
ಕುಂಬಳೆ: ಕೊಪಾಡಿ ಕಡಪ್ಪುರದಲ್ಲಿ ಡಿವೈಎಫ್ಐ ಕಾರ್ಯಕರ್ತನಿಗೆ ಬಿಯರ್ ಬಾಟ್ಲಿಯಿಂದ ತಲೆಗೆ ಹೊಡೆದು ಗಾಯಗೊಳಿಸಿದ ಘಟನೆ ನಡೆದಿದೆ. ಗಾಯಗೊಂಡ ಕೊಯಿಪ್ಪಾಡಿಯ ನಿಸಾಮ್ (28)ರನ್ನು ಜಿಲ್ಲಾ ಸಹಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ನಿನ್ನೆ ಸಂಜೆ ಘಟನೆ ನಡೆದಿದೆ. ಬಿಜೆಪಿ ಕಾರ್ಯಕರ್ತ ಸಜನ್ ಹಾಗೂ ಕಂಡರೆ ಪತ್ತೆಹಚ್ಚಬಹುದಾದ ನಾಲ್ಕು ಮಂದಿ ಸೇರಿ ಹಲ್ಲೆಗೈದಿರುವುದಾಗಿ ನಿಸಾಮ್ ಆರೋಪಿಸಿದ್ದಾರೆ. ರಾಜಕೀಯ ಚರ್ಚೆ ವೇಳೆ ಘರ್ಷಣೆ ನಡೆದಿರುವುದಾಗಿ ಹೇಳಲಾಗುತ್ತಿದೆ.
ಕುಂಬಳೆ: ಕಳತ್ತೂರಿನಲ್ಲಿ ಮಹಿಳೆಯೊಬ್ಬರು ಮನೆಯೊಳಗೆ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಳತ್ತೂರು ಅಮೆರಿಕ ರೋಡ್ನ ಅಬೂಬಕ್ಕರ್ ಎಂಬವರ ಪತ್ನಿ ಆಮಿನ (70) ಮೃತಪಟ್ಟವರಾಗಿದ್ದಾರೆ. ಸಿಮೆಂಟ್ನ ಶೀಟ್ ಹೊದಿಸಿದ ಪುಟ್ಟ ಮನೆಯಲ್ಲಿ ಆಮಿನ ವಾಸಿಸುತ್ತಿದ್ದರು. ನಿನ್ನೆ ಬೆಳಿಗ್ಗೆ ಮನೆಯೊಳಗಿನಿಂದ ದುರ್ನಾತ ಬೀರುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ತಲುಪಿ ಪರಿಶೀಲಿಸಿದಾಗ ಮೃತದೇಹ ಮನೆಯೊಳಗೆ ಮಂಚದಲ್ಲಿ ಮಲಗಿದ ಸ್ಥಿತಿಯಲ್ಲಿ ಕಂಡು ಬಂದಿದೆ. ನಾಲ್ಕು ದಿನಗಳ ಹಿಂದೆ ಸಾವು ಸಂಭವಿಸಿರಬಹುದೆಂದು ಅಂದಾಜಿಸಲಾ ಗುತ್ತಿದೆ. ಮನೆಯ ಮುಂಭಾಗ ಹಾಗೂ …
ಕಾಸರಗೋಡು: ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಸೆ. 4ರಂದು ಜರಗಲಿರುವ 46ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವದ ಸಮಿತಿ ರೂಪೀಕರಣ ಸಭೆ ಪೇಟೆ ಶ್ರೀ ವೆಂಕಟ್ರಮಣ ದೇವಸ್ಥಾನದಲ್ಲಿ ಕಾಸರಗೋಡು ಗೋಕುಲ ಜಿಲ್ಲಾ ರಕ್ಷಾಧಿಕಾರಿ ಜಯರಾಮ ಶೆಟ್ಟಿ ಇವರ

ಉಪ್ಪಳ: ಕೇರಳ ಸ್ಟೇಟ್ ಟೈರ್ಸ್ ಅಸೋಶಿಯೇಶನ್ (ಕೆ.ಎಸ್ ಟಿ.ಎ) ಉಪ್ಪಳ ಯೂನಿಟ್ ಸಭೆ ಇತ್ತೀಚೆಗೆ ಉಪ್ಪಳದಲ್ಲಿ ಜರಗಿತು. ಯೂನಿಟ್ ಅಧ್ಯಕ್ಷ ದಯಾನಂದರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಇತ್ತೀಚೆಗೆ ನಿಧನರಾದ ರಾಜ್ಯ ಸಮಿತಿ ಮಾಜಿ ಸದಸ್ಯ

ಕಾಸರಗೋಡು: 101 ಫ್ಲಾಟ್ಗಳಿರುವ ಕಾಸರಗೋಡು ತ್ಸುನಾಮಿ ಕಾಲನಿಯ ಸೇಫ್ಟಿ ಟ್ಯಾಂಕ್ ತುಂಬಿ ತುಳುಕುತ್ತಿದೆ. ಕಾಲನಿಯಲ್ಲಿರುವ ಇಷ್ಟು ಕುಟುಂಬಗಳ ತ್ಯಾಜ್ಯ ತುಂಬಲು ಪ್ರಸ್ತುತವುಳ್ಳ ಸೇಫ್ಟಿ ಟ್ಯಾಂಕ್ ಸಾಕಾಗದೆ ಇರುವುದು ಸಮಸ್ಯೆಗೆ ಕಾರಣವಾಗಿದೆ. ಆದ್ದರಿಂದ ಬೇರೆ ಸೇಫ್ಟಿ

ಮಾರ್ಪನಡ್ಕ: ಕುಂಬ್ಡಾಜೆ ೫ನೇ ವಾರ್ಡ್ ವ್ಯಾಪ್ತಿಯ ಬೆಳಿಂಜ ಆಯುರ್ವೇದ ಡಿಸ್ಪೆನ್ಸರಿ ಸಮೀಪವಿರುವ ದೊಡ್ಡ ಆಲದಮರವೊಂದು ರಸ್ತೆಗೆ ಮಗುಚಿ ಬಿದ್ದಿದೆ. ಇದರಿಂದ ಸಂಚಾರ ಮೊಟಕುಗೊಂಡಿತ್ತು. ಅಗ್ನಿಶಾಮಕದಳ ತಲುಪಿ ಮರದ ರೆಂಬೆಗಳನ್ನು ಕತ್ತರಿಸಿ ತೆಗೆದು ಸಂಚಾರ ಪುನರ್ಸ್ಥಾಪಿಸಿದರು.
ಕಾಸರಗೋಡು: ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಸೆ. 4ರಂದು ಜರಗಲಿರುವ 46ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವದ ಸಮಿತಿ ರೂಪೀಕರಣ ಸಭೆ ಪೇಟೆ ಶ್ರೀ ವೆಂಕಟ್ರಮಣ ದೇವಸ್ಥಾನದಲ್ಲಿ ಕಾಸರಗೋಡು ಗೋಕುಲ ಜಿಲ್ಲಾ ರಕ್ಷಾಧಿಕಾರಿ ಜಯರಾಮ ಶೆಟ್ಟಿ ಇವರ

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page