
ನವದೆಹಲಿ: ಈ ವರ್ಷ ಭಾರತದ ವಿವಿಧೆಡೆಗಳಲ್ಲಿ ವ್ಯಾಪಕ ಆತ್ಮಾಹುತಿ ಬಾಂಬರ್ ದಾಳಿಗೆ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯಾದ ಜೈಶ್ ಎ ಮೊಹಮ್ಮದ್ ನೀಲನಕ್ಷೆ ತಯಾರಿಸಿದೆ ಎಂಬ ಆಘಾತಕಾರಿ ಮಾಹಿತಿ ತನಿಖಾ ತಂಡಕ್ಕೆ ಲಭಿಸಿದೆ. ನವದೆಹಲಿಯಲ್ಲಿ ನಡೆದ ಸ್ಫೋಟ ಕೇವಲ ಒಂದು ಟ್ರಯಲ್ ಮಾತ್ರವೇ ಆಗಿತ್ತು. ಭಾರತದಾದ್ಯಂತವಾಗಿ ಇಂತಹ ದಾಳಿ ನಡೆಸುವ ಭಾರೀ ಷಡ್ಯಂತ್ರಕ್ಕೆ ಜೈಶ್ ಎ ಮೊಹಮ್ಮದ್ ರೂಪು ನೀಡಿದೆ ಎಂಬ ಸ್ಪಷ್ಟ ಮಾಹಿತಿ ತನಿಖಾ ತಂಡಕ್ಕೆ ಲಭಿಸಿದೆ.ಭಯೋತ್ಪಾದಕ ಹಣಕಾಸು ಮತ್ತು ಜಿಹಾದ್ಗಾಗಿ ಜೈಶ್ ಎ ಮೊಹಮ್ಮದ್ ಡಿಜಿಟಲ್ …
Read more “ಭಾರತದಾದ್ಯಂತ ಆತ್ಮಾಹುತಿ ದಾಳಿಗೆ ನೀಲನಕ್ಷೆ ತಯಾರಿಸಿದ ಜೈಶ್ ಎ ಮೊಹಮ್ಮದ್”
ಬದಿಯಡ್ಕ: ‘ಪಿಟ್’ ಎನ್ಡಿಪಿಎಸ್ ಆಕ್ಟ್ ಪ್ರಕಾರ ಜಿಲ್ಲೆಯಲ್ಲಿ ಇನ್ನೋರ್ವನನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ನೆಕ್ರಾಜೆ ನೆಲ್ಲಿಕಟ್ಟೆ ಸಾಲತ್ತಡ್ಕ ನಿವಾಸಿ ಇಕ್ಬಾಲ್ ಪಿ.ಎಂ. ಬಂಧಿತ ವ್ಯಕ್ತಿ. ಈತ ಬದಿಯಡ್ಕ, ಕಾಸರಗೋಡು ಮತ್ತು ಕರ್ನಾಟಕದಲ್ಲಿ ದಾಖಲಿಸಿಕೊಳ್ಳಲಾದ ಹಲವು ಮಾದಕ ದ್ರವ್ಯ ಸಾಗಾಟ ಪ್ರಕಣದ ಆರೋಪಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 2019ರಂದು 41.140 ಕಿಲೋ ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಕಾವೂರು ಪೊಲೀಸ್ ಠಾಣೆಯಲ್ಲಿ ದಾಖಲುಗೊಂಡ ಪ್ರಕರಣದಲ್ಲಿ ಹಾಗೂ 2025 ರಲ್ಲಿ ಮಾದಕ ದ್ರವ್ಯವಾದ 26,100 ಗ್ರಾಂ …

ಕುಂಬಳೆ: ಕುಂಬಳೆಯ ಲಾಡ್ಜ್ಯೊಂದರ ಕೊಠಡಿಯಲ್ಲಿ ಮಾದಕವಸ್ತು ಉಪಯೋಗಿಸುತ್ತಿದ್ದ ಮೂವರು ಯುವಕರನ್ನು ಬಂಧಿಸಲಾಗಿದೆ. ಕುಂಬಳೆ ಶ್ರೀ ನಿತ್ಯಾನಂದ ಮಠದ ಸಮೀಪ ಬಟ್ಟುಂಞಿ ಹೌಸ್ನ ಸಿ.ಕೆ. ಕೇತನ್, ಕುಂಟಗೇರಡ್ಕ ಜಿಡಬ್ಲ್ಯುಎಲ್ಪಿ ಶಾಲೆ ಸಮೀಪದ ನಿಸಾರ್ ಮಂಜಿಲ್ನ ಅಬ್ದುಲ್

ಕಾಸರಗೋಡು: ಮೊಗ್ರಾಲ್ ಸರಕಾರಿ ವೊಕೇಶನಲ್ ಹೈಯರ್ ಸೆಕೆಂ ಡರಿ ಶಾಲೆಯಲ್ಲಿ ಕಿರಿಯ ವಿದ್ಯಾರ್ಥಿ ಗಳಿಗೆ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿ ೧೦ನೇ ತರಗತಿಯ ನಾಲ್ಕು ಮಂದಿ ವಿದ್ಯಾರ್ಥಿಗಳನ್ನು ಅಮಾನ ತುಗೊಳಿಸಿ ಮುಖ್ಯೋ ಪಾಧ್ಯಾಯ ಕ್ರಮ ಕೈಗೊಂಡಿದ್ದಾರೆ.

ಮುಳ್ಳೇರಿಯ:15ರ ಹರೆಯದ ಬಾಲಕಿಗೆ ಕಿರುಕುಳ ನೀಡಿದ ಆರೋಪದಂತೆ ಯುವಕನನ್ನು ಪೋಕ್ಸೋ ಪ್ರಕಾರ ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಕಿನ್ನಿಂಗಾರು ನೆಟ್ಟಣಿಗೆ ಈಂದುಮೂಲೆ ನಿವಾಸಿ ಶ್ರೀಕೃಷ್ಣ ಯಾನೆ ಸುಮಂತ್ (21) ಎಂಬಾತನನ್ನು ಬದಿಯಡ್ಕ ಇನ್ಸ್ಪೆಕ್ಟರ್ ಸತೀಶ್ ಕುಮಾರ್

ಕಾಸರಗೋಡು: ವಾರಗಳ ಹಿಂದೆ ನಾಪತ್ತೆಯಾಗಿದ್ದ ಯುವತಿಯ ಪತ್ತೆಗಾರಿರುವ ಶೋಧ ಕಾರ್ಯಾಚರಣೆಯನ್ನು ವಿದ್ಯಾನಗರ ಪೊಲೀಸರು ಇನ್ನಷ್ಟು ತೀವ್ರಗೊಳಿಸಿದ್ದಾರೆ. ಪಾಡಿ ಗ್ರಾಮದ ಅದ್ರುಕುಳಿಯ ವಿನಯನ್ ಎಂಬವರ ಪತ್ನಿ ಲಕ್ಷ್ಮಿ (39) ಎಂಬವರು ಅಕ್ಟೋಬರ್ ೨೫ರಂದು ಬೆಳಿಗ್ಗೆ ಮನೆಯಿಂದ

ಕುಂಬಳೆ: ಕುಂಬಳೆಯ ಲಾಡ್ಜ್ಯೊಂದರ ಕೊಠಡಿಯಲ್ಲಿ ಮಾದಕವಸ್ತು ಉಪಯೋಗಿಸುತ್ತಿದ್ದ ಮೂವರು ಯುವಕರನ್ನು ಬಂಧಿಸಲಾಗಿದೆ. ಕುಂಬಳೆ ಶ್ರೀ ನಿತ್ಯಾನಂದ ಮಠದ ಸಮೀಪ ಬಟ್ಟುಂಞಿ ಹೌಸ್ನ ಸಿ.ಕೆ. ಕೇತನ್, ಕುಂಟಗೇರಡ್ಕ ಜಿಡಬ್ಲ್ಯುಎಲ್ಪಿ ಶಾಲೆ ಸಮೀಪದ ನಿಸಾರ್ ಮಂಜಿಲ್ನ ಅಬ್ದುಲ್

ಮಂಜೇರಿ: 11 ವರ್ಷದ ಪುತ್ರಿಯನ್ನು ಮಾನಭಂಗಗೈದ ತಂದೆಗೆ ಮಂಜೇರಿ ಸ್ಪೆಷಲ್ ಪೋಕ್ಸೋ ನ್ಯಾಯಾಲಯ ವಿವಿಧ ಕಾಯ್ದೆಗಳಲ್ಲಾಗಿ 178 ವರ್ಷ 1 ತಿಂಗಳು ಕಠಿಣ ಸಜೆ, 10.75 ಲಕ್ಷ ರೂ. ದಂಡ ಶಿಕ್ಷೆ ವಿಧಿಸಿದೆ. ಅರಿಕೋಡ್
ನವದೆಹಲಿ: ಈ ವರ್ಷ ಭಾರತದ ವಿವಿಧೆಡೆಗಳಲ್ಲಿ ವ್ಯಾಪಕ ಆತ್ಮಾಹುತಿ ಬಾಂಬರ್ ದಾಳಿಗೆ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯಾದ ಜೈಶ್ ಎ ಮೊಹಮ್ಮದ್ ನೀಲನಕ್ಷೆ ತಯಾರಿಸಿದೆ ಎಂಬ ಆಘಾತಕಾರಿ ಮಾಹಿತಿ ತನಿಖಾ ತಂಡಕ್ಕೆ ಲಭಿಸಿದೆ. ನವದೆಹಲಿಯಲ್ಲಿ ನಡೆದ

ಕಾಬೂಲ್: ಅಪಘಾನಿಸ್ಥಾನದ ಅತೀ ದೊಡ್ಡ ನಗರವಾದ ಮಜರ್ ಇ ಶೆರೀಫ್ನಲ್ಲಿ 6.3 ತೀವ್ರತೆಯ ಭಾರೀ ಭೂಕಂಪ ಸಂಭವಿಸಿದೆ ಯೆಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಜಿಕಲ್ ಸರ್ವೇ ತಿಳಿಸಿದೆ. ಭೂಮಿಯ 28 ಕಿ.ಮೀ. ಆಳದಲ್ಲಿ ಈ ಭೂಕಂಪ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page