
ಕುಂಬಳೆ: ನಿಲ್ಲಿಸಿದ್ದ ಲಾರಿ ಗಳಿಂದ ಬ್ಯಾಟರಿ ಕಳವು ನಡೆಸಿದ ಪ್ರಕರಣದಲ್ಲಿ ಓರ್ವ ಆರೋಪಿ ಯನ್ನು ಕುಂಬಳೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ. ಇತರ ಮೂವರು ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ. ಆಲಂಪಾಡಿ ತೈವಳಪ್ಪು ನಿವಾಸಿಯಾದ ಶಮೀರ್ ಯಾನೆ ತೈವಳಪ್ಪು ಶಮೀರ್ (50) ಎಂಬಾತ ಬಂಧಿತ ಆರೋಪಿ ಯಾಗಿದ್ದಾನೆ. ಇತರ ಆರೋಪಿಗಳಾದ ಚೆರ್ಕಳ ಮಜೀದ್, ಪವಾಸ್, ಫಾರೂಕ್ ಎಂಬಿವರಿಗಾಗಿ ಶೋಧ ನಡೆಸುತ್ತಿರುವುದಾಗಿ ಕುಂಬಳೆ ಪೊಲೀಸ್ ಇನ್ಸ್ಪೆಕ್ಟರ್ ಬೈಜು ಕೆ. ಜೋಸ್ ತಿಳಿಸಿದ್ದಾರೆ. ಕಳೆದ ಹಲವು ತಿಂಗಳುಗಳಿಂದ ಕುಂಬಳೆ ಪೊಲೀಸ್ ಠಾಣೆ …
ತಿರುವನಂತಪುರ: ಮುಖ್ಯಮಂತ್ರಿ ವಿ.ಡಿ. ಸತೀಶನ್ ಮತ್ತು ಕುಟುಂಬಕ್ಕೆ ಫೋನ್ ಮೂಲಕ ಕೊಲೆ ಬೆದರಿಕೆಯೊಡ್ಡಲಾಗಿದೆ. ತಿರುವನಂತಪುರ ಸಿಟಿ ಪೊಲೀಸ್ ಕಮಾಂಡಿಂಗ್ ಸೆಂಟರಿನ ಅಧಿಕೃತ ಫೋನ್ ಸೆಂಟರಿಗೆ ಈ ಬೆದರಿಕೆ ಫೋನ್ ಕರೆ ಮಾಡಲಾಗಿದೆ. ಆ ಫೋನ್ ನಂಬರಿನ ಜಾಡು ಹಿಡಿದು ಪೊಲೀಸರು ತಕ್ಷಣ ನಡೆಸಿದ ಕಾರ್ಯಾಚರಣೆಯಲ್ಲಿ ಫೋನ್ ಕರೆ ಮಾಡಿದ ವ್ಯಕ್ತಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಿರುವನಂತಪುರದಲ್ಲಿ ಚಿರಯಿಲ್ಕೀಳ್ ನಿವಾಸಿ ಟೋನಿ ಎಂಬಾತ ಬಂಧಿತ ವ್ಯಕ್ತಿ. ಈತ ಸಿಟಿ ಪೊಲೀಸ್ ಕಮಾಂಡಿಂಗ್ ಸೆಂಟರಿಗೆ ನಿನ್ನೆ ಸಂಜೆ ಹಲವು ಬಾರಿ …
Read more “ಮುಖ್ಯಮಂತ್ರಿ, ಕುಟುಂಬಕ್ಕೆ ಕೊಲೆ ಬೆದರಿಕೆ: ಓರ್ವ ಸೆರೆ ; ಸಮಗ್ರ ವಿಚಾರಣೆ”





ಕುಂಬಳೆ: ಯುವಕನೋರ್ವ ಮನೆಯ ಹಾಲ್ನಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಇಚ್ಲಂಗೋಡು ಚಿತ್ತೂರು ಎಂಬಲ್ಲಿನ ದಿ| ಕುಂಞಿಪಳ್ಳಿ ಎಂಬವರ ಪುತ್ರ ಅಬ್ದುಲ್ ಸಲೀಂ (33) ಸಾವಿಗೀಡಾದ ಯುವಕನಾಗಿ ದ್ದಾರ. ಇವರ ತಾಯಿ ಆಯಿಷಾಬಿ ಮಗಳ

ಕಾಸರಗೋಡು: ಪಾರ್ಟ್ಟೈಮ್ ಕೆಲಸ ನೀಡುವ ಭರವಸೆಯೊಡ್ಡಿ ಯುವಕನಿಂದ 24.07 ಲಕ್ಷ ರೂ. ಎಗರಿಸಿದ ದೂರಿನಂತೆ ಓರ್ವನ ವಿರುದ್ಧ ಕಾಸರಗೋಡು ಸೈಬರ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಡೂರು ಪಾಂಡಿ ಕೊಟ್ಟುಂಬಯಲ್ ನಿವಾಸಿಯಾದ ಯುವಕ ಈ

ಕಾಸರಗೋಡು: ಓಣಂ ಸ್ಪೆಷಲ್ ಡ್ರೈವ್ ಕಾರ್ಯಾಚರಣೆಯಂತೆ ಕಾಸರಗೋಡು ಎಕ್ಸೈಸ್ ಸ್ಪೆಷಲ್ ಸ್ಕ್ವಾಡ್ನ ಅಸಿಸ್ಟೆಂಟ್ ಎಕ್ಸೈಸ್ ಇನ್ಸ್ಪೆಕ್ಟರ್ ಸಿ.ಕೆ.ವಿ.ಸುರೇಶ್ (ಗ್ರೇಡ್) ನೇತೃತ್ವದ ತಂಡ ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ಮನೆಯೊಂದರಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಗಾಗಿ ಸಿದ್ಧಪಡಿಸಲಾಗಿದ್ದ 100

ತಿರುವನಂತಪುರ: ಉಳ್ಳಾಲದಿಂದ ಮಂಗಳೂರು ತನಕದ ರೈಲು ನಿಲ್ದಾಣಗಳನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗದಿಂದ ಬೇರ್ಪಡಿಸಿ ನೈರುತ್ಯ ವಲಯದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿದ ರೈಲ್ವೇ ಇಲಾಖೆಯ ತೀರ್ಮಾನದ ವಿರುದ್ಧ ಕೇರಳ ತೀವ್ರ ಪ್ರತಿಭಟನೆಯೊಂದಿಗೆ ರಂಗಕ್ಕಿಳಿದಿದೆ. ಇಂತಹ

ಕುಂಬಳೆ: ಯುವಕನೋರ್ವ ಮನೆಯ ಹಾಲ್ನಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಇಚ್ಲಂಗೋಡು ಚಿತ್ತೂರು ಎಂಬಲ್ಲಿನ ದಿ| ಕುಂಞಿಪಳ್ಳಿ ಎಂಬವರ ಪುತ್ರ ಅಬ್ದುಲ್ ಸಲೀಂ (33) ಸಾವಿಗೀಡಾದ ಯುವಕನಾಗಿ ದ್ದಾರ. ಇವರ ತಾಯಿ ಆಯಿಷಾಬಿ ಮಗಳ

ತಿರುವನಂತಪುರ: ಉಳ್ಳಾಲದಿಂದ ಮಂಗಳೂರು ತನಕದ ರೈಲು ನಿಲ್ದಾಣಗಳನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗದಿಂದ ಬೇರ್ಪಡಿಸಿ ನೈರುತ್ಯ ವಲಯದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿದ ರೈಲ್ವೇ ಇಲಾಖೆಯ ತೀರ್ಮಾನದ ವಿರುದ್ಧ ಕೇರಳ ತೀವ್ರ ಪ್ರತಿಭಟನೆಯೊಂದಿಗೆ ರಂಗಕ್ಕಿಳಿದಿದೆ. ಇಂತಹ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page