
ಕಾಸರಗೋಡು: ವಿಧಾನಸಭಾ ಚುನಾವಣೆಯ ಫಲಿತಾಂಶ ಮೂರನೇ ಬದಲಿಗಿರುವ ಅಂಗೀಕಾರವಾಗಿದೆ ಎಂದು ಬಿಜೆಪಿ ರಾಜ್ಯ ಸೆಲ್ ಕೋ-ಆರ್ಡಿನೇಟರ್, ಕಲ್ಲಿಕೋಟೆ ವಲಯ ಪ್ರಭಾರಿ ವಿ.ಕೆ. ಸಜೀವನ್ ಅಭಿಪ್ರಾಯಪಟ್ಟರು. ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಮಂದಿರದಲ್ಲಿ ಜರಗಿದ ಜಿಲ್ಲಾ ನಾಯಕತ್ವ ಸಭೆ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ೩೦ಲಕ್ಷ ಮತ ಮೂರು ಶಾಸಕರಿಗೆ ಕೇರಳದಲ್ಲಿ ಲಭ್ಯವಾಗಿರುವುದು ಜನರು ಬಿಜೆಪಿಯನ್ನು ಅಂಗೀಕರಿಸಿದಕ್ಕಿರುವ ಪುರಾವೆಯಾಗಿದೆ. ಬಿಜೆಪಿ ಮುಂದಿಡುವ ಅಭಿವೃದ್ಧಿ ರಾಜಕೀಯಕ್ಕಿರುವ ಅಂಗೀಕಾರ ಕೂಡಾ ಇದಾಗಿದೆ ಎಂದು ಅವರು ನುಡಿದರು. ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕೆಂದು ಜನರು …
Read more “ರಾಜ್ಯದಲ್ಲಿ ಮೂರನೇ ಬದಲಿಗೆ ಜನರ ಅಂಗೀಕಾರ- ವಿ.ಕೆ. ಸಜೀವನ್”
ಮಂಗಳೂರು: ಕರಾವಳಿಯ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಅತ್ಯಾಧುನಿಕ ಸೌಕರ್ಯಗಳಿಂದೊಡಗೂಡಿದ ನಾಲ್ಕು ಅದ್ದೂರಿ ಪಾಲೆಮಾರ್ ಸಭಾಂಗಣಗಳ ಲೋಕಾರ್ಪಣೆ ಇಂದು ಬೆಳಿಗ್ಗೆ ನಡೆಯಿತು. ಮಂಗಳೂರಿನ ಮೇರಿಹಿಲ್ ನಲ್ಲಿರುವ ಪಾಲೆಮಾರ್ ಕನ್ವೆನ್ಶನ್ ಸೆಂಟರ್ನಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಆಂಧ್ರಪ್ರದೇಶದ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಸಭಾಂಗಣಗಳ ಲೋಕಾರ್ಪಣೆ ನೆರವೇರಿಸಿದರು. ಮಾಜಿ ಸಚಿವ, ಲ್ಯಾಂಡ್ಲಿಂಕ್ಸ್ ಗ್ರೂಪ್ನ ಅಧ್ಯಕ್ಷರಾದ ಕೃಷ್ಣ ಜೆ. ಪಾಲೆಮಾರ್ ಅಧ್ಯಕ್ಷತೆ ವಹಿಸಿದರು. ಕೇಂದ್ರ ಸಚಿವ ವಿ. ಸೋಮಣ್ಣ, ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್, …
Read more “ಮಂಗಳೂರಿನಲ್ಲಿ ಪಾಲೆಮಾರ್ ಕನ್ವೆನ್ಶನ್ ಸೆಂಟರ್ಗಳ ಲೋಕಾರ್ಪಣೆ”

ಕಾಸರಗೋಡು: ಸ್ನೇಹಿತೆಯ 16ರ ಹರೆಯದ ಮಗಳಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಯುವತಿ ಸೆರೆಗೀಡಾಗಿದ್ದಾಳೆ. ತಳಿಪರಂಬ ಪುಳಿಪರಂಬ್ ನಿವಾಸಿಯಾದ ಸ್ನೇಹ ಮೆರ್ಲಿ (25) ಎಂಬಾಕೆಯನ್ನು ಮಾತಿಲ್ ಪೊಲೀಸರ ಸಹಾಯ ದೊಂ ದಿಗೆ ಮೇಲ್ಪರಂಬ ಪೊಲೀಸ್ ಇನ್ಸ್ಪೆಕ್ಟರ್

ಕಾಸರಗೋಡು: ಮನೆ ಬಾಡಿಗೆಗೆ ಪಡೆಯಲೆಂಬ ನೆಪದಲ್ಲಿ ತಲುಪಿ ದಂಪತಿಯ ಕಣ್ಣಿಗೆ ಮೆಣಸಿನ ಹುಡಿ ಎರಚಿ ಹಲ್ಲೆಗೈದ ಬಳಿಕ 12 ಪವನ್ ಚಿನ್ನಾಭರಣ ಗಳನ್ನು ದರೋಡೆಗೈದ ಪ್ರಕರಣದ ಆರೋಪಿ ಸೆರೆಗೀಡಾಗಿದ್ದಾನೆ. ಕಾಞಂಗಾಡ್ ಮಾವುಂಗಾಲ್ ಆನಂದಾಶ್ರಮ ಬಳಿಯ

ಕಾಸರಗೋಡು: ಅರಣ್ಯದಲ್ಲಿ ಅಪರಿಚಿತ ಗಂಡಸಿನ ರುಂಡ ಬೇರ್ಪಟ್ಟ ಮೃತದೇಹ ಜೀರ್ಣಿಸಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ರಾಜಪುರಂಗೆ ಸಮೀಪದ ವಟ್ಟಕಯಂ ಎನ್ಎಸ್ಎಸ್ ಎಸ್ಟೇಟಿಗೆ ಸಮೀಪದ ಕರಿಂಕೋಲ್ನ ಅರಣ್ಯದಲ್ಲಿ ಮೃತದೇಹ ಪತ್ತೆಯಾಗಿದೆ. ಅಣಬೆ ಸಂಗ್ರಹಿಸಲೆಂದು ನಿನ್ನೆ

ಕುಂಬಳೆ: ಕುಂಬಳೆ-ಮುಳ್ಳೇರಿಯ ಕೆಎಸ್ಟಿಪಿ ರಸ್ತೆಯ ಭಾಸ್ಕರ ನಗರದಲ್ಲಿ ಮತ್ತೆ ವಾಹನ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಜಲಪ್ರಾಧಿಕಾರದ ಪೈಪಿಗೆ ಢಿಕ್ಕಿ ಹೊಡೆ ದಿದೆ. ಇದರಿಂದ ಕಾರಿನ ಮುಂಭಾಗ ಪೂರ್ಣವಾಗಿ ಹಾನಿಗೀಡಾಗಿದೆ.

ಕಾಸರಗೋಡು: ಸ್ನೇಹಿತೆಯ 16ರ ಹರೆಯದ ಮಗಳಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಯುವತಿ ಸೆರೆಗೀಡಾಗಿದ್ದಾಳೆ. ತಳಿಪರಂಬ ಪುಳಿಪರಂಬ್ ನಿವಾಸಿಯಾದ ಸ್ನೇಹ ಮೆರ್ಲಿ (25) ಎಂಬಾಕೆಯನ್ನು ಮಾತಿಲ್ ಪೊಲೀಸರ ಸಹಾಯ ದೊಂ ದಿಗೆ ಮೇಲ್ಪರಂಬ ಪೊಲೀಸ್ ಇನ್ಸ್ಪೆಕ್ಟರ್

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page