
ಕಾಸರಗೋಡು: ಮದ್ಯದಮಲಿನಲ್ಲಿ ಪತ್ನಿ ಹಾಗೂ ಸಂಬಂಧಿಕನಾದ ಯುವಕನ ದೇಹಕ್ಕೆ ಆಸಿಡ್ ಎರಚಿ ಗಾಯಗೊಳಿಸಿದ ಘಟನೆಗೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುನ್ನಾಡ್ ಚಂಬಕ್ಕಾಡ್ ನಿವಾಸಿ ಜಾನಕಿ (54), ಸಹೋದರಿಯ ಪುತ್ರ ಸುರೇಶ್ ಎಂಬಿವರ ದೇಹಕ್ಕೆ ಆಸಿಡ್ ಎರಚಲಾಗಿದೆ. ಗಾಯಗೊಂಡ ಇವರನ್ನು ಕಾಸರಗೋಡಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮೊನ್ನೆ ಸಂಜೆ ಮುನ್ನಾಡ್ ಚಂಬಕ್ಕಾಡ್ನಲ್ಲಿ ಘಟನೆ ನಡೆದಿದೆ. ಜಾನಕಿಯ ಪತಿ ರವೀಂದ್ರನ್ ಮದ್ಯಪಾನಿಯಾಗಿದ್ದು, ಮನೆಯಲ್ಲಿ ನಿತ್ಯ ಸಮಸ್ಯೆ ಸೃಷ್ಟಿಸುತ್ತಿರುವುದಾಗಿ ದೂರಲಾಗಿದೆ. ಇದರಿಂದ ಜಾನಕಿ ಹಾಗೂ ಮಕ್ಕಳು ಬೇರೊಂದು ಮನೆಯಲ್ಲಿ ವಾಸಿಸುತ್ತಿದ್ದಾರೆ. ಕಳೆದೆರಡು …
Read more “ಮದ್ಯದಮಲಿನಲ್ಲಿ ಪತ್ನಿ, ಸಂಬಂಧಿಕನ ದೇಹಕ್ಕೆ ಆಸಿಡ್ ದಾಳಿ: ಆರೋಪಿ ಸೆರೆ”
ತಿರುವನಂತಪುರ: ಶಬರಿಮಲೆ ಶ್ರೀ ಅಯ್ಯಪ್ಪಸ್ವಾಮಿ ದೇಗುಲದಲ್ಲ್ಲಿ ದ್ವಾರಪಾಲಕ ಮೂರ್ತಿಗಳ ಚಿನ್ನ ಮಾತ್ರವಲ್ಲ ಚಿನ್ನ ಹೊದಿಸಲ್ಪಟ್ಟ ಪ್ರಭಾವಳಿ ಸೇರಿದಂತೆ ಇತರ ಹಲವು ಸಾಮಗ್ರಿಗಳನ್ನು ಕದ್ದು ಸಾಗಿಸಲಾಗಿದೆ ಎಂಬ ಮಾಹಿತಿ ವಿಶೇಷ ತನಿಖಾ ತಂಡಕ್ಕೆ ಲಭಿಸಿದೆ. ಈ ದೇಗುಲದ ಗರ್ಭಗುಡಿ ಯೊಳಗಿನ ಶಿವ ರೂಪ ಹಾಗೂ ಇತರ ಕೆತ್ತನೆಯ ರೂಪಗಳು ಒಳಗೊಂಡ ಚಿನ್ನ ಲೇಪಿತ ಪ್ರಭಾವಳಿಯನ್ನು ಇರಿಸಲಾಗಿದೆ. ಇದರ ಹೊರತಾಗಿ ದಶಾವತಾರ ರೂಪಗಳು ಒಳಗೊಂಡ ಎರಡು ತಾಮ್ರದ ಕವಚಗಳು, ರಾಶಿ ಚಿನ್ಹೆಗಳು ಒಳಗೊಂಡ ಇತರ ಎರಡು ಕವಚಗಳು ಹಾಗೂ ಗರ್ಭಗುಡಿಯ …





ಮಂಜೇಶ್ವರ: ಹನ್ನೊಂದರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಂತೆ ಆರೋಪಿಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಸಜಿಪಮೂಡು ಜಡಕೋಡಿ ಎಂಬಲ್ಲಿನ ಅಬ್ದುಲ್ ರಹಿಮಾನ್ (26) ಎಂಬಾತನನ್ನು ನಿನ್ನೆ ತಲಪ್ಪಾಡಿಯಿಂದ ಮಂಜೇಶ್ವರ ಸಿಐ

ಉಪ್ಪಳ: ಕಟ್ಟಡದ ಸ್ಲ್ಯಾಬ್ ತುಂಡಾಗಿ ಮೈಮೇಲೆ ಬಿದ್ದು ಸಾರಣೆ ಕಾರ್ಮಿಕ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಮೀಂಜ ಪಂಚಾಯತ್ ವ್ಯಾಪ್ತಿಯ ಜೋಡುಕಲ್ಲು ನವೋದಯನಗರ ನಿವಾಸಿ ಕೇಶವ ಎಂಬವರ ಪುತ್ರ ಶಂಕರ (25) ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಕೊಚ್ಚಿ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಕಲ್ಲೆಸೆತ ನಡೆಸಿದ 18ರ ಹರೆಯದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 7ರಂದು ರಾತ್ರಿ ಈತ ಕಲ್ಲೆಸೆದಿದ್ದನು. ಘಟನೆಯ ಬಳಿಕ ಪೊಲೀಸರು ನಡೆಸಿದ ತನಿಖೆಯಲ್ಲಿ ಎರಡು ವಾರಗಳ ಬಳಿಕ

ಕಾಸರಗೋಡು: ಪತ್ನಿ ನಿಧನ ಹೊಂದಿದುದರಿಂದ ಮನನೊಂದಿದ್ದ ಪತಿ ಮನೆಯೊಳಗೆ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾ ಗಿದ್ದಾರೆ. ಪನತ್ತಡಿ ಕೋಳಿಚ್ಚಾಲ್ ಪ್ರಾಂದರ್ಕಾವ್ ಒನಿಯನ್ ಹೌಸ್ನ ಸಜೀವನ್ (60) ಮೃತಪಟ್ಟ ವ್ಯಕ್ತಿ. ಘಟನೆಗೆ ಸಂಬಂಧಿಸಿ ರಾಜಪುರಂ ಪೊಲೀಸರು

ಮಂಜೇಶ್ವರ: ಹನ್ನೊಂದರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಂತೆ ಆರೋಪಿಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಸಜಿಪಮೂಡು ಜಡಕೋಡಿ ಎಂಬಲ್ಲಿನ ಅಬ್ದುಲ್ ರಹಿಮಾನ್ (26) ಎಂಬಾತನನ್ನು ನಿನ್ನೆ ತಲಪ್ಪಾಡಿಯಿಂದ ಮಂಜೇಶ್ವರ ಸಿಐ

ಕೊಚ್ಚಿ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಕಲ್ಲೆಸೆತ ನಡೆಸಿದ 18ರ ಹರೆಯದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 7ರಂದು ರಾತ್ರಿ ಈತ ಕಲ್ಲೆಸೆದಿದ್ದನು. ಘಟನೆಯ ಬಳಿಕ ಪೊಲೀಸರು ನಡೆಸಿದ ತನಿಖೆಯಲ್ಲಿ ಎರಡು ವಾರಗಳ ಬಳಿಕ

ನವದೆಹಲಿ: ಅಸ್ಸಾಂನ ಕರ್ಬಿ ಆಂಗ್ಲಾಗ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆದ ಸುಖೋಯ್ 30 ಜೆಟ್ ವಿಮಾನ ಪಥನಗೊಂಡು ಅದರಲ್ಲಿದ್ದ ಇಬ್ಬರು ಪೈಲಟ್ಗಳು ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಈ ಜೆಟ್ ವಿಮಾನ ಜೋಹರ್ಟ್ನಿಂದ ಟೇಕ್ ಆಫ್ ಆದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page