
ಕಾಸರಗೋಡು: ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವೆ ಗರ್ಭಿಣಿಯಾಗಿದ್ದು, ಈ ಸಂಬಂಧ ಬಾಲಕಿಯ ಸಹಪಾಠಿಯಾದ 16ರ ಹರೆಯದ ಬಾಲಕನ ವಿರುದ್ಧ ಪೊಲೀಸರು ಪೋಕ್ಸೋ ಪ್ರಕಾರ ಕೇಸು ದಾಖಲಿಸಿದ್ದಾರೆ. ಹೊಸದುರ್ಗ ಪೊಲೀಸ್ ಸಬ್ ಡಿವಿಶನ್ ವ್ಯಾಪ್ತಿಯ ನಿವಾಸಿಯಾದ ಬಾಲಕಿ ಗರ್ಭಿಣಿಯಾಗಿರುವುದಾಗಿ ಹೇಳಲಾಗುತ್ತಿದೆ. ಅಸ್ವಸ್ಥತೆ ಕಂಡುಬಂದ ಹಿನ್ನೆಲೆಯಲ್ಲಿ ಬಾಲಕಿಯನ್ನು ವೈದ್ಯರ ಬಳಿಗೆ ಕರೆದೊಯ್ಯಲಾಗಿತ್ತು. ವೈದ್ಯರು ತಪಾಸಣೆ ನಡೆಸಿದಾಗ ಬಾಲಕಿ ಗರ್ಭಿಣಿಯಾಗಿದ್ದಾಳೆಂದು ತಿಳಿದುಬಂದಿದೆ. ಈ ಬಗ್ಗೆ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದು ಇದರಂತೆ ಪೊಲೀಸರು ತನಿಖೆ ನಡೆಸಿ ಸಹಪಾಠಿ ವಿರುದ್ಧ ಕೇಸು ದಾಖಲಿಸಿದ್ದಾರೆ.
ಕಾಸರಗೋಡು: ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ (ದ್ವಿತೀಯ)ದ ನ್ಯಾಯಾಧೀಶರಾದ ರಾಮು ರಮೇಶ್ ಚಂದ್ರಭಾನು ಅವರು ವಿವಿಧ ಸೆಕ್ಷನ್ಗಳಲ್ಲಾಗಿ ಒಟ್ಟು 12 ವರ್ಷ ಕಠಿಣ ಸಜೆ ಮತ್ತು ಒಂದು ಲಕ್ಷ ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ. ಪಾಡಿ ಗ್ರಾಮದ ಎದುರ್ತೋಡು ನಿವಾಸಿ ಇ. ರಂಜಿತ್ ಅಲಿಯಾಸ್ ಬಂಗನ್ (29) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ ೯ ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕಾಗಿದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ. …

ಹೊಸದುರ್ಗ: ಕೋಟಚ್ಚೇರಿ ಟ್ರಾಫಿಕ್ ಸರ್ಕಲ್ ಸಮೀಪದ ಬದ್ರಿಯಾ ಮಸೀದಿಯಲ್ಲಿ ಸ್ಥಾಪಿಸಿದ್ದ ಕಾಣಿಕೆ ಹುಂಡಿ ಕೆಡವಿ ಹಣ ಕಳವು ನಡೆಸಿದ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಮಸೀದಿ ಪರಿಸರದಲ್ಲಿ ಸ್ಥಾಪಿಸಿದ್ದ ಕ್ಯಾಮರಾದಲ್ಲಿ ಆರೋಪಿಯೆಂದು ಸಂಶಯಿಸುವ ವ್ಯಕ್ತಿಯ

ಮಂಜೇಶ್ವರ: ಉದ್ಯಾವರ ಮಾಡದಲ್ಲಿರುವ ಶ್ರೀ ಅರಸುಕೃಪಾ ಜೈ ವೀರಮಾರುತಿ ವ್ಯಾಯಾಮ ಶಾಲೆಯಿಂದ ಕಳವು ನಡೆದಿದೆ. ನಿನ್ನೆ ರಾತ್ರಿ ವ್ಯಾಯಾಮ ಶಾಲೆಯ ಬಾಗಿಲು ಮುರಿದು ಕಳ್ಳರು ಒಳಗೆ ನುಗ್ಗಿ ಕಳವು ನಡೆಸಿರುವುದಾಗಿ ತಿಳಿದು ಬಂದಿದೆ. ವ್ಯಾಯಾಮ

ಕಾಸರಗೋಡು: ಜನರಲ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಧ್ಯೆ ೯ ವರ್ಷದ ಬಾಲಕ ಮೃತಪಟ್ಟ ಘಟನೆಯಲ್ಲಿ ಮರಣೋತ್ತರ ಪರೀಕ್ಷಾ ಪ್ರಾಥಮಿಕ ವರದಿ ಲಭ್ಯವಾಗಿದೆ. ಬೇಡಗಂ ತಲೇಕುನ್ನು ನಿವಾಸಿ ಮುಹಮ್ಮದ್ ಇಯಾಸ್ ಎಂಬ ಬಾಲಕ ಮೃತಪಟ್ಟಿರುವುದು ಶಸ್ತ್ರಚಿಕಿತ್ಸೆ ಮಧ್ಯೆ

ಮಧೂರು: ಮಧೂರು ಪಂಚಾಯತ್ ವತಿಯಿಂದ ಮಧೂರು ಕ್ಷೇತ್ರ ಪರಿಸರದಲ್ಲಿ ನಿರ್ಮಿಸಿದ ಬೀದಿಬದಿ ವಿಶ್ರಾಂತಿ ಕೇಂದ್ರವನ್ನು ತೆರೆದು ಕಾರ್ಯಾಚರಿಸುವಂತೆ ಮಾಡಬೇಕೆಂದು ಮಧೂರು ವ್ಯಾಪಾರಿ ವ್ಯವಸಾಯಿ ಘಟಕ ಸಮ್ಮೇಳನ ಆಗ್ರಹಿಸಿದೆ. ಮಧೂರು ಕ್ಷೇತ್ರಕ್ಕೆ ತಲುಪುವ ಭಕ್ತರಿಗೆ ಇದು

ಹೊಸದುರ್ಗ: ಕೋಟಚ್ಚೇರಿ ಟ್ರಾಫಿಕ್ ಸರ್ಕಲ್ ಸಮೀಪದ ಬದ್ರಿಯಾ ಮಸೀದಿಯಲ್ಲಿ ಸ್ಥಾಪಿಸಿದ್ದ ಕಾಣಿಕೆ ಹುಂಡಿ ಕೆಡವಿ ಹಣ ಕಳವು ನಡೆಸಿದ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಮಸೀದಿ ಪರಿಸರದಲ್ಲಿ ಸ್ಥಾಪಿಸಿದ್ದ ಕ್ಯಾಮರಾದಲ್ಲಿ ಆರೋಪಿಯೆಂದು ಸಂಶಯಿಸುವ ವ್ಯಕ್ತಿಯ

ಮಂಗಳೂರು: ಆಕೆ ತನಗೆ ಸಿಗಬೇಕು, ತನಗಲ್ಲದಿದ್ದರೆ ಬೇರೊಬ್ಬನೊಂದಿಗೆ ಆಕೆಯೂ ಬದುಕಿರಬಾರದು ಎನ್ನುವ ಕಪಟ ಪ್ರೀತಿಗೆ ಅಮಾಯಕ ಯುವತಿ ಬಲಿಯಾಗಿದ್ದಾಳೆ. ಬಂಟ್ವಾಳ ಬಿ ಸಿ ರೋಡು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಿನ್ನೆ ಸಂಜೆ ಬೆಚ್ಚಿ ಬೀಳಿಸುವ

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page