
ಹೊಸದುರ್ಗ: ಪತ್ನಿಯನ್ನು ಶಾಲೆಗೆ ಬಸ್ನಲ್ಲಿ ಕಳುಹಿಸಿಕೊಟ್ಟ ಬಳಿಕ ಹಿಂತಿರುಗಿ ಮನೆಗೆ ತಲುಪಿದ ಪತಿ ಮನೆಯೊಳಗೆ ನೇಣುಬಿಗಿದು ಆತ್ಮಹತ್ಯೆಗೈದ ಘಟನೆ ನಡೆದಿದೆ. ಪನತ್ತಡಿ ತಚ್ಚಾರಕ್ಕಡ ನಿವಾಸಿ ಶಂಕರ್ ಬೇಕರಿ ಆಂಡ್ ಕೂಲ್ ಬಾರ್ ಮಾಲಕ ಹಾಗೂ ಸಮಾಜಸೇವಕನಾಗಿದ್ದ ಕೆ.ಎನ್. ವೇಣು (52) ನಿನ್ನೆ ಬೆಳಿಗ್ಗೆ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ. ಮನೆಯ ಒಂದನೇ ಮಹಡಿಗೆ ಹತ್ತಿದ್ದ ತಂದೆ ಬಳಿಕ ಕಂಡುಬಾರದ ಹಿನ್ನೆಲೆಯಲ್ಲಿ ಪುತ್ರ ನಡೆಸಿದ ತಪಾಸಣೆಯಲ್ಲಿ ತಂದೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಜೀವ …
Read more “ಪತ್ನಿಯನ್ನು ಶಾಲೆಗೆ ಕಳುಹಿಸಿಕೊಟ್ಟ ಬಳಿಕ ಹಿಂತಿರುಗಿದ ಪತಿ ಮನೆಯೊಳಗೆ ನೇಣು”
ಕಾಸರಗೋಡು: ಸರಕಾರಿ ಯುಪಿ ಶಾಲೆ ಹಾಗೂ ವಿದ್ಯಾರ್ಥಿಗಳ ಅಧ್ಯಯನ ಗುಣಮಟ್ಟವನ್ನು ಹೆಚ್ಚಿಸಿದ ಮುಖ್ಯೋಪಾಧ್ಯಾಯ ಸೇವೆಯಿಂದ ನಿವೃತ್ತನಾದಾಗ ಶಾಲಾ ಪಿಟಿಎ ಸ್ನೇಹದ ಸಂಕೇತವಾಗಿ 13 ಲಕ್ಷ ರೂ. ಮೌಲ್ಯದ ಕಾರು ಉಡುಗೊರೆಯಾಗಿ ನೀಡಿದೆ. ಚೆಮ್ಮನಾಡು ವೆಸ್ಟ್ ಸರಕಾರಿ ಯುಪಿ ಶಾಲೆಯಿಂದ ಮೊನ್ನೆ ನಿವೃತ್ತ ರಾದ ಮುಖ್ಯೋಪಾಧ್ಯಾಯ ಪಿ.ಟಿ. ಬೆನ್ನಿಯವರಿಗೆ ಸ್ಥಳೀಯ ನಾಗರಿಕರ ಉಪಸ್ಥಿತಿಯಲ್ಲಿ ಈ ಉಡುಗೊರೆಯನ್ನು ನೀಡಿ ಬೀಳ್ಕೊಡಲಾಗಿದೆ. ಎಪ್ರಿಲ್ 18ರಂದು ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಉತ್ಸವ ಸಮಿತಿ ನೀಡಿದ ಬೀಳ್ಕೊಡುಗೆಯಲ್ಲಿ ಈ ಕಾರನ್ನು ಉಡುಗೊರೆಯಾಗಿ ನೀಡುವ ಬಗ್ಗೆ …
Read more “ಶಾಲೆಯನ್ನು ಉನ್ನತಿಗೇರಿಸಿದ ಮುಖ್ಯೋಪಾಧ್ಯಾಯನಿಗೆ ನಿವೃತ್ತಿ ವೇಳೆ ಸ್ಥಳೀಯರಿಂದ ಕಾರು ಉಡುಗೊರೆ”





ಕಾಸರಗೋಡು: ವಂದೇ ಮಾತರಂ ರಾಷ್ಟ್ರೀಯ ಗೀತೆಯನ್ನು ಪೂರ್ಣವಾಗಿ ಹಾಡುವುದಿಲ್ಲವೆಂದು ಹೇಳುವ ಕೇರಳ ಮುಖ್ಯಮಂತ್ರಿ ವಿ.ಡಿ.ಸತೀಶನ್ ನೇತೃತ್ವದ ಸರಕಾರದ ನಿಲುವು ದೇಶದ ಐಕ್ಯತೆಗೆ ಬೆದರಿಕೆಯಾಗಿದೆ. ಮಾತ್ರವಲ್ಲದೆ ಇದು ಮುಂದಿನ ವಿಭಜನೆಗೆ ಬೀಜ ಬಿತ್ತುವಂತದ್ದಾಗಿದೆಯೆಂದು ಬಿಜೆಪಿ ರಾಷ್ಟ್ರೀಯ

ಕಾಸರಗೋಡು: ನಾಪತ್ತೆಯಾದ ಯುವಕನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ಕೂಡ್ಲು ಆರ್.ಡಿ.ನಗರ ಬಳಿ ನಡೆದಿದೆ. ಕೂಡ್ಲು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಬಳಿಯ ನಿವಾಸಿ ದಿ| ಮಾಧವ- ಲಕ್ಷ್ಮಿ ದಂಪತಿ ಪುತ್ರ ವಿನಾಯಕ ಕೆ. (25)

ಬದಿಯಡ್ಕ: ವ್ಯಕ್ತಿಯೊಬ್ಬರು ಮನೆಯ ಸಿಟೌಟ್ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಾಡಮನೆ ಬಳಿಯ ಮಾಡತ್ತಡ್ಕ ನಿವಾಸಿ ದಿ| ಗೋವಿಂದ ನಾಯ್ಕ-ಪರಮೇಶ್ವರಿ ದಂಪತಿಯ ಪುತ್ರ ನಾರಾಯಣ ನಾಯ್ಕ (54) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ನಿನ್ನೆ ಸಂಜೆ ಮನೆಯ ಸಿಟೌಟ್ನಲ್ಲಿ

ಕಣ್ಣೂರು: ಮೊಬೈಲ್ಗೇಮ್ ಆಡುವುದನ್ನು ವಿರೋಧಿಸಿದ ಹಿನ್ನೆಲೆಯಲ್ಲಿ ಮನನೊಂದು 17ರ ಹರೆಯದ ಬಾಲಕ ಮನೆ ಬಿಟ್ಟು ತೆರಳಿದ್ದಾನೆ. ಪ್ಲಸ್ ಟು ವಿದ್ಯಾರ್ಥಿ ಶಿವಸೂರ್ಯ ನಾಪತ್ತೆಯಾದ ವಿದ್ಯಾರ್ಥಿ. ಚೊಕ್ಲಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತನಿಖೆ ಆರಂಭಿಸಲಾಗಿದೆ. ಆಗಸ್ಟ್

ಕಾಸರಗೋಡು: ವಂದೇ ಮಾತರಂ ರಾಷ್ಟ್ರೀಯ ಗೀತೆಯನ್ನು ಪೂರ್ಣವಾಗಿ ಹಾಡುವುದಿಲ್ಲವೆಂದು ಹೇಳುವ ಕೇರಳ ಮುಖ್ಯಮಂತ್ರಿ ವಿ.ಡಿ.ಸತೀಶನ್ ನೇತೃತ್ವದ ಸರಕಾರದ ನಿಲುವು ದೇಶದ ಐಕ್ಯತೆಗೆ ಬೆದರಿಕೆಯಾಗಿದೆ. ಮಾತ್ರವಲ್ಲದೆ ಇದು ಮುಂದಿನ ವಿಭಜನೆಗೆ ಬೀಜ ಬಿತ್ತುವಂತದ್ದಾಗಿದೆಯೆಂದು ಬಿಜೆಪಿ ರಾಷ್ಟ್ರೀಯ

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page