
ಕಾಸರಗೋಡು: ಲಯನ್ಸ್ ಡಿಸ್ಟ್ರಿಕ್ಟ್ 318 ಇ ಇದರ ಆಶ್ರಯದಲ್ಲಿ ರಿವ್ಯೂ ಆಂಡ್ ರೈಸ್ ಎಂಬ ಕಾರ್ಯಕ್ರಮ ಕಣ್ಣೂರು ಹೋಟೆಲ್ ಗ್ರಾಂಡ್ ಬಿನಾಲೆಯಲ್ಲಿ ಜರಗಿತು. ಕಾಸರಗೋಡು, ಕಣ್ಣೂರು, ಕಲ್ಲಿಕೋಟೆ, ವಯನಾಡ್, ಮಾಹಿ ಎಂಬೀ ಜಿಲ್ಲೆಗಳಿಂದಿರುವ 170 ಕ್ಲಬ್ಗಳ ಪದಾಧಿಕಾರಿಗಳು ಭಾಗವಹಿ ಸಿದರು. ಕೇರಳ ಲಯನ್ಸ್ ಮಲ್ಟಿಪಲ್ ಕೌನ್ಸಿಲ್ ಕಾರ್ಯದರ್ಶಿ ಜೇಮ್ಸ್ ವಳಪ್ಪಿಲ್ ಪ್ರಧಾನ ಭಾಷಣ ಮಾಡಿ 2027ರಲ್ಲಿ ಮಿಷನ್ 1.5 ಮಿಲಿಯನ್ ಮೂಲಕ ಲಯನ್ಸ್ ಇಂಟರ್ ನ್ಯಾಶನಲ್ನ ಸೇವಾ ಕರಗಳನ್ನು 15 ಲಕ್ಷಕ್ಕೆ ತಲುಪಿಸಲಾಗುವುದೆಂದು ತಿಳಿಸಿದರು. ಲಯನ್ಸ್ ಡಿಸ್ಟ್ರಿಕ್ಟ್ …
Read more “ಜಾಗತಿಕ ಸೇವಾರಂಗದಲ್ಲಿ ಲಯನ್ಸ್ ಕಾರ್ಯಕರ್ತರು 15 ಲಕ್ಷಕ್ಕೇರುವ ನಿರೀಕ್ಷೆ”
ತಿರುವನಂತಪುರ: ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣದ ಕಾವು ಇಂದು ಬೆಳಿಗ್ಗೆ ವಿಧಾನಸಭೆಯಲ್ಲೂ ಭುಗಿಲೆದ್ದಿತು. ಇದರ ಹೆಸರಲ್ಲಿ ಆಡಳಿತ ಮತ್ತು ವಿರೋಧಪಕ್ಷಗಳ ನಡುವೆ ಭಾರೀ ವಾಗ್ವಾದ ಹಾಗೂ ಸದ್ದುಗದ್ದಲದ ವಾತಾವರಣ ನಿರ್ಮಾಣಗೊಂಡಿದ್ದು, ಇದರಿಂದ ಸದನದ ಇಂದಿನ ಕಾರ್ಯಕಲಾಪಗಳನ್ನು ನಡೆಸಲು ಸಾಧ್ಯವಾಗದೆ ವಿಧಾನಸಭಾ ಅಧ್ಯಕ್ಷರು ಅಲ್ಲಿಗೇ ಕೊನೆಗೊಳಿಸಿದರು. ವಿಧಾನಸಭಾ ಅಧಿವೇಶನ ಇಂದು ಬೆಳಿಗ್ಗೆ ಆರಂಭಗೊಂಡಾಗಲೇ ಫಲಕ ಗಳನ್ನು ಹಿಡಿದುಕೊಂಡು ಸದನಕ್ಕೆ ಆಗಮಿಸಿದ ವಿಪಕ್ಷಗಳ ಶಾಸಕರು ಶಬರಿಮಲೆ ಚಿನ್ನ ಕಳವು ವಿಷಯಕ್ಕೆ ಸಂಬಂಧಿಸಿ ಪ್ರತಿಭಟನೆ ಆರಂಭಿಸಿದರು. ಇದೇ ಸಂದರ್ಭದಲ್ಲಿ ಮುಜರಾಯಿ …
Read more “ಶಬರಿಮಲೆ ಚಿನ್ನ ಕಳವು: ವಿಧಾನಸಭೆಯಲ್ಲಿ ಆಡಳಿತ-ವಿರೋಧ ಪಕ್ಷಗಳ ಮಧ್ಯೆ ವಾಗ್ವಾದ”





ಮಂಜೇಶ್ವರ: ಇಡೀ ನಾಡನ್ನೇ ಬೆಚ್ಚಿ ಬೀಳಿಸಿದ ಕುಖ್ಯಾತ ದರೋಡೆಕೋರ ರಿಪ್ಪರ್ ಚಂದ್ರನ್ಗೆ ಗಲ್ಲು ಶಿಕ್ಷೆ ಲಭಿಸಿದ ಪ್ರಕರಣದಲ್ಲಿ ನೇರ ಸಾಕ್ಷಿಯಾಗಿದ್ದ ವ್ಯಕ್ತಿ ಮನೆಯೊಳಗೆ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಂಜೇಶ್ವರ ವಾಮಂಜೂರು ಚೆಕ್ಪೋಸ್ಟ್ ಶ್ರೀ ಶಾಸ್ತಾವೇಶ್ವರ

ಉಪ್ಪಳ: ಸಮುದ್ರ ವೀಕ್ಷಿಸಲು ತಲುಪಿದ ವೇಳೆ ಬಲವಾದ ಅಲೆಯಲ್ಲಿ ಸಿಲುಕಿ ನಾಪತ್ತೆಯಾದ ಯುವಕನ ಪತ್ತೆಗಾಗಿ ಶೋಧ ಮುಂದುವರಿಯುತ್ತಿದೆ. ಮಂಜೇಶ್ವರ ಚೌಕಿ ನಿವಾಸಿ ಉಮರುಲ್ ಫಾರೂಕ್ ಎಂಬವರ ಪುತ್ರ ಮೊಹಮ್ಮದ್ ಸೈನುಲ್ ಆಬಿದ್ (18) ಎಂಬಾತನಿಗಾಗಿ

ಕುಂಬಳೆ: ಕೊಪಾಡಿ ಕಡಪ್ಪುರದಲ್ಲಿ ಡಿವೈಎಫ್ಐ ಕಾರ್ಯಕರ್ತನಿಗೆ ಬಿಯರ್ ಬಾಟ್ಲಿಯಿಂದ ತಲೆಗೆ ಹೊಡೆದು ಗಾಯಗೊಳಿಸಿದ ಘಟನೆ ನಡೆದಿದೆ. ಗಾಯಗೊಂಡ ಕೊಯಿಪ್ಪಾಡಿಯ ನಿಸಾಮ್ (28)ರನ್ನು ಜಿಲ್ಲಾ ಸಹಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ನಿನ್ನೆ ಸಂಜೆ ಘಟನೆ ನಡೆದಿದೆ. ಬಿಜೆಪಿ

ಕುಂಬಳೆ: ಕಳತ್ತೂರಿನಲ್ಲಿ ಮಹಿಳೆಯೊಬ್ಬರು ಮನೆಯೊಳಗೆ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಳತ್ತೂರು ಅಮೆರಿಕ ರೋಡ್ನ ಅಬೂಬಕ್ಕರ್ ಎಂಬವರ ಪತ್ನಿ ಆಮಿನ (70) ಮೃತಪಟ್ಟವರಾಗಿದ್ದಾರೆ. ಸಿಮೆಂಟ್ನ ಶೀಟ್ ಹೊದಿಸಿದ ಪುಟ್ಟ ಮನೆಯಲ್ಲಿ ಆಮಿನ ವಾಸಿಸುತ್ತಿದ್ದರು. ನಿನ್ನೆ ಬೆಳಿಗ್ಗೆ

ಮಂಜೇಶ್ವರ: ಇಡೀ ನಾಡನ್ನೇ ಬೆಚ್ಚಿ ಬೀಳಿಸಿದ ಕುಖ್ಯಾತ ದರೋಡೆಕೋರ ರಿಪ್ಪರ್ ಚಂದ್ರನ್ಗೆ ಗಲ್ಲು ಶಿಕ್ಷೆ ಲಭಿಸಿದ ಪ್ರಕರಣದಲ್ಲಿ ನೇರ ಸಾಕ್ಷಿಯಾಗಿದ್ದ ವ್ಯಕ್ತಿ ಮನೆಯೊಳಗೆ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಂಜೇಶ್ವರ ವಾಮಂಜೂರು ಚೆಕ್ಪೋಸ್ಟ್ ಶ್ರೀ ಶಾಸ್ತಾವೇಶ್ವರ

ತಿರುವನಂತಪುರ: ರಾಜ್ಯದಲ್ಲಿ ಮುಂದಿನ ಹತ್ತು ದಿನ ಅತೀ ತೀವ್ರ ಉಷ್ಣತೆ ಅನುಭವಕ್ಕೆ ಬರಲಿದೆ ಯೆಂದು ಹವಾಮಾನ ಇಲಾಖೆ ತಿಳಿಸಿದೆ. ಈ ದಿನಗಳಲ್ಲಿ ತೀವ್ರ ಮಳೆ ಸುರಿ ಯುವ ಸಾಧ್ಯತೆ ಇಲ್ಲ. ಇದರಿಂದ ಉಷ್ಣತೆ ಎಂದಿಗಿಂ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page