
ಕಾಸರಗೋಡು: ಬೇಕಲ ಬೀಚ್ ಫೆಸ್ಟ್ನಲ್ಲಿ ನಿನ್ನೆ ರಾತ್ರಿ ನಡೆದ ವೇಡನ್ರ ಸಂಗೀತ ಕಾರ್ಯಕ್ರಮ ವೀಕ್ಷಿಸಲು ತಲು ಪಿದ ಇಂಜಿನಿಯರಿಂಗ್ ವಿದ್ಯಾ ರ್ಥಿ ರೈಲು ಢಿಕ್ಕಿ ಹೊಡೆದು ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಪೊಯಿನಾಚಿ ಪರಂಬ್ ಶಿವಮಂ ಹೌಸ್ನ ವೇಣುಗೋಪಾಲನ್ ನಾಯರ್ ರ ಪುತ್ರ ಎಂ. ಶಿವನಂದನ್ (19) ಮೃತಪಟ್ಟ ದುರ್ದೈವಿ. ಇವರು ಮಂಗಳೂರಿನಲ್ಲಿ ಇಂಜಿನಿ ಯರಿಂಗ್ ವಿದ್ಯಾರ್ಥಿಯಾಗಿದ್ದರು. ನಿನ್ನೆ ರಾತ್ರಿ ೯ ಗಂಟೆ ವೇಳೆ ಘಟನೆ ನಡೆದಿದೆ. ನೆರೆಮನೆ ನಿವಾಸಿಯೂ, ಸ್ನೇಹಿತನೂ ಆದ ಪರಂಬ್ ಕುಂಡಡ್ಕ ಹೌಸ್ನ …
Read more “ಬೇಕಲದಲ್ಲಿ ಸಂಗೀತ ಕಾರ್ಯಕ್ರಮ ವೇಳೆ ಇಂಜಿನಿಯರಿಂಗ್ ವಿದ್ಯಾರ್ಥಿ ರೈಲು ಢಿಕ್ಕಿ ಹೊಡೆದು ಮೃತ್ಯು”
ಉಪ್ಪಳ: ಬೈಕ್ ತಡೆದು ನಿಲ್ಲಿಸಿ ವ್ಯಕ್ತಿಗೆ ಇರಿದ ಪ್ರಕರಣದಲ್ಲಿ ಆರೋಪಿಗಳಾದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕದ ತೌಡುಗೋಳಿ ನಿವಾಸಿ ಅಬ್ದುಲ್ ಖಾದರ್ ತನ್ಸೀಫ್ (26) ಹಾಗೂ ಕಡಂಬಾರ್ನ ಅಬ್ದುಲ್ ರಜಾಕ್ (40) ಎಂಬಿವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದ ಸ್ಪೆಷಲ್ ಸ್ಕ್ವಾಡ್ ಕರ್ನಾಟಕದ ತೌಡುಗೋಳಿಯಿಂದ ಸೆರೆಹಿಡಿದಿದೆ. ಆರೋಪಿಗಳು ಕಾರಿನಲ್ಲಿ ಸಂಚರಿಸು ತ್ತಿದ್ದ ವೇಳೆ ಸೆರೆಹಿಡಿಯಲಾಗಿದೆ. ಕಾರನ್ನು ಪೊಲೀಸರು ಪರಿಶೀಲಿಸಿ ದಾಗ ಅದರೊಳಗೆ ಮಾರಕಾಯು ಧಗಳು ಪತ್ತೆಯಾಗಿದೆಯೆಂದು ಪೊಲೀಸರು ತಿಳಿಸಿದ್ದಾರೆ. ಉಪ್ಪಳ ಕೋಡಿಬೈಲ್ ನಿವಾಸಿ ಜಕರಿಯ (61) ಎಂಬವರಿಗೆ …
Read more “ಬೈಕ್ ತಡೆದು ನಿಲ್ಲಿಸಿ ಸವಾರನಿಗೆ ಇರಿತ : ಇಬ್ಬರು ಆರೋಪಿಗಳ ಬಂಧನ”

ಕಾಸರಗೋಡು: ಮನೆಯವರು ಉತ್ಸವಕ್ಕೆ ಹೋದ ಸಂದರ್ಭದಲ್ಲಿ ೨೫ ಪವನ್ ಚಿನಾಭರಣ ಕಳವುಗೈದ ಕುಖ್ಯಾತ ಇಬ್ಬರು ಕಳ್ಳರನ್ನು ಬಂಧಿಸಲಾಗಿದೆ. ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯ ಪೆರಿಯಾಟಡ್ಕ, ಚೆರುಂಬಾ ಅಹದ್ ಮಂಜಿಲ್ನ ಎ.ಎಚ್. ಹಾಶಿಂ (45), ಕಾಸರಗೋಡು

ಕುಂಬಳೆ: ವ್ಯಕ್ತಿಪಲ್ಲಟ ನಡೆಸಿ ಯುವಕನೋರ್ವ ಪ್ಲಸ್ಟು ಪರೀಕ್ಷೆ ಬರೆದಿರುವುದಾಗಿ ದೂರಲಾಗಿದೆ. ಮೊಗ್ರಾಲ್ ಸರಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲ ವಿ.ಎಸ್. ಬಿನು ನೀಡಿದ ದೂರಿನಂತೆ ಕೇಸು ದಾಖಲಿಸಿ ಕೊಂಡ ಕುಂಬಳೆ ಪೊಲೀಸರು ವ್ಯಕ್ತಿ

ಕಾಸರಗೋಡು: ಕೆಲಸ ಮುಗಿಸಿ ಮನೆಗೆ ನಡೆದು ಹೋಗುತ್ತಿದ್ದ ಯುವತಿ ಕುಸಿದುಬಿದ್ದು ಮೃತಪಟ್ಟ ದಾರುಣ ಘಟನೆ ನಡೆದಿದೆ. ಕುಂಬಳೆ ಬಂಬ್ರಾಣ ಕೊಟ್ಯದ ಮನೆ ನಿವಾಸಿಯೂ ಕಾಸರಗೋಡಿ ನಲ್ಲಿ ಲಾಟರಿ ಮಾರಾಟಗಾರನಾದ ಉದಯ ಪೂಜಾರಿಯವರ ಪತ್ನಿ ಆರ್.

ಕಾಸರಗೋಡು: ಕಾಸರಗೋಡು ಮಂಡಲದ ಮುಸ್ಲಿಂ ಲೀಗ್ ಅಭ್ಯರ್ಥಿ ನಿರ್ಣಯ ಸಮಸ್ಯೆಯನ್ನು ಪರಿಹರಿಸಲು ಮುಸ್ಲಿಂ ಲೀಗ್ ಜಿಲ್ಲಾ ಪದಾಧಿಕಾರಿಗಳನ್ನು ಹಾಗೂ ಶಾಸಕ ಎನ್.ಎ. ನೆಲ್ಲಿಕುನ್ನು ಅವರನ್ನು ಮುಸ್ಲಿಂ ಲೀಗ್ ರಾಜ್ಯಾಧ್ಯಕ್ಷ ಪಾಣಕ್ಕಾಡ್ ಸಾದಿಖಲಿ ಶಿಹಾಬ್ ತಂಙಳ್

ಕಾಸರಗೋಡು: ಮನೆಯವರು ಉತ್ಸವಕ್ಕೆ ಹೋದ ಸಂದರ್ಭದಲ್ಲಿ ೨೫ ಪವನ್ ಚಿನಾಭರಣ ಕಳವುಗೈದ ಕುಖ್ಯಾತ ಇಬ್ಬರು ಕಳ್ಳರನ್ನು ಬಂಧಿಸಲಾಗಿದೆ. ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯ ಪೆರಿಯಾಟಡ್ಕ, ಚೆರುಂಬಾ ಅಹದ್ ಮಂಜಿಲ್ನ ಎ.ಎಚ್. ಹಾಶಿಂ (45), ಕಾಸರಗೋಡು

ಕಲ್ಲಿಕೋಟೆ: ರೈಲು ಪ್ರಯಾಣ ಮಧ್ಯೆ ಮಾದಕ ಬಿಸ್ಕೆಟ್ ನೀಡಿ ಪ್ರಜ್ಞಾಹೀನ ಗೊಳಿಸಿ ಯುವಕನ ಚಿನ್ನ ಹಾಗೂ ಲ್ಯಾಪ್ಟಾಪ್ ಕಳವು ಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳವು ನಡೆದ 24 ಗಂಟೆಗಳೊಳಗೆ ಕಲ್ಲಿಕೋಟೆಯಿಂದ

ನವದೆಹಲಿ: ಅಸ್ಸಾಂನ ಕರ್ಬಿ ಆಂಗ್ಲಾಗ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆದ ಸುಖೋಯ್ 30 ಜೆಟ್ ವಿಮಾನ ಪಥನಗೊಂಡು ಅದರಲ್ಲಿದ್ದ ಇಬ್ಬರು ಪೈಲಟ್ಗಳು ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಈ ಜೆಟ್ ವಿಮಾನ ಜೋಹರ್ಟ್ನಿಂದ ಟೇಕ್ ಆಫ್ ಆದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page