
ಮಂಜೇಶ್ವರ: ಕಾಸರಗೋಡು, ಮಂಜೇಶ್ವರ ವಿಧಾನಸಭಾ ಮಂಡಲಗಳ ಬೂತ್ಗಳ ಸಿದ್ಧತೆಗಳನ್ನು ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಭೇಟಿ ನೀಡಿ ಮೌಲೀಕರಣ ನಡೆಸಿದರು. ಕಾಸರಗೋಡು ಸರಕಾರಿ ಕಾಲೇಜಿನ ಇಲೆಕ್ಟ್ರೋನಿಕ್ ಮತಯಂತ್ರಗಳು, ವಿ.ವಿ.ಪ್ಯಾಟ್ಗಳನ್ನು ಇರಿಸಿರುವ ಭದ್ರತಾ ಕೊಠಡಿಯನ್ನು ಜಿಲ್ಲಾಧಿಕಾರಿ ಸಂದರ್ಶಿಸಿದರು. ರಾಜ್ಯದ ಒಂದನೇ ನಂಬ್ರ ಬೂತ್ ಆಗಿರುವ ಕುಂಜತ್ತೂರು ಸರಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆ, ಬೂತ್ಗೆ ಜಿಲ್ಲಾಧಿಕಾರಿ ಭೇಟಿ ನೀಡಿದರು. ಮಂಜೇಶ್ವರ ಮಂಡಲದ ಸೂಕ್ಷ್ಮ ಬೂತ್ ಆದ ಕಣ್ವತೀರ್ಥ ಸರಕಾರಿ ಎಲ್ಪಿ ಶಾಲೆಯ ಮತಗಟ್ಟೆಯನ್ನು ಕೂಡಾ ಜಿಲ್ಲಾಧಿಕಾರಿ …
Read more “ಕಾಸರಗೋಡು, ಮಂಜೇಶ್ವರ ಮಂಡಲದ ಮತಗಟ್ಟೆಗಳಿಗೆ ಜಿಲ್ಲಾಧಿಕಾರಿ ಭೇಟಿ: ಸಿದ್ಧತೆ ಪೂರ್ಣ”
ಕಾಸರಗೋಡು: ಅಭಿಭಾಷಕ ಪರಿಷತ್ ಜಿಲ್ಲಾ ಸಮಿತಿ ಆಶ್ರಯ ದಲ್ಲಿ ಎನ್ಡಿಎ ಅಭ್ಯರ್ಥಿಗಳ ಜಯಕ್ಕಾಗಿ ಅಭಿಭಾಷಕ ಒಕ್ಕೂಟ ನಡೆಸಲಾಯಿತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು. ಅಭಿಭಾಷಕ ಪರಿಷತ್ ಜಿಲ್ಲಾ ಅಧ್ಯಕ್ಷ ನ್ಯಾಯವಾದಿ ಎ.ಸಿ. ಅಶೋಕ್ ಕುಮಾರ್ ಅಧ್ಯಕ್ಷತೆ ವಹಿಸಿದರು. ನ್ಯಾಯವಾದಿ ಬಿ. ರವೀಂದ್ರನ್, ನ್ಯಾಯವಾದಿ ಕರುಣಾಕರನ್ ನಂಬ್ಯಾರ್, ನ್ಯಾಯವಾದಿ ಪಿ. ಮರಳೀಧರನ್ ಮಾತನಾಡಿದರು. ನ್ಯಾಯವಾದಿ ಅನಿಲ್ ಕೆ.ಜಿ. ಸ್ವಾಗತಿಸಿ, ನ್ಯಾಯವಾದಿ ಎ. ಮಣಿಕಂಠನ್ ವಂದಿಸಿದರು.

ಜೀವನದಲ್ಲಿ ಕಠಿಣ ಪರಿಸ್ಥಿತಿಗಳನ್ನು ಜಯಿಸಿ, ಶಿಕ್ಷಣದ ಮೂಲಕ ಜೀವನವನ್ನು ರೂಪಿಸಿಕೊಂಡು, ಸಮಾಜಸೇವೆಗೆ ತಮ್ಮನ್ನು ಸಮರ್ಪಿಸಿದ ಹಿರಿಯ ವೈದ್ಯರಾಗಿದ್ದಾರೆ ಡಾ| ಬಿ. ನಾರಾಯಣ ನಾಯ್ಕ್. ಕಾಸರಗೋಡು ಜಿಲ್ಲೆಯ ಗ್ರಾಮೀಣ ಪ್ರದೇಶದ ಬಡ ಕುಟುಂಬದಲ್ಲಿ ಜನಿಸಿದ ಇವರು

ಮಂಗಳೂರು: ಧಾರಾಕಾರ ಮಳೆ ಸುರಿಯುತ್ತಿದ್ದಂತೆ ಗುಡ್ಡೆ ಕುಸಿದು ಮನೆಗಳ ಮೇಲೆ ಬಿದ್ದು ಸಂಭವಿಸಿದ ದುರ್ಘಟನೆಯಲ್ಲಿ ಮೂರು ಮಂದಿ ಮೃತಪಟ್ಟ ಘಟನೆ ಕಂಕನಾಡಿ ನಾಗುರಿ ಬಳಿಯ ಗರೋಡಿ ಎಂಬಲ್ಲಿ ನಡೆದಿದೆ. ಬಿಹಾರ ನಿವಾಸಿಗಳಾದ ಲಾಲ್ ಬಾಬು

ಕಾಸರಗೋಡು: ತೀವ್ರ ಮಳೆ ಸುರಿಯುತ್ತಿದ್ದಂತೆ ಹೆಂಚಿನ ಮನೆಯೊಂದು ಕುಸಿದುಬಿದ್ದ ಘಟನೆ ಇಂದು ಮುಂಜಾನ್ಗೆ ಕೀಯೂರಿನಲ್ಲಿ ಸಂಭವಿಸಿದೆ. ಈ ವೇಳೆ ಮನೆಯೊಳಗೆ ನಿದ್ರಿಸುತ್ತಿದ್ದ ರೋಗಿ ಸಹಿತ ೫ ಮಂದಿ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಇಂದು ಮುಂಜಾನೆ

ಕಾಸರಗೋಡು: ಹತ್ಯೆಯತ್ನ ಪ್ರಕರಣ ದಾಖಲಾಗುವುದರೊಂದಿಗೆ ಯೂಟ್ಯೂಬರ್ ಖಾದರ್ ಕರಿಪ್ಪೊಡಿ ಹಾಗೂ ತಂಡ ಕರ್ನಾಟಕಕ್ಕೆ ಪಲಾಯನಗೈದಿರುವುದಾಗಿ ಸೂಚನೆಯಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆಯನ್ನು ಕರ್ನಾಟಕಕ್ಕೆ ವಿಸ್ತರಿಸಿದ್ದಾರೆ. ಪಳ್ಳಿಕ್ಕೆರೆ ನಿವಾಸಿ ಅಬ್ದುಲ್ ಅಹದ್ರನ್ನು ಕೊಲೆಗೈಯ್ಯಲು ಯತ್ನಿಸಲಾಯಿತೆಂಬುದಾಗಿ ಪ್ರಕರಣ

ಮಂಗಳೂರು: ಧಾರಾಕಾರ ಮಳೆ ಸುರಿಯುತ್ತಿದ್ದಂತೆ ಗುಡ್ಡೆ ಕುಸಿದು ಮನೆಗಳ ಮೇಲೆ ಬಿದ್ದು ಸಂಭವಿಸಿದ ದುರ್ಘಟನೆಯಲ್ಲಿ ಮೂರು ಮಂದಿ ಮೃತಪಟ್ಟ ಘಟನೆ ಕಂಕನಾಡಿ ನಾಗುರಿ ಬಳಿಯ ಗರೋಡಿ ಎಂಬಲ್ಲಿ ನಡೆದಿದೆ. ಬಿಹಾರ ನಿವಾಸಿಗಳಾದ ಲಾಲ್ ಬಾಬು

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page