
ಕುಂಬಳೆ: ಕೇಂದ್ರ ಮುಂಗಡಪತ್ರದಲ್ಲಿ ಕೇರಳದ ಯಾವುದೇ ಬೇಡಿಕೆಗಳನ್ನು ಪರಿಗಣಿಸಿಲ್ಲ. ಕೇರಳವನ್ನು ನಿರ್ಲಕ್ಷಿಸಲು ಈ ರಾಜ್ಯ ಯಾವುದರಲ್ಲಿ ಅನರ್ಹತೆಹೊಂ ದಿದೆಯೆಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಶ್ನಿಸಿದ್ದಾರೆ. ನಿನ್ನೆ ಕುಂಬಳೆ ಯಿಂದ ಆರಂಭಗೊಂಡ ಎಲ್ಡಿಎಫ್ನ ಉತ್ತರ ಕೇರಳ ಅಭಿವೃದ್ಧಿ ಮುನ್ನಡೆ ಜಾಥಾವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕೇರಳದಲ್ಲಿ ಕಡಲಾಮೆಗಳು ಮಾತ್ರವಲ್ಲ ಇರುವುದೆಂದು ತಿಳಿಸಿದ ಮುಖ್ಯಮಂತ್ರಿ, ಕೇರಳದೊಂದಿಗೆ ಕೇಂದ್ರ ಹೊಂದಿರುವ ನಿಲುವಿನಲ್ಲಿ ಯಾವುದೇ ಬದಲಾವಣೆ ಉಂಟಾಗಿಲ್ಲವೆಂದೂ ತಿಳಿಸಿದರು. ಇದರ ಜೊತೆಗೆ ಕೇರಳದಲ್ಲಿ 2016ರಿಂದ ನಡೆದ ಅಭಿವೃದ್ಧಿ ಚಟುವಟಿಕೆಗಳನ್ನು ಮುಖ್ಯಮಂತ್ರಿ ವಿವರಿಸಿದರು. ಶಿಕ್ಷಣ …
Read more “ಎಲ್ಡಿಎಫ್ನ ಅಭಿವೃದ್ಧಿ ಮುನ್ನಡೆ ಜಾಥಾಕ್ಕೆ ಅದ್ದೂರಿಯ ಚಾಲನೆ”
ಬೆಳ್ಳೂರು: ಕರ್ಕಟಗೋಳಿ ನಿವಾಸಿ ನಿವೃತ್ತ ಪೋಸ್ಟ್ ಮಾಸ್ಟರ್ ಕೃಷ್ಣ ನಾಯ್ಕ (70) ನಿಧನ ಹೊಂದಿದರು. ಇವರು ಮುಳ್ಳೇರಿಯ, ನೆಟ್ಟಣಿಗೆ, ಕುಂಬಳೆ, ಪೈವಳಿಕೆ, ಉಪ್ಪಳ ಮೊದಲಾದ ಕಡೆಗಳಲ್ಲಿ ಪೋಸ್ಟ್ ಮಾಸ್ಟರ್ ಆಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ಶಾರದ, ಮಕ್ಕಳಾದ ಮಹೇಶ್, ಮನೋಜ್, ಪ್ರದೀಪ್, ಸೊಸೆಯಂದಿರಾದ ಶಾರದ, ಸುಪ್ರೀತ, ಜಯಂತಿ, ಸಹೋದರರಾದ ದಿವಾಕರ, ಅಣ್ಣು ನಾಯ್ಕ್, ಗಂಗಾಧರ, ನಾರಾಯಣ, ಸಹೋದರಿ ಸರಸ್ವತಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ಕುಂಬಳೆ: ಹೊಳೆಯಿಂದ ಅನಧಿಕೃತವಾಗಿ ಹೊಯ್ಗೆ ಸಂಗ್ರಹಿಸಿ ಸಾಗಿಸುವ ದಂಧೆ ವಿರುದ್ಧ ಕುಂಬಳೆ ಪೊಲೀಸರು ಕಾರ್ಯಾಚರಣೆ ಇನ್ನಷ್ಟು ತೀವ್ರಗೊಳಿಸಿದ್ದಾರೆ. ನಿನ್ನೆ ರಾತ್ರಿ ಎಸ್ ಐಗಳಾದ ಸಿ.ಸನಿತ್, ಅನಂತಕೃಷ್ಣನ್ ಆರ್ ಮೆನೋನ್ ನೇತೃತ್ವದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಹೊಯ್ಗೆ

ಕುಂಬಳೆ: ಬಂದ್ಯೋಡು ಮಳ್ಳಂಗೈ ನಿವಾಸಿ ಸೌದಿ ಅರೇಬಿ ಯಾದಲ್ಲಿ ಕುಸಿದುಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕಳೆದ 22 ವರ್ಷಗಳಿಂದ ಸೌದಿ ಅರೇಬಿಯಾದ ಅಬಹದಲ್ಲಿ ಕಫ್ತೀರಿಯ ನಡೆಸುತ್ತಿದ್ದ ಮುಹಮ್ಮದ್ ಫಾರೂಕ್ (48) ಎಂಬವರು ಮೃತಪಟ್ಟ ವ್ಯಕ್ತಿಯಾಗಿ

ಪೆರ್ಲ: ಹಿರಿಯ ಕಾಂಗ್ರೆಸ್ ಮುಖಂಡ, ನಲ್ಕ ವಾಗ್ದೇವಿ ಅನುದಾನಿತ ಪ್ರಾಥಮಿಕ ಶಾಲೆಯ ನಿಕಟಪೂರ್ವ ವ್ಯವಸ್ಥಾಪಕ ಶ್ರೀಕೃಷ್ಣ ಭಟ್ ವರ್ಮುಡಿ (78) ನಿಧನ ಹೊಂದಿದರು. ಎಣ್ಮಕಜೆ ಮಂಡಲ ಕಾಂಗ್ರೆಸ್ ಸಮಿತಿ ಕೋಶಾಧಿಕಾರಿ, ಯುಡಿಎಫ್ ಚುನಾವಣಾ ಸಮಿತಿ

ಕಾಸರಗೋಡು: ಕೋಟ್ಯಂತರ ರೂಪಾಯಿ ವಂಚನೆ ನಡೆಸಿದ ಸಂಬಂಧ ಹಲವು ಪ್ರಕರಣಗಳಲ್ಲಿ ಆರೋಪಿಗಳಾಗಿ ತಲೆಮರೆಸಿಕೊಂಡಿದ್ದ ಇಬ್ಬರನ್ನು ಬೇಡಗಂ ಪೊಲೀಸರು ಬಂಧಿಸಿದ್ದಾರೆ. ಬೇಡಗಂ ಪೊಲೀಸ್ ಠಾಣೆ, ಕೇರಳ ಹಾಗೂ ಹೊರ ರಾಜ್ಯಗಳ ಹಲವು ಪೊಲೀಸ್ ಠಾಣೆಗಳಲ್ಲಿ ಕೇಸು

ಕುಂಬಳೆ: ಹೊಳೆಯಿಂದ ಅನಧಿಕೃತವಾಗಿ ಹೊಯ್ಗೆ ಸಂಗ್ರಹಿಸಿ ಸಾಗಿಸುವ ದಂಧೆ ವಿರುದ್ಧ ಕುಂಬಳೆ ಪೊಲೀಸರು ಕಾರ್ಯಾಚರಣೆ ಇನ್ನಷ್ಟು ತೀವ್ರಗೊಳಿಸಿದ್ದಾರೆ. ನಿನ್ನೆ ರಾತ್ರಿ ಎಸ್ ಐಗಳಾದ ಸಿ.ಸನಿತ್, ಅನಂತಕೃಷ್ಣನ್ ಆರ್ ಮೆನೋನ್ ನೇತೃತ್ವದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಹೊಯ್ಗೆ

ಚೆನ್ನೈ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮತದಾನ ಇಂದು ಬೆಳಿಗ್ಗೆ ಆರಂಭಗೊಂಡಿದೆ. ತಮಿಳುನಾಡಿನ ಒಟ್ಟು ೨೩೪ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದರೆ ಪಶ್ಚಿಮಬಂಗಾಳ ವಿಧಾನಸಭೆಗೆ ಎರಡು ಹಂತಗಳಲ್ಲಾಗಿ ನಡೆಯುವ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page