
ಕಾಸರಗೋಡು: ವಿಧಾನಸಭಾ ಚುನಾವಣೆ ನಡೆಯುವ ಐದು ರಾಜ್ಯಗಳಲ್ಲಿ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ 651.51 ಕೋಟಿ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳ ಲಾಗಿದೆ. ವಿಧಾನಸಭಾ ಚುನಾವಣೆ ನಡೆಯುವ ಕೇರಳ, ತಮಿಳುನಾಡು, ಅಸ್ಸಾಂ, ಪುದುಚ್ಚೇರಿ, ಪಶ್ಚಿಮ ಬಂಗಾಲ ಹಾಗೂ ಆರು ರಾಜ್ಯಗಳ ಉಪಚುನಾವಣೆ ನಡೆಯುವ ಮಂಡಲಗಳಲ್ಲಿ ಕಾನೂನು ವಿರುದ್ಧವಾಗಿ ಸಾಗಿಸುತ್ತಿದ್ದ ಹಣ, ಮದ್ಯ, ಮಾದಕವಸ್ತು, ಚಿನ್ನ ಸಹಿತ ಬೆಲೆಬಾಳುವ ಲೋಹಗಳು, ಇತರ ಸಾಮಗ್ರಿಗಳನ್ನು ವಶಪಡಿಸಲಾಗಿದೆ. ಕೇರಳದಿಂದ 57 ಕೋಟಿ ರೂಪಾ ಯಿಗಳ ಸೊತ್ತುಗಳನ್ನು ಡಿಆರ್ಐ ವಶಪಡಿಸಿದೆ. ಇದರಲ್ಲಿ 41 ಕೋಟಿ …
Read more “ಚುನಾವಣೆ: 651 ಕೋಟಿ ರೂ. ಮೌಲ್ಯದ ಕಾಳಧನ, ಮದ್ಯ, ಮಾದಕವಸ್ತು, ಚಿನ್ನ ವಶ”
ಪಾಲಕ್ಕಾಡ್: ನಟಿ ಮಂಜುವಾರ್ಯರ್ಗೆ ಅಭಿಮಾನಿ ಚುಂಬಿಸಿದ ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪಾಲಕ್ಕಾಡ್ನ ಜ್ಯುವೆಲ್ಲರಿ ಶೋರೂಂ ಒಂದರ ಉದ್ಘಾಟನಾ ಕಾರ್ಯಕ್ರಮ ಮಧ್ಯೆ ಘಟನೆ ನಡೆದಿದೆ. ಕಾರ್ಯಕ್ರಮದಲ್ಲಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದ ವೇಳೆ ಓರ್ವೆ ವೇದಿಕೆಗೆ ತಲುಪಿ ನಟಿಯನ್ನು ಅಪ್ಪಿ ಚುಂಬಿಸಿದ್ದಾಳೆ. ಈ ವೇಳೆ ನಿರೂಪಕಿ ಮೀರಾ ಅನಿಲ್ ವೇದಿಕೆಯಲ್ಲಿದ್ದರು. ಘಟನೆ ನಡೆದ ಕೂಡಲೇ ನಿರೂಪಕಿ ಹಾಗೂ ಭದ್ರತಾ ನೌಕರರು ಮಹಿಳೆಯನ್ನು ವೇದಿಕೆಯಿಂದ ದೂರ ಕರೆದೊಯ್ದರು. ಹೀಗಿದ್ದರೂ ಅನಿರೀಕ್ಷಿತವಾಗಿ ನಡೆದ ಈ ಘಟನೆಯಿಂದ ಮಂಜು ವಾರ್ಯರ್ …
Read more “ಸಾರ್ವಜನಿಕ ವೇದಿಕೆಯಲ್ಲಿ ನಟಿ ಮಂಜು ವಾರ್ಯರ್ಗೆ ಚುಂಬಿಸಿದ ಅಭಿಮಾನಿ”





ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಫೆಬ್ರವರಿ 28ರಿಂದ ಆವರಿಸಿಕೊಂಡಿದ್ದ ಯುದ್ಧದ ಕರಿಛಾಯೆ ಕೊನೆಗೊಂಡ ನಂತರ ಹಾರ್ಮುಜ್ ಜಲಸಂಧಿಯ ಮೂಲಕ ಕಚ್ಚಾತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ ಹರಿವು ಪುನಃ ಸ್ಥಾಪಿಸಿದ ನಂತರ ಜಾಗತಿಕ ಕಚ್ಚಾತೈಲಗಳ ಬೆಲೆ

ಕಾಸರಗೋಡು: ತೀವ್ರ ಮಳೆ ಹಿನ್ನೆಲೆಯಲ್ಲಿ ಕಾಸರ ಗೋಡು- ಕಾಞಂಗಾಡ್ ಕೆಎಸ್ಟಿಪಿ ರಸ್ತೆಯಲ್ಲಿ ಗುಡ್ಡೆ ಕುಸಿದಿದೆ. ಚಂದ್ರಗಿರಿ, ಚಳಿಯಂಗೋಡು, ಕೋಟರು ವತ್ನಲ್ಲಿ ಇಂದು ಬೆಳಿಗ್ಗೆ ಅಪಾಯ ಉಂಟಾಗಿದೆ. ಮಣ್ಣು ಕುಸಿಯುವುದನ್ನು ತಡೆಯುವುದಕ್ಕಾಗಿ ನಿರ್ಮಿಸಿದ ಕಾಂಕ್ರೀಟ್ ತಡೆಗೋಡೆಯ

ಮುಳ್ಳೇರಿಯ: ಅಪರಿಮಿತ ವೇಗದಲ್ಲಿ ಸಂಚರಿಸಿದ ಕಾರು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಚಿಕಿತ್ಸೆಯಲ್ಲಿದ್ದ ಪ್ಲಸ್ಟು ವಿದ್ಯಾರ್ಥಿನಿ ಮೃತಪಟ್ಟಳು. ಮುಳ್ಳೇರಿಯ ಸರಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ ಟು ವಿದ್ಯಾರ್ಥಿನಿ ದೀಕ್ಷ (17) ನಿನ್ನೆ

ಜೀವನದಲ್ಲಿ ಕಠಿಣ ಪರಿಸ್ಥಿತಿಗಳನ್ನು ಜಯಿಸಿ, ಶಿಕ್ಷಣದ ಮೂಲಕ ಜೀವನವನ್ನು ರೂಪಿಸಿಕೊಂಡು, ಸಮಾಜಸೇವೆಗೆ ತಮ್ಮನ್ನು ಸಮರ್ಪಿಸಿದ ಹಿರಿಯ ವೈದ್ಯರಾಗಿದ್ದಾರೆ ಡಾ| ಬಿ. ನಾರಾಯಣ ನಾಯ್ಕ್. ಕಾಸರಗೋಡು ಜಿಲ್ಲೆಯ ಗ್ರಾಮೀಣ ಪ್ರದೇಶದ ಬಡ ಕುಟುಂಬದಲ್ಲಿ ಜನಿಸಿದ ಇವರು

ಕಾಸರಗೋಡು: ತೀವ್ರ ಮಳೆ ಹಿನ್ನೆಲೆಯಲ್ಲಿ ಕಾಸರ ಗೋಡು- ಕಾಞಂಗಾಡ್ ಕೆಎಸ್ಟಿಪಿ ರಸ್ತೆಯಲ್ಲಿ ಗುಡ್ಡೆ ಕುಸಿದಿದೆ. ಚಂದ್ರಗಿರಿ, ಚಳಿಯಂಗೋಡು, ಕೋಟರು ವತ್ನಲ್ಲಿ ಇಂದು ಬೆಳಿಗ್ಗೆ ಅಪಾಯ ಉಂಟಾಗಿದೆ. ಮಣ್ಣು ಕುಸಿಯುವುದನ್ನು ತಡೆಯುವುದಕ್ಕಾಗಿ ನಿರ್ಮಿಸಿದ ಕಾಂಕ್ರೀಟ್ ತಡೆಗೋಡೆಯ

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಫೆಬ್ರವರಿ 28ರಿಂದ ಆವರಿಸಿಕೊಂಡಿದ್ದ ಯುದ್ಧದ ಕರಿಛಾಯೆ ಕೊನೆಗೊಂಡ ನಂತರ ಹಾರ್ಮುಜ್ ಜಲಸಂಧಿಯ ಮೂಲಕ ಕಚ್ಚಾತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ ಹರಿವು ಪುನಃ ಸ್ಥಾಪಿಸಿದ ನಂತರ ಜಾಗತಿಕ ಕಚ್ಚಾತೈಲಗಳ ಬೆಲೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page