
ಉಪ್ಪಳ: ಅಡ್ಕ ಶ್ರೀ ಭಗವತೀ ಮಹಿಳಾ ಸಂಘದ ವತಿಯಿಂದ ವಿಶೇಷ ಹೂವಿನ ಪೂಜೆ ಹಾಗೂ ಸನ್ಮಾನ ಕಾರ್ಯಕ್ರಮ ಅಡ್ಕ ಶ್ರೀ ಭಗವತೀ ಕ್ಷೇತ್ರದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಕ್ಷೇತ್ರದ ಅಧ್ಯಕ್ಷ ಪಿ.ಕೃಷ್ಣ ಅಡ್ಕ ಅಧ್ಯಕ್ಷತೆ ವಹಿಸಿದರು.ಉಡುಪಿ ಸಮೂಹ ಶಿಕ್ಷಣ ಸಂಸ್ಥೆಗಳ ಸಹಾಯಕ ಪ್ರಾಧ್ಯಾಪಿಕೆ ಅರ್ಪಿತಾ ಪ್ರಶಾಂತ್ ಶೆಟ್ಟಿ ಕಟಪಾಡಿ ಧಾರ್ಮಿಕ ಭಾಷಣ ಮಾಡಿದರು. ತೀಯಾ ಸಮಾಜ ಬೆಂ ಗಳೂರು ಪ್ರಧಾನ ಕಾರ್ಯದರ್ಶಿ ಸದಾನಂದ.ಕೆ, ಮಮತಾ ಶಶಿಧರ ಶೆಟ್ಟಿ ಗ್ರಾಮಚಾವಡಿ ಶಿರಿಯ, ಮಹಿಳಾ ಸಂಘದ ಅಧ್ಯಕ್ಷೆ ಅಮಿತಾ ಆನಂದ …
Read more “ಅಡ್ಕ ಶ್ರೀ ಭಗವತೀ ಮಹಿಳಾ ಸಂಘದ ವತಿಯಿಂದ ಹೂವಿನ ಪೂಜೆ, ಸನ್ಮಾನ”
ಮುಂಡಿತ್ತಡ್ಕ: ಶೇಣಿ- ಮುಗು ಉಭಯ ಗ್ರಾಮಗಳ ಪ್ರಸಿದ್ಧ ಕ್ಷೇತ್ರವಾದ ಮುಗು ಶ್ರೀ ಸುಬ್ರಾಯದೇವ ದೇವಸ್ಥಾನದಲ್ಲಿ ಶಿಲಾಮಯ ಗರ್ಭಗುಡಿಯ ದಾರಂದ ಮುಹೂರ್ತ ಕಿರುಷಷ್ಠಿಯಾದ ನಿನ್ನೆ ಜರಗಿತು. ಕ್ಷೇತ್ರದ ಜೀರ್ಣೋದ್ಧಾರ ಕಾರ್ಯ ತ್ವರಿತ ಗತಿಯಲ್ಲಿ ಸಾಗುತ್ತಿದ್ದು, ಗರ್ಭಗುಡಿ ನಿರ್ಮಾಣ ನಡೆಯುತ್ತಿದೆ. ಈ ವರ್ಷದ ಕಿರು ಷಷ್ಠಿ ಮಹೋತ್ಸವದಂಗವಾಗಿ ದೇವರಿಗೆ ನವಕಾಭಿಷೇಕ, ಪರಿವಾರ ದೈವಗಳಿಗೆ ಹಾಗೂ ನಾಗ ತಂಬಿಲ ಸೇವೆ, ಬಲಿವಾಡು ಕೂಟ ಜರಗಿತು.





ಕಾಸರಗೋಡು: ನಗರದ ನುಳ್ಳಿಪ್ಪಾಡಿ ರಾಷ್ಟ್ರೀಯ ಹೆದ್ದಾರಿ ಸಮೀಪ ನಿರ್ಮಿಸಲಾಗುತ್ತಿರುವ ಬಹು ಅಂತಸ್ತಿನ ಕಟ್ಟಡಕ್ಕೆ ಲಿಫ್ಟ್ ನಿರ್ಮಿಸಲು ತೋಡಲಾದ ನೀರು ತುಂಬಿದ ಹೊಂಡದಲ್ಲಿ ಮೊನ್ನೆರಾತ್ರಿ ಪತ್ತೆಯಾದ ವ್ಯಕ್ತಿಯ ಮೃತದೇಹದ ಮರಣೋತ್ತರ ಪರೀಕ್ಷಾ ವರದಿ ಪೊಲೀಸರಿಗೆ ಲಭಿಸಿದ್ದು,

ಕಾಸರಗೋಡು: ಮಧ್ಯಪ್ರಾಚ್ಯದ ಯುದ್ಧದ ಪರಿಣಾಮವಾಗಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಉಂಟಾಗಿರುವ ಸಮಸ್ಯೆ ತಾರಕಕ್ಕೇರುವ ಲಕ್ಷಣಗಳು ಗೋಚರಿಸುತ್ತಿದೆ. ಬೆಂಗಳೂರು, ಮಂಗಳೂರು ಮೊದಲಾದ ಪೇಟೆಗಳಲ್ಲಿ ವಾಣಿಜ್ಯ ಬಳಕೆಯ ಅಡುಗೆ ಅನಿಲ ಜಾಡಿಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಹೋಟೆಲ್, ರೆಸ್ಟೋರೆಂಟ್ಗಳನ್ನು

ಕಾಸರಗೋಡು: ಗೂಂಡಾ ಆಕ್ಟ್ ಪ್ರಕಾರ ಹಲವು ಪ್ರಕರಣಗಳ ಆರೋಪಿಯನ್ನು ವಿದ್ಯಾನಗರ ಠಾಣೆಯ ಸಬ್ ಇನ್ಸ್ಪೆಕ್ಟರ್ ಎಸ್. ಅನೂಬ್ ಬಂಧಿಸಿದ್ದಾರೆ. ಮಧೂರು ಶಿರಿಬಾಗಿಲು ಬಿ.ಆರ್.ಎಂ. ಹೌಸ್ನ ಅಬೂಬಕರ್ ಸಿದ್ದಿಕ್ ಬಿ.ಎ (31) ಬಂಧಿತ ಆರೋಪಿ. ವಿದ್ಯಾನಗರ,

ಪೆರ್ಲ: ಆಟೋ ಚಾಲಕನಾದ ಯುವಕ ವಿದ್ಯುತ್ ಶಾಕ್ ತಗಲಿ ಮೃತಪಟ್ಟ ದಾರುಣ ಘಟನೆಯಿಂದ ಪೆರ್ಲ ಹಾಗೂ ಪರಿಸರ ಪ್ರದೇಶಗ ಳಲ್ಲಿ ಶೋಕಸಾಗರ ಸೃಷ್ಟಿಸಿದೆ. ಪಡ್ರೆ ಪರ್ತಾಜೆ ಶಿವಗಿರಿ ಅಂಗನವಾಡಿ ಸಮೀಪದ ನಿವಾಸಿಯಾ ದ ಧನ್ರಾಜ್

ಕಾಸರಗೋಡು: ನಗರದ ನುಳ್ಳಿಪ್ಪಾಡಿ ರಾಷ್ಟ್ರೀಯ ಹೆದ್ದಾರಿ ಸಮೀಪ ನಿರ್ಮಿಸಲಾಗುತ್ತಿರುವ ಬಹು ಅಂತಸ್ತಿನ ಕಟ್ಟಡಕ್ಕೆ ಲಿಫ್ಟ್ ನಿರ್ಮಿಸಲು ತೋಡಲಾದ ನೀರು ತುಂಬಿದ ಹೊಂಡದಲ್ಲಿ ಮೊನ್ನೆರಾತ್ರಿ ಪತ್ತೆಯಾದ ವ್ಯಕ್ತಿಯ ಮೃತದೇಹದ ಮರಣೋತ್ತರ ಪರೀಕ್ಷಾ ವರದಿ ಪೊಲೀಸರಿಗೆ ಲಭಿಸಿದ್ದು,

ತಿರುವನಂತಪುರ: ಕೇಂದ್ರ ಸರಕಾರದ ಆರ್ಥಿಕ ನೆರವಿನೊಂದಿಗೆ ಕೇರಳದಲ್ಲಿ ಜ್ಯಾರಿಗೊಳಿಸಿರುವ ಒಟ್ಟು 10,800 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕ್ರಮಗಳನ್ನು ಪ್ರಧಾನಮಂತ್ರಿ ನರೇಂದ್ರಮೋದಿ ಇಂದು ಅಪರಾಹ್ನ ನೆರವೇರಿಸಲಿರುವಂತೆಯೇ ಆ ಕಾರ್ಯಕ್ರಮಗಳನ್ನು ಬಹಿಷ್ಕರಿಸಲು

ನವದೆಹಲಿ: ಅಸ್ಸಾಂನ ಕರ್ಬಿ ಆಂಗ್ಲಾಗ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆದ ಸುಖೋಯ್ 30 ಜೆಟ್ ವಿಮಾನ ಪಥನಗೊಂಡು ಅದರಲ್ಲಿದ್ದ ಇಬ್ಬರು ಪೈಲಟ್ಗಳು ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಈ ಜೆಟ್ ವಿಮಾನ ಜೋಹರ್ಟ್ನಿಂದ ಟೇಕ್ ಆಫ್ ಆದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page