
ಮುಳ್ಳೇರಿಯ: ಅಸೌಖ್ಯ ತಗಲಿ ಚಿಕಿತ್ಸೆಯಲ್ಲಿದ್ದ ಕಾರಡ್ಕ ಚಂದನಡ್ಕ ನಿವಾಸಿ ಆರ್.ಟಿ. ಬಾಲನ್ ಎಂದೇ ಕರೆಸಿಕೊಂಡಿದ್ದ ಬಾಲಕೃಷ್ಣನ್ (72) ನಿಧನ ಹೊಂದಿದರು. ಅಗ್ನಿಶಾಮಕದಳ ದಲ್ಲಿ ಪಾರ್ಟ್ಟೈಮ್ ನೌಕರನಾಗಿದ್ದರು. ಕಾರಡ್ಕ ಪರಿಸರದ ಸಾಂಸ್ಕೃತಿಕ ರಂಗದಲ್ಲಿ ಸಕ್ರಿಯರಾಗಿದ್ದ ಇವರು ಕಾಡಗಂ ಫ್ರೆಂಡ್ಸ್ ಕಂಬೈನ್ಸ್ ಎಂಬ ನಾಟಕ ತಂಡವನ್ನು ರೂಪೀಕರಿಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಮೃತರು ತಾಯಿ ಕುಂಬ, ಪತ್ನಿ ಸಿ.ಶಾಂತ, ಮಕ್ಕ ಳಾದ ಪ್ರಶಾಂತ್, ಪ್ರಸೀತ, ಸಹೋ ದರರಾದ ಅಂಬುಕ್ಕನ್ ಮುಳ್ಳೇರಿಯ, ಕಿಟ್ಟನ್ ಕೂಡ್ಲು, ನಾರಾಯಣನ್ ಪುದಿಯವಳಪ್, ಗೋಪಾಲನ್ ಕೋಡೋತ್, ಕುಂಞಿರಾಮನ್ …
ಮುಳ್ಳೇರಿಯ: ಕೇರಳ ವಿಧಾನಸಭೆ ಯಲ್ಲಿ ಬಿಜೆಪಿಯ ಮೂವರು ಶಾಸಕರು ಬ್ರಹ್ಮ,ವಿಷ್ಣು, ಮಹೇಶ್ವರರಂತೆ ಕಾರ್ಯಾ ಚರಿಸುತ್ತಿ ದ್ದಾರೆಂದು ಬಿಜೆಪಿ ರಾಷ್ಟ್ರೀಯ ಸಮಿತಿ ಸದಸ್ಯ ಸಿ.ಕೆ. ಪದ್ಮನಾಭನ್ ಅಭಿಪ್ರಾಯಪಟ್ಟಿದ್ದಾರೆ. ಮುಳ್ಳೇರಿಯ ಗಣೇಶ ಕಲಾ ಮಂದಿರದಲ್ಲಿ ನಡೆದ ಬಿಜೆಪಿ ಬದಿಯಡ್ಕ ಮಂಡಲ ಪ್ರಶಿಕ್ಷಣ್ ಮಹಾ ಅಭಿಯಾನ್ (ತರಬೇತಿ ಕಾರ್ಯಕ್ರಮ) ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಜನಸಂಘದ ಕಾಲದಿಂದಲೇ ಕಾರ್ಯ ಕರ್ತರಿಗಾಗಿ ತರಬೇತಿ ಶಿಬಿರಗಳನ್ನು ನಡೆಸಲಾಗುತ್ತಿದೆ. ಅದು ಈಗಲೂ ಮುಂದುವರಿಯುತ್ತಿದೆಯೆಂದು ಅವರು ತಿಳಿಸಿದರು. ಇಂದಿರಾಗಾಂಧಿ ಯವರ ಹತ್ಯೆಯ ಬಳಿಕ ನಡೆದ ಲೋಕಸಭಾ …
Read more “ಬಿಜೆಪಿಯ ಮೂವರು ಶಾಸಕರು ವಿಧಾನಸಭೆಯಲ್ಲಿ ತ್ರಿಮೂರ್ತಿಗಳಂತೆ -ಸಿ.ಕೆ.ಪದ್ಮನಾಭನ್”





ಮುಳ್ಳೇರಿಯ: ಕೇರಳ ಕರ್ನಾಟಕ ರಾಜ್ಯಗಳ ಪ್ರಧಾನ ನಗರ ಹಾಗೂ ಪ್ರವಾಸೋಧ್ಯಮ ವಲಯವನ್ನು ಜೋಡಿಸುವ ಚೆರ್ಕಳ- ಜಾಲ್ಸೂರು ರಾಜ್ಯ ಹೆದ್ದಾರಿ ೫೫ರಲ್ಲಿ ವಾಹನ ದಟ್ಟಣೆ ಹಾಗೂ ದುರಸ್ತಿ ಕೆಲಸಗಳ ಕೊರತೆಯಿಂದಾಗಿ ಹೆದ್ದಾರಿ ಶೋಚನೀಯಾವಸ್ಥೆಗೆ ತಲುಪಿದೆ ಎಂದು

ಕಾಸರಗೋಡು: ಆಹಾರ ಗಂಟಲಲ್ಲಿ ಸಿಲುಕಿ ಬಾಲಕ ಮೃತಪಟ್ಟ ದಾರುಣ ಘಟನೆ ನಡೆದಿದೆ. ಕುಂಡಂಕುಳಿ ನಿವಾಸಿ ಸಿದ್ದಿಕ್ ಸಖಾಫಿಯವರ ಪುತ್ರ ಇಬ್ರಾಹಿಂ ಬಾತಿಷ (9) ಮೃತಪಟ್ಟ ದುರ್ದೈವಿಯಾಗಿದ್ದಾನೆ. ನಿನ್ನೆ ಸಂಜೆ ಮನೆಯಲ್ಲಿ ಆಹಾರ ಸೇವಿಸತ್ತಿದ್ದಾಗ ಗಂಟಲಲ್ಲಿ

ಕುಂಬಳೆ: ಇಲ್ಲಿನ ದೇವಿನಗರ ದಲ್ಲಿ ಸರ್ವೀಸ್ ರಸ್ತೆಗಳು ನಾಶಗೊಂ ಡಿವೆ. ಇದರಿಂದಾಗಿ ರಸ್ತೆ ಅಪಘಾತ ಗಳು ಹೆಚ್ಚುತ್ತಿವೆ. ಅವೈಜ್ಞಾನಿಕ ನಿರ್ಮಾಣವೇ ಹಾನಿಗೊಳ್ಳಲು ಕಾರಣವೆಂದು ಸ್ಥಳೀಯರು ಆರೋ ಪಿಸುತ್ತಾರೆ. ಒಂದು ವಾರದ ಹಿಂದೆ ದೇವಿನಗರದಲ್ಲಿ ಸರ್ವೀಸ್
ಕುಂಬಳೆ: ಕುಂಬಳೆ ಪ್ರೆಸ್ ಫಾರಂ ಡಿಜಿಟಲೈಸೇಶನ್ ಅಂಗವಾಗಿ ಆರಂಭಿಸುವ ಯೂಟ್ಯೂಬ್, ಫೇಸ್ ಬುಕ್, ಇನ್ಸ್ಟಾಗ್ರಾಂ ಪೇಜ್ಗಳ ಉದ್ಘಾಟನೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಇಂದು ಸಂಜೆ ೪ಕ್ಕೆ ಕುಂಬಳೆ ಪ್ರೆಸ್ಫಾರಂ ಹಾಲ್ನಲ್ಲಿ ನಡೆಯಲಿದೆ. ಶಾಸಕ ಎಕೆಎಂ

ಮುಳ್ಳೇರಿಯ: ಕೇರಳ ಕರ್ನಾಟಕ ರಾಜ್ಯಗಳ ಪ್ರಧಾನ ನಗರ ಹಾಗೂ ಪ್ರವಾಸೋಧ್ಯಮ ವಲಯವನ್ನು ಜೋಡಿಸುವ ಚೆರ್ಕಳ- ಜಾಲ್ಸೂರು ರಾಜ್ಯ ಹೆದ್ದಾರಿ ೫೫ರಲ್ಲಿ ವಾಹನ ದಟ್ಟಣೆ ಹಾಗೂ ದುರಸ್ತಿ ಕೆಲಸಗಳ ಕೊರತೆಯಿಂದಾಗಿ ಹೆದ್ದಾರಿ ಶೋಚನೀಯಾವಸ್ಥೆಗೆ ತಲುಪಿದೆ ಎಂದು

ತಿರುವನಂತಪುರ: ರಾಜ್ಯದಲ್ಲಿ ವಿದ್ಯುತ್ ಬಿಕ್ಕಟ್ಟು ನಿರಂತರವಾಗಿ ಪರಾಕಾಷ್ಟೆಗೇರುತ್ತಿರುವುದು ತೀವ್ರ ಜನಾಕ್ರೋಶಕ್ಕೆ ಕಾರಣವಾಗುವಂತೆ ಮಾಡಿರುವ ಹಿನ್ನೆಲೆಯಲ್ಲಿ ಅದಕ್ಕೆ ತುರ್ತು ಪರಿಹಾರ ಕಂಡುಕೊಳ್ಳಲು ಸ್ವತಃ ಮುಖ್ಯಮಂತ್ರಿ ವಿ.ಡಿ ಸತೀಶನ್ರೇ ನೇರವಾಗಿ ರಂಗಕ್ಕಿಳಿದಿದ್ದಾರೆ. ಇದರಂತೆ ರಾಜ್ಯ ಮುಖ್ಯ ಕಾರ್ಯದರ್ಶಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page