
ಹೊಸಂಗಡಿ: ಬಂಗ್ರಮಂಜೇಶ್ವರ ಶ್ರೀ ಅಯ್ಯಪ್ಪಕೃಪ ವೀರಮಾರುತಿ ವ್ಯಾಯಾಮ ಶಾಲೆಯ ಆಶ್ರಯದಲ್ಲಿ ಅಖಿಲ ಭಾರತ ಮಟ್ಟದ ಎ ಗ್ರೇಡ್ ಕಬಡ್ಡಿ ಪಂದ್ಯಾಟ ನಾಳೆ ಹೊಸಂಗಡಿಯಲ್ಲಿ ಜರಗಲಿದೆ. ಕಾಸರಗೋಡು ಜಿಲ್ಲಾ ಕಬಡ್ಡಿ ಅಸೋಸಿಯೇಶನ್ ಸಹಕಾರದೊಂದಿಗೆ ನಡೆಯುವ ಪಂದ್ಯಾಟದಲ್ಲಿ ವಿಜೇತರಿಗೆ ಪ್ರಥಮ ಬಹುಮಾನವಾಗಿ 5೦,೦೦೦ ರೂ. ಮತ್ತು ಟ್ರೋಫಿ, ದ್ವಿತೀಯ 3೦,೦೦೦ ರೂ., ಟ್ರೋಫಿ, ತೃತೀಯ ಹಾಗೂ ಚತುರ್ಥ 1೦,೦೦೦ ರೂ. ಮತ್ತು ಟ್ರೋಫಿ ನೀಡಲಾಗುವುದು. ಅಲ್ಲದೆ ಉತ್ತಮ ರಕ್ಷಣೆಗಾರ, ಉತ್ತಮ ಸವ್ಯಸಾಚಿ, ಉತ್ತಮ ಹಿಡಿತಗಾರ ಬಹುಮಾನ ನೀಡಲಾಗುವುದು. ನಾಳೆ ಸಂಜೆ …
ಪೆರ್ಲ: 25 ವರ್ಷಗಳ ಹಿಂದೆ ಸಂಭವಿಸಿದ ವಾಹನ ಅಪಘಾತದಲ್ಲಿ ಕಾಲುಗಳಿಗೆ ಉಂಟಾದ ಏಟು ವ್ಯಕ್ತಿಯ ಜೀವನದ ಮೇಲೆ ಗಂಭೀರ ಪರಿಣಾಮ ಬೀರಿದೆ. ಇದರ ಪರಿಣಾಮ ಒಂದು ಕಾಲು ಬಲಹೀನಗೊಂಡು ನಡೆದಾಡಲು ಕಷ್ಟಪಡುತ್ತಿದ್ದು ಇದರಿಂದ ಕುಟುಂಬದ ಜೀವನ ಸಂಕಷ್ಟ ಮಯವಾಗಿ ಮಾರ್ಪಾಡುಗೊಂಡಿದೆ. ಪೆರ್ಲ ನಿವಾಸಿಯಾದ ಸುಬ್ರಹ್ಮಣ್ಯ ಭಟ್ (50) ಎಂಬವರು ಪ್ರಸ್ತುತ ನಡೆದಾಡಲು ಸಾಧ್ಯವಾಗದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಇವರು ೨೫ ವರ್ಷಗಳ ಹಿಂದೆ ಕರ್ನಾಟಕದಲ್ಲಿ ಆಟೋರಿಕ್ಷಾ ಚಾಲಕನಾಗಿ ದುಡಿ ಯುತ್ತಿದ್ದರು. ಈ ವೇಳೆ ಮಡಂತ್ಯಾರು ಎಂಬಲ್ಲಿ ಆಟೋರಿಕ್ಷಾ ಅಪಘಾತ …





ಮುಳ್ಳೇರಿಯ: ಗೇರುಬೀಜ ಹೆಕ್ಕಲೆಂದು ಹೋಗಿದ್ದ ವೃದ್ಧ ಗೇರು ತೋಟದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಣ್ಣೂರು ಉದಯಗಿರಿ ಆಲಕ್ಕೋಡ್ ನಿವಾಸಿ, ಕಾರಡ್ಕ ಪಂಚಾಯತ್ನ ನೆಚ್ಚಿಪಡ್ಪು ನೀರೋಳಿಪಾರದಲ್ಲಿ ವಾಸವಾಗಿ ರುವ ಎ.ಡಿ. ದೇವಸ್ಯ (೭೨) ನಿಧನಹೊಂದಿದವರು. ನಿನ್ನೆ

ಕಾಸರಗೋಡು: ರೈಲುಗಾಡಿ ಸಂಚರಿಸುವ ವೇಳೆ ಬೀಸಿದ ಬಲವಾದ ಗಾಳಿಗೆ ಸಿಲುಕಿ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಿಸಲ್ಪಟ್ಟ ಬಾಲಕಿ ಸಾವನ್ನಪ್ಪಿದ್ದಾಳೆ. ಚೆಂಗಳ ನಾಲ್ಕನೇ ಮೈಲು ತೈವಳಪ್ಪು ನಿವಾಸಿ ಗಲ್ಪ್ ಉದ್ಯೋಗಿ ತಾಹೀರ್ ನಜಾದ್ -ಆಸಿಯ

ಕುಂಬಳೆ: ಅನಧಿಕೃತವಾಗಿ ಹೊಯ್ಗೆ ಸಂಗ್ರಹಿಸುತ್ತಿದ್ದ ವೇಳೆ ಪೊಲೀಸರನ್ನು ಕಂಡು ಟಿಪ್ಪರ್ ಲಾರಿ ಹಾಗೂ ಹೊಯ್ಗೆ ಸಂಗ್ರಹ ಉಪಕರಣಗಳನ್ನು ಉಪೇಕ್ಷಿಸಿ ಪರಾರಿಯಾದ ಪ್ರಕರಣದಲ್ಲಿ ವಾಹನದ ಆರ್ಸಿ ಮಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಪೆರಿಯಡ್ಕದ ಎಂ. ಅಶ್ರಫ್ ಬಂಧಿತ

ಪೆರ್ಲ: ಹಿರಿಯ ಬಿಜೆಪಿ ಮುಖಂಡ ಶೇಣಿ ಬಾಲಕೃಷ್ಣ ನಾಯಕ್ರ ಪತ್ನಿ ಇಂದಿರಾ (52) (ಲತಾ ನಾಯಕ್) ನಿನ್ನೆ ನಿಧನ ಹೊಂದಿದರು. ಕಳೆದ ಕೆಲವು ಸಮಯಗಳಿಂದ ಅಸೌಖ್ಯ ತಗಲಿ ಚಿಕಿತ್ಸೆಯಲ್ಲಿದ್ದರು. 2005ರಲ್ಲಿ ನಡೆದ ಪಂಚಾಯತ್ ಚುನಾವಣೆಯಲ್ಲಿ

ಮುಳ್ಳೇರಿಯ: ಗೇರುಬೀಜ ಹೆಕ್ಕಲೆಂದು ಹೋಗಿದ್ದ ವೃದ್ಧ ಗೇರು ತೋಟದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಣ್ಣೂರು ಉದಯಗಿರಿ ಆಲಕ್ಕೋಡ್ ನಿವಾಸಿ, ಕಾರಡ್ಕ ಪಂಚಾಯತ್ನ ನೆಚ್ಚಿಪಡ್ಪು ನೀರೋಳಿಪಾರದಲ್ಲಿ ವಾಸವಾಗಿ ರುವ ಎ.ಡಿ. ದೇವಸ್ಯ (೭೨) ನಿಧನಹೊಂದಿದವರು. ನಿನ್ನೆ

ಚೆನ್ನೈ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮತದಾನ ಇಂದು ಬೆಳಿಗ್ಗೆ ಆರಂಭಗೊಂಡಿದೆ. ತಮಿಳುನಾಡಿನ ಒಟ್ಟು ೨೩೪ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದರೆ ಪಶ್ಚಿಮಬಂಗಾಳ ವಿಧಾನಸಭೆಗೆ ಎರಡು ಹಂತಗಳಲ್ಲಾಗಿ ನಡೆಯುವ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page