
ಬದಿಯಡ್ಕ: ಜ್ವರ ಹಾಗೂ ನ್ಯುಮೋನಿಯ ಬಾಧಿಸಿ ಚಿಕಿತ್ಸೆಯಲ್ಲಿದ್ದ ಯುವತಿ ಮೃತಪಟ್ಟರು. ಕುಂಬ್ಡಾಜೆ ಮಲ್ಲಮೂಲೆ ನಿವಾಸಿಯೂ, ಬದಿಯಡ್ಕ ಚೆನ್ನಾರಕಟ್ಟೆಯ ಕ್ವಾರ್ಟರ್ಸ್ನಲ್ಲಿ ವಾಸಿಸುವ ರೋಹಿಣಿ (35) ಮೃತಪಟ್ಟ ದುರ್ದೈವಿ. ತೀವ್ರ ಜ್ವರ ಹಾಗೂ ಕೆಮ್ಮು ಅನುಭವಗೊಂಡ ಇವರು ಒಂದು ವಾರ ಹಿಂದೆ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ನಿನ್ನೆ ಬೆಳಿಗ್ಗೆ 10 ಗಂಟೆ ವೇಳೆ ಜ್ವರ ಮತ್ತೆ ಉಲ್ಭಣಗೊಂಡು ಉಸಿರಾಟ ಸಮಸ್ಯೆ ಉಂಟಾಗಿತ್ತು. ಕೂಡಲೇ ಬದಿಯ ಡ್ಕದ ಆಸ್ಪತ್ರೆಗೂ, ನಂತರ ಜನರಲ್ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಘಟನೆ …
ಉಪ್ಪಳ: ಮೂಡಂಬೈಲು ಬೆಜ್ಜ ದೈವಸ್ಥಾನ ಬಳಿ ನಿನ್ನೆ ಸಂಜೆ ಕೋಳಿ ಅಂಕದಲ್ಲಿ ನಿರತರಾಗಿದ್ದ 5 ಮಂದಿ ಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 1 ಕೋಳಿ ಹಾಗೂ 3000 ರೂ. ವಶಪಡಿಸಲಾಗಿದೆ. ಕುಂಬಳೆ ಶ್ರೀ ಗೋಪಾಲಕೃಷ್ಣ ಕ್ಷೇತ್ರ ರಸ್ತೆ ಬಳಿಯ ಪ್ರವೀಣ್ ಕುಮಾರ್ (40), ಉದ್ಯಾವರ ಮಾಡ ಕ್ಷೇತ್ರ ಬಳಿಯ ರವಿ (51),ಉಳ್ಳಾಲ ಚೆಂಬುಗುಡ್ಡೆ ಫಾತಿಮ ಮಂಜಿಲ್ನ ಅಬ್ದುಲ್ ರೌಫ್ (50), ತಲಪಾಡಿ ದೇವಿಪುರ ಕ್ಷೇತ್ರ ರಸ್ತೆಯ ಸತೀಶ್ ಶೆಟ್ಟಿ (48), ಕೋಟೆಕಾರ್ ಮಾಡೂರು ನಿವಾಸಿ ಅಶೋಕ …





ಮಂಜೇಶ್ವರ: ವಾಮಂಜೂರು ಅಬಕಾರಿ ಚೆಕ್ಪೋಸ್ಟ್ ಸಮೀಪ ನಿನ್ನೆ ಸಂಜೆ ಸಂಭವಿಸಿದ ವಾಹನ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬೈಕ್ನಲ್ಲಿ ಸಂಚರಿಸುತ್ತಿದ್ದ ಕೋಡಿಬೈಲು ಬಳಂಕುಡೆ ನಿವಾಸಿ ಹರೀಶ್ (40), ಚಿಪ್ಪಾರು ಕಡೆಂಕೋಡಿಯ ಕಿರಣ್ (34) ಎಂಬಿವರು

ಕಾಸರಗೋಡು: ಪೆರಿಯ ಮೂನಾಂಕಡವ್ನಲ್ಲಿ ಮತ್ತೆ ವಾಹನ ಅಪಘಾತ ಸಂಭವಿಸಿದೆ. ಸುಳ್ಯದಿಂದ ತರಕಾರಿಯೊಂದಿಗೆ ಕಾಞಂಗಾಡ್ಗೆ ಆಗಮಿಸುತ್ತಿದ್ದ ಪಿಕಪ್ ಅಪಘಾತಕ್ಕೀ ಡಾಗಿದೆ. ಮೂನಾಂಕಡವ್ ಸೇತುವೆ ದಾಟಿ ಏರು ರಸ್ತೆಯಲ್ಲಿ ಹತ್ತುತ್ತಿದ್ದ ವೇಳೆ ಪಿಕಪ್ ಹಿಂದಕ್ಕೆ ಚಲಿಸಿ ಚರಂಡಿಗೆ

ಪೆರ್ಲ: ಯುವಕನೋರ್ವ ಕಾಡಿನಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಪೆರ್ಲ ಬಳಿಯ ಪಳ್ಳಕಾನದ ಮುರಳಿಮೋಹನ್ (36) ಸಾವಿಗೀಡಾದ ಯುವಕ. ಇವರು ಕೂಲಿ ಕಾರ್ಮಿಕನಾಗಿದ್ದರು. ನೀರ್ಚಾಲು ಬಳಿಯ ಕಾನತ್ತಿಲದಲ್ಲಿರುವ ಪತ್ನಿ ಮನೆಯ ಸಮೀಪ ಕಾಡಿನಲ್ಲಿ ಇವರು

ಉಪ್ಪಳ: ಹೊಸಂಗಡಿ ಬಳಿಯ ಅಂಗಡಿಪದವಿನಲ್ಲಿ ಯುವಕನನ್ನು ಇರಿದು ಕೊಲೆಗೈದ ಪ್ರಕರಣದಲ್ಲಿ ಸೆರೆಗೀಡಾದ ಆರೋಪಿಗೆ ಕಾಸರಗೋಡು ನ್ಯಾಯಾಲಯ ರಿಮಾಂಡ್ ವಿಧಿಸಿದೆ. ಕರ್ನಾಟಕದ ದಾವಣಗೆರೆ ಹಾರಪ್ಪನ ಹಳ್ಳಿಯ ರಾಮ್ ನಾಯ್ಕ್ ಯಾನೆ ರಮೇಶ್ (31) ಎಂಬಾತನನ್ನು ಮಂಜೇಶ್ವರ

ಮಂಜೇಶ್ವರ: ವಾಮಂಜೂರು ಅಬಕಾರಿ ಚೆಕ್ಪೋಸ್ಟ್ ಸಮೀಪ ನಿನ್ನೆ ಸಂಜೆ ಸಂಭವಿಸಿದ ವಾಹನ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬೈಕ್ನಲ್ಲಿ ಸಂಚರಿಸುತ್ತಿದ್ದ ಕೋಡಿಬೈಲು ಬಳಂಕುಡೆ ನಿವಾಸಿ ಹರೀಶ್ (40), ಚಿಪ್ಪಾರು ಕಡೆಂಕೋಡಿಯ ಕಿರಣ್ (34) ಎಂಬಿವರು

ತೃಶೂರು: ರಸ್ತೆ ಬದಿ ನಿಲ್ಲಿಸಿದ್ದ ಸರಕು ಲಾರಿಯ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ತಮಿಳುನಾಡಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಎಂಟು ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ತಡರಾತ್ರಿ ತೃಶೂರು ಕೈಪಮಂಗಲ ಪನಂಬಕುನ್ನು ಸೆಂಟರ್ ಬಳಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page