
ಕುಂಬಳೆ: ಮಗಳ ಮನೆಗೆ ಬಂದಿದ್ದ ಗೃಹಿಣಿ ಬಾತ್ರೂಂನೊಳಗೆ ಬೆಂಕಿ ಸುಟ್ಟು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಾಸರಗೋಡು ಸೂರ್ಲು ನಿವಾಸಿ ಕುನ್ನಿಲ್ ಮುಹಮ್ಮದ್ರ ಪುತ್ರಿಯಾದ ಆಸ್ಮ (53) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇವರು ಸೀತಾಂಗೋಳಿ ಮುಕಾರಿಕಂಡದಲ್ಲಿರುವ ಪುತ್ರಿ ಶಂಸೀನರ ಮನೆಗೆ ನಾಲ್ಕು ದಿನಗಳ ಹಿಂದೆ ಬಂದಿದ್ದರೆನ್ನಲಾಗಿದೆ. ನಿನ್ನೆ ಅಪರಾಹ್ನ 3 ಗಂಟೆಗೆ ಇವರು ಮನೆಯ ಮೇಲಿನ ಮಹಡಿಯಲ್ಲಿರುವ ಬಾತ್ರೂಂನೊಳಗೆ ಬೆಂಕಿ ಸುಟ್ಟು ಸಾವಿಗೀಡಾದ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆಂದು ಹೇಳಲಾಗುತ್ತಿದೆ. ಆಸ್ಮರಿಗೆ ಅಲ್ಪ ಪ್ರಮಾಣದಲ್ಲಿ ಅಸ್ವಸ್ಥತೆ ಇತ್ತೆಂದು ಹೇಳಲಾಗುತ್ತಿದೆ. ಇದರಿಂದ ಪೆಟ್ರೋಲ್ …
Read more “ಮಗಳ ಮನೆಯಲ್ಲಿ ಗೃಹಿಣಿ ಬೆಂಕಿ ಸುಟ್ಟು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ”
ಕುಂಬಳೆ: ಅಪ್ರಾಪ್ತ ಬಾಲಕಿ ಮುಂದೆ ನಗ್ನತೆ ಪ್ರದರ್ಶಿಸಿದ ಪ್ರಕರಣದಲ್ಲಿ ಪೊಲೀಸರು ಪೋಕ್ಸೋ ಕೇಸು ದಾಖಲಿಸಿಕೊಂಡಿದ್ದ ಆರೋಪಿ ಸೆರೆಗೀಡಾಗಿದ್ದಾನೆ. ರಾಜಪುರಂ ನಿವಾಸಿ ಅರ್ಶಾದ್ (35) ಎಂಬಾತ ನನ್ನು ಕುಂಬಳೆ ಠಾಣೆ ಇನ್ಸ್ಪೆಕ್ಟರ್ ಟಿ.ಕೆ.ಮುಕುಂದನ್, ಎಸ್ಐ ಪ್ರದೀಪ್ ಕುಮಾರ್ ನೇತೃತ್ವದಲ್ಲಿ ಕರ್ನಾಟ ಕದಿಂದ ಸೆರೆಹಿಡಿಯಲಾಗಿದೆ. ಅರ್ಶಾದ್ ಕರ್ನಾಟಕದಿಂದ ಹಣ್ಣು ಹಂಪಲುಗಳನ್ನು ತಂದು ಕಾಞಂ ಗಾಡ್ ಭಾಗದಲ್ಲಿ ಮಾರಾಟಮಾಡುತ್ತಿದ್ದನು. ಕಳೆದ ಜನವರಿ ೮ರಂದು ಕುಂಬಳೆ ಠಾಣೆ ವ್ಯಾಪ್ತಿಯ ಪ್ರದೇಶವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮುಂದೆ ಈತ ನಗ್ನತೆ ಪ್ರದರ್ಶಿಸಿರು ವುದಾಗಿ ದೂರಲಾಗಿದೆ. ಈ …

ತಿರುವನಂತಪುರ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಏರಿಕೆಯನ್ನು ಪ್ರತಿಭಟಿಸಿ ಹೋಟೆಲ್ ಆಂಡ್ ರೆಸ್ಟೋರೆಂಟ್ ಅಸೋಸಿ ಯೇಶನ್ ನೀಡಿರುವ ಆಹ್ವಾನದಂತೆ ರಾಜ್ಯದಲ್ಲಿ ಇಂದು ಹೋಟೆಲ್, ರೆಸ್ಟೋರೆಂಟ್ಗಳು, ಬೇಕರಿಗಳು ಮತ್ತು ಕ್ಯಾಂಟೀನ್ಗಳನ್ನು ಮುಚ್ಚುಗಡೆಗೊಳಿಸಿ ಮುಷ್ಕರ ನಡೆಸಲಾಗುತ್ತಿದೆ. ಇಂದು

ಕುಂಬಳೆ: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಕೆ. ಸುರೇಂದ್ರನ್ರ ಚುನಾವಣಾ ಪ್ರಚಾರ ಬೋರ್ಡನ್ನು ಪಟಾಕಿ ಸಿಡಿಸಿ ನಾಶಗೊಳಿಸಿ ಬಳಿಕ ಆ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಿದ ಆರೋಪದಂತೆ ಕುಂಬಳೆ ಪೊಲೀಸರು ಸ್ವಯಂ

ಮಂಜೇಶ್ವರ: ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಸತತ ಎgಡನೇ ಬಾರಿ ಗೆಲುವು ಸಾಧಿಸಿರುವ ಎಕೆಎಂ ಅಶ್ರಫ್ರಿಗೆ ಸಚಿವ ಸ್ಥಾನ ಲಭಿಸುವ ಸಾಧ್ಯತೆ ಇದೆ. ಈ ವಿಷಯ ಮುಸ್ಲಿಂ ಲೀಗ್ನ ರಾಜ್ಯ ಸಮಿತಿ ಸಕ್ರಿಯವಾಗಿ ಪರಿಗಣಿಸುತ್ತಿದೆಯೆಂಬ ಮಾಹಿತಿಯೂ

ಉಪ್ಪಳ: ಯುವಕನೋರ್ವ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಕೂಡಲೇ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಮೀಯಪದವು ಬಳಿಯ ಚಿಗುರುಪಾದೆ ನಿವಾಸಿ ಮೋಹನ್ ದಾಸ್ರ ಪುತ್ರ ರಂಜಿತ್ (40) ಮೃತ ಯುವಕನಾಗಿದ್ದಾರೆ. ಇವರು ಸೆಂಟ್ರಿಂಗ್

ಕುಂಬಳೆ: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಕೆ. ಸುರೇಂದ್ರನ್ರ ಚುನಾವಣಾ ಪ್ರಚಾರ ಬೋರ್ಡನ್ನು ಪಟಾಕಿ ಸಿಡಿಸಿ ನಾಶಗೊಳಿಸಿ ಬಳಿಕ ಆ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಿದ ಆರೋಪದಂತೆ ಕುಂಬಳೆ ಪೊಲೀಸರು ಸ್ವಯಂ

ತಿರುವನಂತಪುರ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಏರಿಕೆಯನ್ನು ಪ್ರತಿಭಟಿಸಿ ಹೋಟೆಲ್ ಆಂಡ್ ರೆಸ್ಟೋರೆಂಟ್ ಅಸೋಸಿ ಯೇಶನ್ ನೀಡಿರುವ ಆಹ್ವಾನದಂತೆ ರಾಜ್ಯದಲ್ಲಿ ಇಂದು ಹೋಟೆಲ್, ರೆಸ್ಟೋರೆಂಟ್ಗಳು, ಬೇಕರಿಗಳು ಮತ್ತು ಕ್ಯಾಂಟೀನ್ಗಳನ್ನು ಮುಚ್ಚುಗಡೆಗೊಳಿಸಿ ಮುಷ್ಕರ ನಡೆಸಲಾಗುತ್ತಿದೆ. ಇಂದು

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page