
. ಅಮಿತ್ ಷಾ, ಶಿವರಾಜ್ ಸಿಂಗ್ ಚೌಹಾಣ್, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸಹಿತ ಪ್ರಮುಖ ನೇತಾರರಿಂದ ಇಂದು ಪ್ರಚಾರ ತಿರುವನಂತಪುರ: ವಿಧಾನಸಭಾ ಚುನಾವಣೆಗೆ ಇನ್ನು ಕೇವಲ ಮೂರು ದಿನಗಳು ಮಾತ್ರವೇ ಬಾಕಿ ಉಳಿದಿದ್ದು ಅಬ್ಬರದ ಬಹಿರಂಗ ಚುನಾವಣಾ ಪ್ರಚಾರಕ್ಕೆ ನಾಳೆ ತೆರೆಬೀಳಲಿದೆ. ಇದೇ ವೇಳೆ ಎಡರಂಗ, ಐಕ್ಯರಂಗ, ಎನ್ಡಿಎ ಪರ ಚುನಾವಣಾ ಪ್ರಚಾರಕ್ಕಾಗಿ ಈ ಒಕ್ಕೂಟಗಳ ಹಲವು ಘನಾನುಘಟಿ ನಾಯಕರು ಇಂದು ರಾಜ್ಯಕ್ಕೆ ಆಗಮಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ನಿನ್ನೆಯೇ ಕೇರಳಕ್ಕೆ ಆಗಮಿಸಿದ್ದಾರೆ. …
Read more “ಮತದಾನಕ್ಕೆ ಇನ್ನು ಮೂರು ದಿನಗಳು ಮಾತ್ರ ಬಾಕಿ ಅಬ್ಬರದ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ”
ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿ ತಲಪಾಡಿಯಲ್ಲಿ ಶನಿವಾರ ರಾತ್ರಿ ಸ್ಕೂಟರ್- ಕಾರು ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಅತಿಥಿಗೃಹದ ನೌಕರ ಮೃತಪಟ್ಟ ಘಟನೆ ನಡೆದಿದೆ. ಕುಂಬ್ಡಾಜೆ ಪೊಡಿಪಳ್ಳಂ ನಿವಾಸಿ ಸತೀಶ್ ಕೆ. (46) ಮೃತಪಟ್ಟವರು. ಇವರು ಉಪ್ಪಳ ಬಳಿಯ ಮಣ್ಣಂಗುಳಿಯಲ್ಲಿರುವ ಪಿಡಬ್ಲ್ಯುಡಿ ಅತಿಥಿಗೃಹದಲ್ಲಿ ಕಳೆದ 7 ವರ್ಷಗಳಿಂದ ನೌಕರನಾಗಿದ್ದಾರೆ. ಶನಿವಾರ ರಾತ್ರಿ ಸ್ನೇಹಿತನ ಸ್ಕೂಟರ್ನಲ್ಲಿ ಸಹ ಸವಾರನಾಗಿದ್ದರು. ಗಂಭೀರ ಗಾಯಗೊಂಡ ಸತೀಶ್ರಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಿನ್ನೆ ಬೆಳಿಗ್ಗೆ ನಿಧನ ಸಂಭವಿಸಿದೆ. ಸ್ಕೂಟರ್ ಚಲಾಯಿಸಿದ ಮಂಗಲ್ಪಾಡಿ …
Read more “ತಲಪಾಡಿಯಲ್ಲಿ ಕಾರು-ಸ್ಕೂಟರ್ ಅಪಘಾತ: ಪೊಡಿಪ್ಪಳ್ಳ ನಿವಾಸಿ ಮೃತ್ಯು”

ಮಂಜೇಶ್ವರ: ರಾತ್ರಿ ಹೊತ್ತಿನಲ್ಲಿ ಮನೆಗೆ ಅತಿಕ್ರಮಿಸಿ ನುಗ್ಗಿದ ತಂಡ ಯುವತಿ ಹಾಗೂ ಆಕೆಯ ಸ್ನೇಹಿತನ ವೀಡಿಯೋ ಚಿತ್ರೀಕರಿಸಿ ಬೆದರಿಕೆಯೊಡ್ಡಿರುವುದಾಗಿ ದೂರಲಾಗಿದೆ. ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ 27ರ ಹರೆಯದ ಗೃಹಿಣಿಯ ದೂರಿನಂತೆ ಇಬ್ಬರ

ಕಾಸರಗೋಡು: 15ಕ್ಕೂ ಅಧಿಕ ಪೋಕ್ಸೋ ಪ್ರಕರಣಗಳಲ್ಲಿ ಆರೋಪಿಯಾದ ಮಲಪ್ಪುರಂ, ವಳಾಂಜೇರಿ ಆದವನಾಡ್ ಉಸ್ತಾದ್ ವಿರುದ್ಧ ಬೇಕಲ ಪೊಲೀಸರು ಇನ್ನೊಂದು ಕೇಸು ದಾಖಲಿಸಿದ್ದಾರೆ. 13ರ ಹರೆಯದ ಬಾಲಕನನ್ನು ಹಲವು ದಿನಗಳ ಕಾಲ ದೊಣ್ಣೆಯಿಂದ ಹೊಡೆದು ಗಾಯಗೊಳಿಸಿದನೆಂಬ

ಬದಿಯಡ್ಕ: ಮಾದಕ ವಸ್ತುವಾದ ಎಂಡಿಎಂಎ ಸಹಿತ ಯುವಕನೋರ್ವ ನನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ನೆಕ್ರಾಜೆ ಚರ್ಲಡ್ಕ ನಿವಾಸಿ ಅಬ್ದುಲ್ ಜವಾದ್ ಸಿ.ಎಂ. ಬಂಧಿತ ವ್ಯಕ್ತಿ. ಈತನ ಕೈವಶ 0.49 ಗ್ರಾಂ ಮಾದಕ ಪದಾರ್ಥವನ್ನು ವಶಪಡಿಸಲಾಗಿದೆ.

ಮಧೂರು: ಹಿರಿಯ ಯಕ್ಷಗಾನ ಪ್ರಸಂಗಕರ್ತ, ಅರ್ಥದಾರಿ ಹಾಗೂ ನಿವೃತ್ತ ಮಾರಾಟ ತೆರಿಗೆ ಅಧಿಕಾರಿ ಯಾಗಿದ್ದ ಮಧೂರು ಂಕಟಕೃಷ್ಣ (87) ನಿಧನಹೊಂದಿದರು. ವಯೋಸಹಜ ಅಸೌಖ್ಯದಿಂದಿದ್ದ ಇವರು ನಿನ್ನೆ ಸಂಜೆ ಮಧೂರಿನ ಸ್ವ-ಗೃಹದಲ್ಲಿ ಕೊನೆಯುಸಿರೆಳೆದರು. ಮೃತರು ಪತ್ನಿ

ಮಂಜೇಶ್ವರ: ರಾತ್ರಿ ಹೊತ್ತಿನಲ್ಲಿ ಮನೆಗೆ ಅತಿಕ್ರಮಿಸಿ ನುಗ್ಗಿದ ತಂಡ ಯುವತಿ ಹಾಗೂ ಆಕೆಯ ಸ್ನೇಹಿತನ ವೀಡಿಯೋ ಚಿತ್ರೀಕರಿಸಿ ಬೆದರಿಕೆಯೊಡ್ಡಿರುವುದಾಗಿ ದೂರಲಾಗಿದೆ. ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ 27ರ ಹರೆಯದ ಗೃಹಿಣಿಯ ದೂರಿನಂತೆ ಇಬ್ಬರ

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page