
ಕಾಸರಗೋಡು: ಕಾಸರಗೋಡು ಕರಂದಕ್ಕಾಡ್ ಉಮಾ ನರ್ಸಿಂಗ್ ಹೋಂ ರಸ್ತೆ ಬಳಿಯ ವಿವೇಕ್ ವಿಹಾರದ ದಿವಂಗತರಾದ ಶಂಕರ ಸುವರ್ಣ-ಯಮುನ ದಂಪತಿ ಪುತ್ರ ನಿವೃತ್ತ ಸೇಲ್ಸ್ ಟ್ಯಾಕ್ಸ್ ಅಧಿಕಾರಿ ವಿಶ್ವನಾಥ ಎ (73) ನಿನ್ನೆ ನಿಧನ ಹೊಂ ದಿದರು. ಇವರು ಈ ಹಿಂದೆ ಕನ್ನಿ ಹಿತ್ತಿಲು ಮಲರಾಯ ಧೂಮಾವತಿ ದೈವಸ್ಥಾನದ ಅಧ್ಯಕ್ಷರಾಗಿದ್ದರು. ಮೃತರು ಪತ್ನಿ ವೇದಾವತಿ, ಮಕ್ಕಳಾದ ವಿವೇಕ್ (ಇಂಜಿನಿಯರ್ ರಷ್ಯಾ), ವಿಜೇತ, ಅಳಿಯ ಸುಬಿತ್ (ಇಬ್ಬರು ಇಂಜಿನಿಯರ್ ಬೆಂಗಳೂರು), ಸಹೋದರ-ಸಹೋದರಿ ಯರಾದ ಲಕ್ಷ್ಮೀಶ, ಅಜಿತ್ ಕುಮಾರ್, ಪ್ರೇಮಾಜಿತ್, ಚಂದ್ರಕಾಂತ, …
ಕೊಚ್ಚಿ: ಕೇರಳದಿಂದ ಯುವತಿ ಯರನ್ನು ಫ್ಯಾಶನ್ ಶೋ ಹೆಸರಲ್ಲಿ ದುಬಾಯಿಗೆ ತಲುಪಿಸಿ ಬಳಿಕ ಅವರನ್ನು ವೇಶ್ಯಾಟಿಕೆ ಜಾಲಕ್ಕೆ ಹಸ್ತಾಂತರಿಸುವ ತಂಡದ ಮುಖ್ಯ ಸೂತ್ರಧಾರನನ್ನು ಕೊಚ್ಚಿ ಸಿಟಿ ಪೊಲೀಸರು ಬಂಧಿಸಿದ್ದಾರೆ. ಎರ್ನಾಕುಳಂ ಕೇಂದ್ರೀಕರಿಸಿ ಯುವತಿಯರನ್ನು ದುಬಾಯಿಗೆ ಕರೆದೊಯ್ಯಲು ನೇತೃತ್ವ ನೀಡಿರುವ ಆಲಪ್ಪುಳ ಮಾವೇಲಿಕ್ಕರ ಚಾರುಮ್ಮೂಡ್ ನಿವಾಸಿ ಶ್ರೀಕುಮಾ ರ್ ಯಾನೆ ಬಿಲಾಲ್ (42) ಬಂಧಿತ ಆರೋಪಿಯಾಗಿದ್ದಾನೆ. ಎರ್ನಾಕುಳಂ ಅಸಿಸ್ಟೆಂಟ್ ಸಿಟಿ ಪೊಲೀಸ್ ಕಮಿಶನರ್ ಕೆ.ಜಿ. ಸುರೇಶ್ ನೇತೃತ್ವದಲ್ಲಿ ನಿನ್ನೆ ಸಂಜೆ ಈತನನ್ನು ಬಂಧಿಸಲಾಗಿದೆ. ದುಬಾಯಿಯಲ್ಲಿ ಸೆಕ್ಸ್ ರ್ಯಾಕೆಟ್ನಿಂದ ಪಾರಾಗಿ …
Read more “ದುಬಾಯಿ ಸೆಕ್ಸ್ ರ್ಯಾಕೆಟ್ ದಂಧೆಗೆ ಕೇರಳದಿಂದ ಯುವತಿಯರನ್ನು ತಲುಪಿಸುತ್ತಿದ್ದ ಮುಖ್ಯ ಸೂತ್ರಧಾರ ಬಂಧನ”

ಉಪ್ಪಳ: ಉಪ್ಪಳ ಶಿವಾಜಿನಗರದಲ್ಲಿ ಕಡಲ್ಕೊರೆತದಿಂದ ಮನೆ ಸಮುದ್ರ ಪಾಲಾದ ಬೆನ್ನಲ್ಲೇ ಮಂಗಲ್ಪಾಡಿ ಪಂಚಾ ಯತ್ನ 16ನೇ ವಾರ್ಡ್ ಮುಟ್ಟಂ ಬೇರಿಕೆಯಲ್ಲಿ ರಸ್ತೆ ಸಮುದ್ರಪಾಲಾಗು ತ್ತಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾ ಗಿದೆ. ಈ ರಸ್ತೆ ಸಂಪೂರ್ಣ

ಬದಿಯಡ್ಕ: ಮಾರ್ಪನಡ್ಕ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರದ ಹೊರಗಡೆ ಇರಿಸಲಾ ಗಿದ್ದ 2 ಕಾಣಿಕೆ ಹುಂಡಿಗಳನ್ನು ಕಳವುಗೈದ ಪ್ರಕರಣದ ಆರೋಪಿ ಸೆರೆಗೀಡಾಗಿದ್ದಾನೆ. ಆದೂರು ಗ್ರಾಮದ ಆದೂರು ಪಯಂಗಡಿ ಹೌಸ್ನ ಸಾಬಿತ್ ಎ.ಪಿ (33) ಎಂಬಾತನನ್ನು

ಕುಂಬಳೆ: ಯಕ್ಷಗಾನ ಕಲಾ ವಿದ, ಸಾರಣೆ ಮೇಸ್ತ್ರಿ ಕೆಲಸ ಮಾಡಿ ಕೊಂಡಿದ್ದ ಕಿದೂರು ದಂಡೆಗೋಳಿ ಮಂಜಲ್ಪಡ್ಪು ನಿವಾಸಿ ಜಯೇಂದ್ರ ಕೆ. (54) ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಿನ್ನೆ ಬೆಳಿಗ್ಗೆ 9ರಿಂದ 6

ಉಪ್ಪಳ: ಕೆಲಸಕ್ಕೆ ಹೋಗುವುದಾಗಿ ತಿಳಿಸಿ ಮನೆಯಿಂದ ಹೊರಟ ಬಿಜೆಪಿ ಕಾರ್ಯಕರ್ತ ಕೆರೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಉಪ್ಪಳ ಕೊಂಡೆವೂರು ನಿವಾಸಿ ದಿ| ನೇಮಿ ರಾಜ್ ಶೆಟ್ಟಿಯವರ ಪುತ್ರ ಸಂದೀಪ್ ಶೆಟ್ಟಿ ಯಾನೆ ಅಣ್ಣು (44)

ಉಪ್ಪಳ: ಉಪ್ಪಳ ಶಿವಾಜಿನಗರದಲ್ಲಿ ಕಡಲ್ಕೊರೆತದಿಂದ ಮನೆ ಸಮುದ್ರ ಪಾಲಾದ ಬೆನ್ನಲ್ಲೇ ಮಂಗಲ್ಪಾಡಿ ಪಂಚಾ ಯತ್ನ 16ನೇ ವಾರ್ಡ್ ಮುಟ್ಟಂ ಬೇರಿಕೆಯಲ್ಲಿ ರಸ್ತೆ ಸಮುದ್ರಪಾಲಾಗು ತ್ತಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾ ಗಿದೆ. ಈ ರಸ್ತೆ ಸಂಪೂರ್ಣ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page