
ಪೈವಳಿಕೆ: ಅಯ್ಯಂಗಾಳಿ ಸಂಸ್ಮರಣೆ ಅಂಗವಾಗಿ ಪೈವಳಿಕೆ ಪಂಚಾಯತ್ ಎಸ್ ಸಿ ಮೋರ್ಚಾ ಸಮಿತಿಯಿಂದ ಏದಾರ್ ಎಸ್ಸಿ ಉನ್ನತಿಯಲ್ಲಿ ಸ್ಮೃತಿ ದಿನಾಚರಿಸಲಾಯಿತು. ಎಸ್ ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎ.ಕೆ ಕಯ್ಯಾರ್, ಬಿಜೆಪಿ ಪೈವಳಿಕೆ ಪಂಚಾಯತ್ ಅಧ್ಯಕ್ಷ ಸತ್ಯ ಶಂಕರ ಭಟ್ ಮಲಿವ್ ಅಧ್ಯಕ್ಷತೆ ವಹಿಸಿದರು. ಎಸ್ ಸಿ ಮೋರ್ಚಾ ಮಂಡಲ ಅಧ್ಯಕ್ಷ ರಾಮ ಏದಾರ್, ಮಂಡಲ ಕಾರ್ಯದರ್ಶಿ ರಮೇಶ್ ಎ.ಎಸ್, ಜಿಲ್ಲಾ ಕಾರ್ಯದರ್ಶಿ ಸಂದೇಶ್ ಪೆರ್ವೋಡಿ, ಕೃಷ್ಣರಾಜ್ ಅಟ್ಟೆಗೋಳಿ ಮಾತನಾಡಿದರು. ಅಯ್ಯಂಗಾಳಿ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. …
Read more “ಏದಾರ್ ಎಸ್ಸಿ ಉನ್ನತಿಯಲ್ಲಿ ಅಯ್ಯಂಗಾಳಿ ಸ್ಮೃತಿ ದಿನಾಚರಣೆ”
ಕಾಸರಗೋಡು: ನಿರೂಪಣಾ ಕ್ಷೇತ್ರದ ಸಾಧನೆ, ಸಾಮರ್ಥ್ಯವನ್ನು ಪರಿಗಣಿಸಿ ಮುಂಬೈ ಅಂಧೇರಿ ಕರ್ನಾಟಕ ಸಂಘ ನಿರೂಪಕ, ಸಂಘಟಕ ರವಿ ನಾಯ್ಕಾಪು ಅವರಿಗೆ ನಿರೂಪಣಾ ಕೌಸ್ತುಭ ಪ್ರಶಸ್ತಿ ಘೋಷಿಸಿದೆ. ಈ ತಿಂಗಳ 28ರಂದು ಮುಂಬೈ ಕುರ್ಲಾ ಬಂಟರ ಭವನದಲ್ಲಿ ಜರಗಲಿರುವ ಹೊರನಾಡ ಕನ್ನಡ ಸಂಸ್ಕೃತಿ ಸಂಭ್ರಮ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಸಂಘದ ಸಂಸ್ಥಾಪಕ ಕೃಷ್ಣ ಬಿ. ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕನ್ನಡ ಕಾರ್ಯಕ್ರಮಗಳ ನಿರೂಪಕರಾಗಿ, ಪತ್ರಕರ್ತ, ಸಂಘಟಕರಾಗಿರುವ ಇವರು ಐದು ಪುಸ್ತಕಗಳನ್ನು ರಚಿಸಿದ್ದಾರೆ. ಪತ್ರಿಕಾ ದೃಶ್ಯ ಮಾಧ್ಯಮಗಳಲ್ಲೂ, …
Read more “ರವಿ ನಾಯ್ಕಾಪುರಿಗೆ ನಿರೂಪಣಾ ಕೌಸ್ತುಭ ಪ್ರಶಸ್ತಿ: ಮುಂಬೈಯಲ್ಲಿ 28ರಂದು ಪ್ರದಾನ”





ಹೊಸದುರ್ಗ: ಮಡಿಕೈ ಕಾಞಿರಪೊಯಿಲ್ ಕುಳಂ ಙಾಟ್ನಲ್ಲಿ ಟಿಪ್ಪರ್ ಲಾರಿ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಘಟನೆ ನಡೆದಿದ್ದು, ಈ ದುರಂತದಲ್ಲಿ ಚಾಲಕ ಮೃv ಪಟ್ಟಿದ್ದಾರೆ. ಚಾಯೋಂ ನಿವಾಸಿ ಸಾದಿಕ್ (40) ಮೃತಪಟ್ಟ ಚಾಲಕನಾಗಿದ್ದಾರೆ.

ತಿರುವನಂತಪುರ: ಮುಖ್ಯಮಂತ್ರಿ ವಿ.ಡಿ. ಸತೀಶನ್ರ ಕಾರನ್ನು ತಡೆದು ನಿಲ್ಲಿಸಿ ಅವರೊಂದಿಗೆ ಅನುಚಿತ ರೀತಿ ಯಲ್ಲಿ ವರ್ತಿಸಿದ ಕಾಂಗ್ರೆಸ್ ನೇತಾರ ನನ್ನು ತಿರುವನಂತಪುರ ಶ್ರೀಕಾರ್ಯಂ ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ನ ತಿರುವನಂತಪುರ ಜಿಲ್ಲಾ ಸಮಿತಿ ಸದಸ್ಯ ಚೆಂದಿ

ಕಾಸರಗೋಡು: ಸ್ನೇಹಿತರ ಜತೆಗೆ ಕೆರೆಯಲ್ಲಿ ಸ್ನಾನಕ್ಕಿಳಿದ ವಲಸೆಕಾರ್ಮಿಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮೊಗ್ರಾಲ್ ಪುತ್ತೂರು ಬಳಿ ನಿನ್ನೆ ನಡೆದಿದೆ. ರಾಜಸ್ಥಾನ ಜೈಪುರ ಈದ್ರ ದಿಲ್ಲಿ ರಸ್ತೆ ಬಳಿಯ ಫರೀದ್ ಖಾನ್-ಝಹೀನಾ ದಂಪತಿ ಪುತ್ರ

ಅಡೂರು: ಎದೆನೋವು ಹಿನ್ನೆಲೆಯಲ್ಲಿ ಚಿಕಿತ್ಸೆಗೆಂದು ಖಾಸಗಿ ಕ್ಲಿನಿಕ್ಗೆ ತಲುಪಿದ ವ್ಯಕ್ತಿ ಕುಸಿದು ಬಿದ್ದ ಘಟನೆ ಅಡೂರಿನಲ್ಲಿ ಸಂಭವಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಮುಳ್ಳೇರಿಯದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಅಡೂರು ಮಂಡೆಬೆಟ್ಟು ನಿವಾಸಿ, ಕಟ್ಟಡ

ಹೊಸದುರ್ಗ: ಮಡಿಕೈ ಕಾಞಿರಪೊಯಿಲ್ ಕುಳಂ ಙಾಟ್ನಲ್ಲಿ ಟಿಪ್ಪರ್ ಲಾರಿ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಘಟನೆ ನಡೆದಿದ್ದು, ಈ ದುರಂತದಲ್ಲಿ ಚಾಲಕ ಮೃv ಪಟ್ಟಿದ್ದಾರೆ. ಚಾಯೋಂ ನಿವಾಸಿ ಸಾದಿಕ್ (40) ಮೃತಪಟ್ಟ ಚಾಲಕನಾಗಿದ್ದಾರೆ.

ತಿರುವನಂತಪುರ: ಮುಖ್ಯಮಂತ್ರಿ ವಿ.ಡಿ. ಸತೀಶನ್ರ ಕಾರನ್ನು ತಡೆದು ನಿಲ್ಲಿಸಿ ಅವರೊಂದಿಗೆ ಅನುಚಿತ ರೀತಿ ಯಲ್ಲಿ ವರ್ತಿಸಿದ ಕಾಂಗ್ರೆಸ್ ನೇತಾರ ನನ್ನು ತಿರುವನಂತಪುರ ಶ್ರೀಕಾರ್ಯಂ ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ನ ತಿರುವನಂತಪುರ ಜಿಲ್ಲಾ ಸಮಿತಿ ಸದಸ್ಯ ಚೆಂದಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page