
ಕಾಸರಗೋಡು: ಕಾಸರಗೋಡು ಹೊಸ ಬಸ್ ನಿಲ್ದಾಣ ಸಮೀಪ ಸಂಭವಿಸಿದ ವಾಹನ ಅಪಘಾತದಲ್ಲಿ ಪೊಲೀಸ್ ಇಲಾಖೆಯ ನೌಕರರೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಸ್ಟೇಟ್ ಸ್ಪೆಷಲ್ ಬ್ರಾಂಚ್ ಕಚೇರಿಯ ಪಾರ್ಟ್ಟೈಂ ನೌಕರನಾದ ಮುಳಿಯಾರು ಬಾವಿಕ್ಕರೆಯ ಬಾಬುರಾಜ್ (64) ಗಾಯಗೊಂಡಿದ್ದು, ಇವರನ್ನು ಚೆಂಗಳದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಇಂದು ಬೆಳಿಗ್ಗೆ 7.30ರ ವೇಳೆ ಅಪಘಾತ ಸಂಭವಿಸಿದೆ. ವಿದ್ಯಾನಗರದಲ್ಲಿರುವ ಕಚೇರಿಗೆ ಕರ್ತವ್ಯಕ್ಕಾಗಿ ಬಾಬುರಾಜ್ ತೆರಳುತ್ತಿದ್ದರು. ಅವರು ಚಲಾಯಿಸುತ್ತಿದ್ದ ಸ್ಕೂಟರ್ ಹೊಸ ಬಸ್ ನಿಲ್ದಾಣ ಹಳೆ ಸರ್ಕಲ್ ಸಮೀಪಕ್ಕೆ ತಲುಪಿದಾಗ ಮಂಗಳೂರು ಭಾಗಕ್ಕೆ ತೆರಳುತ್ತಿದ್ದ ಲಾರಿ …
Read more “ಸ್ಕೂಟರ್-ಲಾರಿ ಢಿಕ್ಕಿ: ಡಿವೈಎಸ್ಪಿ ಕಚೇರಿಯ ಪಾರ್ಟ್ಟೈಂ ನೌಕರನಿಗೆ ಗಂಭೀರ ಗಾಯ”
ತಿರುವನಂತಪುರ: ವಿಧಾನಸಭಾ ಚುನಾವಣೆಗೆ ಕೇರಳ ತಯಾರಾಗಿದ್ದು ಇದರ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಅವಲೋಕನ ನಡೆಸಲು ಕೇಂದ್ರ ಚುನಾ ವಣಾ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ನೇತೃತ್ವದ ತಂಡ ಮುಂದಿನ ತಿಂಗಳು ಕೇರಳಕ್ಕೆ ಆಗಮಿಸಲಿದೆ. ಕೇರಳ ವಿಧಾನಸಭಗೆ ಚುನಾವಣೆ ನಡೆಯಲಿರುವ ಬಗ್ಗೆ ಕೇಂದ್ರ ಚುನಾವಣಾ ಆಯೋಗ ನಿನ್ನೆ ಸಭೆ ಸೇರಿ ಚರ್ಚೆ ನಡೆಸಿದೆ. ೨೦೨೧ರಂದು ನಡೆಸಲಾದ ರೀತಿಯಲ್ಲಿ ಈ ಬಾರಿಯೂ ಏಕ ಹಂತ ದಲ್ಲಿ ಚುನಾವಣೆ ನಡೆಸಲು ಆಯೋಗ ಚಿಂತನೆ ನಡೆಸಿದೆ. ಕಳೆದಬಾರಿ ಎಪ್ರಿಲ್ ೬ರಂದು ಕೇರಳ ವಿಧಾನಸಭೆಯ …





ಬದಿಯಡ್ಕ: ನಿಯಂತ್ರಣ ತಪ್ಪಿದ ಓಮ್ನಿ ವ್ಯಾನ್ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಬಳಿಕ 12 ಅಡಿ ಆಳದ ಕಂದಕಕ್ಕೆ ಮಗುಚಿಬಿದ್ದಿದೆ. ದೀರ್ಘ ಹೊತ್ತು ವ್ಯಾನ್ನಲ್ಲಿ ಸಿಲುಕಿಕೊಂಡಿದ್ದ ಚಾಲಕನನ್ನು ನಾಗರಿಕರು ಅತೀ ಸಾಹಸಿಕವಾಗಿ ರಕ್ಷಿಸಿದ್ದಾರೆ.

ಕುಂಬಳೆ: ಹೊಳೆಯಿಂದ ಅನಧಿಕೃತವಾಗಿ ಸಂಗ್ರಹಿಸಿದ ಹೊಯ್ಗೆ ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ಕುಂಬಳೆ ಪೊಲೀಸರು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ. ಲಾರಿಯ ಚಾಲಕ ಚೇಪಿನಡ್ಕ ಮದೀನ ಮಂಜಿಲ್ನ ಮೊಯ್ದೀನ್ ಕುಂಞಿ (32) ಹಾಗೂ ಮಾಲಕ ವಳಯಂನ ಕಬೀರ್

ಉಪ್ಪಳ: ಮದ್ಯದಮಲಿನಲ್ಲಿ ಚಲಾಯಿಸಿದ ಕಾರು ನಿಯಂತ್ರಣ ತಪ್ಪಿ ನಿಲ್ಲಿಸಿದ್ದ ಸ್ಕೂಟರ್ಗೆ ಢಿಕ್ಕಿ ಹೊಡೆದಿದ್ದು, ಇದರಿಂದ ಸವಾರ ಸಹಿತ ಮೂರು ಮಂದಿ ಗಾಯಗೊಂಡ ಘಟನೆ ನಿನ್ನೆ ರಾತ್ರಿ ಮಜಿಬೈಲು ಜಂಕ್ಷನ್ನಲ್ಲಿ ನಡೆದಿದೆ. ಮಜಿಬೈಲು ನಿವಾಸಿಗಳಾದ ದಯಾನಂದ

ದೆಹಲಿ: ಜಾಗತಿಕ ಜನಪ್ರಿಯ ಪ್ರಜಾಪ್ರಭುತ್ವ ಮುಖಂಡನಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಯುಎಸ್ ಡಾಟಾ ಅನಲಿಸ್ಟ್ ಸಂಸ್ಥೆಯಾದ ಮೋನಿಟಿಂಗ್ ಕನ್ಸಲ್ಟ್ ನಡೆಸಿದ ವಿಶ್ವಸಮೀಕ್ಷೆಯಲ್ಲಿ ಆಯ್ಕೆ ಮಾಡಲಾಗಿದೆ. ಸಮೀಕ್ಷೆಯಲ್ಲಿ ಮೋದಿಗೆ 68 ಶೇಕಡಾ ರೇಟಿಂಗ್ ಲಭಿಸಿದೆ. ಭಾಗವಹಿಸಿದ

ಬದಿಯಡ್ಕ: ನಿಯಂತ್ರಣ ತಪ್ಪಿದ ಓಮ್ನಿ ವ್ಯಾನ್ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಬಳಿಕ 12 ಅಡಿ ಆಳದ ಕಂದಕಕ್ಕೆ ಮಗುಚಿಬಿದ್ದಿದೆ. ದೀರ್ಘ ಹೊತ್ತು ವ್ಯಾನ್ನಲ್ಲಿ ಸಿಲುಕಿಕೊಂಡಿದ್ದ ಚಾಲಕನನ್ನು ನಾಗರಿಕರು ಅತೀ ಸಾಹಸಿಕವಾಗಿ ರಕ್ಷಿಸಿದ್ದಾರೆ.

ತೃಶೂರು: ಜಿಮ್ನೇಶ್ಯಮ್ ಹಾಗೂ ಬ್ಯೂಟಿ ಸೆಲೂನ್ನ ಮರೆಯಲ್ಲಿ ಮಾದಕವಸ್ತು ಮಾರಾಟ ನಡೆಸುತ್ತಿದ್ದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ತೃಪ್ರಯಾರ್ನ ಜಿಮ್ನೇಶ್ಯಮ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೆರಿಂಙೋಟುಕರ ತಾನ್ಯಂ ನಿವಾಸಿ ಶ್ರೀಲಕ್ಷ್ಮಿ (30) ಸೆರೆಗೀಡಾದ ಯುವತಿ. ಈಕೆಯ ಕೈಯಿಂದ

ದೆಹಲಿ: ಜಾಗತಿಕ ಜನಪ್ರಿಯ ಪ್ರಜಾಪ್ರಭುತ್ವ ಮುಖಂಡನಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಯುಎಸ್ ಡಾಟಾ ಅನಲಿಸ್ಟ್ ಸಂಸ್ಥೆಯಾದ ಮೋನಿಟಿಂಗ್ ಕನ್ಸಲ್ಟ್ ನಡೆಸಿದ ವಿಶ್ವಸಮೀಕ್ಷೆಯಲ್ಲಿ ಆಯ್ಕೆ ಮಾಡಲಾಗಿದೆ. ಸಮೀಕ್ಷೆಯಲ್ಲಿ ಮೋದಿಗೆ 68 ಶೇಕಡಾ ರೇಟಿಂಗ್ ಲಭಿಸಿದೆ. ಭಾಗವಹಿಸಿದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page