
ಕಾಸರಗೋಡು: ಕರ್ನಾಟಕದ ಚಿಕ್ಕಮಗಳೂರಿನಲ್ಲಿ ಸ್ಕೂಟರ್ಗೆ ಕಾರು ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಇಬ್ಬರು ಕಣ್ಣೂರು ನಿವಾಸಿಗಳು ಮೃತಪಟ್ಟಿರುವುದಾಗಿ ವರದಿಯಾಗಿದೆ. ಕಣ್ಣೂರು ಅಂಜರಕಂಡಿ ನಿವಾಸಿಗಳಾದ ವೆಣ್ಮಣಲ್ ಕುನ್ನುಮ್ಮಲ್ ಜಬ್ಬಾರ್ರ ಪುತ್ರ ಶಹೀರ್ (22), ತೇರಾಂಕಂಡಿ ಅಸೀಸ್ರ ಪುತ್ರ ಅನಸ್ (22) ಎಂಬಿವರು ಮೃತಪಟ್ಟವರಾಗಿದ್ದಾರೆ. ನಿನ್ನೆ ಸಂಜೆ ಚಿಕ್ಕಮಗಳೂರು ಕಡೂರು ಎಂಬಲ್ಲಿ ಅಪಘಾತವುಂಟಾಗಿದೆ. ಅನಸ್ ಅಪಘಾತ ಸ್ಥಳದಲ್ಲೂ ಶಹೀರ್ ಮಂಗಳೂರು ಆಸ್ಪತ್ರೆಗಿರುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಎರಡು ಸ್ಕೂಟರ್ ಗಳಲ್ಲಾಗಿ ನಾಲ್ಕು ಮಂದಿ ಪ್ರವಾಸಕ್ಕೆಂದು ತೆರಳಿದ್ದರೆನ್ನಲಾಗಿದೆ. ಮೈಸೂರಿನಲ್ಲಿ ಸಂದರ್ಶನ ನಡೆಸಿದ …
Read more “ಚಿಕ್ಕಮಗಳೂರಿನಲ್ಲಿ ಸ್ಕೂಟರ್ಗೆ ಕಾರು ಢಿಕ್ಕಿ: ಇಬ್ಬರು ಕಣ್ಣೂರು ನಿವಾಸಿಗಳು ಮೃತ್ಯು”
ಕುಂಬಳೆ: ಐಕ್ಯರಂಗದ 5 ವರ್ಷದ ಆಡಳಿತದಿಂದ ಸ್ಥಳೀಯರಿಗೆ ಕುಂಬಳೆ ಪೇಟೆಗೆ ಪ್ರವೇಶಿಸಲು ಸಾಧ್ಯವಾಗದ ಸ್ಥಿತಿ ಉಂಟಾಗಿದೆಯೆಂದು ಸಿಪಿಎಂ ಏರಿಯಾ ಕಾರ್ಯದರ್ಶಿ ಸಿ.ಎ. ಸುಬೈರ್ ಆರೋಪಿಸಿದರು. ಕುಂಬಳೆ ಪೇಟೆಯಲ್ಲಿ ನಾಲ್ಕು ಬಸ್ ತಂಗುದಾಣ ಕೇಂದ್ರಗಳನ್ನು ಸ್ಥಾಪಿಸಿ 39 ಲಕ್ಷ ರೂ.ಸ್ವಂತ ಜೇಬಿಗಿಳಿಸಿರುವುದಕ್ಕೆ ಪುರಾವೆ ಪೇಟೆಯ ಹೃದಯ ಭಾಗದಲ್ಲಿ ಮೂಕ ಸಾಕ್ಷಿಯಾಗಿ ನಿಂತಿದೆ. ಸಾವಿರ ಸ್ಕ್ವಾರ್ ಫೀಟ್ ವಿಸ್ತೀರ್ಣವಿರುವ ‘ಟೇಕ್ ಎ ಬ್ರೇಕ್’ನ ಹೆಸರಲ್ಲಿ 39 ಲಕ್ಷ ಗುಳುಂಕರಿಸಲಾಗಿದೆ. ಈ ಕಟ್ಟಡದಲ್ಲಿ ನೀರಿಲ್ಲ, ವಿದ್ಯುತ್ ಇಲ್ಲ. ಈ ಎರಡೂ ಕಟ್ಟಡಗಳ …





ಕಾಸರಗೋಡು: ಕೇರಳ ವಿಧಾನ ಸಭೆ ಅಂಗೀಕರಿಸಿದ ಮಲೆಯಾಳ ಭಾಷಾ ಕಲಿಕೆ ಕಡ್ಡಾಯ ಮಸೂದೆ ಯಿಂದ ಕಾಸರಗೋಡಿನ ಭಾಷಾ ಅಲ್ಪ ಸಂಖ್ಯಾತರಾದ ಕನ್ನಡಿಗರನ್ನು ಹೊರತುಪಡಿಸಬೇಕೆಂದು ಬಿಜೆಪಿ ಕಲ್ಲಿಕೋಟೆ ವಲಯ ಅಧ್ಯಕ್ಷ ನ್ಯಾಯವಾದಿ ಕೆ. ಶ್ರೀಕಾಂತ್ ಒತ್ತಾಯಿಸಿದ್ದಾರೆ.

ಕುಂಬಳೆ: ಕುಂಬಳೆ ಪಂಚಾಯತ್ನ ನೂತನ ಆಡಳಿತ ಸಮಿತಿಯ ಚಟುವಟಿಕೆಗಳು ಇಂದು ಬೆಳಿಗ್ಗೆ ಕುಂಬಳೆ ಪೇಟೆಯನ್ನು ಶುಚೀ ಕರಿಸುವ ಮೂಲಕ ಆರಂಭಿಸಲಾಯಿತು. ಪಂ. ಅಧ್ಯಕ್ಷ ವಿ.ಪಿ. ಅಬ್ದುಲ್ ಖಾದರ್ ಹಾಜಿ, ಉಪಾಧ್ಯಕ್ಷ ಬಲ್ಕೀಸ್ ಎಂ, ಸದಸ್ಯರಾದ

ಕುಂಬಳೆ: ರೀಲ್ಸ್ ಚಿತ್ರೀಕರಣ ವೇಳೆ ಉಂಟಾದ ಲೋಪದಿಂದ ಮನನೊಂದು ಯುವಕ ಬೆಡ್ರೂಂ ನಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಾರೆ. ಕುಂಬಳೆ ಆರಿಕ್ಕಾಡಿ ಒಡ್ಡು ಮೈದಾನ ಸಮೀಪದ ಬಾಬು ಎಂಬವರ ಪುತ್ರ ಸಂತೋಷ್ (30)

ಶಬರಿಮಲೆ: ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ಕ್ರೈಂ ಬ್ರಾಂಚ್ ವಿಭಾಗದ ಮುಖ್ಯಸ್ಥ ಎಚ್. ವೆಂಕಟೇಶ್ ನೇತೃತ್ವದ ವಿಶೇಷ ತನಿಖಾ (ಎಸ್ ಐಟಿ)ತಂಡ ನಿನ್ನೆ ಬಂಧಿಸಿದ ಶಬರಿಮಲೆ ಕ್ಷೇತ್ರದ ಪ್ರಧಾನ ತಂತ್ರಿವರ್ಯ ಕಂಠರರ್

ಕಾಸರಗೋಡು: ಕೇರಳ ವಿಧಾನ ಸಭೆ ಅಂಗೀಕರಿಸಿದ ಮಲೆಯಾಳ ಭಾಷಾ ಕಲಿಕೆ ಕಡ್ಡಾಯ ಮಸೂದೆ ಯಿಂದ ಕಾಸರಗೋಡಿನ ಭಾಷಾ ಅಲ್ಪ ಸಂಖ್ಯಾತರಾದ ಕನ್ನಡಿಗರನ್ನು ಹೊರತುಪಡಿಸಬೇಕೆಂದು ಬಿಜೆಪಿ ಕಲ್ಲಿಕೋಟೆ ವಲಯ ಅಧ್ಯಕ್ಷ ನ್ಯಾಯವಾದಿ ಕೆ. ಶ್ರೀಕಾಂತ್ ಒತ್ತಾಯಿಸಿದ್ದಾರೆ.

ಶಬರಿಮಲೆ: ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ಕ್ರೈಂ ಬ್ರಾಂಚ್ ವಿಭಾಗದ ಮುಖ್ಯಸ್ಥ ಎಚ್. ವೆಂಕಟೇಶ್ ನೇತೃತ್ವದ ವಿಶೇಷ ತನಿಖಾ (ಎಸ್ ಐಟಿ)ತಂಡ ನಿನ್ನೆ ಬಂಧಿಸಿದ ಶಬರಿಮಲೆ ಕ್ಷೇತ್ರದ ಪ್ರಧಾನ ತಂತ್ರಿವರ್ಯ ಕಂಠರರ್

ದೆಹಲಿ: ಈ ತಿಂಗಳ 27ರಂದು ಬ್ಯಾಂಕ್ ನೌಕರರು ದೇಶವ್ಯಾಪಕ ಕೆಲಸ ಸ್ಥಗಿತ ಮುಷ್ಕರಕ್ಕೆ ಆಹ್ವಾನ ನೀಡಿದ್ದಾರೆ. ಬ್ಯಾಂಕ್ಗಳ ಚಟುವಟಿಕೆ ದಿನವನ್ನು ವಾರದಲ್ಲಿ 5ಆಗಿ ನಿಗದಿ ಪಡಿಸಬೇಕು ಎಂದು ಆಗ್ರಹಿಸಿ ಯುನೈಟೆಡ್ ಫಾರಂ ಆಫ್ ಬ್ಯಾಂಕ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page