
ಕಾಸರಗೋಡು: ಫಿಫಾ ವಿಶ್ವಕಪ್ ಫುಟ್ಬಾಲ್ಗೆ ಸಂಬಂಧಿಸಿ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಫುಟ್ಬಾಲ್ ಪ್ರೇಮಿ ಗಳು ಸ್ಥಾಪಿಸಿದ ಬೋರ್ಡ್ ಗಳಲ್ಲಿ ಹೊಗೆಬತ್ತಿ ಸೇವನೆ ಚಿತ್ರಗಳನ್ನು ಉಪಯೋಗಿಸ ಬಾರದೆಂದು ಜಿಲ್ಲಾ ವೈದ್ಯಾಧಿ ಕಾರಿ ಡಾ. ಬಿ. ಸಂತೋಷ್ ತಿಳಿಸಿದ್ದಾರೆ. ಹೊಗೆಬತ್ತಿ ಸೇವಿಸುವ ಕ್ರೀಡಾಪಟುಗಳು ಒಳಗೊಂಡಿರುವ ಫ್ಲೆಕ್ಸ್ ಬೋರ್ಡ್ಗಳನ್ನು ಸ್ಥಾಪಿಸಲಾ ಗಿದೆ ಎಂಬುದು ಗಮನಕ್ಕೆ ಬಂದಿರುವುದಾಗಿಯೂ ಈ ರೀತಿಯ ಬೋರ್ಡ್ಗಳನ್ನು ತೆರವುಗೊಳಿಸುವುದು ಅಥವಾ ದೃಶ್ಯಗಳನ್ನು ಮರೆಮಾಚ ಬೇಕೆಂದು ಜಿಲ್ಲಾ ವೈದ್ಯಾಧಿಕಾರಿ ತಿಳಿಸಿದ್ದಾರೆ. ಇಲ್ಲದಿದ್ದರೆ ರಾಷ್ಟ್ರೀಯ ಹೊಗೆಬತ್ತಿ ಸೇವನೆ ನಿಯಂತ್ರಣ ಕಾನೂನು ಪ್ರಕಾರ …
ಮಂಜೇಶ್ವರA: ಮಂಜೇಶ್ವರದಲ್ಲಿ ನಡೆದ ಹಿಂದೂ ಸಮುದಾಯ ಸೌಹೃದವೇದಿ ಕಾಸರಗೋಡು ಜಿಲ್ಲಾ ಸಮಾವೇಶವನ್ನು ರಾಜ್ಯ ಪ್ರಧಾನ ಕಾರ್ಯದರ್ಶಿ ಅಡ್ವ. ಪಯ್ಯನ್ನೂರ್ ಶಾಜಿ ಉದ್ಘಾಟಿಸಿದರು. ಕೇರಳ-ಕೇಂದ್ರ ಒಬಿಸಿ ಪಟ್ಟಿಯಲ್ಲಿರುವ ಕಾಗುಣಿತ ಲೋಪ ದೋಷ ಗಳನ್ನು ಸರಿಪಡಿಸಬೇಕು ಮತ್ತು ರಾಜ್ಯ, ರಾಷ್ಟ್ರೀಯ ಸರಕಾರಗಳು ದೋಷರಹಿತ ಒಬಿಸಿ ಪಟ್ಟಿಯನ್ನು ಮರು ಪ್ರಕಟಿಸಲು ಸಿದ್ಧರಾಗಿರಬೇಕು ಎಂದು ಸಭೆ ಒತ್ತಾಯಿ ಸಿತು. ವಾಣಿಯ- ಗಾಣಿಗ, ತೀಯ, ಪದ್ಮಶಾಲಿಯ, ವೇಳುತೇಡತ್ತ್ ನಾಯರ್, ಕೋಟೆಯಾರ್ (ರಾಮ ಕ್ಷತ್ರಿಯ), ಯೋಗಿ, ಹೆಗಡೆ, ಭಂಡಾರಿ, ಮಣಿಯಾಣಿ, ಗಟ್ಟಿ ಮೊದಲಾದ ಸಮುದಾಯಗಳ ಪ್ರತಿನಿಧಿಗಳು …
Read more “ಒಬಿಸಿ ಮೀಸಲಾತಿಯನ್ನು ಏಕೀಕರಿಸಲು, ಪಟ್ಟಿಯನ್ನು ಲೋಪದೋಷರಹಿತವಾಗಿಸಲು ಎಚ್ಎಸ್ಎಸ್ವಿ ಆಗ್ರಹ”




ಮಂಜೇಶ್ವರ: ಹೊಸಂಗಡಿ ಬಳಿಯ ಅಂಗಡಿಪದವಿನಲ್ಲಿ ಕರ್ನಾಟಕ ನಿವಾಸಿಯಾದ ಯುವಕ ನಿಗೂಢರೀತಿಯಲ್ಲಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರ. ಕರ್ನಾಟಕದ ಹೊಸಪೇಟೆ ಲಿಂಗನಾಯಕನಹಳ್ಳಿ ನಿವಾಸಿ ದಿ| ಪಿರಾ ನಾಯ್ಕ್ರ ಪುತ್ರ ರಮೇಶ (38) ಕೊಲೆಗೀಡಾದ ವ್ಯಕ್ತಿ. ಅಂಗಡಿಪದವಿನಲ್ಲಿರುವ ಹಳೆಯ

ಪೆರ್ಲ: ವೃದ್ಧೆಯೊಬ್ಬರು ಏಕಾಂಗಿಯಾಗಿ ವಾಸಿಸುವ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು 2 ಪವನ್ ಚಿನ್ನಾಭರಣ ಹಾಗೂ 50 ಸಾವಿರ ರೂಪಾಯಿ ದೋಚಿದ್ದಾರೆ. ಏಳ್ಕಾನ ಬಳಿಯ ಬಾಳೆಗುಳಿ ನಿವಾಸಿ ಪಾರ್ವತಿ (73) ಎಂಬವರ ಮನೆಯಿಂದ

ತೃಶೂರು: ರಸ್ತೆ ಬದಿ ನಿಲ್ಲಿಸಿದ್ದ ಸರಕು ಲಾರಿಯ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ತಮಿಳುನಾಡಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಎಂಟು ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ತಡರಾತ್ರಿ ತೃಶೂರು ಕೈಪಮಂಗಲ ಪನಂಬಕುನ್ನು ಸೆಂಟರ್ ಬಳಿ

ಕಾಸರಗೋಡು: ಕಾಸರಗೋಡು ಬಾರ್ನ ಖ್ಯಾತ ನ್ಯಾಯವಾದಿ ಮಾಲಕಲ್ ಸುಧೀರ್ ಮೇಲತ್ (56) ನಿಧನ ಹೊಂದಿದರು. ಅಸೌಖ್ಯ ಹಿನ್ನೆಲೆಯಲ್ಲಿ ಚಿಕಿತ್ಸೆಯಲ್ಲಿದ್ದರು. ನಿನ್ನೆ ರಾತ್ರಿ ಎರ್ನಾಕುಳಂ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಸಂಭವಿಸಿದೆ. ಹೆಚ್ಚುವರಿ ಸರಕಾರಿ ಪ್ಲೀಡರ್, ಪಬ್ಲಿಕ್

ಮಂಜೇಶ್ವರ: ಹೊಸಂಗಡಿ ಬಳಿಯ ಅಂಗಡಿಪದವಿನಲ್ಲಿ ಕರ್ನಾಟಕ ನಿವಾಸಿಯಾದ ಯುವಕ ನಿಗೂಢರೀತಿಯಲ್ಲಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರ. ಕರ್ನಾಟಕದ ಹೊಸಪೇಟೆ ಲಿಂಗನಾಯಕನಹಳ್ಳಿ ನಿವಾಸಿ ದಿ| ಪಿರಾ ನಾಯ್ಕ್ರ ಪುತ್ರ ರಮೇಶ (38) ಕೊಲೆಗೀಡಾದ ವ್ಯಕ್ತಿ. ಅಂಗಡಿಪದವಿನಲ್ಲಿರುವ ಹಳೆಯ

ತೃಶೂರು: ರಸ್ತೆ ಬದಿ ನಿಲ್ಲಿಸಿದ್ದ ಸರಕು ಲಾರಿಯ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ತಮಿಳುನಾಡಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಎಂಟು ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ತಡರಾತ್ರಿ ತೃಶೂರು ಕೈಪಮಂಗಲ ಪನಂಬಕುನ್ನು ಸೆಂಟರ್ ಬಳಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page