
ತೃಶೂರು: ಕೆಎಸ್ಆರ್ಟಿಸಿ ಆರ್ಡಿನರಿ ಬಸ್ಗಳಲ್ಲಿ ಮಹಿಳೆ ಯರಿಗೆ ಉಚಿತ ಪ್ರಯಾಣ ಮಂಜೂರು ಮಾಡಿದ ಸರಕಾರದ ನಿರ್ಧಾರದ ವಿರುದ್ಧ ಖಾಸಗಿ ಬಸ್ ಮಾಲಕರ ರಾಜ್ಯ ಮಟ್ಟದ ಸಭೆ ಇಂದು ತೃಶೂರ್ನಲ್ಲಿ ನಡೆಯಲಿದೆ. ಉಚಿತ ಪ್ರಯಾಣ ಆರಂಭಿಸು ವುದರೊಂದಿಗೆ ಖಾಸಗಿ ಬಸ್ ಮಾಲಕರು ಭಾರೀ ಸಂದಿಗ್ಧತೆ ಯಲ್ಲಿದ್ದಾರೆ. ನಿನ್ನೆ ಖಾಸಗಿ ಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯ ಕಡಿಮೆಯಾಗಿರುವುದಾಗಿ ಹೇಳಲಾಗುತ್ತಿದೆ. ಮಹಿಳೆಯರು ಕೆಎಸ್ಆರ್ಟಿಸಿ ಬಸ್ಗಳಲ್ಲೇ ಪ್ರಯಾಣಿಸುತ್ತಿರುವುದು ಖಾಸಗಿ ಬಸ್ ವಲಯಕ್ಕೆ ಭಾರೀ ಹೊಡೆತ ನೀಡಿದೆ ಎಂದು ಮಾಲಕರು ತಿಳಿಸುತ್ತಿದ್ದಾರೆ. ಇಂದು ನಡೆಯುವ …
Read more “ಕೆಎಸ್ಆರ್ಟಿಸಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ಖಾಸಗಿ ಬಸ್ ಮಾಲಕರ ಸಭೆ ಇಂದು”
ಕಾಸರಗೋಡು: ದುಬಾ ಗಿರುವ ಪ್ರಯಾಣ ಮಧ್ಯೆ ವಿಮಾನ ನಿಲ್ದಾಣದಲ್ಲಿ ಪರಿಚಯಗೊಂಡ ಗೃಹಿಣಿಯೊಂದಿಗೆ ಸ್ನೇಹ ನಟಿಸಿ ಬಳಿಕ ಆಕೆಗೆ ಅತ್ಯಾಚಾರ ಗೈದು ಬೆದರಿಕೆಯೊಡ್ಡಿರುವುದಾಗಿ ದೂರಲಾಗಿದೆ. ಘಟನೆಗೆ ಸಂಬಂಧಿಸಿ ಕಾಸರಗೋಡು ಮಹಿಳಾ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. 32ರ ಹರಯದ ಗೃಹಿಣಿ ನೀಡಿದ ದೂರಿನಂತೆ ಮಲಪ್ಪುರಂ ನಿವಾಸಿಯಾದ ಸೈಫುದ್ದೀನ್ ಎಂಬಾತನ ವಿರುದ್ಧ ಕೇಸು ದಾಖಲಿಸಲಾಗಿದೆ. ಪತಿಯೊಂದಿಗೆ ದುಬಾಯಿಗೆ ತೆರಳುತ್ತಿರುವ ಮಧ್ಯೆ ಕಲ್ಲಿಕೋಟೆ ವಿಮಾನ ನಿಲ್ದಾಣದಲ್ಲಿ ಗೃಹಿಣಿಯನ್ನು ಸೈಫುದ್ದೀನ್ ಪರಿಚಯಗೊಂಡಿದ್ದನು. ಅನಂತರ ಅವರಿಬ್ಬರು ಸೌಹಾದತೆ ಯಲ್ಲಿದ್ದರು. ಈ ಮಧ್ಯೆ ಗೃಹಿಣಿಗೆ …
Read more “ವಿಮಾನ ನಿಲ್ದಾಣದಲ್ಲಿ ಪರಿಚಯಗೊಂಡ ಗೃಹಿಣಿಗೆ ಅತ್ಯಾಚಾರ: ಯುವಕನ ವಿರುದ್ಧ ಕೇಸು ದಾಖಲು”

ಮಾರ್ಪನಡ್ಕ: ಕುಂಬ್ಡಾಜೆ ಪಂಚಾಯತ್ ವ್ಯಾಪ್ತಿಯ ಪೊಡಿಪಳ್ಳ ನಿವಾಸಿ ಯೋಗೀಶ್ ಎಂಬವರ ಮನೆ ನಿನ್ನೆ ಕುಸಿದು ಬಿದ್ದಿದೆ. ಹೆಂಚು ಹಾಸಿದ ಮನೆಯ ಮೇಲ್ಛಾವಣಿ ಸಂಪೂರ್ಣವಾಗಿ ಕುಸಿದಿದ್ದು, ಇಲ್ಲಿ ಯಾರೂ ಇಲ್ಲದ ಕಾರಣ ಅನಾಹುತ ತಪ್ಪಿಹೋಗಿದೆ. ಸ್ಥಳಕ್ಕೆ

ಕುಂಬಳೆ: ಕುಂಬಳೆ ಪೊಲೀಸ್ ಠಾಣೆಯಲ್ಲಿ ಓಣಂ ಹಬ್ಬವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಕಾಸರಗೋಡು ಎಎಸ್ಪಿ ಅಚ್ಯುತ್ ಅಶೋಕ್ ಉದ್ಘಾಟಿಸಿದರು. ಸ್ಟೇಶನ್ ಹೌಸ್ ಆಫೀಸರ್ ಎಸ್. ಅನೂಪ್ ಅಧ್ಯಕ್ಷತೆ ವಹಿಸಿದರು. ಸಿ.ಐ.ಆರ್.ಪಿ ಅನೂಪ್ ಕೃಷ್ಣ ಮುಖ್ಯ

ಬದಿಯಡ್ಕ: ಓಣಂನಂತಹ ಐಕ್ಯತೆಯ, ಸೌಹಾರ್ದತೆಯ ಸಂದೇಶ ನೀಡುವ ರಾಷ್ಟ್ರೀಯ ಉತ್ಸವಗಳನ್ನು ಕೂಡಾ ಕೋಮುವಾದವಾಗಿ ಚಿತ್ರೀಕರಿಸಲು, ಸಮಾಜವನ್ನು ವಿಭಜಿಸಲು ಕೆಲವು ಕೋಮುಶಕ್ತಿಗಳು ನಡೆಸುವ ಯತ್ನ ಅಪಾಯಕರವೆಂದು ಬಿಜೆಪಿ ರಾಜ್ಯ ಸೆಲ್ ಕೋ-ಆರ್ಡಿನೇಟರ್ ವಿ.ಕೆ. ಸಜೀವನ್ ನುಡಿದರು.

ಬಾಯಾರು: ಪೈವಳಿಕೆ ಪಂಚಾಯತ್ ವ್ಯಾಪ್ತಿಯ ಕಲ್ಲಗದ್ದೆ-ನೀರ್ಚಾಲು- ದಳಿಕುಕ್ಕು- ಸುದೆಂಬಳ ವ್ಯಾಪ್ತಿಯ ಸಡಕ್ ರಸ್ತೆ ಹದಗೆಟ್ಟು ಶೋಚನೀಯÁವಸ್ಥೆಯಿಂದ ಕೂಡಿದ್ದು ಸಂಚಾರ ನರಕಯಾತನೆಯÁಗಿದೆ. ಸುಮಾರು ಐದು ಕಿಲೋ ಮೀಟರ್ ಉದ್ದದ ರಸ್ತೆ ಕಳೆದ ಮೂರು ವರ್ಷಗಳಿಂದ ಡಾಮರು

ಮಾರ್ಪನಡ್ಕ: ಕುಂಬ್ಡಾಜೆ ಪಂಚಾಯತ್ ವ್ಯಾಪ್ತಿಯ ಪೊಡಿಪಳ್ಳ ನಿವಾಸಿ ಯೋಗೀಶ್ ಎಂಬವರ ಮನೆ ನಿನ್ನೆ ಕುಸಿದು ಬಿದ್ದಿದೆ. ಹೆಂಚು ಹಾಸಿದ ಮನೆಯ ಮೇಲ್ಛಾವಣಿ ಸಂಪೂರ್ಣವಾಗಿ ಕುಸಿದಿದ್ದು, ಇಲ್ಲಿ ಯಾರೂ ಇಲ್ಲದ ಕಾರಣ ಅನಾಹುತ ತಪ್ಪಿಹೋಗಿದೆ. ಸ್ಥಳಕ್ಕೆ

ತಿರುವನಂತಪುರ: ಉಳ್ಳಾಲದಿಂದ ಮಂಗಳೂರು ತನಕದ ರೈಲು ನಿಲ್ದಾಣಗಳನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗದಿಂದ ಬೇರ್ಪಡಿಸಿ ನೈರುತ್ಯ ವಲಯದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿದ ರೈಲ್ವೇ ಇಲಾಖೆಯ ತೀರ್ಮಾನದ ವಿರುದ್ಧ ಕೇರಳ ತೀವ್ರ ಪ್ರತಿಭಟನೆಯೊಂದಿಗೆ ರಂಗಕ್ಕಿಳಿದಿದೆ. ಇಂತಹ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page