
ಕಾಸರಗೋಡು: ಒಂದೇ ಮನೆಯಿಂದ ಏಕ ಕಾಲದಲ್ಲಿ ಕೇರಳ ಪೊಲೀಸ್ ಸೇನೆಯಲ್ಲಿ ಎಸ್ಐಗಳಾಗಿ ತರಬೇತಿ ಪೂರ್ತಿಗೊಳಿಸಿ ಸಹೋದ ರರು ಗಮನ ಸೆಳೆದಿದ್ದಾರೆ. ಚುನಾವಣಾ ಕರ್ತವ್ಯ ಮುಗಿಯುವುದರೊಂದಿಗೆ ಈ ಇಬ್ಬರು ಸೇವೆಗೆ ಸೇರ್ಪಡೆಗೊಳ್ಳ ಲಿದ್ದಾರೆ. ಮಡಿಕೈ ಏಚ್ಚಿಕ್ಕಾನಂ ಅಂಚೆ ಕಚೇರಿಯ ಪೋಸ್ಟ್ ಮಾಸ್ತರ್ ವಿ. ತಂಬಾನ್ರ ಮಕ್ಕಳಾದ ಮಡಿಕೈ ಪೂತಕ್ಕಾಲ್ನ ಇಲ್ಲತ್ತ್ ವಳಪ್ಪಿಲ್ ಟಿ.ಸಿ. ಅಕ್ಷಯ್, ಟಿ.ಸಿ. ಅಜಯ್ ಎಂಬಿವರಿಗೆ ಈ ಅಪೂರ್ವ ಭಾಗ್ಯ ಲಭಿಸಿದೆ. ಎಸ್ಐ ನೇಮಕಾತಿ ಲಭಿಸಿದ ಈ ಇಬ್ಬರು 2025 ಎಪ್ರಿಲ್ 3ರಂದು ತೃಶೂರು ಪೊಲೀಸ್ …
Read more “ಒಂದೇ ಮನೆಯಿಂದ ಏಕಕಾಲದಲ್ಲಿ ಎಸ್ಐಗಳಾಗಿ ಉದ್ಯೋಗಕ್ಕೆ ನೇಮಕಗೊಂಡ ಸಹೋದರರು”
ತಿರುವನಂತಪುರ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಏರಿಕೆಯನ್ನು ಪ್ರತಿಭಟಿಸಿ ಹೋಟೆಲ್ ಆಂಡ್ ರೆಸ್ಟೋರೆಂಟ್ ಅಸೋಸಿ ಯೇಶನ್ ನೀಡಿರುವ ಆಹ್ವಾನದಂತೆ ರಾಜ್ಯದಲ್ಲಿ ಇಂದು ಹೋಟೆಲ್, ರೆಸ್ಟೋರೆಂಟ್ಗಳು, ಬೇಕರಿಗಳು ಮತ್ತು ಕ್ಯಾಂಟೀನ್ಗಳನ್ನು ಮುಚ್ಚುಗಡೆಗೊಳಿಸಿ ಮುಷ್ಕರ ನಡೆಸಲಾಗುತ್ತಿದೆ. ಇಂದು ಬೆಳಿಗ್ಗೆ ಆರಂಭಗೊಂಡಿರುವ ಮುಷ್ಕರ ದಿಂದ ರಾಜ್ಯದ ಹೋಟೆಲ್, ರೆಸ್ಟೋ ರಂಟ್ ಮತ್ತು ಬೇಕರಿ ವಲಯಗಳ ಎಲ್ಲಾ ವ್ಯವಹಾರಗಳು ಸ್ತಬ್ದಗೊಂಡಿದೆ. ಆನ್ಲೈನ್ ಮೂಲಕದ ಆಹಾರ ವಿತರಣೆಯೂ ಮೊಟಕುಗೊಂಡಿದೆ. ಇದರ ಪರಿಣಾಮ ಜನರು ಆಹಾರಕ್ಕಾಗಿ ತೀವ್ರ ಸಂಕಷ್ಟ ಎದುರಿಸಬೇಕಾಗಿ ಬಂದಿದೆ. ಇಂದಿನ ಮುಷ್ಕರಕ್ಕೆ ಕೇರಳ …





ಕುಂಬಳೆ: ಉಪ್ಪಳ ಬಳಿಯ ಸೋಂಕಾಲ್ ನಿವಾಸಿಯನ್ನು ಮನೆಯಿಂದ ಅಪಹರಿಸಿಕೊಂ ಡೊಯ್ದು ಗಂಭೀರ ಹಲ್ಲೆ ನಡೆಸಿ ಕೊಲೆಗೈದ ಪ್ರಕರಣದಲ್ಲಿ ಕಳೆದ ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮಂಗಲ್ಪಾಡಿ ಪೆರಿಂಗಡಿ ಪಳ್ಳಿ ಹೌಸ್ನ ಅಬ್ದುಲ್ ರುಮೀದ್

ಮಂಜೇಶ್ವರ: ಉದ್ಯಾವರ ಮಾಡದಲ್ಲಿರುವ ಶ್ರೀ ಅರಸುಕೃಪಾ ಜೈ ವೀರ ಮಾರುತಿ ವ್ಯಾಯಾಮ ಶಾಲೆಯಿಂದ ಕಾಣಿಕೆ ಹಣ ಕಳವಿಗೀ ಡಾದ ಪ್ರಕರಣದಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿರುವಾಗಲೇ ಇನ್ನೊಂದು ಕಳವು ಬಗ್ಗೆ ದೂರು ನೀಡಲಾಗಿದೆ. ಉದ್ಯಾವರ ಮಾಡ

ಕಾಸರಗೋಡು: ಶಾಲಾ ಮಕ್ಕಳನ್ನು ಕೊಂಡೊಯ್ಯುತ್ತಿದ್ದ ಆಟೋರಿಕ್ಷಾ ನಿಯಂತ್ರಣ ತಪ್ಪಿ ಮಗುಚಿದೆ ೭ ವಿದ್ಯಾರ್ಥಿಗಳು ಹಾಗೂ ಚಾಲಕ ಗಾಯಗೊಂಡಿದ್ದಾರೆ. ಇವರನ್ನು ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಿಗ್ಗೆ 9.45ರ ವೇಳೆ ಕಾಸರಗೋಡು ನಗರದ ಎಂ.ಜಿ ರಸ್ತೆಯ

ಕಾಸರಗೋಡು: ಮೈಲಾಟಿಯಲ್ಲಿ ಫಿನೋಯಿಲ್ ಮಾರಾಟ ಕೇಂದ್ರದ ಮರೆಯಲ್ಲಿ ಅನಧಿಕೃತವಾಗಿ ನಡೆಸಲಾ ಗುತ್ತಿದ್ದ ನಿಷೇದಿತ ಪಾನ್ ಮಸಾಲೆ ತಯಾರಿ ಘಟಕಕ್ಕೆ ಅಗತ್ಯದ ಆರ್ಥಿಕ ಬಂಡವಾಳ ಹೂಡಿದ ಆರೋಪಿಯನ್ನು ಮೇಲ್ಪರಂಬ ಎಸ್ಐ ಸುರೇಶ್ ಕುಮಾರ್ ನೇತೃತ್ವದ ಪೊಲೀಸರು

ಕುಂಬಳೆ: ಉಪ್ಪಳ ಬಳಿಯ ಸೋಂಕಾಲ್ ನಿವಾಸಿಯನ್ನು ಮನೆಯಿಂದ ಅಪಹರಿಸಿಕೊಂ ಡೊಯ್ದು ಗಂಭೀರ ಹಲ್ಲೆ ನಡೆಸಿ ಕೊಲೆಗೈದ ಪ್ರಕರಣದಲ್ಲಿ ಕಳೆದ ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮಂಗಲ್ಪಾಡಿ ಪೆರಿಂಗಡಿ ಪಳ್ಳಿ ಹೌಸ್ನ ಅಬ್ದುಲ್ ರುಮೀದ್

ಕಣ್ಣೂರು: ಅಂಜರಕಂಡಿ ಮೆಡಿಕಲ್ ಕಾಲೇಜಿನಲ್ಲಿ ದಂತ ವಿದ್ಯಾರ್ಥಿಯಾಗಿದ್ದ ನಿತಿನ್ರಾಜ್ ಆತ್ಮಹತ್ಯೆಗೈದ ಪ್ರಕರಣದಲ್ಲಿನ ಪ್ರಧಾನ ಆರೋಪಿಯಾದ ಡಾ. ಎಂ.ಕೆ. ರಾಮ್ ಸೆರೆಯಾಗಿದ್ದಾನೆ. ಕೊಡಗಿನ ರಹಸ್ಯ ಕೇಂದ್ರದಿಂದ ಈತನನ್ನು ಬಂಧಿಸ ಲಾಗಿದೆ. ಕ್ರೈಮ್ ಬ್ರಾಂಚ್ ತಂಡ ಡಾ|

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page