
ಕಾಸರಗೋಡು: ನಿನ್ನೆ ರಾತ್ರಿ ಸುರಿದ ಬೇಸಿಗೆ ಮಳೆಯಿಂದ ಪೆರಿಯ ಬಜಾರ್ ರಾಷ್ಟ್ರೀಯ ಹೆದ್ದಾರಿ ಸರ್ವಿಸ್ ರಸ್ತೆಯಲ್ಲಿ ನೀರು ತುಂಬಿಕೊಂಡಿದೆ. ರಾತ್ರಿ ೧೦.೩೦ರ ವೇಳೆ ಸುರಿಯತೊಡಗಿದ ಮಳೆ ಸುಮಾರು ೧೫ ನಿಮಿಷಗಳ ಕಾಲ ಮುಂದುವರಿದಿದೆ. ಇದೇ ವೇಳೆ ಬೇಸಿಗೆ ಮಳೆಗೆ ರಸ್ತೆಯಲ್ಲಿ ನೀರು ತುಂಬಿಕೊಂಡರೆ ಮಳೆಗಾಲದಲ್ಲಿ ಏನಾಗಿರಲಿದೆಯೆಂಬ ಬಗ್ಗೆ ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಎರಡೂ ಭಾಗಗಳಿಂದ ಹರಿದು ಬರುವ ಮಳೆ ನೀರು ಪೆರಿಯ ಬಜಾರ್ ರಾಷ್ಟ್ರೀಯ ಹೆದ್ದಾರಿಯ ಕೆಳ ಸೇತುವೆ ಸಮೀಪ ತುಂಬಿಕೊಳ್ಳುತ್ತಿದೆ. ಇಲ್ಲಿಂದ ಮಳೆ ನೀರು ಹರಿದುಹೋ …
Read more “ಬೇಸಿಗೆ ಮಳೆ : ಹಳ್ಳದಂತಾದ ಪೆರಿಯ ಹೆದ್ದಾರಿ ಸರ್ವಿಸ್ ರಸ್ತೆ”
ಕಾಸರಗೋಡು: ನಗರದಲ್ಲಿ ರಾತ್ರಿ ಕಾಲ ಆಟೋ ಚಾಲಕರಲ್ಲಿ ಕೆಲವರು ನೈತಿಕ ಪೊಲೀಸ್ಗಿರಿ ತೋರಿಸುತ್ತಿರುವು ದಾಗಿ ಬಿಎಂಎಸ್ ಆರೋಪಿಸಿದೆ. ರಾತ್ರಿ ಕಾಲದ ಗೂಂಡಾ ಪ್ರವೃತ್ತಿಯನ್ನು ಕೊನೆಗೊಳಿಸಬೇಕೆಂದು ಪೊಲೀಸರಲ್ಲಿ ಬಿಎಂಎಸ್ ಆಗ್ರಹಿಸಿದೆ. ಪೇಟೆಯಲ್ಲಿ ರಾತ್ರಿ ಕಾಲಗಳಲ್ಲಿ ಆಟೋ ನಿಲುಗಡೆ ಸ್ಥಳಗಳಲ್ಲಿ ನಿಲ್ಲಿಸುವ ಆಟೋ ರಿಕ್ಷಾಗಳ ಚಾಲಕರಲ್ಲಿ ಸ್ಟಾಂಡ್ನಿಂದ ಆಟೋ ವನ್ನು ತೆಗೆಯಬೇಕೆಂದು ಆಗ್ರಹಿಸುತ್ತಿ ರುವುದಾಗಿಯೂ, ತೆಗೆಯದಿದ್ದರೆ ಆಕ್ರಮಣ ನಡೆಸುವುದಾಗಿಯೂ ಬೆದರಿಕೆಯೊಡ್ಡುತ್ತಿರುವುದಾಗಿ ಬಿಎಂಎಸ್ ಸಭೆ ಆರೋಪಿಸಿದೆ. ಫೆಬ್ರವರಿ ೨೫ರಂದು ರಾತ್ರಿ ಕೆಎಸ್ಆರ್ಟಿಸಿ ಕಿಂಗ್ ಕೋಬ್ರಾ ಆಟೋ ಸ್ಟಾಂಡ್ನಲ್ಲಿ ಸ್ಥಿರವಾಗಿ ನಿಲುಗಡೆ ಮಾಡುವ …

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್ಫೋರ್ಸ್ಮೆಂಟ್ ತನಿಖೆ ಮುಂದುವರಿಸಬಹುದೆಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ. ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಅಪೀಲು ಸಲ್ಲಿಸಲು ಎರಡು ವಾರಗಳ ಸಮಯ ನೀಡಬೇಕೆಂಬ ಸಿಎಂಆರ್ಎಲ್ ಕಂಪೆನಿಯ ನ್ಯಾಯವಾದಿಯ

ಕುಂಬಳೆ: ನಿನ್ನೆ ರಾತ್ರಿ 11 ಗಂಟೆ ವೇಳೆ ಸಂಭವಿಸಿದ ಸಿಡಿಲಿನ ಆಘಾತದಿಂದ ಎರಡು ಮನೆಗಳಿಗೆ ಹಾನಿಯುಂಟಾ ಗಿದೆ. ನಾಯ್ಕಾಪು ರಾಮೇಶ್ವರನಗರದ ಶಕುಂತಲ, ಯಮುನ ಎಂಬಿವರ ಮನೆಗಳಿಗೆ ಸಿಡಿಲಿನ ಆಘಾತವುಂ ಟಾಗಿದೆ. ಮನೆಗಳ ವಿದ್ಯುತ್ ಮೈನ್ಸ್ವಿಚ್,

ಪೆರ್ಲ: ಏಕಾಂಗಿಯಾಗಿ ವಾಸಿಸುತ್ತಿದ್ದ ಯುವಕ ಮನೆಯೊಳಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಣಿಯಂಪಾರೆ ಬಳಿಯ ಮಂಜೊಟ್ಟಿ ಎಂಬಲ್ಲಿನ ದಿ| ದೇವಣ್ಣ ನಾಯ್ಕ್-ಲಲಿತ ದಂಪತಿಯ ಪುತ್ರ ಪ್ರವೀಣ (41) ಮೃತಪಟ್ಟ ವ್ಯಕ್ತಿ. ಕೂಲಿ ಕಾರ್ಮಿಕನಾದ ಇವರು ಅವಿವಾಹಿತನಾಗಿದ್ದಾರೆ.

ತಿರುವನಂತಪುರ: ಯುಡಿಎಫ್ ಸರಕಾರದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾಗಿರುವ ಭರವಸೆಗಳಲ್ಲೊಂದಾದ ಕೆಎಸ್ಆರ್ಟಿಸಿ ಬಸ್ಗಳಲ್ಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಕರ್ಯವನ್ನು ಕೆಎಸ್ಆರ್ಟಿಸಿಯ ಆರ್ಡಿನರಿ ಬಸ್ಗಳಲ್ಲಿ ಮಾತ್ರವಾಗಿ ಸೀಮಿತಗೊಳಿಸಲು ಸರಕಾರ ಮುಂದಾ ಗಿದೆ. ರಾಜ್ಯ ಸಚಿವ ಸಂಪುಟದ ಮುಂದಿನ

ಕುಂಬಳೆ: ನಿನ್ನೆ ರಾತ್ರಿ 11 ಗಂಟೆ ವೇಳೆ ಸಂಭವಿಸಿದ ಸಿಡಿಲಿನ ಆಘಾತದಿಂದ ಎರಡು ಮನೆಗಳಿಗೆ ಹಾನಿಯುಂಟಾ ಗಿದೆ. ನಾಯ್ಕಾಪು ರಾಮೇಶ್ವರನಗರದ ಶಕುಂತಲ, ಯಮುನ ಎಂಬಿವರ ಮನೆಗಳಿಗೆ ಸಿಡಿಲಿನ ಆಘಾತವುಂ ಟಾಗಿದೆ. ಮನೆಗಳ ವಿದ್ಯುತ್ ಮೈನ್ಸ್ವಿಚ್,

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್ಫೋರ್ಸ್ಮೆಂಟ್ ತನಿಖೆ ಮುಂದುವರಿಸಬಹುದೆಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ. ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಅಪೀಲು ಸಲ್ಲಿಸಲು ಎರಡು ವಾರಗಳ ಸಮಯ ನೀಡಬೇಕೆಂಬ ಸಿಎಂಆರ್ಎಲ್ ಕಂಪೆನಿಯ ನ್ಯಾಯವಾದಿಯ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page