
ಮಂಜೇಶ್ವರ: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಹೊಸಂಗಡಿ ಬಳಿಯ ಮಜಿಬೈಲು ನಿವಾಸಿ ಕೇಶವ ಹಾಗೂ ಲಲಿತಾ ದಂಪತಿಯ ಹೆಂಚು ಹಾಸಿದ ಮನೆಯ ಮೇಲ್ಛಾವಣಿಗೆ ಮರ ಬಿದ್ದು ಹಾನಿಯುಂಟಾಗಿದ್ದು, ಈ ಸಂಕಷ್ಟದ ಸಂದರ್ಭದಲ್ಲಿ ಕಲ್ಕಿ ಮಂಜೇಶ್ವರ ತಂಡ ಸ್ಪಂದಿಸಿ ಮನೆ ದುರಸ್ತಿ ಕಾರ್ಯಕ್ಕೆ ನೆರವಾಗಿ ಮಾನವೀಯತೆ ಮೆರೆದಿದೆ. ಸುಮಾರು 7೦,೦೦೦ ರೂ. ವೆಚ್ಚದಲ್ಲಿ ದುರಸ್ತಿ ಕಾರ್ಯ ನೆರವೇರಿದ್ದು, ಈ ಮಹತ್ಕಾರ್ಯಕ್ಕೆ ಟೀಮ್ನ ಸಹೃದಯಿ ದಾನಿಗಳು ಹಾಗೂ ಚಕ್ರವರ್ತಿ ಹೊಸಂಗಡಿ ಸಂಸ್ಥೆ ಸಹಕರಿಸಿದೆ. ಈ ಸಹಾಯ ಕಾರ್ಯಕ್ಕೆ ಪ್ರೋತ್ಸಾಹ ನೀಡಿದ …
Read more “ಮರಬಿದ್ದು ಮನೆ ಹಾನಿಗೊಂಡು ಸಂಕಷ್ಟದಲ್ಲಿದ್ದ ದಂಪತಿಗೆ ಕಲ್ಕಿ ಮಂಜೇಶ್ವರ ಸಹಾಯಹಸ್ತ”
ಕಾಸರಗೋಡು: ನರೇಂದ್ರ ಮೋದಿ ಸರಕಾರದ 12ನೇ ವಾರ್ಷಿಕಾಚರಣೆಯಂಗವಾಗಿ ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿಯ ಆಶ್ರಯದಲ್ಲಿ ನವಭಾರತ ಸದಸ್ ಎಂಬ ಹೆಸರಲ್ಲಿ ‘ವಿಕಸಿತ ಭಾರತಂ’ ಸಮಾವೇಶ ಆಯೋಜಿಸಲಾಯಿತು. ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಮಂದಿರದಲ್ಲಿ ನಡೆದ ಕಾರ್ಯಕ್ರಮವನ್ನು ಬಿಜೆಪಿ ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ.ಎಲ್. ಉದ್ಘಾಟಿಸಿದರು. ವಿಶ್ವದ ೧೦ನೇ ಆರ್ಥಿಕ ಶಕ್ತಿಯಾಗಿದ್ದ ಭಾರತವನ್ನು ಕೇವಲ 12 ವರ್ಷಗಳಲ್ಲಿ ನಾಲ್ಕನೇ ಸ್ಥಾನಕ್ಕೆ ತಲುಪಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಸಾಧ್ಯವಾಗಿದೆ ಎಂದು ಅಶ್ವಿನಿ ಅಭಿಪ್ರಾಯಪಟ್ಟರು. ಭ್ರಷ್ಟಾಚಾರ, ಆಡಳಿತ ಪರವಾದ ಅಸ್ಥಿರತೆಗಳಿಂದ ಹಾನಿಗೊಂಡಿದ್ದ …
Read more “ನರೇಂದ್ರ ಮೋದಿ ಆಡಳಿತಕ್ಕೆ 12 ವರ್ಷ :ಬಿಜೆಪಿಯಿಂದ ‘ವಿಕಸಿತ ಭಾರತಂ’ ಸಮಾವೇಶ”





ಬದಿಯಡ್ಕ: ಯುವಕನನ್ನು ಕಾರಿನಲ್ಲಿ ಅಪಹರಿಸಿ ಕ್ವಾರ್ಟರ್ಸ್ನ ಕೊಠಡಿಯಲ್ಲಿ ಕೂಡಿ ಹಾಕಿ ಪ್ರಾಯಪೂರ್ತಿಯಾಗದ ಬಾಲಕಿಯೊಂದಿಗೆ ನಗ್ನವಾಗಿ ನಿಲ್ಲಿಸಿ ವೀಡಿಯೋ ಚಿತ್ರೀಕರಿಸಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆಯೊಡ್ಡಿ 1,02,000 ರೂಪಾಯಿ ಅಪಹರಿಸಿರುವುದಾಗಿ ದೂರಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ವಿಟ್ಲ

ಕುಂಬಳೆ: ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಪತ್ತೆಯಾದ ವ್ಯಕ್ತಿಯನ್ನು ನೆರೆಮನೆಯವರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರು ಸಾವನ್ನಪ್ಪಿದ ಘಟನೆ ನಡೆದಿದೆ. ಕೊಪಾಡಿ ಸಿದ್ಧಿಬೈಲು ನಿವಾಸಿ ಪವನೇಶ್ (64) ಸಾವನ್ನಪ್ಪಿದ ವ್ಯಕ್ತಿ. ಇವರು ನಿನ್ನೆ ಸಂಜೆ ಅವರ ಮನೆ

ಕುಂಬಳೆ: ವ್ಯಾಪಾರಿಯನ್ನು ರಸ್ತೆಯಲ್ಲಿ ತಡೆದು ನಿಲ್ಲಿಸಿ ಹಲ್ಲೆಗೈದು ಅವರ ಕಾರನ್ನು ಅಪಹರಿಸಿಕೊಂಡೊಯ್ದ ಪ್ರಕರಣಕ್ಕೆ ಸಂಬಂಧಿಸಿ ಮೂವರ ವಿರುದ್ಧ ಕುಂಬಳೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಮಂಗಲ್ಪಾಡಿಯ ಶಂಸೀರ್, ಅಯಾಸ್ ಸೇರಿದಂತೆ ಮೂವರ ವಿರುದ್ಧ ಕೇಸು ದಾಖಲಿಸಲಾಗಿದೆ.

ಕಾಸರಗೋಡು: ಯುವತಿ ನಾಪತ್ತೆಯಾದ ಬಗ್ಗೆ ಕಾಸರಗೋಡು ಪೊಲೀಸರಿಗೆ ದೂರು ನೀಡಲಾಗಿದೆ. ಕೂಡ್ಲು ಮೀಪುಗುರಿ ನಿವಾಸಿ ಸುನಿತ (42) ನಾಪತ್ತೆಯಾಗಿದ್ದು, ಆ ಬಗ್ಗೆ ಅವರ ಪತಿ ಪ್ರಜೀಶ್ ಪಿ. ದೂರು ನೀಡಿದ್ದಾರೆ. ಅದರಂತೆ ಪೊಲೀಸರು ಪ್ರಕರಣ

ಬದಿಯಡ್ಕ: ಯುವಕನನ್ನು ಕಾರಿನಲ್ಲಿ ಅಪಹರಿಸಿ ಕ್ವಾರ್ಟರ್ಸ್ನ ಕೊಠಡಿಯಲ್ಲಿ ಕೂಡಿ ಹಾಕಿ ಪ್ರಾಯಪೂರ್ತಿಯಾಗದ ಬಾಲಕಿಯೊಂದಿಗೆ ನಗ್ನವಾಗಿ ನಿಲ್ಲಿಸಿ ವೀಡಿಯೋ ಚಿತ್ರೀಕರಿಸಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆಯೊಡ್ಡಿ 1,02,000 ರೂಪಾಯಿ ಅಪಹರಿಸಿರುವುದಾಗಿ ದೂರಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ವಿಟ್ಲ

ತೃಶೂರು: ತೋಳೂರುನಲ್ಲಿ ಬಟ್ಟೆ ವ್ಯಾಪಾರಿಯ ಮನೆಯಿಂದ ೫೦ ಪವನ್ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಸೆರೆ ಹಿಡಿಯಲಾಗಿದೆ. ಪೀಚಿ ಪಾಣಂಗೇರಿ ಪುಳಿಕ್ಕಲ್ ಸಂತೋಷ್ ಯಾನೆ ಕಲ್ಕಿ (44), ಮಣಲೂರ್ ಎಙಂಡಿ ನಿವಾಸಿ ಸಜಿತ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page