
ಕಾಸರಗೋಡು: ಕಾಸರಗೋಡು ನಗರಸಭೆ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರ ಕಾನೂನು ವಿರುದ್ಧ ನಿಲುವನ್ನು ತನ್ನ ಜಾಯಮಾನ ಮಾಡಿಕೊಂಡಿರುವುದಾಗಿ ಬಿಜೆಪಿ ಸದಸ್ಯರು ಕೌನ್ಸಿಲ್ ಸಭೆಯಲ್ಲಿ ಆರೋಪಿಸಿದರು. ನಗರಸಭಾ ಅಧ್ಯಕ್ಷೆಯ ಈ ರೀತಿಯ ನಿಲುವುಗಳನ್ನು ಪ್ರತಿಭಟಿಸಿ ಬಿಜೆಪಿ ಸದಸ್ಯರು ಸಭೆಯಲ್ಲಿ ಎದ್ದು ನಿಂತು ಪ್ರತಿಭಟಿಸಿದರು. ಕಾಸರಗೋಡು ಹೊಸ ಬಸ್ ನಿಲ್ದಾಣದ ನಗರಸಭಾ ಕಟ್ಟಡ ಬಾಡಿಗೆಗೆ ಪಡೆದ ರಿಶಾದ್ ಕೆ.ಎಂ. ಎಂಬ ವ್ಯಕ್ತಿ ನಗರಸಭೆಯ ಅರಿವು, ಅನುವಾದ ಇಲ್ಲದೆ ಕಟ್ಟಡದ ಮುಂಭಾಗದಲ್ಲಿ ನಡೆಸಿದ ಅನಧಿಕೃತ ನಿರ್ಮಾಣವನ್ನು ಮುರಿದು ತೆಗೆಯಲಿರುವ ನಗರಸಭೆ ಕಾರ್ಯದರ್ಶಿಯ …
Read more “ಅನಧಿಕೃತ ನಿರ್ಮಾಣ: ಕಾಸರಗೋಡು ನಗರಸಭಾ ಅಧ್ಯಕ್ಷೆ ಕಾನೂನು ವಿರುದ್ಧರೊಂದಿಗೆ -ಬಿಜೆಪಿ ಆರೋಪ”
ಕಾಸರಗೋಡು: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದ ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ಇದರಂತೆ ಮಂಜೇಶ್ವರ ಠಾಣೆಯ ನೂತನ ಇನ್ಸ್ಪೆಕ್ಟರ್ ಆಗಿ ಜಿಜೀಶ್ರನ್ನು ನೇಮಿಸಲಾಗಿದೆ. ಇಲ್ಲಿಂದ ಪಿ.ಅಜಿತ್ ಕುಮಾರ್ರನ್ನು ತಳಿಪರಂಬಕ್ಕೆ ವರ್ಗಾಯಿಸ ಲಾಗಿದೆ. ಕುಂಬಳೆ ಕರಾವಳಿ ಠಾಣೆಯಿಂದ ಕೆ.ಆರ್. ಅನೂಪ್ರನ್ನು ಬದಿಯಡ್ಕಕ್ಕೆ, ಕಲ್ಲಿಕೋಟೆಯಿಂದ ಬೈಜು ಕೆ ಜೋಸ್ರನ್ನು ಕುಂಬಳೆಗೆ ವರ್ಗಾಯಿಸಲಾಗಿದೆ. ಶಿವನ್ ಚೋಡತ್ತ್ತ್ ಅವರನ್ನು ಹೊಸದುರ್ಗಕ್ಕೆ, ಎಂ.ಪಿ. ವಿನೀಶ್ರನ್ನು ವಿದ್ಯಾನಗರಕ್ಕೆ , ಕೆ.ಪಿ. ವಿನೋದ್ ರನ್ನು ಬೇಡಗಕ್ಕೆ ಸಿ. ಶಾಜುರನ್ನು ಅಂಬಲತ್ತರಕ್ಕೆ, ಉಮೇಶ್ರನ್ನು ಚಿಟ್ಟಾರಿಕ್ಕಲ್ಗೆ, ಎಂ.ವಿ. ಶಿಜುರನ್ನು …
Read more “ವಿಧಾನಸಭಾ ಚುನಾವಣೆ: ಜಿಲ್ಲೆಯ ಪೊಲೀಸ್ ಇನ್ಸ್ಪೆಕ್ಟರ್ಗಳ ಸಾಮೂಹಿಕ ವರ್ಗಾವಣೆ”

ಕಾಸರಗೋಡು: ಗಂಟಲಲ್ಲಿ ಎದೆಹಾಲು ಸಿಲುಕಿರುವುದಾಗಿ ಶಂಕಿಸಲಾಗುತ್ತಿರುವ ಮೂರು ತಿಂಗಳ ಗಂಡು ಮಗು ಸಾವನ್ನಪ್ಪಿದ ಘಟನೆ ನಡೆದಿದೆ. ನಗರದ ನೆಲ್ಲಿಕುಂಜೆ ಕಸಬಾ ತಾಯಲ್ ಹೌಸ್ನ ಶಾಜಹಾನ್-ಆಯಿಷಾ ದಂಪತಿ ಪುತ್ರ ತ್ವಾಹಾ ಅಬ್ದುಲ್ಲ ಸಾವನ್ನಪ್ಪಿದ ಮಗು. ಈ

ಬದಿಯಡ್ಕ: ಮಾರ್ಪನಡ್ಕದಲ್ಲಿ ಯುವಕನನ್ನು ಇರಿದು ಕೊಲೆಗೈಯ್ಯಲು ಬಳಸಿದ ಚಾಕುವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ನಿನ್ನೆ ಆರೋಪಿಗಳನ್ನು ಸೇರಿಸಿಕೊಂಡು ಕರ್ನಾಟಕದ ಪುತ್ತೂರು ಬಳಿಯ ಇರ್ದೆ ಹೊಳೆಯಲ್ಲಿ ನಡೆಸಿದ ಶೋಧ ವೇಳೆ ಚಾಕು ಪತ್ತೆಯಾಗಿದೆ. ಬದಿಯಡ್ಕ ಪೊಲೀಸ್ ಇನ್ಸ್ಪೆಕ್ಟರ್

ಹೊಸದುರ್ಗ: ಸ್ವಲ್ಪ ಸಮಯದ ವಿರಾಮದ ಬಳಿಕ ಮಡಿಕೈ ಪಂಚಾಯತ್ನ ವೆಳ್ಳುಡದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದೆ. ಹಟ್ಟಿಗೆ ನುಗ್ಗಿದ ಚಿರತೆ ಕರುವನ್ನು ಕಚ್ಚಿಕೊಂಡು ಹೋಗಿ ಕೊಂದುತಿಂದಿದೆ. ಮಡಿಕೈ ಪಂಚಾಯತ್ನ ಹೈನುಗಾರ ಸುರೇಶ್ರ ಹಟ್ಟಿಯಿಂದ ಚಿರತೆ ಕರುವನ್ನು ಕಚ್ಚಿಕೊಂಡು

ತಿರುವನಂತಪುರ: ಕೇರಳದ ೧೬ನೇ ವಿಧಾನಸಭೆಯ ಮೊದಲ ಅಧಿವೇಶನ ನಾಳೆ ಆರಂಭಗೊಳ್ಳಲಿ ರುವಂತೆಯೇ ಯುಡಿಎಫ್ ಬೆಂಬಲಿತ ಅಭ್ಯರ್ಥಿ ಯಾಗಿ ಗೆಲುವು ಸಾಧಿಸಿದ ಹಿರಿಯ ರಾಜಕಾರಣಿ ಜಿ. ಸುಧಾಕ ರನ್ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣವಚನ

ಕಾಸರಗೋಡು: ಗಂಟಲಲ್ಲಿ ಎದೆಹಾಲು ಸಿಲುಕಿರುವುದಾಗಿ ಶಂಕಿಸಲಾಗುತ್ತಿರುವ ಮೂರು ತಿಂಗಳ ಗಂಡು ಮಗು ಸಾವನ್ನಪ್ಪಿದ ಘಟನೆ ನಡೆದಿದೆ. ನಗರದ ನೆಲ್ಲಿಕುಂಜೆ ಕಸಬಾ ತಾಯಲ್ ಹೌಸ್ನ ಶಾಜಹಾನ್-ಆಯಿಷಾ ದಂಪತಿ ಪುತ್ರ ತ್ವಾಹಾ ಅಬ್ದುಲ್ಲ ಸಾವನ್ನಪ್ಪಿದ ಮಗು. ಈ

ತಿರುವನಂತಪುರ: ಕೇರಳದ ೧೬ನೇ ವಿಧಾನಸಭೆಯ ಮೊದಲ ಅಧಿವೇಶನ ನಾಳೆ ಆರಂಭಗೊಳ್ಳಲಿ ರುವಂತೆಯೇ ಯುಡಿಎಫ್ ಬೆಂಬಲಿತ ಅಭ್ಯರ್ಥಿ ಯಾಗಿ ಗೆಲುವು ಸಾಧಿಸಿದ ಹಿರಿಯ ರಾಜಕಾರಣಿ ಜಿ. ಸುಧಾಕ ರನ್ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣವಚನ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page