
ಕುಂಬಳೆ: ಮುಂಜಾನೆ ವೇಳೆ ನಮಾಜು ನಡೆಸಿ ಕುಳಿತಿದ್ದ ಹಿರಿಯ ಸೀಮೆನ್ ಕುಸಿದುಬಿದ್ದು ಮೃತಪಟ್ಟ ಘಟನೆ ನಡೆದಿದೆ. ಬಂದ್ಯೋಡು ಪಾಚಾಣಿ ಪಾಚಿವಳಪ್ಪ್ ನಿವಾಸಿ ಮೊಯ್ದೀನ್ ಕುಟ್ಟಿ (32) ಮೃತಪಟ್ಟ ವ್ಯಕ್ತಿ. ಮೃತರು ಪತ್ನಿ ನಫೀಸ, ಮಕ್ಕಳಾದ ಆಮಿನ, ಸುಹರಾ, ಸುಬೈದ, ಲತೀಫ್, ಅಬ್ದುಲ್ ರಹ್ಮಾನ್, ಅಶ್ರಫ್, ಮುತ್ತಲೀಬ್, ಅಳಿಯ-ಸೊಸೆಯಂದಿರಾದ ಸತ್ತಾರ್, ಇಬ್ರಾಹಿಂ, ಅಸೀಸ್, ನಿಸ, ಹುಸೈಬ, ಆಶಿಫ, ಅನೀಸ, ಸಹೋದರ-ಸಹೋದರಿಯರಾದ ಮೊಹಮ್ಮದ್ ಅಲಿ, ಖದೀಜ, ಆಯಿಶಾಬಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ಕುಂಬ್ಡಾಜೆ: ಕುರುಮುಜ್ಜಿಕಟ್ಟೆ ಶ್ರೀ ಧರ್ಮಶಾಸ್ತಾ ಭಜನ ಮಂದಿರದಲ್ಲಿ ಜರಗುತ್ತಿರುವ ಶ್ರೀಮದ್ ಭಾಗವತ ಸಪ್ತಾಹದ ಅಂಗವಾಗಿ ದ್ವಿತೀಯ ದಿನ ಯಜ್ಞಾಚಾರ್ಯ ಬ್ರಹ್ಮಶ್ರೀ ಶಂಕರನ್ ನಂಬೂದಿರಿ ಚೇದಮಂಗಲA ಪಯ್ಯ ನ್ನೂರು ಪ್ರವಚನ ನಡೆಸಿಕೊಟ್ಟರು. ಮನಸ್ಸು ವ್ಯಾಕುಲತೆಯಲ್ಲಿರುವಾಗ ಯಾವುದೇ ದಿಟ್ಟ ನಿರ್ಧಾರವನ್ನು ತೆಗೆದುಕೊಳ್ಳಬಾರದು ಎಂದು ಅವರು ತಿಳಿಸಿದರು. ಕಪಿಲಾವತಾರ, ನರನಾರಾಯಣ ಅವತಾರ, ದಕ್ಷಯಾಗ, ಧ್ರುವಚರಿತೆ, ಪುರಂಜನೋಪಖ್ಯಾನ, ಋಷಭಾವತಾರ, ಭಾರತ ಕಥೆ, ಭದ್ರಕಾಳಿ ಆವಿರ್ಭಾವ ಕಥಾಭಾಗವನ್ನು ಆಯ್ದುಕೊಂಡು ಪಾರಾಯಣ ಪ್ರವಚನ ನಡೆಯಿತು. ಪ್ರಾತಃಕಾಲ ಗಣಪತಿ ಹೋಮ ನಡೆಯಿತು. ಗೋಸಾಡ ಮಹಿಷಮರ್ದಿನಿ ಮಾತೃಸಮಿತಿಯ ಅಧ್ಯಕ್ಷೆ …
Read more “ಕುರುಮುಜ್ಜಿಕಟ್ಟೆ ಶ್ರೀ ಧರ್ಮಶಾಸ್ತಾ ಭಜನಾ ಮಂದಿರದಲ್ಲಿ ಶ್ರೀಮದ್ ಭಾಗವತ ಸಪ್ತಾಹ ಆರಂಭ”

ಕಾಸರಗೋಡು: ನಿವೃತ್ತ ಡಿಎಂಒ ಡಾ. ಯು.ಬಿ. ಕುಣಿಕುಳ್ಳಾಯ (89) ನಿಧನ ಹೊಂದಿದರು. ಕಾಞಂಗಾಡ್ ಕುನ್ನುಮ್ಮಲ್ನಲ್ಲಿ ವಾಸಿಸುತ್ತಿದ್ದರು. ಜಿಲ್ಲೆಯ ಹಿರಿಯ ಎಲುಬುರೋಗ ತಜ್ಞನಾಗಿದ್ದರು. ಮುಳ್ಳೇರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ, ಕಲ್ಲಿಕೋಟೆ ಇಎಸ್ಐ ವೈದ್ಯಾಧಿಕಾರಿ, ಜಿಲ್ಲಾಸ್ಪತ್ರೆಯ

ನೆಕ್ರಾಜೆ: ಇಲ್ಲಿಗೆ ಸಮೀಪದ ಆಲಂಕೂಡ್ಲುನಲ್ಲಿ ರಬ್ಬರ್ ಶೀಟ್ ನಿರ್ಮಾಣ ಘಟಕಕ್ಕೆ ಇಂದು ಮುಂಜಾನೆ ಬೆಂಕಿ ತಗಲಿ ಭಾರೀ ನಷ್ಟ ಉಂಟಾಗಿದೆ. ಲಕ್ಷ್ಮೀಶ ಬಳ್ಳುಳ್ಳಾಯ ಎಂಬವರ ಮನೆ ಪಕ್ಕದಲ್ಲಿ ಕಾರ್ಯವೆಸಗುತ್ತಿರುವ ಘಟಕದಲ್ಲಿ ಈ ಬೆಂಕಿ ಅನಾಹುತ

ಕುಂಬಳೆ: ಅನಧಿಕೃತವಾಗಿ ಕೆಂಪುಕಲ್ಲು ಗಣಿಗಾರಿಕೆ ಹಾಗೂ ಕೆಂಪುಕಲ್ಲು, ಕೆಂಪುಮಣ್ಣು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಡಿವೈಎಫ್ಐ ನೇತಾರನೂ, ಪೈವಳಿಕೆ ಪಂಚಾಯತ್ ಸದಸ್ಯನಾದ ಜೆಕ್ಕಿ ಯಾನೆ ಸಕರಿಯ ವಿರುದ್ಧ ದಕ್ಷಿಣಕನ್ನಡ ಜಿಲ್ಲೆಯ ವಿಟ್ಲ ಪೊಲೀಸರು ಕೇಸು ದಾಖಲಿಸಿಕೊಂಡಿ

ಉಪ್ಪಳ: ಹಲವು ದಿನಗಳಿಂದ ಬಂದ್ಯೋಡು ಪರಿಸರದಲ್ಲಿ ಅಲೆದಾಡುತಿದ್ದ ಮಾನಸಿಕ ಅಸ್ವಸ್ಥಗೊಂಡ ವ್ಯಕ್ತಿಯೋರ್ವರನ್ನು ನಿನ್ನೆ ಬೆಳಿಗ್ಗೆ ಮಂಗಲ್ಪಾಡಿ ಸೇವಾ ಭಾರತಿ ಕಾರ್ಯಕರ್ತರು ಅವರಿಗೆ ಆಹಾರ, ಪಾನೀಯವನ್ನು ನೀಡಿ ಕುಂಬಳೆ ಪೊಲೀಸ್ ಠಾಣೆಯಲ್ಲಿ ಹಾಜರುಪಡಿಸಿ ಬಳಿಕ ದೈಗೋಳಿಯ

ಕಾಸರಗೋಡು: ನಿವೃತ್ತ ಡಿಎಂಒ ಡಾ. ಯು.ಬಿ. ಕುಣಿಕುಳ್ಳಾಯ (89) ನಿಧನ ಹೊಂದಿದರು. ಕಾಞಂಗಾಡ್ ಕುನ್ನುಮ್ಮಲ್ನಲ್ಲಿ ವಾಸಿಸುತ್ತಿದ್ದರು. ಜಿಲ್ಲೆಯ ಹಿರಿಯ ಎಲುಬುರೋಗ ತಜ್ಞನಾಗಿದ್ದರು. ಮುಳ್ಳೇರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ, ಕಲ್ಲಿಕೋಟೆ ಇಎಸ್ಐ ವೈದ್ಯಾಧಿಕಾರಿ, ಜಿಲ್ಲಾಸ್ಪತ್ರೆಯ

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಫೆಬ್ರವರಿ 28ರಿಂದ ಆವರಿಸಿಕೊಂಡಿದ್ದ ಯುದ್ಧದ ಕರಿಛಾಯೆ ಕೊನೆಗೊಂಡ ನಂತರ ಹಾರ್ಮುಜ್ ಜಲಸಂಧಿಯ ಮೂಲಕ ಕಚ್ಚಾತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ ಹರಿವು ಪುನಃ ಸ್ಥಾಪಿಸಿದ ನಂತರ ಜಾಗತಿಕ ಕಚ್ಚಾತೈಲಗಳ ಬೆಲೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page