
ಚಿಕ್ಕಮಗಳೂರು: ಇಲ್ಲಿಗೆ ಸಮೀಪದ ಮುಳ್ಳಯ್ಯನಗಿರಿಗೆ ಪ್ರವಾಸಕ್ಕಾಗಿ ತಲುಪಿ ಬಳಿಕ ಕಾಡಿನಲ್ಲಿ ನಾಪತ್ತೆಯಾದ ಕೇರಳದ ಪಾಲಕ್ಕಾಡ್ ನಿವಾಸಿಯಾದ ಶ್ರೀನಂದನ (15) ಎಂಬಾಕೆಗಾಗಿ ಶೋಧ ಕಾರ್ಯ ಮುಂದುವರಿ ಯುತ್ತಿದೆ. ಹತ್ತನೇ ತರಗತಿ ವಿದ್ಯಾರ್ಥಿನಿಯಾದ ಬಾಲಕಿ ತನ್ನ ಪೋಷಕರು ಸಹಿತ ಸುಮಾರು 40 ಮಂದಿಯ ತಂಡದೊಂದಿಗೆ ಈ ತಿಂಗಳ ೭ರಂದು ಚಿಕ್ಕಮಗಳೂರಿಗೆ ತಲುಪಿದ್ದಳು. ಅಂದು ಸಂಜೆ 6 ಗಂಟೆ ವೇಳೆಗೆ ಚಂದ್ರದ್ರೋಣ ಪರ್ವತಶ್ರೇ ಣಿಯ ಮಾಣಿಕ್ಯಧಾರಾ ಸಮೀಪ ಬಾಲಕಿ ನಾಪತ್ತೆಯಾಗಿದ್ದಾಳೆ. ಈ ವಿಷಯ ಬಹಿರಂಗಗೊಂಡ ತಕ್ಷಣ ಸ್ಥಳೀಯರು ಹಾಗೂ ಪ್ರವಾಸಿಗರು ಶೋಧಕಾರ್ಯ …
Read more “ಚಿಕ್ಕಮಗಳೂರು ಬಳಿ ಅರಣ್ಯದಲ್ಲಿ ನಾಪತ್ತೆಯಾದ ಕೇರಳದ ಬಾಲಕಿಗಾಗಿ ಮುಂದುವರಿದ ಶೋಧ”
ಪಯ್ಯನ್ನೂರು: ವಿಧಾನಸಭಾ ಚುನಾವಣೆಯ ಮತದಾನ ಕೊನೆಗೊಂಡ ಬೆನ್ನಲ್ಲೇ ತಳಿಪರಂಬ ಹಾಗೂ ಪಯ್ಯನ್ನೂರು ವಿಧಾನಸಭಾ ಕ್ಷೇತ್ರಗಳ ವಿವಿಧೆಡೆ ವ್ಯಾಪಕ ಆಕ್ರಮಣ ನಡೆದಿದೆ. ಪಯ್ಯನ್ನೂರು ಮಾವಿಚ್ಚೇರಿ ಎಂಬಲ್ಲಿ ಯುಡಿಎಫ್ನ ಸ್ವತಂತ್ರ ಅಭ್ಯರ್ಥಿ ವಿ. ಕುಂಞಿಕೃಷ್ಣನ್ರ ಬೆಂಬಲಿಗನೂ, ಮಾಜಿ ಸಿಪಿಎಂ ನೇತಾರನಾದ ಟಿ. ಪುರುಷೋತ್ತಮನ್ರ ಮನೆ ಹಾಗೂ ಕಾರಿನ ಮೇಲೆ ಆಕ್ರಮಣ ನಡೆದಿದೆ. ಮನೆಯ ಕಿಟಿಕಿ ಗಾಜುಗಳನ್ನು ಹೊಡೆದು ಪುಡಿಗೈದ ದುಷ್ಕರ್ಮಿಗಳು ಅಂಗಳದಲ್ಲಿ ನಿಲ್ಲಿಸಿದ್ದ ಕಾರಿಗೆ ಕಿಚ್ಚಿಡಲು ಯತ್ನಿಸಿದ್ದಾರೆ. ಟಿ. ಪುರುಷೋತ್ತಮನ್ ಮಾಜಿ ಸಂಸದ, ಸಿಪಿಎಂ ನೇತಾರನಾಗಿದ್ದ ಟಿ. ಗೋವಿಂದನ್ರ ಅಳಿಯನಾಗಿ …

ಕಾಸರಗೋಡು: ವಿಕಲ ಚೇತನಳಾದ 17ರ ಹರೆಯದ ಬಾಲಕಿಗೆ ದೌರ್ಜನ್ಯವೆಸಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಚೈಲ್ಡ್ ವೆಲ್ಫೇರ್ ಕಮಿಟಿ ನೀಡಿದ ವರದಿಯ ಪ್ರಕಾರ ಬೇಕಲ ಪೊಲೀಸರು 5 ಪೋಕ್ಸೋ ಕೇಸುಗಳನ್ನು ದಾಖಲಿಸಿಕೊಂಡಿದ್ದಾರೆ. ಪಳ್ಳಿಕ್ಕೆರೆ ಪಂಚಾಯತ್ ವ್ಯಾಪ್ತಿಯಲ್ಲಿ

ಮುಳ್ಳೇರಿಯ: ವ್ಯಕ್ತಿಯೊಬ್ಬರು ಮನೆಯೊಳಗೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಕೂಡಲೇ ಆಸ್ಪತ್ರೆಗೆ ತಲುಪಿಸುತ್ತಿದ್ದಂತೆ ಮೃತಪಟ್ಟ ಘಟನೆ ನಡೆದಿದೆ. ಗಾಡಿಗುಡ್ಡೆ ಬಳಿಯ ತಲೆಬೈಲು ನಿವಾಸಿ ರೋಬರ್ಟ್ ಕ್ರಾಸ್ತ (50) ಮೃತಪಟ್ಟ ವ್ಯಕ್ತಿ. ಕೂಲಿ ಕಾರ್ಮಿಕನಾಗಿದ್ದ ಇವರು ಅವಿವಾಹಿತನಾಗಿದ್ದು,

ಕಾಸರಗೋಡು: ಕಾಡುತ್ಪನ್ನಗಳ ಮಾರಾಟದಂಗಡಿಗೆ ಕಳ್ಳರು ನುಗ್ಗಿ ಬಾರೀ ಕಾಡುತ್ಪನ್ನಗಳನ್ನು ಕದ್ದು ಸಾಗಿಸಿದ ಬಗ್ಗೆ ವಿದ್ಯಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂ ಡಿದ್ದಾರೆ. ಮುಟ್ಟತ್ತೋಡಿ ಗ್ರಾಮದ ಆಲಂಪಾಡಿ ಸಿ.ಎಚ್.ನಗರ ದತ್ತ್ ಮೂಲೆ ಹೌಸ್ ನ ಇಸ್ಮಾಯಿಲ್ ಎಂಬವರ

ಕಾಸರಗೋಡು: ಹಾಡಹಗಲೇ ದ್ವಿಚಕ್ರ ವಾಹನದಲ್ಲಿ ತಲುಪಿದ ತಂಡ ಯುವತಿಯನ್ನು ದೂಡಿಹಾಕಿ ಆಕೆಯ ಕುತ್ತಿಗೆಯಿಂದ ಮೂರು ಪವನ್ನ ಕರಿಮಣಿಸರವನ್ನು ಕಸಿದು ಪರಾರಿಯಾದ ಘಟನೆ ನಡೆದಿದೆ. ಮಾವುಂಗಾಲ್ ನೆಲ್ಲಿತ್ತರ ಕ್ಯಾಂಪ್ಕೋ ಸಮೀಪ ನಿನ್ನೆ ಸಂಜೆ ಈ ಘಟನೆ

ಕಾಸರಗೋಡು: ವಿಕಲ ಚೇತನಳಾದ 17ರ ಹರೆಯದ ಬಾಲಕಿಗೆ ದೌರ್ಜನ್ಯವೆಸಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಚೈಲ್ಡ್ ವೆಲ್ಫೇರ್ ಕಮಿಟಿ ನೀಡಿದ ವರದಿಯ ಪ್ರಕಾರ ಬೇಕಲ ಪೊಲೀಸರು 5 ಪೋಕ್ಸೋ ಕೇಸುಗಳನ್ನು ದಾಖಲಿಸಿಕೊಂಡಿದ್ದಾರೆ. ಪಳ್ಳಿಕ್ಕೆರೆ ಪಂಚಾಯತ್ ವ್ಯಾಪ್ತಿಯಲ್ಲಿ

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಫೆಬ್ರವರಿ 28ರಿಂದ ಆವರಿಸಿಕೊಂಡಿದ್ದ ಯುದ್ಧದ ಕರಿಛಾಯೆ ಕೊನೆಗೊಂಡ ನಂತರ ಹಾರ್ಮುಜ್ ಜಲಸಂಧಿಯ ಮೂಲಕ ಕಚ್ಚಾತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ ಹರಿವು ಪುನಃ ಸ್ಥಾಪಿಸಿದ ನಂತರ ಜಾಗತಿಕ ಕಚ್ಚಾತೈಲಗಳ ಬೆಲೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page