
ಕಣ್ಣೂರು: ಕಣ್ಣೂರು ಸೆಂಟ್ರಲ್ ಜೈಲಿನೊಳಗೆ ಮೊಬೈಲ್ ಪೋನ್ ಬಾಟ್ಲಿಂiiಲ್ಲಿ ತುಂಬಿಸಿ ಹೂತು ಹಾಕಿರುವುದು ಪತ್ತೆಯಾಗಿದೆ.ಐದನೇ ಬ್ಲಾಕ್ನಲ್ಲಿ ನೂತನ ಶೌಚಾಲಯ ಸಮೀಪ ಹೊಂಡತೋಡಿ ಮೊಬೈಲ್ ಫೋನ್ ಹೂತು ಹಾಕಲಾಗಿತ್ತು. ಇದರ ಹೊರತು ಬಾಟ್ಲಿಯೊಳಗೆ ಪವರ್ ಬ್ಯಾಂಕ್, ಸಿಮ್ ಕಾರ್ಡ್, ಚಾರ್ಜಿಂಗ್ ವಯರ್, ಹೆಡ್ಸೆಟ್ ಮೊದಲಾದವುಗಳು ಪತ್ತೆಯಾಗಿದೆ. ಜೈಲು ನೌಕರರು ನಡೆಸಿದ ತಪಾಸಣೆಯಲ್ಲಿ ಇವು ಪತ್ತೆಯಾಗಿವೆ.ಕಣ್ಣೂರು ಸೆಂಟ್ರಲ್ ಜೈಲಿನಲ್ಲಿ ಮೊಬೈಲ್ ಪೋನ್, ಮಾದಕ ವಸ್ತುಗಳು, ಇಲೆಕ್ಟ್ರಾನಿಕ್ ಉಪಕರಣ ಗಳನ್ನು ಈ ಹಿಂದೆಯೂ ಪತ್ತೆಹಚ್ಚಲಾಗಿತ್ತು. ಇತ್ತೀಚೆಗಷ್ಟೇ ಜೈಲಿನ ಗೋಡೆಯ ಮೇಲೇರಿ ಮಾದಕವಸ್ತು …
Read more “ಸೆಂಟ್ರಲ್ ಜೈಲಿನೊಳಗೆ ಮೊಬೈಲ್ ಫೋನ್ ಬಾಟ್ಲಿಯಲ್ಲಿ ತುಂಬಿಸಿ ಹೂತು ಹಾಕಿದ ಸ್ಥಿತಿಯಲ್ಲಿ ಪತ್ತೆ”
ಬೋವಿಕ್ಕಾನ: ಕಾಸರಗೋಡು ಕೋ-ಆಪರೇಟಿವ್ ಟೌನ್ ಬ್ಯಾಂಕ್ ಬೋವಿಕ್ಕಾನ ಬಿ.ಕೆ. ಕಾಂಪ್ಲೆಕ್ಸ್ನಲ್ಲಿ ಆರಂಭಿಸಿದ ಶಾಖೆಯನ್ನು ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಉದ್ಘಾಟಿಸಿದರು. ಬ್ಯಾಂಕ್ನ ಅಧ್ಯಕ್ಷ ನ್ಯಾಯವಾದಿ ಕರುಣಾಕರನ್ ನಂಬ್ಯಾರ್ ಅಧ್ಯಕ್ಷತೆ ವಹಿಸಿದರು. ಮುಳಿಯಾರು ಪಂ. ಅಧ್ಯಕ್ಷ ಬಿ.ಕೆ. ಮೊಹಮ್ಮದ್ ಕುಂಞಿ ಕೌಂಟರ್ ಉದ್ಘಾಟಿಸಿದರು. ಕಾಸರಗೋಡು ಅಸಿಸ್ಟೆಂಟ್ ರಿಜಿಸ್ಟ್ರಾರ್ ಆಫ್ ಕೋ-ಆಪರೇಟಿವ್ ಸೊಸೈಟಿ (ಜನರಲ್) ವಿನೋದ್ ಕುಮಾರ್ ಭದ್ರತಾ ಕೊಠಡಿ ಉದ್ಘಾಟಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ, ಮುಳಿಯಾರು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿಸಾ ಮನ್ಸೂರ್, …

ಕುಂಬಳೆ: ಬಂದ್ಯೋಡಿನಲ್ಲಿ ವ್ಯಾಪಾರಿಯನ್ನು ತಡೆದು ನಿಲ್ಲಿಸಿ ಹಲ್ಲೆಗೈದ ಬಳಿಕ ಅವರ ಕಾರನ್ನು ತಂಡ ಅಪಹರಿಸಿರುವುದಾಗಿ ದೂರಲಾಗಿದೆ. ವ್ಯಾಪಾರಿಯ ಐಫೋನ್ನ್ನು ತಂಡ ಕಸಿದುಕೊಂಡಿದೆ. ಬಂದ್ಯೋಡು ಹಾಗೂ ಮಂಗಳೂರಿನಲ್ಲಿ ವ್ಯಾಪಾರ ಸಂಸ್ಥೆ ನಡೆಸುವ ಮಳ್ಳಂಗೈಯ ಅಲಿ ಮುಕ್ತಾದ್

ಕುಂಬಳೆ: ಇತ್ತೀಚೆಗೆ ಕುಂಬಳೆ ಪೊಲೀಸ್ ಠಾಣೆಯಲ್ಲಿ ಎಎಸ್ಪಿ, ಆರ್ಟಿಒ, ಪಂಚಾಯತ್ ಜನಪ್ರತಿ ನಿಧಿಗಳು, ಬಸ್ ಕಾರ್ಮಿಕರು, ಸಂಘಟನೆಗಳ ನೇತಾರರು ಸೇರಿ ಕೈಗೊಂಡ ಟ್ರಾಫಿಕ್ ಪರಿಷ್ಕಾರವನ್ನು ಇದೀಗ ಟ್ರಾಫಿಕ್ ರೆಗ್ಯುಲೇಟರಿ ಕಮಿಟಿ ಉಲ್ಲಂಘಿಸಿದೆಯೆಂದು ಬಸ್ ನೌಕರರು

ಕಾಸರಗೋಡು: ಉದ್ಯೋಗ ಭರವಸೆ ನೀಡಿ ಕರ್ನಾಟಕ ನಿವಾಸಿ ಯುವತಿಯನ್ನು ಅಂಬಲತ್ತರಕ್ಕೆ ಕರೆತಂದು ಮಾನಭಂಗ ಗೈದಿರುವು ದಾಗಿ ದೂರಲಾಗಿದೆ. ೩೦ರ ಹರೆಯದ ಯುವತಿ ನೀಡಿದ ದೂರಿನಂತೆ ಇರಿಯದ ಬಶೀರ್, ಪಳ್ಳಿಕೆರೆಯ ಆಶಿಕ್ ಎಂಬಿವರ ವಿರುದ್ಧ ಅಂಬಲತ್ತರ

ಮಂಜೇಶ್ವರ: ವಾಮಂಜೂರು ಚೆಕ್ ಪೋಸ್ಟ್ ಬಳಿ ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿಬಿದ್ದು ಸಂಭವಿಸಿದ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟಿದ್ದಾನೆ. ಕರ್ನಾಟಕದ ಬೆಳ್ತಂಗಡಿ ನಿವಾಸಿಯೂ ಮಂಗಳೂರಿನಲ್ಲಿ ಕೆಫೆ ನೌಕರನಾಗಿರುವ ಬಾತಿಷ (25) ಮೃತಪಟ್ಟ ದುರ್ದೈವಿ. ಇಂದು ಮುಂಜಾನೆ

ಕುಂಬಳೆ: ಬಂದ್ಯೋಡಿನಲ್ಲಿ ವ್ಯಾಪಾರಿಯನ್ನು ತಡೆದು ನಿಲ್ಲಿಸಿ ಹಲ್ಲೆಗೈದ ಬಳಿಕ ಅವರ ಕಾರನ್ನು ತಂಡ ಅಪಹರಿಸಿರುವುದಾಗಿ ದೂರಲಾಗಿದೆ. ವ್ಯಾಪಾರಿಯ ಐಫೋನ್ನ್ನು ತಂಡ ಕಸಿದುಕೊಂಡಿದೆ. ಬಂದ್ಯೋಡು ಹಾಗೂ ಮಂಗಳೂರಿನಲ್ಲಿ ವ್ಯಾಪಾರ ಸಂಸ್ಥೆ ನಡೆಸುವ ಮಳ್ಳಂಗೈಯ ಅಲಿ ಮುಕ್ತಾದ್

ತೃಶೂರು: ತೋಳೂರುನಲ್ಲಿ ಬಟ್ಟೆ ವ್ಯಾಪಾರಿಯ ಮನೆಯಿಂದ ೫೦ ಪವನ್ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಸೆರೆ ಹಿಡಿಯಲಾಗಿದೆ. ಪೀಚಿ ಪಾಣಂಗೇರಿ ಪುಳಿಕ್ಕಲ್ ಸಂತೋಷ್ ಯಾನೆ ಕಲ್ಕಿ (44), ಮಣಲೂರ್ ಎಙಂಡಿ ನಿವಾಸಿ ಸಜಿತ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page