ಕಾಸರಗೋಡು: ಗೃಹಿಣಿಯನ್ನು ಇರಿದು ಕೊಲೆಗೈಯ್ಯಲೆತ್ನಿಸಿದ್ದು, ಈ ವೇಳೆ ಪುತ್ರಿಯೂ ಇರಿತದಿಂದ ಗಾಯ ಗೊಂಡಿದ್ದಾಳೆ. ಘಟನೆಯ ಬಳಿಕ ಬೇಕಲ ಪೊಲೀಸ್ ಠಾಣೆಯಲ್ಲಿ ಶರಣಾದ ಆರೋಪಿಗೆ ಹೃದಯಾಘಾತವುಂ ಟಾಗಿದ್ದು, ಈ ಹಿನ್ನೆಲೆಯಲ್ಲಿ ಆತನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಪಳ್ಳಿಕೆರೆ ಪಾಕಂ ಚೇರ್ಕಪ್ಪಾರ ಎಂಬಲ್ಲಿ ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ. ಚೇರ್ಕಪ್ಪಾರ ಮಞಂಗಾಡ್ ಅರ್ಚನ ನಿವಾಸ್ನ ಕೆ.ಎ. ಯಶೋಧ (67), ಪುತ್ರಿ ಶೈಜಿ ಮೋಳ್ (30) ಎಂಬಿವರು ಇರಿತದಿಂದ ಗಾಯಗೊಂಡಿದ್ದಾರೆ. ಇವರನ್ನು ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ದಾಖಲಿ ಸಲಾಗಿದೆ. …
Read more “ಪತ್ನಿಯನ್ನು ಇರಿದು ಕೊಲೆಗೈಯ್ಯಲೆತ್ನ ತಡೆಯಲೆತ್ನಿಸಿದ ಪುತ್ರಿಗೂ ಗಾಯ”
ಕಾಸರಗೋಡು: ಕೊಳವೆ ಬಾವಿ ತೋಡಲು ಪೈಪ್ ಇಳಿಸುತ್ತಿದ್ದ ಜೀಪು ಹಿಂದಕ್ಕೆ ಸಾಗಿ ಓರ್ವ ಕಾರ್ಮಿಕ ಮೃತಪಟ್ಟ ಘಟನೆ ಸಂಭವಿಸಿದೆ. ತಮಿಳುನಾಡಿನ ನಾಮಕ್ಕಲ್ ಸೀತಾರಾಮ ಪಾಳಯಂ ಮಾಂಕುಟ್ಟಿ ಪಾಳಯದ ರಾಜಗೋಪಾಲನ್ ಎಂಬವರ ಪುತ್ರ ಮುರಳಿ ರಾಜಗೋಪಾಲ್ (40) ಮೃತಪಟ್ಟ ವ್ಯಕ್ತಿ. ನಿನ್ನೆ ರಾತ್ರಿ 11 ಗಂಟೆ ವೇಳೆ ಚಿಟ್ಟಾರಿಕ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಮಣಾಟಿಕಲವಲ ಎಂಬಲ್ಲಿ ದುರ್ಘಟನೆ ಸಂಭವಿಸಿದೆ. ಕೊಳವೆಬಾವಿ ತೋಡಲಿರುವ ಪೈಪುಗಳನ್ನು ಜೀಪಿನಲ್ಲಿ ಸ್ಥಳಕ್ಕೆ ತಲುಪಿಸಲಾಗಿತ್ತು. ಇಳಿಜಾರು ಸ್ಥಳದಲ್ಲಿ ಜೀಪು ನಿಲ್ಲಿಸಿ ಪೈಪುಗಳನ್ನು ಇಳಿಸುತ್ತಿದ್ದ ವೇಳೆ ಹಿಂದಕ್ಕೆ …
Read more “ಕೊಳವೆ ಬಾವಿತೋಡಲಿರುವ ಪೈಪ್ ಇಳಿಸುತ್ತಿದ್ದ ವೇಳೆ ಜೀಪು ಹಿಂದಕ್ಕೆ ಚಲಿಸಿ ಓರ್ವ ಕಾರ್ಮಿಕ ಮೃತ್ಯು”

ಬದಿಯಡ್ಕ: ಜ್ವರ ಹಾಗೂ ನ್ಯುಮೋನಿಯ ಬಾಧಿಸಿ ಚಿಕಿತ್ಸೆಯಲ್ಲಿದ್ದ ಯುವತಿ ಮೃತಪಟ್ಟರು. ಕುಂಬ್ಡಾಜೆ ಮಲ್ಲಮೂಲೆ ನಿವಾಸಿಯೂ, ಬದಿಯಡ್ಕ ಚೆನ್ನಾರಕಟ್ಟೆಯ ಕ್ವಾರ್ಟರ್ಸ್ನಲ್ಲಿ ವಾಸಿಸುವ ರೋಹಿಣಿ (35) ಮೃತಪಟ್ಟ ದುರ್ದೈವಿ. ತೀವ್ರ ಜ್ವರ ಹಾಗೂ ಕೆಮ್ಮು ಅನುಭವಗೊಂಡ ಇವರು

ಉಪ್ಪಳ: ಮೂಡಂಬೈಲು ಬೆಜ್ಜ ದೈವಸ್ಥಾನ ಬಳಿ ನಿನ್ನೆ ಸಂಜೆ ಕೋಳಿ ಅಂಕದಲ್ಲಿ ನಿರತರಾಗಿದ್ದ 5 ಮಂದಿ ಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 1 ಕೋಳಿ ಹಾಗೂ 3000 ರೂ. ವಶಪಡಿಸಲಾಗಿದೆ. ಕುಂಬಳೆ ಶ್ರೀ

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ಕುಂಬಳೆ: ಮುಂಜಾನೆ ಹೊತ್ತಿನಲ್ಲಿ ರಸ್ತೆಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಕಂಡುಬಂದ ಯುವಕನನ್ನು ಪೊಲೀಸರು ತಪಾಸಣೆ ನಡೆಸಿದಾಗ ಮೊಬೈಲ್ ಕವರ್ನೊಳಗೆ ಬಚ್ಚಿಟ್ಟಿದ್ದ ಮಾದಕವಸ್ತು ಪತ್ತೆಯಾಗಿದೆ. ಈ ಸಂಬಂಧ ನಾರಾಯಣಮಂಗಲ ಶ್ರೀ ಚೀರುಂಬಾ ಭಗವತಿ ಕ್ಷೇತ್ರ ಬಳಿಯ ಕೆ.

ಬದಿಯಡ್ಕ: ಜ್ವರ ಹಾಗೂ ನ್ಯುಮೋನಿಯ ಬಾಧಿಸಿ ಚಿಕಿತ್ಸೆಯಲ್ಲಿದ್ದ ಯುವತಿ ಮೃತಪಟ್ಟರು. ಕುಂಬ್ಡಾಜೆ ಮಲ್ಲಮೂಲೆ ನಿವಾಸಿಯೂ, ಬದಿಯಡ್ಕ ಚೆನ್ನಾರಕಟ್ಟೆಯ ಕ್ವಾರ್ಟರ್ಸ್ನಲ್ಲಿ ವಾಸಿಸುವ ರೋಹಿಣಿ (35) ಮೃತಪಟ್ಟ ದುರ್ದೈವಿ. ತೀವ್ರ ಜ್ವರ ಹಾಗೂ ಕೆಮ್ಮು ಅನುಭವಗೊಂಡ ಇವರು

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page