
ಪೈವಳಿಕೆ: ಪದ್ಮಶಾಲಿ ಸಮಾಜ ಸೇವಾ ಸಮಿತಿಯ ವಾರ್ಷಿಕ ಮಹಾಸಭೆ ಶ್ರೀ ಸತ್ಯನಾರಾಯಣ ಪೂಜೆಯೊಂದಿಗೆ ಬಾಯಿಕಟ್ಟೆ ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ಇತ್ತೀಚೆಗೆ ಜರಗಿತು. ಸುಂದರ ಶೆಟ್ಟಿಗಾರ್ ಪೆರಿಯಪ್ಪಾಡಿ ಉದ್ಘಾಟಿಸಿದರು. ಸಮಿತಿಯ ಅಧ್ಯಕ್ಷ ಉಮೇಶ್ ಶೆಟ್ಟಿಗಾರ್ ಕುಂಡೇರಿ ಅಧ್ಯಕ್ಷತೆ ವಹಿಸಿದರು. ಗುರುಪ್ರಸಾದ್ ಶೆಟ್ಟಿಗಾರ್ ಕೋಡಿಬೈಲು, ಹರೀಶ್ಚಂದ್ರ ಶೆಟ್ಟಿಗಾರ್ ಉದ್ಯಾವರ, ಹರೀಶ ಶೆಟ್ಟಿಗಾರ್ ಬಿಜೈ, ಕಿಶೋರ್ ಶೆಟ್ಟಿಗಾರ್ ಉದ್ಯಾವರ, ಸಾವಿತ್ರಿ ಶೆಟ್ಟಿಗಾರ್ ಅತಿಥಿಗಳಾಗಿ ಭಾಗವಹಿಸಿದರು. ಕೃಷ್ಣ ಮಾಸ್ಟರ್ ಚಿಪ್ಪಾರು ಸ್ವಾಗತಿಸಿದರು. ಮನ್ವಿತ್ ಬಾಯಿಕಟ್ಟೆ, ಸುಹಾಸ್ ಕುಂಡೇರಿ ಪ್ರಾರ್ಥನೆ ಹಾಡಿದರು. ಪೈವಳಿಕೆ …
Read more “ಪದ್ಮಶಾಲಿ ಸಮಾಜಸೇವಾ ಸಮಿತಿ ವಾರ್ಷಿಕ ಮಹಾಸಭೆ, ಅಭಿನಂದನೆ”
ಕಾಸರಗೋಡು: ಹಲವಾರು ವರ್ಷಗಳಿಂದ ಆದಿವಾಸಿ ಗೋತ್ರವರ್ಗದ ಹಾಗೂ ಕೊರಗ ಜನಾಂಗದ ಅಭಿವೃದ್ಧಿಗಾಗಿ ಸಮಾಜಮುಖಿ ಸೇವೆಗಳನ್ನು ಮಾಡುತ್ತಿರುವ ಮಧೂರು ಪುಳ್ಕೂರು ನಿವಾಸಿ ಸಂಜೀವ ಪುಳ್ಕೂರು ಅವರಿಗೆ ಬಿರ್ಸಾಮುಂಡಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಕೀರ್ತಾಡ್ ಕಲ್ಲಿಕೋಟೆ ಇದರ ಜಂಟಿ ಆಶ್ರಯದಲ್ಲಿ ಕೇಂದ್ರ ಸರಕಾರದ ಜನ್ಜಾತಿಯ ಗರೀಮಾ ಉತ್ಸವದಂಗವಾಗಿ ತಿರುವನಂತಪುರದ ಅಯ್ಯಂಗಾಳಿ ಸಭಾ ಭವನದಲ್ಲಿ ನಡೆದ ಸಮಾರಂಭದಲ್ಲಿ ಇವರಿಗೆ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು. ಇವರ ಸೇವೆಯನ್ನು ಪರಿಗಣಿಸಿ ಲಭಿಸಿದ ಈ ಪ್ರಶಸ್ತಿಯಿಂದ ಇವರು …
Read more ” ಸಂಜೀವ ಪುಳ್ಕೂರುರಿಗೆ ‘ಬಿರ್ಸಾಮುಂಡಾ’ ಪ್ರಶಸ್ತಿ ಪ್ರದಾನ”

ಉಪ್ಪಳ: ಸ್ನೇಹಿತರೊಂದಿಗೆ ಕೆರೆಯಲ್ಲಿ ಸ್ನಾನ ಮಾಡುತ್ತಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಪೆರಿಂಗಡಿಯ ಅಲಿ ಹಾಗೂ ಸುಲೈಖ ದಂಪತಿಯ ಪುತ್ರ ಅಬೂ ಬಕರ್ ಅಸಾನ್ (13) ಮೃತಪಟ್ಟ ದುರ್ದೈವಿ. ಈತ

ಕುಂಬಳೆ: ಕಾರು ತಡೆದು ನಿಲ್ಲಿಸಿ ಚಾಲಕನನ್ನು ಹೊರಗಿಳಿಸಿದ ಬಳಿಕ ಕಾರನ್ನು ಅಪಹರಣಗೈದ ಬಗ್ಗೆ ದೂರಲಾಗಿದೆ. ಕುಂಬಳೆ ಪೂಕಟ್ಟೆ ನಿವಾಸಿ ಮೊಹಮ್ಮದ್ ಸಯ್ಯೀದ್ ಮುಸಮ್ಮಿಲ್ ಎಂಬವರು ಈ ಬಗ್ಗೆ ಕುಂಬಳೆ ಪೊಲೀಸರಿಗೆ ದೂರು ನೀಡಿದ್ದಾರೆ. ನಿನ್ನೆ

ಕಾಸರಗೋಡು: ಕಾಲಿಕ್ಕಡವಿನಲ್ಲಿ ಎಂಡಿಎಂಎ ಸಹಿತ ಸೆರೆಗೀಡಾದ ಯೂತ್ ಕಾಂಗ್ರೆಸ್ ಕಾರ್ಯಕರ್ತನನ್ನು ಪಕ್ಷದಿಂದ ಹೊರಹಾಕಲಾಗಿದೆ. ಪೆರುಂಬಾವೂರ್ ವಲಿಯಕುಳಂ ಯೂನಿಟ್ ಸದಸ್ಯ ಮುಹಮ್ಮದ್ ಹುಸೈನ್ ಈ ತಿಂಗಳ ೯ರಂದು ಎಂಡಿಎಂಎ ಸಹಿತ ಸೆರೆಗೀಡಾಗಿ ದ್ದನು. ಅದೇ ದಿನದಂದು

ಕಾಸರಗೋಡು: ಸಹಕಾರಿ ಸೊಸೈಟಿಯಲ್ಲಿ ನಕಲಿ ಚಿನ್ನದೊಡವೆ ಗಳನ್ನು ಅಡವಿರಿಸಿ 5.75 ಲಕ್ಷ ರೂ.ಸಾಲ ಪಡೆದು ವಂಚನೆಗೈದ ದೂರಿನಂತೆ ಇಬ್ಬರ ವಿರುದ್ಧ ಮೇಲ್ಪರಂಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚಂದ್ರಗಿರಿ ಕೀಯೂರು ಹೌಸ್ನ ತಾಜುದ್ದೀನ್ (47)ಮತ್ತು ಚಾತಂಗೈ

ಉಪ್ಪಳ: ಸ್ನೇಹಿತರೊಂದಿಗೆ ಕೆರೆಯಲ್ಲಿ ಸ್ನಾನ ಮಾಡುತ್ತಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಪೆರಿಂಗಡಿಯ ಅಲಿ ಹಾಗೂ ಸುಲೈಖ ದಂಪತಿಯ ಪುತ್ರ ಅಬೂ ಬಕರ್ ಅಸಾನ್ (13) ಮೃತಪಟ್ಟ ದುರ್ದೈವಿ. ಈತ

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page