
ಕುಂಬಳೆ: ಕವಿ ನಾಡೋಜ ಕಯ್ಯಾರರು ಕ್ರಾಂತಿ ಮತ್ತು ಕರೆಯ ಅನನ್ಯ ರೂಪಗಳಲ್ಲಿ ಕನ್ನಡ ಭಾಷೆಗೆ ಹೊಸ ವ್ಯಾಖ್ಯಾನ ಬರೆದವರು. ಸ್ವಾತಂತ್ರö್ಯ ಹೋರಾಟ, ಕನ್ನಡ ಏಕೀಕರಣ, ವಿಲಿನೀಕರಣ ಚಳುವಳಿಗಳÀ ಬಹು ವಿಧದ ನೇತೃತ್ವ ವಹಿಸಿದ, ಕರಾವಳಿಯ ಕನ್ನಡ ಪ್ರಜ್ಞೆಯ ಪ್ರತೀಕ. ಕಯ್ಯಾರರ ಬದುಕು-ಕೊಡುಗೆಗಳು ಅತ್ಯಮೂಲ್ಯವಾದುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಪ್ರೊ. ಎಸ್.ಜಿ. ಸಿದ್ಧರಾಮಯ್ಯ ತಿಳಿಸಿದರು.ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು, ಕಲ್ಕೂರ ಪ್ರತಿಷ್ಠಾನ ಮಂಗಳೂರು ಇದರ ಸಹಯೋಗದಲ್ಲಿ …
Read more “ಕಯ್ಯಾರರ ಬದುಕು- ಬರಹ ಸಾರ್ವಕಾಲಿಕ ಮೌಲ್ಯವಿರುವಂತದ್ದು- ಬಸವರಾಜ ಎಸ್. ಹೊರಟ್ಟಿ”
ಬೆಳ್ಳೂರು: ಬೆಳ್ಳೂರು ಪಂಚಾಯತ್ ವ್ಯಾಪ್ತಿಯ ಕುಳದಪಾರೆ ಬೀರಮೂಲೆ ಯಲ್ಲಿ ಕಾಟಿಗಳ ಹಿಂಡು ಸ್ಥಳೀಯ ಕೃಷಿಕರ ನಿದ್ದೆಗೆಡಿಸುತ್ತಿದೆ. ಬೀರಮೂಲೆ ಯ ಕೃಷಿಕ ಸೂರ್ಯನಾರಾಯಣ ಭಟ್ರ ತೆಂಗಿನ ತೋಟದಲ್ಲಿ ಕಾಟಿಗಳ ದೊಡ್ಡ ಹಿಂಡು ಕಂಡುಬಂದಿದೆ. ಕುಳದಪಾರೆ, ಈಂದುಮೂಲೆ ಗಡಿ ಪ್ರದೇಶದಲ್ಲಿ ಆಗಾಗ ಕಾಟಿಗಳು ಕಾಣಿಸಿಕೊಳ್ಳುತ್ತಿದ್ದರೂ ಸುಮಾರು ೧೦ರಷ್ಟು ಸಂಖ್ಯೆಯಲ್ಲಿ ಕಂಡುಬಂದಿ ರುವುದು ಇದೇ ಮೊದಲೆಂದು ಸ್ಥಳೀಯರು ತಿಳಿಸಿದ್ದಾರೆ. ಆದರೆ ಇದುವರೆಗೂ ಎಲ್ಲೂ ಕೃಷಿಗೆ ಹಾನಿಗೊಳಿಸಿದ ವರದಿಯಾಗದಿದ್ದರೂ ಕೃಷಿಕರ ಭೀತಿ ತೊಲಗಲಿಲ್ಲ. ಅರಣ್ಯ ಗಡಿ ಪ್ರದೇಶಗಳಿಂದ ಕೃಷಿ ಭೂಮಿಗೆ ಕಾಡುಪ್ರಾಣಿಗಳು ನುಗ್ಗುವುದನ್ನು …





ಕುಂಬಳೆ: ಓಣಂ ಆಚರಣೆಗಾಗಿ ಊರಿಗೆ ತೆರಳಿದ್ದ ನಿವೃತ್ತ ಮುಖ್ಯೋ ಪಾಧ್ಯಾಯರ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ ದೋಚಿದ ಘಟನೆ ನಡೆದಿದೆ. ಕುಂಬಳೆ ಕೃಷ್ಣನಗರದಲ್ಲಿ ವಾಸಿಸುವ ಕೊಡ್ಯಮ್ಮೆ ಜಿಎಚ್ ಎಸ್ಎಸ್ನ ನಿವೃತ್ತ ಮುಖ್ಯೋಪಾ ಧ್ಯಾಯ ಥೋಮಸ್

ಬದಿಯಡ್ಕ: ಆಟೋ ರಿಕ್ಷಾಕ್ಕೆ ಕಾರು ಢಿಕ್ಕಿ ಹೊಡೆದು ಆಟೋ ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ನಾರಂಪಾಡಿ ಪಳ್ಳ ನಿವಾಸಿ ಅನೀಶ್ (22) ಎಂಬವರು ಗಾಯಗೊಂಡಿದ್ದು, ಇವರನ್ನು ಚೆಂಗಳದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಕಾಸರಗೋಡು: ಬೈಕ್ ಢಿಕ್ಕಿ ಹೊಡೆದು ಕಾಂಗ್ರೆಸ್ ನೇತಾರ ಸಾವನ್ನಪ್ಪಿದ ಘಟನೆ ನಡೆದಿದೆ. ಕಾಂಗ್ರೆಸ್ನ ಪಳ್ಳಿಕೆರೆ ಮಂಡಲ ಸಮಿತಿ ಕಾರ್ಯದರ್ಶಿ ಪಳ್ಳಿಕ್ಕೆರೆ ತಚ್ಚಂಗಾಡ್ ನಿವಾಸಿ ಕೆ. ಧನಂಜಯನ್ ಕರುವಾ ಕೋಡ್ (64) ಸಾವನ್ನಪ್ಪಿದ ದುರ್ದೈವಿ. ಇವರು

ಬದಿಯಡ್ಕ: ಕರಿಂಬಿಲ ನಿವಾಸಿ ಕೇಶವ ಪ್ರಭು (90) ನಿನ್ನೆ ನಿಧನ ಹೊಂದಿದರು. ಅಸೌಖ್ಯನಿಮಿತ್ತ ಇವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಕೇರಳ ರಾಜ್ಯ ಮಲೇರಿಯ ನಿಯಂತ್ರಣ ಮಂಡಳಿ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಹಲವು

ಕುಂಬಳೆ: ಓಣಂ ಆಚರಣೆಗಾಗಿ ಊರಿಗೆ ತೆರಳಿದ್ದ ನಿವೃತ್ತ ಮುಖ್ಯೋ ಪಾಧ್ಯಾಯರ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ ದೋಚಿದ ಘಟನೆ ನಡೆದಿದೆ. ಕುಂಬಳೆ ಕೃಷ್ಣನಗರದಲ್ಲಿ ವಾಸಿಸುವ ಕೊಡ್ಯಮ್ಮೆ ಜಿಎಚ್ ಎಸ್ಎಸ್ನ ನಿವೃತ್ತ ಮುಖ್ಯೋಪಾ ಧ್ಯಾಯ ಥೋಮಸ್

ತೃಶೂರು: ತೋಳೂರುನಲ್ಲಿ ಬಟ್ಟೆ ವ್ಯಾಪಾರಿಯ ಮನೆಯಿಂದ ೫೦ ಪವನ್ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಸೆರೆ ಹಿಡಿಯಲಾಗಿದೆ. ಪೀಚಿ ಪಾಣಂಗೇರಿ ಪುಳಿಕ್ಕಲ್ ಸಂತೋಷ್ ಯಾನೆ ಕಲ್ಕಿ (44), ಮಣಲೂರ್ ಎಙಂಡಿ ನಿವಾಸಿ ಸಜಿತ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page