
ಬೆಳ್ಳೂರು: ಅಡ್ವಳ ಕಾನ ನಿವಾಸಿ ಅಡ್ವಳಬೀಡು ಪುಷ್ಪಾ ಕುಮಾರಿ (45) ನಿನ್ನೆ ನಿಧನಹೊಂದಿದರು. ಕಜಮುಂಡ ಬಾಲಕೃಷ್ಣ ಬಲ್ಲಾಳ್-ಸುಶೀಲಮ್ಮ ದಂಪತಿ ಪುತ್ರಿಯಾಗಿದ್ದಾರೆ. ಅಸೌಖ್ಯ ತಗಲಿ ಚಿಕಿತ್ಸೆಯಲ್ಲಿದ್ದರು. ಇವರ ಪತಿ ಮಧುಸೂದನ ಬಲ್ಲಾಳ್ ಈ ಹಿಂದೆ ನಿಧನಹೊಂದಿದ್ದಾರೆ. ಮೃತರು ತಂದೆ, ತಾಯಿ, ಮಕ್ಕಳಾದ ನಿಶಾಂತ್, ನಿತೇಶ್, ಸಹೋದರರಾದ ಎ.ಬಿ. ಬಾಲ ಗೋಪಾಲ ಬಲ್ಲಾಳ್, ಎ.ಬಿ. ದಿವಾಕರ ಬಲ್ಲಾಳ್ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ಕಾಸರಗೋಡು: ಕಾರು ಢಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ದಾರುಣ ಘಟನೆ ಚಿತ್ತಾರಿಯಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಮಲಪ್ಪುರಂ ಒಳುಕ್ಕೂರು ಪಲಿತ್ತಲ ಎಂಬಲ್ಲಿನ ಶಂಕರನ್ರ ಪುತ್ರ ಪಿ. ಅಖಿಲೇಶ್ (38) ಮೃತಪಟ್ಟ ವ್ಯಕ್ತಿ. ಘಟನೆಗೆ ಸಂಬಂಧಿಸಿ ಕಾರು ಚಲಾಯಿಸಿದ ಕಾಞಂಗಾಡ್ ಅಲಾಮಿಪಳ್ಳಿಯ ಎಚ್. ಉಲ್ಲಾಸ್ ಎಂಬಾತನನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ರಾತ್ರಿ ೧೧.೩೦ರ ವೇಳೆ ಕಾಸರಗೋಡು ಭಾಗದಿಂದ ಅಪರಿಮಿತ ವೇಗದಲ್ಲಿ ಬಂದ ಕಾರು ಅಖಿಲೇಶ್ ಚಲಾಯಿಸುತ್ತಿದ್ದ ಬೈಕ್ಗೆ ಢಿಕ್ಕಿ ಹೊಡೆದಿದೆ. ಗಂಭೀರಗಾ ಯಗೊಂಡ ಅಖಿಲೇಶ್ರನ್ನು ಸ್ಥಳೀಯರು …

ಕಾಸರಗೋಡು: ರಾಜ್ಯದಲ್ಲಿ ವಿವಿಧ ರೀತಿಯ ಸಾಂಕ್ರಾಮಿಕ ರೋಗಗಳು ವ್ಯಾಪಕಗೊಂಡ ಬಗ್ಗೆ ವರದಿಯಾಗುತ್ತಿರುವ ಮಧ್ಯೆಯೇ ಕಾಸರಗೋಡಿನ ವಿವಿಧೆಡೆ ರೋಗ ಹರಡುವ ಭೀತಿ ಹುಟ್ಟಿಕೊಂಡಿದೆ. ಮಳೆಗಾಲ ಆರಂಭಗೊಂಡೊಡನೆ ಆಹಾರ ವಸ್ತುಗಳನ್ನು ಮಾರಾಟ ನಡೆಸುವ ಸಂಸ್ಥೆಗಳಲ್ಲ್ಲಿ ನೊಣಗಳ ಹಾವಳಿ

ಮುಳ್ಳೇರಿಯ: ಅಡೂರು ಪಾಂಡಿಯಲ್ಲಿ ಪ್ಲಸ್ಟು ವಿದ್ಯಾರ್ಥಿ ನೇಣು ಬಿಗಿದು ಸಾವಿಗೀಡಾದ ಘಟನೆ ಯಿಂದ ನಾಡಿನಲ್ಲಿ ಶೋಕಸಾಗರ ಸೃಷ್ಟಿಸಿದೆ. ಪಾಂಡಿ ಬಳಿಯ ಬೆಳ್ಳಚ್ಚೇರಿ ನಿವಾಸಿ ಶಶಿ ಎಂಬವರ ಪುತ್ರ ಗೋಕುಲ್ (17) ಮೃತಪಟ್ಟ ಬಾಲಕನಾಗಿದ್ದಾನೆ. ಈತ

ಕಾಸರಗೋಡು: ಪುಲ್ಲೂರು ಪೆರಿಯ ಪಂಚಾಯತ್ನ ಕುಣಿಯದಲ್ಲಿ ಬೀದಿ ನಾಯಿಗಳ ಉಪಟಳ ತೀವ್ರಗೊಂಡಿದೆ ಎಂದು ದೂರಲಾಗಿದೆ. ಶಾಲೆ, ಮದ್ರಸ ವಿದ್ಯಾರ್ಥಿಗಳು ಭೀತಿಯೊಂದಿಗೆ ಪ್ರಯಾಣಿಸುತ್ತಿದ್ದಾರೆ. ಈ ಮಧ್ಯೆ ಪುಣಿಯ ತೆಕ್ಕೇಕುನ್ನ ನಾಸರ್ರ ಮನೆಯಂಗಳದಲ್ಲಿ ಕೋಳಿಗೂಡನ್ನು ಹಾನಿಗೊಳಿಸಿದ ಬೀದಿನಾಯಿಗಳ

ಕೊಲ್ಲಂ: ವಾಮಾಚಾರದ ಮರೆಯಲ್ಲಿ 15ರ ಹರೆಯದ ಬಾಲಕಿಯನ್ನು ದೌರ್ಜನ್ಯಗೈಯ್ಯಲು ಯತ್ನಿಸಿದ ಪ್ರಕರಣದಲ್ಲಿ ಬಿಜೆಪಿ ಸ್ಥಳೀಯ ಮುಖಂಡನಾದ ಅರ್ಚಕ ಸೆರೆಯಾಗಿದ್ದಾನೆ. ಕೊಲ್ಲಂ ಈಸ್ಟ್ ಜಿಲ್ಲಾ ಸಮಿತಿ ಸದಸ್ಯ ಬಿಜು (50) ಸೆರೆಯಾದ ವ್ಯಕ್ತಿ. ಅಡೂರು ನೆಲ್ಲುಮುಳ್

ಕಾಸರಗೋಡು: ರಾಜ್ಯದಲ್ಲಿ ವಿವಿಧ ರೀತಿಯ ಸಾಂಕ್ರಾಮಿಕ ರೋಗಗಳು ವ್ಯಾಪಕಗೊಂಡ ಬಗ್ಗೆ ವರದಿಯಾಗುತ್ತಿರುವ ಮಧ್ಯೆಯೇ ಕಾಸರಗೋಡಿನ ವಿವಿಧೆಡೆ ರೋಗ ಹರಡುವ ಭೀತಿ ಹುಟ್ಟಿಕೊಂಡಿದೆ. ಮಳೆಗಾಲ ಆರಂಭಗೊಂಡೊಡನೆ ಆಹಾರ ವಸ್ತುಗಳನ್ನು ಮಾರಾಟ ನಡೆಸುವ ಸಂಸ್ಥೆಗಳಲ್ಲ್ಲಿ ನೊಣಗಳ ಹಾವಳಿ

ಕೊಚ್ಚಿ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರ ಪುತ್ರಿ ಹಾಗೂ ಎಕ್ಸಾಲೋಜಿಕಲ್ ಎಂಬ ಸಂಸ್ಥೆಯ ಮಾಲಕಿಯಾಗಿರುವ ವೀಣಾ ವಿಜಯನ್ ಈ ಪ್ರಕರಣದ ವಿಚಾರಣೆಗಾಗಿ ಇಂದು ಬೆಳಿಗ್ಗೆ ಕೊಚ್ಚಿಯಲ್ಲಿರುವ ಡೈರೆಕ್ಟರ್ ಆಫ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page