
ಕಾಸರಗೋಡು: ಜ್ಯೂನಿಯರ್ ನ್ಯಾಯವಾದಿಗಳಿಗೆ ಘೋಷಿಸಿದ 5000 ರೂ. ಪ್ರತೀ ತಿಂಗಳ ಸ್ಟೈಫಂಡ್ ಕೂಡಲೇ ನೀಡಲು ಆರಂಭಿಸಬೇಕೆಂದು ಭಾರತೀಯ ಅಭಿಭಾಷಕ ಪರಿಷತ್ ಜಿಲ್ಲಾ ಸಮ್ಮೇಳನ ಠರಾವಿನಲ್ಲಿ ಆಗ್ರಹಿಸಿದೆ. ವಕಾಲತ್ಗಳಿಗೆ ೨೫ ರೂ.ಗಳ ಸ್ಟೈಫಂಡ್ ಸ್ಟಾಂಪ್ ಕಡ್ಡಾಯಗೊಳಿಸಿ, ವೆಲ್ಫೇರ್ ಫಂಡ್ ಸ್ಟಾಂಪ್ ೨೫ ರೂ.ನಿಂದ 100 ರೂ. ಆಗಿ ಹೆಚ್ಚಿಸಿ ನ್ಯಾಯವಾದಿಗಳ ಹೊರೆ ಹೆಚ್ಚಿಸಲಾಗಿದೆ. ಲೀಗಲ್ ಬೆನಿಫಿಟ್ ಫಂಡ್ ಸ್ಟಾಂಪ್ ರೂಪದಲ್ಲಿ ಲಭಿಸುವ ಬೃಹತ್ ಮೊತ್ತ ಸರಕಾರದ ಟ್ರಷರಿ ಅಕೌಂಟ್ಗೆ ಬಡ್ಡಿರಹಿತವಾಗಿ ಬದಲಿಸಲಾಗುತ್ತಿದೆ. ಪ್ರಸ್ತುತ ಮೊತ್ತಕ್ಕೆ ಸರಿಯಾದ ಬಡ್ಡಿ ನೀಡಲು …
Read more “ಜ್ಯೂನಿಯರ್ ನ್ಯಾಯವಾದಿಗಳಿಗೆ ಸ್ಟೈಫಂಡ್ ಕೂಡಲೇ ನೀಡಬೇಕು- ಅಭಿಭಾಷಕ ಪರಿಷತ್”
ವರ್ಕಾಡಿ: ವರ್ಕಾಡಿ ಸೇವಾ ಸಹಕಾರಿ ಬ್ಯಾಂಕ್ನ ರಿಸ್ಕ್ ಫಂಡ್, ಸದಸ್ಯರ ಕ್ಷೇಮ ನಿಧಿ ಯೋಜನೆ ಫಲಾ ನುಭವಿಗಳಿಗೆ ಬ್ಯಾಂಕ್ ವತಿಯಿಂದ ಕೇರಳ ಸರಕಾರದಿಂದ ಕೊಡಲ್ಪಡುವ ರಿಸ್ಕ್ ಫಂಡ್, ಕ್ಷೇಮ ನಿಧಿಯನ್ನು ಸಹಕಾರಿ ಇಲಾಖೆಯ ನೂತನ ಪರಿ ಶೋಧಕ ಜಯರಾಮ್ ಮತ್ತು ಬ್ಯಾಂಕಿನ ಅಧ್ಯಕ್ಷ ಮೊಹಮ್ಮದ್ ಹನೀಫ್ ವಿತರಿಸಿದರು. ಉಪಾಧ್ಯಕ್ಷ ಸತ್ಯನಾರಾ ಯಣ ಭಟ್, ನಿರ್ದೇಶಕರಾದ ರಾಬಿಯಾ, ನಿಕೋಲಸ್ ಮೊಂತೇರೊ, ವಿನೋದ್ ಕುಮಾರ್, ಸುನಿತಾ ಡಿ ಸೋಜಾ, ಪ್ರವೀಣ ಕೆ, ಜಗದೀಶ್ ಚೆಂಡ್ಲ, ತುಳಸಿ ಕುಮಾರಿ, ಉಪಸ್ಥಿತರಿದ್ಧರು. ಕಾರ್ಯದರ್ಶಿ …
Read more “ವರ್ಕಾಡಿ ಸೇವಾ ಸಹಕಾರಿ ಬ್ಯಾಂಕ್ನಿಂದ ರಿಸ್ಕ್ ಫಂಡ್, ಸದಸ್ಯರ ಕ್ಷೇಮನಿಧಿ ವಿತರಣೆ”





ಕಾಸರಗೋಡು: ಕಾಸರಗೋಡು ಮೆಡಿಕಲ್ ಕಾಲೇಜಿನ ಕಾಮಗಾರಿ ಶೀಘ್ರ ಪೂರ್ತಿಗೊಳಿಸಲು ಹಾಗೂ ಮೆಡಿಕಲ್ ಕಾಲೇಜಿನ ಭಾಗವಾಗಿ ತಾಯಿ ಹಾಗೂ ಮಗು ಆಸ್ಪತ್ರೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಹೊಸ ಅಡ್ಮಿನಿಸ್ಟ್ರೇ ಟಿವ್ ಬ್ಲಾಕ್, ಸಿವೇಜ್ ಪ್ಲಾಂಟ್ ಎಂಬಿ

ಉಪ್ಪಳ: ಮಂಜೇಶ್ವರದಲ್ಲಿ ನಿನ್ನೆ ಗಂಟೆಗಳೊಳಗೆ ಇಬ್ಬರು ಯುವಕರು ರೈಲು ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಸಂಭವಿಸಿದೆ. ಹೊಸಬೆಟ್ಟು ಸ್ಫೂರ್ತಿನಗರದ ಬಾಡಿಗೆ ಮನೆಯಲ್ಲಿ ವಾಸಿಸುವ ಉಮೇಶ (40) ಹಾಗೂ ಮಂಜೇಶ್ವರ ಕೀರ್ತೇಶ್ವರ ದೇವಸ್ಥಾನ ಬಳಿಯ ಮನೀಶ್

ಕುಂಬಳೆ: ಸ್ನೇಹಿತರೊಂದಿಗೆ ಮಾತನಾಡುತ್ತಾ ಕುಳಿತಿದ್ದಾಗ ತೆಂಗಿನಮರ ತುಂಡಾಗಿ ಮೈ ಮೇಲೆ ಬಿದ್ದು ಮಸೀದಿ ಅಧ್ಯಕ್ಷ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಪೆರ್ವಾಡ್ ಜುಮಾ ಮಸೀದಿ ಸಮಿತಿ ಅಧ್ಯಕ್ಷರೂ, ಮೀನುಕಾರ್ಮಿಕನಾದ ಪೆರ್ವಾಡ್ನ ಅಬ್ದುಲ್ಲ (65) ಮೃತಪಟ್ಟ

ಕಾಸರಗೋಡು: ಬಾಂಗ್ಲಾದೇಶ ದಿಂದ ಅನಧಿಕೃತವಾಗಿ ಕೇರಳಕ್ಕೆ ಅಕ್ರಮವಾಗಿ ಬಂದು ವಾಸಿಸುತ್ತಿದ್ದ ಯುವತಿಯನ್ನು ಹೊಸದುರ್ಗದಿಂದ ಪೊಲೀಸರು ಬಂಧಿಸಿರುವ ಬೆನ್ನಲ್ಲೇ ಆಕೆಯಜತೆಗೆ ಇಲ್ಲಿಗೆ ಬಂದಿರುವ ಕುಟುಂಬದವರ ಪತ್ತೆಗಾಗಿ ಪೊಲೀ ಸರು ವ್ಯಾಪಕ ಶೋಧ ಆರಂಭಿಸಿದ್ದಾರೆ. ಬಾಂಗ್ಲಾ ಪ್ರಜೆಯಾಗಿರುವ

ಕಾಸರಗೋಡು: ಕಾಸರಗೋಡು ಮೆಡಿಕಲ್ ಕಾಲೇಜಿನ ಕಾಮಗಾರಿ ಶೀಘ್ರ ಪೂರ್ತಿಗೊಳಿಸಲು ಹಾಗೂ ಮೆಡಿಕಲ್ ಕಾಲೇಜಿನ ಭಾಗವಾಗಿ ತಾಯಿ ಹಾಗೂ ಮಗು ಆಸ್ಪತ್ರೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಹೊಸ ಅಡ್ಮಿನಿಸ್ಟ್ರೇ ಟಿವ್ ಬ್ಲಾಕ್, ಸಿವೇಜ್ ಪ್ಲಾಂಟ್ ಎಂಬಿ

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್ಫೋರ್ಸ್ಮೆಂಟ್ ತನಿಖೆ ಮುಂದುವರಿಸಬಹುದೆಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ. ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಅಪೀಲು ಸಲ್ಲಿಸಲು ಎರಡು ವಾರಗಳ ಸಮಯ ನೀಡಬೇಕೆಂಬ ಸಿಎಂಆರ್ಎಲ್ ಕಂಪೆನಿಯ ನ್ಯಾಯವಾದಿಯ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page