
ಕಾಸರಗೋಡು: ಈ ವಿಧಾನಸಭಾ ಚುನಾವಣೆಯೊಂದಿಗೆ ಕೇರಳದಲ್ಲೂ ಎಡರಂಗ ಅಪ್ರಸಕ್ತವಾಗಲಿದೆ ಎಂದು ಮಹಾರಾಷ್ಟ್ರದ ಪನ್ವೇಲ್ ಶಾಸಕ ಪ್ರಶಾಂತ್ ಠಾಕೂರ್ ನುಡಿದರು. ಕಾಸರಗೋಡು ಮಂಡಲ ಸಮಿತಿ ಬೂತ್ ಇನ್ಚಾರ್ಜ್ಗಳ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಮಹಾರಾಷ್ಟ್ರದ ಕಮ್ಯೂನಿಸ್ಟ್ ಕುಟುಂಬದಲ್ಲಿ ನಾನು ಜನಿಸಿದ್ದು, 2004ರಲ್ಲಿ ಬಿಜೆಪಿ ಶಾಸಕನಾದ ಬಳಿಕ ಹಿಂತಿರುಗಿ ನೋಡುವಾಗ ಮಹಾರಾಷ್ಟ್ರದಲ್ಲಿ ಕಮ್ಯೂನಿಸ್ಟ್ ಪಕ್ಷಗಳು ಪೂರ್ಣವಾಗಿ ಅಪ್ರಸಕ್ತ ವಾಗಿದೆ ಎಂದು ಅವರು ನುಡಿದರು. ಬಿಜೆಪಿ ಕಾಸರಗೋಡು ಮಂಡಲ ಅಧ್ಯಕ್ಷ ಗುರುಪ್ರಸಾದ್ ಪ್ರಭು ಅಧ್ಯಕ್ಷತೆ ವಹಿಸಿದರು. ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ, ಸುಧಾಮ ಗೋಸಾಡ, …
Read more “ಕೇರಳದಲ್ಲಿ ಎಡರಂಗ ಅಪ್ರಸಕ್ತವಾಗುವ ಕಾಲ ಸನ್ನಿಹಿತ- ಮಹಾರಾಷ್ಟ್ರ ಶಾಸಕ”
ಮಂಜೇಶ್ವರ: ಹನ್ನೊಂದರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಂತೆ ಆರೋಪಿಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಸಜಿಪಮೂಡು ಜಡಕೋಡಿ ಎಂಬಲ್ಲಿನ ಅಬ್ದುಲ್ ರಹಿಮಾನ್ (26) ಎಂಬಾತನನ್ನು ನಿನ್ನೆ ತಲಪ್ಪಾಡಿಯಿಂದ ಮಂಜೇಶ್ವರ ಸಿಐ ಜಿಜೀಶ್ ನೇತೃತ್ವದಲ್ಲಿ ಬಂಧಿಸಲಾಗಿದೆ. ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ 11ರ ಹರೆಯದ ಬಾಲಕಿಗೆ ಕಳೆದ ಆದಿತ್ಯವಾರ ಅಬ್ದುಲ್ ರಹಿಮಾನ್ ಕಿರುಕುಳ ನೀಡಿರುವುದಾಗಿ ದೂರಲಾಗಿದೆ. ಇದರಂತೆ ಈತನ ವಿರುದ್ಧ ಪೊಲೀಸರು ಪೋಕ್ಸೋ ಕೇಸು ದಾಖಲಿಸಿಕೊಂಡಿದ್ದರು.

ಕುಂಬಳೆ: ಕೆಲಸದಿಂದ ಹೊರ ಹಾಕಿದ ದ್ವೇಷದಿಂದ ಹೋಟೆಲ್ಗೆ ನುಗ್ಗಿ ಕಳವುಗೈದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಲ್ಪಾಡಿ ಬೇಕೂರಿನ ಅಶ್ರಫ್ ಅಲಿ (40) ಎಂಬಾತನನ್ನು ಕುಂಬಳೆ ಎಸ್ಐ ಗಣೇಶ್ ನೇತೃತ್ವದ ತಂಡ ಬಂಧಿಸಿದೆ. ಉದ್ಯಾವರದ ಅಬ್ಬಾಸ್ರ

ಕಾಸರಗೋಡು: ವಸತಿಗೃಹ ದಲ್ಲಿ ಕಟ್ಟಿಹಾಕಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿ ಯನ್ನು ಕಾಸರಗೋಡು ಪೊಲೀ ಸರು ಬಂಧಿಸಿದ್ದಾರೆ. ಕಾಸರ ಗೋಡು ನೆಲ್ಕಳ ನಿವಾಸಿ ವಿಷ್ಣು ಪ್ರಸಾದ್ ಅಲಿಯಾಸ್ ವಿಷ್ಣು (26) ಬಂಧಿತ ಆರೋಪಿ.

ತೃಶೂರು: ಕೆಎಸ್ಆರ್ಟಿಸಿ ಆರ್ಡಿನರಿ ಬಸ್ಗಳಲ್ಲಿ ಮಹಿಳೆ ಯರಿಗೆ ಉಚಿತ ಪ್ರಯಾಣ ಮಂಜೂರು ಮಾಡಿದ ಸರಕಾರದ ನಿರ್ಧಾರದ ವಿರುದ್ಧ ಖಾಸಗಿ ಬಸ್ ಮಾಲಕರ ರಾಜ್ಯ ಮಟ್ಟದ ಸಭೆ ಇಂದು ತೃಶೂರ್ನಲ್ಲಿ ನಡೆಯಲಿದೆ. ಉಚಿತ ಪ್ರಯಾಣ ಆರಂಭಿಸು

ಕಾಸರಗೋಡು: ದುಬಾ ಗಿರುವ ಪ್ರಯಾಣ ಮಧ್ಯೆ ವಿಮಾನ ನಿಲ್ದಾಣದಲ್ಲಿ ಪರಿಚಯಗೊಂಡ ಗೃಹಿಣಿಯೊಂದಿಗೆ ಸ್ನೇಹ ನಟಿಸಿ ಬಳಿಕ ಆಕೆಗೆ ಅತ್ಯಾಚಾರ ಗೈದು ಬೆದರಿಕೆಯೊಡ್ಡಿರುವುದಾಗಿ ದೂರಲಾಗಿದೆ. ಘಟನೆಗೆ ಸಂಬಂಧಿಸಿ ಕಾಸರಗೋಡು ಮಹಿಳಾ ಪೊಲೀಸರು ಕೇಸು ದಾಖಲಿಸಿ ತನಿಖೆ

ಕುಂಬಳೆ: ಕೆಲಸದಿಂದ ಹೊರ ಹಾಕಿದ ದ್ವೇಷದಿಂದ ಹೋಟೆಲ್ಗೆ ನುಗ್ಗಿ ಕಳವುಗೈದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಲ್ಪಾಡಿ ಬೇಕೂರಿನ ಅಶ್ರಫ್ ಅಲಿ (40) ಎಂಬಾತನನ್ನು ಕುಂಬಳೆ ಎಸ್ಐ ಗಣೇಶ್ ನೇತೃತ್ವದ ತಂಡ ಬಂಧಿಸಿದೆ. ಉದ್ಯಾವರದ ಅಬ್ಬಾಸ್ರ

ತೃಶೂರು: ಕೆಎಸ್ಆರ್ಟಿಸಿ ಆರ್ಡಿನರಿ ಬಸ್ಗಳಲ್ಲಿ ಮಹಿಳೆ ಯರಿಗೆ ಉಚಿತ ಪ್ರಯಾಣ ಮಂಜೂರು ಮಾಡಿದ ಸರಕಾರದ ನಿರ್ಧಾರದ ವಿರುದ್ಧ ಖಾಸಗಿ ಬಸ್ ಮಾಲಕರ ರಾಜ್ಯ ಮಟ್ಟದ ಸಭೆ ಇಂದು ತೃಶೂರ್ನಲ್ಲಿ ನಡೆಯಲಿದೆ. ಉಚಿತ ಪ್ರಯಾಣ ಆರಂಭಿಸು

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page