
ಕಾಸರಗೋಡು: ನಾಲ್ಕೂವರೆ ವರ್ಷದ ಪುತ್ರಿ ಸಹಿತ ನಾಪತ್ತೆಯಾದ ಯುವತಿ ಪ್ರಿಯ ತಮನೊಂದಿಗೆ ನ್ಯಾಯಾಲಯಕ್ಕೆ ಹಾಜರಾಗಿದ್ದಾಳೆ. ನ್ಯಾಯಾಲಯ ಈಕೆಯ ಇಚ್ಚೆಯಂತೆ ತೆರಳಲು ತಿಳಿಸಿದ ಹಿನ್ನೆಲೆಯಲ್ಲಿ ಪುತ್ರಿಯನ್ನು ಪತಿಗೆ ನೀಡಿ ಯುವತಿ ಪ್ರಿಯತಮನ ಜೊತೆ ತೆರಳಿದ್ದಾಳೆ. ದೇಲಂಪಾಡಿ ಮಯ್ಯಳ ನಿವಾಸಿ ಎಸ್.ಎ. ಕಾವ್ಯ (24) ಪ್ರಿಯತಮನಾದ ಅಣ್ಣಪ್ಪಾಡಿಯ ನಿವಾಸಿ ಅಶ್ವತ್ಥ್ ಜೊತೆ ತೆರಳಿದ್ದಾಳೆ. ಈ ತಿಂಗಳ 22ರಂದು ಬೆಳಿಗ್ಗೆ ಕಾವ್ಯ ಪುತ್ರಿಯ ಜೊತೆ ಮನೆಯಿಂದ ತೆರಳಿದ್ದಳು. ಮರಳಿ ಬಾರದ ಹಿನ್ನೆಲೆಯಲ್ಲಿ ಪತಿ ಆದೂರು ಪೊಲೀಸರಿಗೆ ದೂರು ನೀಡಿದ್ದಾರೆ. ಕಾವ್ಯ ಪ್ರಿಯತಮ …
Read more “ನಾಲ್ಕೂವರೆ ವರ್ಷದ ಪುತ್ರಿಯನ್ನು ಪತಿಗೆ ನೀಡಿ ಪ್ರಿಯತಮನ ಜೊತೆ ತೆರಳಿದ ಯುವತಿ”
ಶ್ರೀಹರಿಕೋಟಾ: ಅಮೆರಿಕಾದ ಬ್ಲೂ ಬರ್ಡ್ ಬ್ಲಾಕ್-2 ಉಪಗ್ರಹವನ್ನು ಹೊತ್ತ ಇಸ್ರೋದ ಎಲ್ವಿಎಂ 3-ಎಂ36 ರಾಕೆಟ್ ಯಶಸ್ವಿಯಾಗಿ ಉಡ್ಡಯನ ಮಾಡಲಾಯಿತು. ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ನೆಲೆಯಿಂದ ಇಂದು ಬೆಳಿಗ್ಗೆ ೮.೫೪ಕ್ಕೆ ಯಶಸ್ವಿಯಾಗಿ ಇದರ ಉಡಾವಣೆ ಯಾಗಿದೆ. ಸಂವಹನ ಉಪಗ್ರಹ 6100 ಕಿಲೋ ತೂಕವಿದೆ. ಇದು ಯಶಸ್ವಿಯಾಗಿ ಕಕ್ಷೆ ಸೇರಿದ ಬಳಿಕ ಉಪಗ್ರಹದಿಂದ ನೇರವಾಗಿ ಪ್ರಪಂಚದಿಂದ ಯಾವುದೇ ಸ್ಥಳಕ್ಕೆ ಮೊಬೈಲ್ಗೆ ಸಂಪರ್ಕ ಕಲ್ಪಿಸುವ ಸಂಸ್ಥೆಯಾಗಿ ಹೊರಹೊಮ್ಮಲಿದೆ. ಬ್ಲೂ ಬರ್ಡ್ ಉಪಗ್ರಹಗಳು ವಿಶೇಷ ಹಾರ್ಡ್ ವೇರ್ ಅಥವಾ ಫೋನ್ ಮಾರ್ಪಾಡುಗಳಿಲ್ಲದೆ ನೇರವಾಗಿ …
Read more “ಯಶಸ್ವಿಯಾಗಿ ನಭಕ್ಕೆ ಚಿಮ್ಮಿದ ಎಲ್ವಿಎಂ3 –ಎಂ36 ಉಪಗ್ರಹ”

ಹೊಸದಿಲ್ಲಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಶಮನಗೊಳ್ಳದೆ ಇನ್ನೂ ಮುಂದುವರಿಯುತ್ತಿರುವ ವೇಳೆಯಲ್ಲೇ ಭಾರತಕ್ಕೂ ಅದರ ಬಿಸಿ ತಟ್ಟಿದ್ದು, ಇದರ ಪರಿಣಾಮ ಅಡುಗೆ ಅನಿಲ ಬೆಲೆ ಇಂದು ಬೆಳಿಗ್ಗಿನಿಂದ ಗಗನಕ್ಕೇರಿದೆ. ಮಧ್ಯಪ್ರಾಚ್ಯ ಯುದ್ದದ ಪರಿಸ್ಥಿತಿಯೇ ಬೆಲೆಯೇರಿಕೆಗೆ ಕಾರಣವೆಂದು

ಕಾಸರಗೋಡು: ಚಿನ್ನ ಕಳವುಗೈದಿರುವುದಾಗಿ ಹೊರಿಸಲಾದ ಆರೋಪದಿಂದ ಮನನೊಂದು ಆಲಂಪಾಡಿ ನಾಲತ್ತಡ್ಕ ನಿವಾಸಿ ಜಸೀಲಾ (24) ಎಂಬಾಕೆ ವಿಷಸೇವಿಸಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಪತಿ ಮನೆಯ ನೆರೆಮನೆ ನಿವಾಸಿಯಾದ ಮಹಿಳೆಯನ್ನು ಬಳಿಕ ವಿದ್ಯಾನಗರ ಠಾಣೆಯ

ಬದಿಯಡ್ಕ: 3.01 ಗ್ರಾಂ ಎಂಡಿಎಂಎ ಹಾಗೂ 16,700 ರೂಪಾಯಿ ಸಹಿತ ಯುವಕನನ್ನು ಬಂಧಿಸಲಾಗಿದೆ. ಚೆಂಗಳ ರಹ್ಮತ್ ನಗರದ ಮನಿಯಡ್ಕಂ ನಿವಾಸಿ ಸಿ.ಝೆಡ್. ನುಹ್ಮ (25) ಎಂಬಾತನನ್ನು ಬದಿಯಡ್ಕ ಪೊಲೀಸ್ ಇನ್ಸ್ಪೆಕ್ಟರ್ ಅನೂಪ್ ನೇತೃತ್ವದ ತಂಡ

ಉಪ್ಪಳ: ವೈದ್ಯರಿಗೆ ಹಲ್ಲೆಗೈದು ಗಾಯಗೊಳಿಸಿದ ಪ್ರಕರಣದಲ್ಲಿ ಆರೋಪಿಗಳಾದ ಇಬ್ಬರನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಉಪ್ಪಳ ಕೋಡಿಬೈಲು ನಿವಾಸಿ ಉಮ್ಮರ್ (45), ಈತನ ಸಹೋದರ ಕೋಡಿಬೈಲು ಅಡ್ಕತ್ತೊಟ್ಟಿಯ ಹೈದರಾಲಿ (33) ಎಂಬಿವರು ಬಂಧಿತ ಆರೋಪಿಗಳಾ ಗಿದ್ದಾರೆ.

ಹೊಸದಿಲ್ಲಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಶಮನಗೊಳ್ಳದೆ ಇನ್ನೂ ಮುಂದುವರಿಯುತ್ತಿರುವ ವೇಳೆಯಲ್ಲೇ ಭಾರತಕ್ಕೂ ಅದರ ಬಿಸಿ ತಟ್ಟಿದ್ದು, ಇದರ ಪರಿಣಾಮ ಅಡುಗೆ ಅನಿಲ ಬೆಲೆ ಇಂದು ಬೆಳಿಗ್ಗಿನಿಂದ ಗಗನಕ್ಕೇರಿದೆ. ಮಧ್ಯಪ್ರಾಚ್ಯ ಯುದ್ದದ ಪರಿಸ್ಥಿತಿಯೇ ಬೆಲೆಯೇರಿಕೆಗೆ ಕಾರಣವೆಂದು

ಕಣ್ಣೂರು: ಕಣ್ಣೂರು ರೈಲು ನಿಲ್ದಾಣ ದಲ್ಲಿ ಕೆಎಸ್ಯು ಕಾರ್ಯಕರ್ತರು ಕಪ್ಪು ಪತಾಕೆ ಬೀಸಿ ಪ್ರತಿಭಟಿಸುತ್ತಿದ್ದ ಮಧ್ಯೆ ಆರೋಗ್ಯ ಸಚಿವೆ ವೀಣಾ ಜೋರ್ಜ್ ಗಾಯಗೊಂಡ ಘಟನೆಗೆ ಸಂಬಂಧಿಸಿ ಕೆಎಸ್ಯುನ ಕಣ್ಣೂರು ಜಿಲ್ಲಾಧ್ಯಕ್ಷ ಎಂ.ಸಿ. ಅತುಲ್, ಜಿಲ್ಲಾ

ನವದೆಹಲಿ: ಅಸ್ಸಾಂನ ಕರ್ಬಿ ಆಂಗ್ಲಾಗ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆದ ಸುಖೋಯ್ 30 ಜೆಟ್ ವಿಮಾನ ಪಥನಗೊಂಡು ಅದರಲ್ಲಿದ್ದ ಇಬ್ಬರು ಪೈಲಟ್ಗಳು ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಈ ಜೆಟ್ ವಿಮಾನ ಜೋಹರ್ಟ್ನಿಂದ ಟೇಕ್ ಆಫ್ ಆದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page