
ಮುಳ್ಳೇರಿಯ: ಕಾರಡ್ಕ ಪಂಚಾಯತ್ ಹಿಂದೂ ಏಕತಾ ಸಮ್ಮೇಳನದ ಪ್ರಚಾರಾರ್ಥ ಸಮ್ಮೇಳನ ನಗರದಲ್ಲಿ ಸ್ಥಾಪಿಸಲಿರುವ ಧ್ವಜಸ್ತಂಭವನ್ನು ಸಾಗಿಸುವ ಘೋಷಯಾತ್ರೆ ಹಲವಾರು ದ್ವಿಚಕ್ರ ವಾಹನಗಳ ಹಾಗೂ ಇತರ ವಾಹನಗಳ ಬೆಂಗಾವಲಿನೊಂದಿಗೆ ನಡೆಯಿತು. ಕುಂಟಾರಿನಿಂದ ಆರಂಭ ಗೊಂಡ ಘೋಷಯಾತ್ರೆ ಪಂಚಾಯ ತ್ನ ವಿವಿಧ ಭಾಗಗಳಿಂದ ಸಂಚರಿಸಿ ಮುಳ್ಳೇರಿಯದ ಸಮ್ಮೇಳನ ನಗರಕ್ಕೆ ತಲುಪಿತು. ಘೋಷಯಾತ್ರೆಯನ್ನು ಕುಂಟಾರಿನಲ್ಲಿ ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು ಅವರು ಸ್ವಾಗತ ಸಮಿತಿ ಅಧ್ಯಕ್ಷ ಎಂ.ಕೆ. ರಾಘವನ್ರಿಗೆ ಧ್ವಜ ಹಸ್ತಾಂತರಿಸಿ ಉದ್ಘಾಟಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಜನನಿ, ಉಪಾಧ್ಯಕ್ಷ ದಾಮೋದರ …
Read more “ಮುಳ್ಳೇರಿಯ: ಹಿಂದೂ ಏಕತಾ ಸಮ್ಮೇಳನ ನಗರಕ್ಕೆ ಧ್ವಜಸ್ತಂಭ ಘೋಷಯಾತ್ರೆ”
ಸೀತಾಂಗೋಳಿ: ಪುತ್ತಿಗೆ ಪಂಚಾಯತ್ ಮಟ್ಟದಲ್ಲಿ ಮಾ. 8 ರಂದು ಸೂರಂಬೈಲಿನ ಶ್ರೀ ಸಾಯಿರಾಮ್ ಭಟ್ ನಗರದಲ್ಲಿ ಜರಗಲಿರುವ ವಿರಾಟ್ ಹಿಂದೂ ಸಂಗಮದAಗವಾಗಿ ನಿನೆ ಧ್ವಜ ದಿನಾಚರಣೆ ಮತ್ತು ಬೈಕ್ ರ್ಯಾ ಲಿ ನಡೆಯಿತು.ಧರ್ಮತ್ತಡ್ಕದಿಂದ ಆರಂಭಗೊAಡ ಬೈಕ್ ರಾಲಿಯನ್ನು ವನವಾಸಿ ಕಲ್ಯಾಣ ಯೋಜನೆಯ ಕಾರ್ಯಕರ್ತ ಸುಕುಮಾರನ್ ಅನಂತಪುರ ಓಂಕಾರ ಧ್ವಜವನ್ನು ಕಾರ್ಯಕ್ರಮದ ರಕ್ಷಾಧಿಕಾರಿ, ಪುತ್ತಿಗೆ ಶ್ರೀ ಸುಬ್ರಾಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಬಾಲಸುಬ್ರಹ್ಮಣ್ಯ ಭಟ್ ಚಕ್ಕಣಿಕೆ ಅವರಿಗೆ ಹಸ್ತಾಂತರಿಸುವ ಮೂಲಕ ಉದ್ಘಾಟಿಸಲಾಯಿತು. ಪ್ರಸಾದ್ ಮಾಸ್ತರ್ ಮುಗು, ಬಾಲಕೃಷ್ಣ ರೈ …
Read more “ಪುತ್ತಿಗೆ ವಿರಾಟ್ ಹಿಂದೂ ಸಂಗಮ: ಬೈಕ್ ರ್ಯಾಲಿ, ಧ್ವಜ ದಿನಾಚರಣೆ”

ತಿರುವನಂತಪುರ: ವಿವಾದಿತ ಗಣಿ ಕಂಪೆನಿ ಕೊಚ್ಚಿನ್ ಮಿನರಲ್ಸ್ ಆಂಡ್ ರೂಟೈಲ್ಸ್ ಲಿಮಿಟೆಡ್ (ಸಿ.ಎಂ.ಆರ್.ಎಲ್) ಹಾಗೂ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜ ಯನ್ ಅವರ ಬೆಂಗಳೂರು ಮೂಲದ ಐ.ಟಿ ಸಂಸ್ಥೆ ಎಕ್ಸಾಲಾಜಿಕ್

ಉಪ್ಪಳ: ಎಂಡಿಎಂಎ ಸಹಿತ ಓರ್ವ ಯುವಕನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಉಪ್ಪಳ ರೈಲ್ವೇ ನಿಲ್ದಾಣ ರಸ್ತೆ ಬಳಿಯ ಬಿಸ್ಮಿಲ್ಲಾ ಮಂಜಿಲ್ನ ಮೊಹಮ್ಮದ್ ಸಮೀರ್ ಪಿ.ಎ (30) ಎಂಬಾತ ಬಂಧಿತ ವ್ಯಕ್ತಿಯಾಗಿದ್ದಾನೆ. ಈತನ ಕೈಯಿಂದ 5.080

ಮುಳ್ಳೇರಿಯ: ಹಟ್ಟಿಯ ಸಮೀಪ ಕಟ್ಟಿ ಹಾಕಿದ್ದ ಗರ್ಭಿಣಿ ಹಸುವನ್ನು ಕಳವುಗೈದು ಕಾರಿನಲ್ಲಿ ಸಾಗಿಸಿರುವುದಾಗಿ ದೂರಲಾಗಿದೆ. ಮಲ್ಲ ನಿವಾಸಿ ಎಂ. ವಿಜಯಲಕ್ಷ್ಮಿ ಎಂಬವರ ಹಸುವನ್ನು ಕಳವುಗೈಯ್ಯಲಾ ಗಿದೆ. ಮೊನ್ನೆ ಮುಂಜಾನೆ ಕಾರಿನಲ್ಲಿ ತಲುಪಿದ ಇಬ್ಬರು ಹಸುವನ್ನು

ತಿರುವನಂತಪುರ: ಇಲ್ಲಿನ ಶ್ರೀ ಪದ್ಮನಾಭ ಸ್ವಾಮಿ ಕ್ಷೇತ್ರದಿಂದ ಅಮೂಲ್ಯ ವಸ್ತುಗಳು ಕಾಣೆಯಾದ ಬಗ್ಗೆ ವರದಿಯಾಗಿದೆ. ಕಾಣಿಕೆಯಾಗಿ ಲಭಿಸಿದ ಸುಮಾರು 78 ಗ್ರಾಂ ಚಿನ್ನದ ನಾಣ್ಯಗಳು ಕಾಣೆಯಾಗಿವೆ. ದುರಸ್ತಿಗೆಂದು ಕೊಂಡೊಯ್ದ ಚಿನ್ನದ ದೀಪವನ್ನು ಮರಳಿ ತಲುಪಿಸಲಿಲ್ಲ.

ಉಪ್ಪಳ: ಎಂಡಿಎಂಎ ಸಹಿತ ಓರ್ವ ಯುವಕನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಉಪ್ಪಳ ರೈಲ್ವೇ ನಿಲ್ದಾಣ ರಸ್ತೆ ಬಳಿಯ ಬಿಸ್ಮಿಲ್ಲಾ ಮಂಜಿಲ್ನ ಮೊಹಮ್ಮದ್ ಸಮೀರ್ ಪಿ.ಎ (30) ಎಂಬಾತ ಬಂಧಿತ ವ್ಯಕ್ತಿಯಾಗಿದ್ದಾನೆ. ಈತನ ಕೈಯಿಂದ 5.080

ತಿರುವನಂತಪುರ: ವಿವಾದಿತ ಗಣಿ ಕಂಪೆನಿ ಕೊಚ್ಚಿನ್ ಮಿನರಲ್ಸ್ ಆಂಡ್ ರೂಟೈಲ್ಸ್ ಲಿಮಿಟೆಡ್ (ಸಿ.ಎಂ.ಆರ್.ಎಲ್) ಹಾಗೂ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜ ಯನ್ ಅವರ ಬೆಂಗಳೂರು ಮೂಲದ ಐ.ಟಿ ಸಂಸ್ಥೆ ಎಕ್ಸಾಲಾಜಿಕ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page