
ಪುತ್ತಿಗೆ: ಪಂಚಾಯತ್ ಹಾಗೂ ಕೃಷಿ ಇಲಾಖೆ ಯಿಂದ ಜಂಟಿಯಾಗಿ ಕೃಷಿ ಭವನ ಪರಿಸರದಲ್ಲಿ ನಾಟಿ ಕೆಲಸ ಸಂತೆ ಹಾಗೂ ಕೃಷಿಕರ ಸಂಗಮ ನಡೆಲಾಗಿದೆ. ಪುತ್ತಿಗೆ ಪಂಚಾಯತ್ ಉಪಾಧ್ಯಕ್ಷ ಇ.ಕೆ. ಮುಹಮ್ಮದ್ ಕುಂಞಿಯವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷೆ ಫಿದಾ ಊಜಂಪದವು ಉದ್ಘಾಟಿಸಿದರು. ಸ್ಥಾಯೀ ಸಮಿತಿ ಅಧ್ಯಕ್ಷ ಸಕೀನಾ ಶರೀಫ್, ಬ್ಲೋಕ್ ಸದಸ್ಯ ಜುನೈದ್ ಉರ್ಮಿ, ವಾರ್ಡ್ ಪ್ರತಿನಿಧಿಗಳಾದ ಎಸ್.ಎ. ಅಬ್ದುಲ್ಲ, ಬಾಲಕೃಷ್ಣ ರೈ, ಶಿವಪ್ಪ ರೈ, ಲಕ್ಷ್ಮಿ ವಿ. ಭಟ್, ಹಮೀದ್ ಬಾಡೂರು, ಜಯಂತಿ, ಪ್ರಗತಿಪರ …
ಕಾಸರಗೋಡು: ಕನ್ನಡ ಗ್ರಾಮದಲ್ಲಿ ಜಿಲ್ಲಾ ಫ್ರೀಲಾನ್ಸ್ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು, ಪುರುಷೋತ್ತಮ ಮಾಸ್ತರ್ ಸ್ಮಾರಕ ಗ್ರಂಥಾಲಯ ಇದರ ಸಹಕಾರದಲ್ಲಿ ಕನ್ನಡ ಪತ್ರಿಕಾ ದಿನಾಚರಣೆ, ಮಾಧ್ಯಮ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಜರಗಿತು. ಕವಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಜಿಲ್ಲೆಯಲ್ಲಿ ಕನ್ನಡ ಪತ್ರಿಕೋಧ್ಯಮ ನಡೆದು ಬಂದ ದಾರಿ ಮತ್ತು ಇತಿಹಾಸದ ಬಗ್ಗೆ ಮಾತ ನಾಡಿದರು. ಅಂಕಣಕಾರ ಕೆ. ಶ್ಯಾನು ಭೋಗ್ ಕೂಡ್ಲು …
Read more “ಜಿಲ್ಲಾ ಫ್ರೀಲಾನ್ಸ್ ಪತ್ರಕರ್ತರ ಸಂಘದಿಂದ ಕನ್ನಡ ಪತ್ರಿಕಾ ದಿನಾಚರಣೆ, ಸಾಧಕರಿಗೆ ಪ್ರಶಸ್ತಿ ಪ್ರದಾನ”





ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಪೆರಿಯಾಟಡ್ಕದಲ್ಲಿ ಕಂಟೈನರ್ ಲಾರಿ ಅಪಘಾತಕ್ಕೀಡಾಗಿದೆ. ಹೆದ್ದಾರಿಯ ಆವರಣ ಗೋಡೆಗೆ ಲಾರಿಯ ಹಿಂಭಾಗ ಸಿಲುಕಿ ನಿಂತಿರುವುದರಿಂದ ಅದು ಕೆಳಗೆ ಉರುಳದೆ ಭಾರೀ ದೊಡ್ಡ ಅಪಾಯ ತಪ್ಪಿಹೋಗಿದೆ. ಇಲ್ಲಿ ರಾಷ್ಟ್ರೀಯ ಹೆದ್ದಾರಿ 10

ಕುಂಬಳೆ: ಹೊಳೆಯಿಂದ ಹೊಯ್ಗೆ ಸಂಗ್ರಹಿಸುತ್ತಿದ್ದ ವೇಳೆ ಅಲ್ಲಿಗೆ ತಲುಪಿದ ಪೊಲೀಸರನ್ನು ಕಂಡು ದೋಣಿಯಿಂದ ಹೊಳೆಗೆ ಹಾರಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಆರಿಕ್ಕಾಡಿ ಕಡವತ್ ನಿವಾಸಿ ಇಬ್ರಾಹಿಂ (35) ಎಂಬವರ ಮೃತದೇಹವನ್ನು

ಉಪ್ಪಳ: ಉಪ್ಪಳ ಭಗವತೀ ಕ್ಷೇತ್ರ ಬಳಿಯ ನಿವಾಸಿ, ಉಪ್ಪಳ ದಲ್ಲಿ ಕಾರ್ಯಾಚರಿಸುತ್ತಿರುವ ಬಿ.ಆರ್ ಬೇಕರಿ ಮಾಲಕ ದಿ| ರಾಜೀವ. ಬಿ ಅವರ ಪತ್ನಿ ಸರಸ್ವತಿ (87) ಸ್ವ-ಗಹದಲ್ಲಿ ನಿಧನ ಹೊಂ ದಿದರು. ಇವರು ವಿಶ್ವಹಿಂದೂ

ಉಪ್ಪಳ: ಯುವಕನೋರ್ವ ಸರಕಾರಿ ಬಾವಿಯಲ್ಲಿ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಉಪ್ಪಳ ಕೋಡಿಬೈಲು ಎಸ್.ಸಿ ಉನ್ನತಿಯ ಮಂಜುನಾಥ (45) ಮೃತಪಟ್ಟ ವ್ಯಕ್ತಿ. ನಿನ್ನೆ ಮಧ್ಯಾಹ್ನ ಉನ್ನತಿಯಲ್ಲಿರುವ ಪಂಚಾಯತ್ ಬಾವಿಯ ಸಮೀಪ ಚಪ್ಪಲಿ ಕಂಡುಬಂದಿತ್ತು. ಇದರಿಂದ

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಪೆರಿಯಾಟಡ್ಕದಲ್ಲಿ ಕಂಟೈನರ್ ಲಾರಿ ಅಪಘಾತಕ್ಕೀಡಾಗಿದೆ. ಹೆದ್ದಾರಿಯ ಆವರಣ ಗೋಡೆಗೆ ಲಾರಿಯ ಹಿಂಭಾಗ ಸಿಲುಕಿ ನಿಂತಿರುವುದರಿಂದ ಅದು ಕೆಳಗೆ ಉರುಳದೆ ಭಾರೀ ದೊಡ್ಡ ಅಪಾಯ ತಪ್ಪಿಹೋಗಿದೆ. ಇಲ್ಲಿ ರಾಷ್ಟ್ರೀಯ ಹೆದ್ದಾರಿ 10

ತಿರುವನಂತಪುರ: ರಾಜ್ಯ ಎದು ರಿಸುತ್ತಿರುವ ತೀವ್ರ ವಿದ್ಯುತ್ ಸಮಸ್ಯೆಗೆ ಸದ್ಯ ಪರಿಹಾರ ಉಂಟಾಗದು. ಇದರಿಂ ದಾಗಿ ರಾಜ್ಯದಲ್ಲಿ ಕಠಿಣ ವಿದ್ಯುತ್ ನಿಯಂತ್ರಣ ಏರ್ಪಡಿಸಲಾಗಿದೆ. ಸದ್ಯ ಹೊರಗಿನಿಂದ ಅಗತ್ಯದಷ್ಟು ವಿದ್ಯುತ್ ಖರೀದಿಸಲು ಯಾವುದೇ ಸಾಧ್ಯತೆಗಳು ಇಲ್ಲವಾಗಿದ್ದು,

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page