
ಕೊಚ್ಚಿ: ತಾಯಿಯೊಂದಿಗೆ ನಡೆದು ಹೋಗುತ್ತಿದ್ದ ೪ರ ಹರೆಯದ ಮಗು ಇಲೆಕ್ಟ್ರಿಕ್ ಬೈಕ್ ಢಿಕ್ಕಿ ಹೊಡೆದು ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಮುಳಂಕಾಡ್- ಪೊನ್ನಾರಿಮಂಗಲ ಪಡನ್ನ ಎಂಬಲ್ಲಿನ ಧನೀಶ್ ಎಂಬವರ ಪುತ್ರಿ ಮೇಧ ಧನೀಶ್ ಮೃತಪಟ್ಟ ಮಗುವಾಗಿದೆ. ತಾಯಿ ಮಿಥುನ ಹಾಗೂ ನೆರೆಮನೆಯ ನಿವಾಸಿಯಾದ ರೇಖಾ ಎಂಬಿವರೊಂದಿಗೆ ಮಗು ನಡೆದು ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಬಂದ ಇಲೆಕ್ಟ್ರಿಕ್ ಬೈಕ್ ಅವರಿಗೆ ಢಿಕ್ಕಿ ಹೊಡೆದಿದೆ. ಇದರಿಂದ ಗಾಯಗೊಂಡ ಮೇಧ, ಮಿಥುನ ಹಾಗೂ ರೇಖಾರನ್ನು ಆಸ್ಪತ್ರೆಗೆ ತಲುಪಿಸಲಾಯಿತು. ತಲೆಗೆ ಗಂಭೀರ ಗಾಯಗೊಂಡ …
Read more “ತಾಯಿಯೊಂದಿಗೆ ನಡೆದು ಹೋಗುತ್ತಿದ್ದ ಮಗು ಬೈಕ್ ಢಿಕ್ಕಿ ಹೊಡೆದು ಮೃತ್ಯು”
ಮಂಜೇಶ್ವರ: ಪೊಸೋಟು ಹೊಳೆ ಕಸದ ತೊಟ್ಟಿಯಾಗಿ ಮಾರ್ಪಡುತ್ತಿದ್ದು, ಸಾರ್ವಜನಿಕರ ಆರೋಗ್ಯದ ಮೇಲೆ ತೀವ್ರ ಆತಂಕ ಮೂಡಿಸಿದೆ. ಜನಸಂದಣಿ ಇಲ್ಲದ ಸಮಯ ನೋಡಿ ಸೆಪ್ಟಿಕ್ ಟ್ಯಾಂಕ್ಗಳಿAದ ಸಂಗ್ರಹಿಸಿದ ತ್ಯಾಜ್ಯವನ್ನು ಟ್ಯಾಂಕರ್ಗಳ ಮೂಲಕ ತಂದು ನೇರವಾಗಿ ಹೊಳೆಗೆ ಸುರಿಯಲಾಗುತ್ತಿದೆ ಎಂಬ ಗಂಭೀರ ದೂರುಗಳು ಕೇಳಿಬಂದಿವೆ.ಕೇವಲ ಮಲತ್ಯಾಜ್ಯ ಮಾತ್ರವಲ್ಲದೆ, ಕೋಳಿ ಮತ್ತು ದನದ ಮಾಂಸ ತ್ಯಾಜ್ಯಗಳನ್ನು ಕೂಡ ಇಲ್ಲಿ ಎಸೆಯಲಾಗುತ್ತಿದೆ. ಇದರಿಂದಾಗಿ ಇಡೀ ಪರಿಸರ ದುರ್ನಾತದಿಂದ ಕೂಡಿದ್ದು, ಈ ಭಾಗದ ಸುಮಾರು 60ಕ್ಕೂ ಹೆಚ್ಚು ಕುಟುಂಬಗಳು ಸಾಂಕ್ರಾಮಿಕ ರೋಗ ಭೀತಿಯನ್ನು ಎದುರಿಸುತ್ತಿದ್ದಾರೆ. …
Read more “ಮಲತ್ಯಾಜ್ಯ ತಂದು ಹೊಳೆಗೆ: ಪೊಸೋಟು ಹೊಳೆಯ ನೀರು ಮಲಿನ; ಆರೋಗ್ಯ ಸಮಸ್ಯೆ ಭೀತಿ”





ಕಾಸರಗೋಡು: ಮೊಟ್ಟೆ ಮಾರಾ ಟದ ಮರೆಯಲ್ಲಿ ಮಾದಕ ಪದಾರ್ಥ ಮಾರಾಟ ನಡೆಸಿದ ಯುವಕ ಸೆರೆಯಾಗಿ ದ್ದಾನೆ. ನೀಲೇಶ್ವರ ಚಿರಪ್ಪುರ ನಿವಾಸಿ ಅಮೀರ್ (೪೦) ಸೆರೆಯಾದ ವ್ಯಕ್ತಿ. ರಹಸ್ಯ ಮಾಹಿತಿ ಲಭಿಸಿದ ಹಿನ್ನೆಲೆ ಯಲ್ಲಿ ನೀಲೇಶ್ವರ

ಉಪ್ಪಳ: ಬಿರುವೆರ್ ಕುಡ್ಲ ಮಂಜೇಶ್ವರ ತಾಲೂಕು ಘಟಕದ ಸದಸ್ಯ ಐತಪ್ಪ ಪೂಜಾರಿ ದೇರಂಬಳ ಇವರ ಪುತ್ರಿ ಸುಶ್ಮಿತಾ ಸೋಮವಾರ ಜೋಡುಕಲ್ಲುನಿಂದ ಸಹೋದರಿಯ ಜೊತೆ ಮನೆಗೆ ನಡೆದು ಹೋಗುತ್ತಿದ್ದ ವೇಳೆ ತಾತ್ಕಾಲಿಕ ಕಂಗಿನ ಸೇತುವೆ ಯಿಂದ

ತಿರುವನಂತಪುರ: ರಾಜ್ಯ ಸರಕಾರದ 100 ದಿನ ಕ್ರಿಯಾ ಯೋಜನೆಯಾದ ಸಮಗ್ರ 2026 ಮುಖ್ಯಮಂತ್ರಿ ವಿ.ಡಿ. ಸತೀಶನ್ ನಾಳೆ ಉದ್ಘಾಟಿಸುವರು. 15,೦೦೦ ಫಲಾನುಭವಿಗಳಿಗೆ 100 ಕೋಟಿ ರೂ.ಗೂ ಮಿಕ್ಕಿದ ಸಾಲ ಇದೇ ವೇಳೆ ಮುಖ್ಯಮಂತ್ರಿ ವಿತರಿಸುವರು

ಬದಿಯಡ್ಕ: ಪಳ್ಳತ್ತಡ್ಕ ಕೋರಿ ಕ್ಕಾರು ನಿವಾಸಿ ಕುಂಞಿರಾಮ ಬೆಳ್ಚಪ್ಪಾಡ (72) ನಿಧನ ಹೊಂದಿದರು. ಮೃತರು ಪತ್ನಿ ಯಶೋಧ, ಮಕ್ಕಳಾದ ಸತೀಶ, ಸುಜಾತ, ಧನ್ಯ, ಸೊಸೆ ಶಶಿಕಲ, ಅಳಿಯಂದಿರಾದ ಪೀತಾಂಭರನ್, ಸಂತು, ಸಹೋದರಿಯ ರಾದ ಶಾರದ,

ಕಾಸರಗೋಡು: ಮೊಟ್ಟೆ ಮಾರಾ ಟದ ಮರೆಯಲ್ಲಿ ಮಾದಕ ಪದಾರ್ಥ ಮಾರಾಟ ನಡೆಸಿದ ಯುವಕ ಸೆರೆಯಾಗಿ ದ್ದಾನೆ. ನೀಲೇಶ್ವರ ಚಿರಪ್ಪುರ ನಿವಾಸಿ ಅಮೀರ್ (೪೦) ಸೆರೆಯಾದ ವ್ಯಕ್ತಿ. ರಹಸ್ಯ ಮಾಹಿತಿ ಲಭಿಸಿದ ಹಿನ್ನೆಲೆ ಯಲ್ಲಿ ನೀಲೇಶ್ವರ

ಕಣ್ಣೂರು: ಅಂಜರಕಂಡಿ ಮೆಡಿಕಲ್ ಕಾಲೇಜಿನಲ್ಲಿ ದಂತ ವಿದ್ಯಾರ್ಥಿಯಾಗಿದ್ದ ನಿತಿನ್ರಾಜ್ ಆತ್ಮಹತ್ಯೆಗೈದ ಪ್ರಕರಣದಲ್ಲಿನ ಪ್ರಧಾನ ಆರೋಪಿಯಾದ ಡಾ. ಎಂ.ಕೆ. ರಾಮ್ ಸೆರೆಯಾಗಿದ್ದಾನೆ. ಕೊಡಗಿನ ರಹಸ್ಯ ಕೇಂದ್ರದಿಂದ ಈತನನ್ನು ಬಂಧಿಸ ಲಾಗಿದೆ. ಕ್ರೈಮ್ ಬ್ರಾಂಚ್ ತಂಡ ಡಾ|

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page