
ಕಾಸರಗೋಡು: ಬೀರಂತಬೈಲು ಸುಗುಣ ನಿಲಯದ ಕೆ. ರಮಾನಂದ ಬಂಗೇರ (91) ನಿಧನ ಹೊಂದಿದರು. ಇವರು ಇಂಡಿಯನ್ ಆಯಿಲ್ ಕಾರ್ಪರೇಶನ್ ಕಂಪೆನಿಯಲ್ಲಿ ಉದ್ಯೋಗಿಯಾಗಿ ನಿವೃತ್ತರಾಗಿದ್ದರು. ಇವರ ಪತ್ನಿ ಸುಗುಣ ಈ ಹಿಂದೆ ನಿಧನ ಹೊಂದಿದ್ದಾರೆ. ಮೃತರು ಮಕ್ಕಳಾದ ಕೀರ್ತಿ, ಲತಾ, ನರೇಶ್, ಅಳಿಯಂದಿರಾದ ಮಹೇಶ್, ಕುಮಾರ್, ಸೊಸೆ ಸವಿತ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ಕುಂಬಳೆ: ನಿನ್ನೆ ಸಂಜೆ ಬೀಸಿದ ಬಲವಾದ ಗಾಳಿ ಮಳೆಗೆ ವಿವಿಧೆಡೆಗಳಲ್ಲಿ ವ್ಯಾಪಕ ನಾಶನಷ್ಟ ಉಂಟಾಗಿದೆ. ಕುಂಬಳೆಯಲ್ಲಿ ಎರಡು ಮನೆಗಳ ಮೇಲೆ ಮರಗಳು ಬಿದ್ದು ವ್ಯಾಪಕ ಹಾನಿ ಸಂಭವಿಸಿದೆ. ಕುಂಬಳೆ ಪಂಚಾಯತ್ನ 12ನೇ ವಾರ್ಡ್ ಕೋಟೆಕ್ಕಾರ್ನಲ್ಲಿ ರಾಧಾಕೃಷ್ಣ ಪೂಜಾರಿ ಎಂಬವರ ಹೆಂಚಿನ ಮನೆಗೆ ತೆಂಗಿನ ಮರ ಬುಡದಿಂದ ಮುರಿದು ಬಿದ್ದಿದೆ. ಇದೇ ರೀತಿ 24ನೇ ವಾರ್ಡ್ ಶೇಡಿಕಾವಿನಲ್ಲಿ ಮುತ್ತುಕೋಯ ತಂಙಳ್ ಎಂಬವರ ಹೆಂಚಿನ ಮನೆ ಮೇಲೆ ಸಮೀಪದ ಹಿತ್ತಿಲಿನ ಮರದ ರೆಂಬೆ ಮುರಿದು ಬಿದ್ದಿದೆ. ಈ ಎರಡೂ ಘಟನೆಗಳಿಂದ …





ಮಂಗಲ್ಪಾಡಿ: ಪ್ರತಾಪನಗರದಲ್ಲಿ ಕಳೆದ ಮೂರು ದಿನಗಳಿಂದ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದ್ದ ೪೩ನೇ ವರ್ಷದ ಸಾರ್ವಜನಿಕ ಶ್ರೀ ಗೌರೀ ಗಣೇಶೋತ್ಸವ ನಿನ್ನೆ ಸಮಾಪ್ತಿಗೊಂಡಿತು. ಗಣಪತಿ ವಿಗ್ರಹದ ಶೋಭಯಾತ್ರೆಯಲ್ಲಿ ಭಜನೆ, ಕುಣಿತ ಭಜನೆ, ಚೆಂಡೆ, ವಾದ್ಯಘೋಷ, ಮುತ್ತುಕೊಡೆ

ನಾರಂಪಾಡಿ: ಇಲ್ಲಿನ ನಿವಾಸಿ ದಿ| ಈಶ್ವರ ರೈಯವರ ಪತ್ನಿ ನೀಲಮ್ಮ (88) ನಿಧನ ಹೊಂದಿ ದರು. ಅಲ್ಪ ಕಾಲದಿಂದ ಅನಾರೋಗ್ಯ ತಗಲಿ ಚಿಕಿತ್ಸೆಯಲ್ಲಿದ್ದ ಇವರು ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದರು. ಮೃತರು ಮಕ್ಕಳಾದ ರತಿದೇವಿ,

ಪೆರ್ಲ: ಅಸೌಖ್ಯ ತಗಲಿ ಚಿಕಿತ್ಸೆಯಲ್ಲಿದ್ದ ಮಹಿಳೆ ನಿಧನಹೊಂ ದಿದರು. ಖಂಡಿಗೆ ಚಾಕೊಟೆ ನಿವಾಸಿ ದಿವಂಗತರಾದ ಕೊರಗ-ಪಾರ್ವತಿ ದಂಪತಿ ಪುತ್ರಿ ನೀಲ (53) ಸ್ವ-ಗೃಹದಲ್ಲಿ ನಿಧನಹೊಂದಿದ್ದಾರೆ. ಅವಿವಾಹಿತೆಯಾಗಿದ್ದರು. ಮೃತರು ಸಹೋದರರಾದ ಕೃಷ್ಣ ನಾಯ್ಕ, ರಾಮ ನಾಯ್ಕ,

ಮಂಜೇಶ್ವರ: ವ್ಯಕ್ತಿಯೊಬ್ಬರು ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕುಂಜತ್ತೂರು ಗೋಳಿಯಡಿ ನಿವಾಸಿ ಬಾಬು ಶೆಟ್ಟಿ (77) ಮೃತಪಟ್ಟ ವ್ಯಕ್ತಿ. ಮೊನ್ನೆ ರಾತ್ರಿ ಮನೆಯಲ್ಲಿ ಊಟ ಮಾಡಿ ನಿದ್ರಿಸಿದ್ದ ಇವರು ನಿನ್ನೆ ಬೆಳಿಗ್ಗೆ ನಾಪತ್ತೆಯಾಗಿದ್ದರು.

ಮಂಗಲ್ಪಾಡಿ: ಪ್ರತಾಪನಗರದಲ್ಲಿ ಕಳೆದ ಮೂರು ದಿನಗಳಿಂದ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದ್ದ ೪೩ನೇ ವರ್ಷದ ಸಾರ್ವಜನಿಕ ಶ್ರೀ ಗೌರೀ ಗಣೇಶೋತ್ಸವ ನಿನ್ನೆ ಸಮಾಪ್ತಿಗೊಂಡಿತು. ಗಣಪತಿ ವಿಗ್ರಹದ ಶೋಭಯಾತ್ರೆಯಲ್ಲಿ ಭಜನೆ, ಕುಣಿತ ಭಜನೆ, ಚೆಂಡೆ, ವಾದ್ಯಘೋಷ, ಮುತ್ತುಕೊಡೆ

ಬೆಂಗಳೂರು: ಮನೆಯಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇಲ್ಲಿನ ಗಜಾನನ ದಾಮೋನೆ (65), ಶಾರದಾ ದಾಮೋನೆ (45), ಭಾರತಿ ದಾಮೋನೆ (50), ರೋಶನ್

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page