
ಕಾಸರಗೋಡು: ರಾಜ್ಯದಲ್ಲಿ ಚಿನ್ನದ ಬೆಲೆಯಲ್ಲಿ ಇಂದು ಕೂಡಾ ಭಾರೀ ಹೆಚ್ಚಳ ಉಂಟಾಗಿದೆ. 22 ಕ್ಯಾರೆಟ್ ಚಿನ್ನಕ್ಕೆ ಇಂದು ಗ್ರಾಂಗೆ 460 ರೂಪಾಯಿಗಳ ಹೆಚ್ಚಳ ಉಂಟಾಗಿದೆ. ಇದರೊಂದಿಗೆ 1 ಗ್ರಾಂ ಚಿನ್ನಕ್ಕೆ 14,190 ರೂಪಾಯಿ ಹಾಗೂ 1 ಪವನ್ಗೆ 1,13,520 ರೂ.ಗೇರಿದೆ. ಅಂತಾರಾಷ್ಟ್ರೀಯ ಘರ್ಷಣೆ ಹೆಚ್ಚುತ್ತಿರುವುದರಿಂದ ಚಿನ್ನದ ಬೆಲೆಯಲ್ಲಿ ಇನ್ನೂ ಹೆಚ್ಚಳವಾಗುವ ಸೂಚನೆಯಿದೆ ಯೆಂದು ಹೇಳಲಾಗುತ್ತಿದೆ. ನಿನ್ನೆಯೂ ಚಿನ್ನದ ಬೆಲೆಯಲ್ಲಿ 3160 ರೂ. ಹೆಚ್ಚಳವಾಗಿ ಪವನ್ಗೆ 1,10,400 ರೂ. ಆಗಿತ್ತು. ನಿನ್ನೆ ಬೆಳಿಗ್ಗೆ ಹಾಗೂ ಮಧ್ಯಾಹ್ನ ಎರಡುಬಾರಿಯಾಗಿ ಬೆಲೆ …
ಎಡನೀರು: ಶುಕ್ರಿಯ ಬಸ್ ಮಾಲಕ, ಚೆಂಗಳ ಪಂಚಾಯತ್ ೩ನೇ ವಾರ್ಡ್ ಮುಸ್ಲಿಂ ಲೀಗ್ ಉಪಾ ಧ್ಯಕ್ಷ ಅಬ್ದುಲ್ಲ ಮಂಡಲಿಕ್ಕಾಡ್ (55) ನಿಧನ ಹೊಂದಿದರು. ಮುಹಿಯು ದ್ದೀನ್ ಜಮಾಯತ್ ಸಮಿತಿ ಉಪಾಧ್ಯಕ್ಷ, ನೆಲ್ಲಿಕಟ್ಟೆ ಟಾಸ್ಕ್ಕ್ಲಬ್ ಉಪಾಧ್ಯಕ್ಷ, ಬಸ್ ಓನರ್ಸ್ ಅಸೋಸಿಯೇಶನ್ ಸದಸ್ಯನಾಗಿ ಸಕ್ರಿಯರಾಗಿದ್ದರು. ಮೃತರು ಪತ್ನಿ ಸುರಯ್ಯಾಬಿ, ಮಕ್ಕಳಾದ ಅಶ್ರೀದ್, ಅನ್ಶೀದ್, ಅಸ್ನೀನ, ಅಸ್ಮಿನ, ಅಳಿಯ ಮಿರ್ಷಲ್, ಸೊಸೆ ಶಹಾನ, ಸಹೋದರರಾದ ಇಬ್ರಾಹಿಂ, ಅಲಿ, ಉಮ್ಮರ್, ಸಹೋದರಿಯರಾದ ನಬೀಸ, ಆಮಿನ, ಅಸ್ಮ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಓರ್ವ …

ಕಾಸರಗೋಡು: ಮೇಲ್ಪರಂಬ ಪೊಲೀಸ್ ಸ್ಟೇಶನ್ ವ್ಯಾಪ್ತಿಯ ಪೊಯಿನಾಚಿ, ಮಂಡಲಿಪ್ಪಾರದಲ್ಲಿ ಯುವಕನೋರ್ವ ನಿಗೂಢವಾದ ಸನ್ನಿವೇಶದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಹಚ್ಚಲಾಗಿದೆ. ಕೊಲೆಕೃತ್ಯವೆಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಪೊಲೀಸರು ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿದ್ದಾರೆ. ಚಟ್ಟಂಚಾಲ್ ಮಂಡಲಿಪ್ಪಾರದ ಅಬ್ದುಲ್ ರಹ್ಮಾನ್ರ

ಕಾಸರಗೋಡು: ಜೇನುತುಪ್ಪ ಸಂಗ್ರಹಿಸಲು ಬೃಹತ್ ಮರಕ್ಕೇರಿದ ಯುವಕ ಕೆಳಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ವೆಳ್ಳರಿಕುಂಡ್ ಪೊಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ ಕೊನ್ನಕ್ಕಾಡ್ ಕೋಟಚ್ಚೇರಿ ಉನ್ನತಿಯಲ್ಲಿ ವಾಸಿಸುತ್ತಿರುವ ಮೂಲತಃ ಕೊಡಗು ಜಿಲ್ಲೆಯ ತನ್ನಿಮಾಣಿ ಗ್ರಾಮದ ತಲಕಾವೇರಿ

ಕಾಸರಗೋಡು: ಕೂಡ್ಲು ನಿವಾಸಿಯೋರ್ವನನ್ನು ಕಾರಿನಲ್ಲಿ ಅಪಹರಿಸಿಅವರ ನಗ್ನ ಫೋಟೋ ತೆಗೆದು ಹಣ ನೀಡುವಂತೆ ಬೆದರಿಸಿ ಹಲ್ಲೆ ನಡೆಸಿರುವುದಾಗಿ ಆರೋಪಿ ಸಲಾಗಿದೆ. ಇದರಂತೆ ಕಾಸರಗೋಡು ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೂಡ್ಲು ಬಳ್ಳಿಮೊಗರು ಹೌಸ್ನ

ನೀರ್ಚಾಲು: ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಶ್ರಾವ್ಯ ಕೆ.ಎಸ್. ನೂತನ ವಿಶ್ವದಾಖಲೆಯೊಂದನ್ನು ನಿರ್ಮಿಸಿದ್ದಾಳೆ. ಕಣ್ಣಿಗೆ ಬಟ್ಟೆಕಟ್ಟಿಕೊಂಡು 5 ನಿಮಿಷ 8 ಸೆಕೆಂಡ್ಗಳಲ್ಲಿ 500 ಮೀಟರ್ ತನಕ

ಕಾಸರಗೋಡು: ಮೇಲ್ಪರಂಬ ಪೊಲೀಸ್ ಸ್ಟೇಶನ್ ವ್ಯಾಪ್ತಿಯ ಪೊಯಿನಾಚಿ, ಮಂಡಲಿಪ್ಪಾರದಲ್ಲಿ ಯುವಕನೋರ್ವ ನಿಗೂಢವಾದ ಸನ್ನಿವೇಶದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಹಚ್ಚಲಾಗಿದೆ. ಕೊಲೆಕೃತ್ಯವೆಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಪೊಲೀಸರು ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿದ್ದಾರೆ. ಚಟ್ಟಂಚಾಲ್ ಮಂಡಲಿಪ್ಪಾರದ ಅಬ್ದುಲ್ ರಹ್ಮಾನ್ರ

ತಿರುವನಂತಪುರ: ರಾಜ್ಯದಲ್ಲಿ ಮುಂದಿನ ಹತ್ತು ದಿನ ಅತೀ ತೀವ್ರ ಉಷ್ಣತೆ ಅನುಭವಕ್ಕೆ ಬರಲಿದೆ ಯೆಂದು ಹವಾಮಾನ ಇಲಾಖೆ ತಿಳಿಸಿದೆ. ಈ ದಿನಗಳಲ್ಲಿ ತೀವ್ರ ಮಳೆ ಸುರಿ ಯುವ ಸಾಧ್ಯತೆ ಇಲ್ಲ. ಇದರಿಂದ ಉಷ್ಣತೆ ಎಂದಿಗಿಂ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page