
ಕಾಸರಗೋಡು: ಇಲಿ ವಿಷ ಸೇವಿಸಿ ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ. ಕೂಡ್ಲು ಚೆಟ್ಟುಂಗುಳಿ ಇಝ್ಝತ್ನಗರದ ಎಸ್.ಎಂ. ಮಂಜಿಲ್ನ ಅಬ್ದುಲ್ ಮನಾಫ್ ಎಂಬವರ ಪುತ್ರಿ ಆಮಿನ ನುಸಾ (18) ಸಾವನ್ನಪ್ಪಿದ ಯುವತಿ. ಜೂನ್ 25ರಂದು ಆಮಿನ ನುಸಾ ವಿಷ ಸೇವಿಸಿ ಗಂಭೀರಾವಸ್ಥೆಯಲ್ಲಿ ಪತ್ತೆಯಾಗಿದ್ದರು. ನಂತರ ಅವರನ್ನು ಚೆಂಗಳ ಇಂದಿರಾನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಇನ್ನಷ್ಟು ಬಿಗಡಾಯಿಸಿದಾಗ ಅವರನ್ನು ಕಲ್ಲಿಕೋಟೆಯ ಖಾಸಗಿ ಆಸ್ಪತ್ರೆ ಯೊಂದಕ್ಕೆ ಸಾಗಿಸಿ ಉನ್ನತ ಮಟ್ಟದ ಚಿಕಿತ್ಸೆ …
Read more “ಇಲಿವಿಷ ಸೇವಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವತಿ ಮೃತ್ಯು”
ಕುಂಬಳೆ: ಡೆಂಗ್ಯೂ ಜ್ವರ ಬಾಧಿಸಿ ಯುವತಿಯೋರ್ವೆ ಮೃತಪಟ್ಟ ಹಿನ್ನೆಲೆಯಲ್ಲಿ ಕುಂಬಳೆಯಲ್ಲಿ ಆರೋ ಗ್ಯಾಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಇದರಂಗವಾಗಿ ಮೃತಪಟ್ಟ ಯುವತಿಯ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಅಲ್ಲದೆ ಮನೆ ಹಾಗೂ ಪರಿಸರ ಪ್ರದೇಶವನ್ನು ಶುಚಿಯಾಗಿಡುವಂತೆ ಆರೋಗ್ಯಾಧಿಕಾರಿಗಳು ಸಾರ್ವಜನಿ ಕರಿಗೆ ಕರೆ ನೀಡಿದ್ದಾರೆ. ಆರಿಕ್ಕಾಡಿ ಜೋಡುಗುಳಿ ಎಂಬಲ್ಲಿನ ಮಾಧವ-ಸಂಧ್ಯಾ ದಂಪತಿಯ ಪುತ್ರಿ ಪಯಸ್ವಿನಿ(22) ಡೆಂಗ್ಯೂಜ್ವರ ಬಾಧಿಸಿ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಜ್ವರ ಬಾಧಿಸಿದ್ದ ಈಕೆಯನ್ನು ಎರಡು ದಿನಗಳ ಹಿಂದೆ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶನಿವಾರ …
Read more “ಡೆಂಗ್ಯೂ ಜ್ವರ ಬಾಧಿಸಿ ಯುವತಿ ಮೃತ್ಯು: ಕುಂಬಳೆಯಲ್ಲಿ ಆರೋಗ್ಯಾಧಿಕಾರಿಗಳಿಂದ ಮುಂಜಾಗ್ರತೆ ಕ್ರಮ”





ಕಾಸರಗೋಡು: ನಾಡಿನಾದ್ಯಂತ ಇಂದು ಗಣೇಶ ಚತುರ್ಥಿ ಹಬ್ಬವನ್ನು ಭಕ್ತಿ ಸಡಗರದೊಂದಿಗೆ ಸಂಭ್ರಮ ದಿಂದ ಆಚರಿಸಲಾಗುತ್ತಿದೆ. ವಿವಿಧ ದೇವಾಲಯ, ತರವಾಡು ಕ್ಷೇತ್ರಗ ಳಲ್ಲಿ ಗಣೇಶೋತ್ಸವ ಆಚರಿಸಲಾ ಗುತ್ತಿದೆ. ಕಾಸರಗೋಡು ಜಿಲ್ಲೆಯಲ್ಲಿ ಪ್ರಧಾನವಾಗಿ ಮಧೂರು ಶ್ರೀ ಮದನಂತೇಶ್ವರ

ಕಾಸರಗೋಡು: ಬಸ್ಸಿನಿಂದ ಇಳಿಯುತ್ತಿದ್ದ ವೃದ್ಧೆಯ ಕುತ್ತಿಗೆಯಿಂದ ೩ ಪವನ್ ಚಿನ್ನದ ಸರವನ್ನು ಕಳವುಗೈಯ್ಯಲು ಪ್ರಯತ್ನಿಸಿದ ತಮಿಳು ನಾಡು ನಿವಾಸಿ ಮಹಿಳೆ ಸೆರೆಗೀಡಾಗಿ ದ್ದಾಳೆ. ಮಧುರೈ ನಿವಾಸಿ ಮುತ್ತಾತ (40) ಎಂಬಾಕೆಯನ್ನು ಕಳವು ಯತ್ನ ವೇಳೆ

ಮಂಜೇಶ್ವರ: ಯುವತಿಗೆ ದೈಹಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಆಕೆ ನೀಡಿದ ದೂರಿನಂತೆ ಪತಿ ಸೇರಿದಂತೆ ನಾಲ್ವರ ವಿರುದ್ಧ ಮಂಜೇಶ್ವರ ಪೊಲೀಸರು ಪ್ರಕಣ ದಾಖಲಿಸಿಕೊಂಡಿದ್ದಾರೆ. ಕುಂಜತ್ತೂರು ಉದ್ಯಾವರ ಮಿಸ್ರಿಯಾ ಮಂಜಿಲ್ನ ಮುಹಮ್ಮದ್ ಎಂಬವರ ಪುತ್ರಿ ಅಮಿನತ್ತ್

ಕಾಸರಗೋಡು: ಅಬಕಾರಿ ತಂಡ ನಿನ್ನೆ ನಡೆಸಿದ ಗುಪ್ತ ಕಾರ್ಯಾಚರಣೆಯಲ್ಲಿ ಮನೆಯಲ್ಲಿ ಬಚ್ಚಿಡಲಾಗಿದ್ದ 6.520 ಗ್ರಾಂ ಗಾಂಜಾ ಪತ್ತೆಹಚ್ಚಿ ವಶಕ್ಕೆ ತೆಗೆದುಕೊಂಡಿದೆ. ಹೊಸದುರ್ಗ ತಾಲೂಕಿನ ಉದಿನೂರು ಗ್ರಾಮದ ಮಾಚಿಕ್ಕಾಡ್ ಕೊಕ್ಕಾಕಡವ್ ನಿವಾಸಿ ಸಿ. ಧನಂ ಎಂಬ

ಕಾಸರಗೋಡು: ನಾಡಿನಾದ್ಯಂತ ಇಂದು ಗಣೇಶ ಚತುರ್ಥಿ ಹಬ್ಬವನ್ನು ಭಕ್ತಿ ಸಡಗರದೊಂದಿಗೆ ಸಂಭ್ರಮ ದಿಂದ ಆಚರಿಸಲಾಗುತ್ತಿದೆ. ವಿವಿಧ ದೇವಾಲಯ, ತರವಾಡು ಕ್ಷೇತ್ರಗ ಳಲ್ಲಿ ಗಣೇಶೋತ್ಸವ ಆಚರಿಸಲಾ ಗುತ್ತಿದೆ. ಕಾಸರಗೋಡು ಜಿಲ್ಲೆಯಲ್ಲಿ ಪ್ರಧಾನವಾಗಿ ಮಧೂರು ಶ್ರೀ ಮದನಂತೇಶ್ವರ

ತಿರುವನಂತಪುರ: ರಾಜ್ಯದಲ್ಲಿ ವಿದ್ಯುತ್ ಬಿಕ್ಕಟ್ಟು ನಿರಂತರವಾಗಿ ಪರಾಕಾಷ್ಟೆಗೇರುತ್ತಿರುವುದು ತೀವ್ರ ಜನಾಕ್ರೋಶಕ್ಕೆ ಕಾರಣವಾಗುವಂತೆ ಮಾಡಿರುವ ಹಿನ್ನೆಲೆಯಲ್ಲಿ ಅದಕ್ಕೆ ತುರ್ತು ಪರಿಹಾರ ಕಂಡುಕೊಳ್ಳಲು ಸ್ವತಃ ಮುಖ್ಯಮಂತ್ರಿ ವಿ.ಡಿ ಸತೀಶನ್ರೇ ನೇರವಾಗಿ ರಂಗಕ್ಕಿಳಿದಿದ್ದಾರೆ. ಇದರಂತೆ ರಾಜ್ಯ ಮುಖ್ಯ ಕಾರ್ಯದರ್ಶಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page