
ಕುಂಬಳೆ: ಕುಂಬಳೆ ಪಂಚಾಯತ್ ಬಸ್ ತಂಗುದಾಣ ಶೆಲ್ಟರ್ನಲ್ಲಿ ನೀರು ತುಂಬಿಕೊಂಡಿರುವುದಾಗಿ ಸ್ಥಳೀಯರು, ಪ್ರಯಾಣಿಕರು ಆರೋಪಿಸುತ್ತಿದ್ದಾರೆ. ತಂಗುದಾಣದಲ್ಲಿ ನೀರು ತಂಗಿನಿಲ್ಲುವ ಕಾರಣ ಪ್ರಯಾಣಿಕರಿಗೆ ಬಸ್ಗೆ ಹತ್ತಲು, ಇಳಿಯಲು ಸಮಸ್ಯೆಯಾಗು ತ್ತಿದೆ. ಜನರು ಅಂಟು ರೋಗ ಬೆದರಿಕೆ ಭೀತಿಯಲ್ಲಿರುವ ಮಧ್ಯೆ ಕೆಸರು ನೀರು ತಂಗಿ ನಿಲ್ಲುತ್ತಿರುವುದು ಸಮಸ್ಯೆಯನ್ನು ಇನ್ನಷ್ಟು ಜಟಿಲಗೊಳಿಸುತ್ತಿದೆ. ಶೀಘ್ರವೇ ಇದಕ್ಕೊಂದು ಪರಿಹಾರ ಕಾಣಬೇಕೆಂದು ಬಿಜೆಪಿ ಕುಂಬಳೆ ಸಮಿತಿ, ಪಂಚಾಯತ್ ಸದಸ್ಯರು ಆಗ್ರಹಿಸಿದ್ದಾರೆ. ಜಂಟಿಯಾಗಿ ಜರಗಿದ ಸಭೆಯಲ್ಲಿ ಈ ಅಭಿಪ್ರಾಯ ಕೇಳಿಬಂದಿದೆ. ಈ ಬಗ್ಗೆ ಪಂಚಾಯತ್ ಅಧ್ಯಕ್ಷ, ಕಾರ್ಯದರ್ಶಿಗೆ …
Read more “ಕುಂಬಳೆ ಪಂಚಾಯತ್ ಬಸ್ ತಂಗುದಾಣದಲ್ಲಿ ನೀರು ತಂಗಿ ನಿಂತು ಸಮಸ್ಯೆ”
ಪೈವಳಿಕೆ: ದೇಶದಲ್ಲಿ ಬಿಜೆಪಿ ಅಲೆ ಕಾರ್ಯಗತವಾಗುತ್ತಿದೆ. ಕೇರಳದಲ್ಲಿ ಬಿಜೆಪಿ ಪ್ರಬಲ ಶಕ್ತಿಯಾಗಿದೆ. ಬಿಜೆಪಿಯಷ್ಟು ಮತ ಇಲ್ಲದ ಮುಸ್ಲಿಂ ಲೀಗ್ ಕೇರಳದಲ್ಲಿ ನಿರ್ಣಾಯಕ ಶಕ್ತಿಯಾಗಿರುವುದು ಅವರ ಅವಕಾಶವಾದಿ ರಾಜಕೀಯ ದಿಂದಾಗಿದೆ ಎಂದು ಬಿಜೆಪಿ ರಾಜ್ಯ ಸಮಿತಿ ಮುಖಂಡ ಕುಂಟಾರು ರವೀಶ ತಂತ್ರಿ ನುಡಿದರು. ಸಜಂಕಿಲ ದಲ್ಲಿ ನಡೆದ ಮಂಜೇಶ್ವರ ಮಂಡಲ ಬಿಜೆಪಿ ಪ್ರಶಿಕ್ಷಣ ಶಿಬಿರ ಸಮಾ ರೋಪ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಮುಸ್ಲಿಂ ಲೀಗ್ ತನ್ನದೇ ಶಕ್ತಿಯಿಂದಲ್ಲ, ಐಕ್ಯರಂಗದ ಹೆಸರಲ್ಲಿ ಕಾಂಗ್ರೆಸ್ ಹಾಗೂ ಕೇರಳ ಕಾಂಗ್ರೆಸ್ ಮತಗಳ ಜೊತೆಗೆ …
Read more “ಮುಸ್ಲಿಂ ಲೀಗ್ನಿಂದ ಅವಕಾಶವಾದಿ ರಾಜಕೀಯ- ರವೀಶ ತಂತ್ರಿ ಕುಂಟಾರು”





ಕಾಸರಗೋಡು: ವಾಹನ ಅಪಘಾತದಲ್ಲಿ ಗಾಯಗೊಂಡಿರುವು ದಾಗಿ ತಿಳಿಸಿ ಕಾಸರಗೋಡು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವಕ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ಕರ್ನಾಟಕದ ಬೆಂಗಳೂರು ನಿವಾಸಿಯೂ, ಪ್ರಸ್ತುತ ಕುಂಬಳೆ ಬಳಿಯ ಕಳತ್ತೂರಿನಲ್ಲಿ ವಾಸಿಸುವ ಅಸ್ಲಾಂ ಭಾಷಾ (39)

ಕಾಸರಗೋಡು: ಮಗಳ ಸ್ನೇಹಿತೆಗೆ ಅಶ್ಲೀಲ ಸಂದೇಶ ಕಳುಹಿಸಿದ ವ್ಯಕ್ತಿ ವಿರುದ್ಧ ಪೊಲೀಸರು ಪೋಕ್ಸೋ ಪ್ರಕಾರ ಕೇಸು ದಾಖಲಿಸಿ ಕೊಂಡಿದ್ದಾರೆ. ಸೆಬಾಸ್ಟಿ ಯನ್ ಎಂಬ ವ್ಯಕ್ತಿ ವಿರುದ್ಧ ಚಿಟ್ಟಾರಿಕಲ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ. ಆರೋಪಿಯ ಮಗಳು

ಕಾಸರಗೋಡು: ಆನ್ಲೈನ್ ಟ್ರೇಡಿಂಗ್ ಹಾಗೂ ಇತರ ರೀತಿಯ ಆನ್ಲೈನ್ ಸೈಬರ್ ವಂಚಕರಿಗೆ ಬಾಡಿಗೆಗೆ ಬ್ಯಾಂಕ್ ಖಾತೆಗಳನ್ನು ನೀಡುವವರನ್ನು ಪತ್ತೆಹಚ್ಚಲು ಪೊಲೀಸರು ನಿನ್ನೆ ಜಿಲ್ಲೆಯಾದ್ಯಂತ ವ್ಯಾಪಕ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ. ಇದರಂತೆ ಜಿಲ್ಲೆಯ ವಿವಿಧ

ಉಪ್ಪಳ: ಬೈಕ್ ಹಾಗೂ ಟ್ಯಾಂಕರ್ ಲಾರಿ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವಕ ಮೃತಪಟ್ಟನು. ಪೈವಳಿಕೆ ಚಿಪ್ಪಾರು ಕಡೆಂಕೋಡಿ ಅಡ್ಕತ್ತಿಮಾರ್ನ ಬಾಲಕೃಷ್ಣ ಎಂಬವರ ಪುತ್ರ ಕಿರಣ್ ಕುಮಾರ್

ಕಾಸರಗೋಡು: ವಾಹನ ಅಪಘಾತದಲ್ಲಿ ಗಾಯಗೊಂಡಿರುವು ದಾಗಿ ತಿಳಿಸಿ ಕಾಸರಗೋಡು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವಕ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ಕರ್ನಾಟಕದ ಬೆಂಗಳೂರು ನಿವಾಸಿಯೂ, ಪ್ರಸ್ತುತ ಕುಂಬಳೆ ಬಳಿಯ ಕಳತ್ತೂರಿನಲ್ಲಿ ವಾಸಿಸುವ ಅಸ್ಲಾಂ ಭಾಷಾ (39)

ತೃಶೂರು: ರಸ್ತೆ ಬದಿ ನಿಲ್ಲಿಸಿದ್ದ ಸರಕು ಲಾರಿಯ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ತಮಿಳುನಾಡಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಎಂಟು ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ತಡರಾತ್ರಿ ತೃಶೂರು ಕೈಪಮಂಗಲ ಪನಂಬಕುನ್ನು ಸೆಂಟರ್ ಬಳಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page