
ಉಪ್ಪಳ: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಚುನಾವಣೆಯಂಗವಾಗಿ ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್ ರವರ ಪ್ರಚಾರದ ನಿಮಿತ್ತ ನಾಳೆ ತಿರುವನಂತಪುರ ಮೇಯರ್ ವಿ.ವಿ ರಾಜೇಶ್ ಮಂಜೇಶ್ವರಕ್ಕೆ ಆಗಮಿಸುವರು. ಬೆಳಿಗ್ಗೆ 11ಗಂಟೆಗೆ ತ್ರಿಸ್ತರ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿದ ಬಿಜೆಪಿ ಅಭ್ಯರ್ಥಿ ಗಳ ಸಮಾವೇಶ ಸೋಂಕಾಲು ಎನ್.ಡಿ.ಎ ಚುನಾವಣಾ ಕಚೇರಿಯಲ್ಲಿ ನಡೆಯಲಿದೆ. ಸಂಜೆ 5ಕ್ಕೆ ಕುಂಬಳೆ ಪೇಟೆಯಲ್ಲಿ ಅಭ್ಯರ್ಥಿ ಕೆ.ಸುರೇಂದ್ರನ್ರ ರೋಡ್ ಶೋ ಕಾರ್ಯಕ್ರಮ ನಡೆಯಲಿದೆ.
ಕಾಸರಗೋಡು: ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ಅತೀ ಹೆಚ್ಚು ಎಂಬಂತೆ ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 230113 ಮತದಾರರಿದ್ದಾರೆ. ಇದರಲ್ಲಿ 115801 ಪುರುಷರು ಮತ್ತು 114312 ಮಹಿಳೆಯರು ಒಳಗೊಂಡಿದ್ದಾರೆ. ಕಾಸರಗೋಡು ವಿಧಾನಸಭಾ ಕ್ಷೇತ್ರದಲ್ಲಿ 105824 ಪುರುಷರು, 105399 ಮಹಿಳೆಯರು ಸೇರಿ ಒಟ್ಟು 210923 ಮತದಾರರಿದ್ದಾರೆ. ಉದುಮ ಕ್ಷೇತ್ರದಲ್ಲಿ 112166 ಪುರುಷರು, 116342 ಮಹಿಳೆಯರು, ನಾಲ್ವರು ಮಂಗಳಮುಖಿ ಯರು ಸೇರಿ ಒಟ್ಟು 258512 ಮತದಾರರಿದ್ದಾರೆ. ಹೊಸದುರ್ಗ ಕ್ಷೇತ್ರದಲ್ಲಿ ಒಟ್ಟು 223980 ಮತದಾರರಿದ್ದು, ಇದರಲ್ಲಿ 109008 ಪುರುಷರು, 114966 …





ಬೆಳ್ಳೂರು: ಬೆಳ್ಳೂರು ಪಂಚಾಯತ್ ವ್ಯಾಪ್ತಿಯ ಕುಳದಪಾರೆ ಬೀರಮೂಲೆ ಯಲ್ಲಿ ಕಾಟಿಗಳ ಹಿಂಡು ಸ್ಥಳೀಯ ಕೃಷಿಕರ ನಿದ್ದೆಗೆಡಿಸುತ್ತಿದೆ. ಬೀರಮೂಲೆ ಯ ಕೃಷಿಕ ಸೂರ್ಯನಾರಾಯಣ ಭಟ್ರ ತೆಂಗಿನ ತೋಟದಲ್ಲಿ ಕಾಟಿಗಳ ದೊಡ್ಡ ಹಿಂಡು ಕಂಡುಬಂದಿದೆ. ಕುಳದಪಾರೆ, ಈಂದುಮೂಲೆ

ಕುಂಬಳೆ: ಆರಿಕ್ಕಾಡಿಯಲ್ಲಿದ್ದ ಟೋಲ್ಗೇಟ್ ತೆರವುಗೊಳಿಸಿ ನಾಲ್ಕು ತಿಂಗಳು ಕಳೆದರೂ ಇಲ್ಲಿ ವಾಹನಗಳ ವೇಗ ನಿಯಂತ್ರಣಕ್ಕಾಗಿ ನಿರ್ಮಿಸಿದ ಹಂಪ್ ಹಾಗೆಯೇ ಉಳಿದುಕೊಂಡಿದೆ. ಇದು ಇಲ್ಲಿ ಪದೇ ಪದೇ ವಾಹನ ಅಪಘಾತಗಳಿಗೆ ಕಾರಣವಾಗುತ್ತಿದೆ. ನಿನ್ನೆ ಸಂಜೆ ಸಂಭವಿಸಿದ

ಕಾಸರಗೋಡು: ಬೆಂಗಳೂರಿನಲ್ಲಿ ಮಂಜೇಶ್ವರ ಪೊಲೀಸರು ಸೆರೆಹಿಡಿದ, ಕಾರಿನಲ್ಲಿ ಸಾಗಿಸಿದ ೧೪೨ ಕಿಲೋ ಗಾಂಜಾ ಹಾಗೂ 27.5 ಗ್ರಾಂ ಎಂಡಿಎಂಎ ವಶಪಡಿಸಿದ ಪ್ರಕರಣದ ಪ್ರಧಾನ ಆರೋಪಿಯನ್ನು ಇಂದು ಮಂಜೇಶ್ವರಕ್ಕೆ ಕರೆತಂದು ನ್ಯಾಯಾ ಲಯದಲ್ಲಿ ಹಾಜರುಪಡಿಸಲಾಗುವುದು. ಕೊಡ್ಲಮೊಗರು

ಕಾಸರಗೋಡು: ಮುಖ್ಯಮಂತ್ರಿ ವಿ.ಡಿ. ಸತೀಶನ್ ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಯುಡಿಎಫ್ ಸರಕಾರದ ಚೊಚ್ಚಲ ಬಜೆಟ್ನಲ್ಲಿ ಕಾಸರಗೋಡು ಜಿಲ್ಲೆಗಾಗಿ ಹಲವು ಯೋಜನೆಗಳನ್ನು ಘೋಷಿಸಲಾಗಿದೆ. ಕಾಸರಗೋಡಿನಲ್ಲಿ ಐಟಿ ಪಾರ್ಕ್ ಸ್ಥಾಪಿಸಲಾಗುವುದು, ಚಂದ್ರಗಿರಿ ಕೋಟೆ ಮತ್ತು ಪರಿಸರ ಪ್ರದೇಶವನ್ನು

ಬೆಳ್ಳೂರು: ಬೆಳ್ಳೂರು ಪಂಚಾಯತ್ ವ್ಯಾಪ್ತಿಯ ಕುಳದಪಾರೆ ಬೀರಮೂಲೆ ಯಲ್ಲಿ ಕಾಟಿಗಳ ಹಿಂಡು ಸ್ಥಳೀಯ ಕೃಷಿಕರ ನಿದ್ದೆಗೆಡಿಸುತ್ತಿದೆ. ಬೀರಮೂಲೆ ಯ ಕೃಷಿಕ ಸೂರ್ಯನಾರಾಯಣ ಭಟ್ರ ತೆಂಗಿನ ತೋಟದಲ್ಲಿ ಕಾಟಿಗಳ ದೊಡ್ಡ ಹಿಂಡು ಕಂಡುಬಂದಿದೆ. ಕುಳದಪಾರೆ, ಈಂದುಮೂಲೆ

ಕೊಚ್ಚಿ: ಕೊಚ್ಚಿ ಶಿಪ್ ಯಾರ್ಡ್ಗೆ ದುರಸ್ತಿ ಕೆಲಸಕ್ಕಾಗಿ ಬಂದ ಸರಕು ಹಡಗಿನಲ್ಲಿ ಐ ಲವ್ ಯೂ ಪಾಕಿಸ್ತಾನ್ ಎಂಬ ಬರಹ ಪತ್ತೆಯಾಗಿದ್ದು, ಆ ಬಗ್ಗೆ ಕೊಚ್ಚಿ ಸಿಟಿ ಪೊಲೀಸರು ಮತ್ತು ಕೇಂದ್ರ ಗುಪ್ತಚರ ವಿಭಾಗ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page