
ಕಾಸರಗೋಡು: ಮೂನಾರ್ಗೆ ಕೆಲಸಕ್ಕೆಂದು ತಿಳಿಸಿ ಮನೆಯಿಂದ ಹೋದ ಯುವಕ ನಾಪತ್ತೆಯಾಗಿ ರುವುದಾಗಿ ದೂರಲಾಗಿದೆ. ಪನಯಾಲ್ ಪೆರಿಯಾಟಡ್ಕದ ರಾಮದಾಸ್ರ ಪುತ್ರ ಕೆ.ವಿ. ಉಮೇಶ್ (36) ನಾಪತ್ತೆಯಾದ ಯುವಕನಾಗಿದ್ದಾನೆ. ಈ ಬಗ್ಗೆ ಪತ್ನಿ ನೀಡಿದ ದೂರಿನಂತೆ ಬೇಕಲ ಪೊಲೀ ಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. 2026 ಫೆಬ್ರವರಿ 6ರಂದು ಮೂನಾರ್ಗೆ ಕೆಲಸಕ್ಕೆ ಹೋಗುವುದಾಗಿ ತಿಳಿಸಿ ಮನೆಯಿಂದ ಹೋದ ಉಮೇಶ್ ಬಳಿಕ ಮರಳಿ ಬಂದಿಲ್ಲ. ಅಲ್ಲದೆ ಅವರ ಕುರಿತಾಗಿ ಯಾವುದೇ ಮಾಹಿತಿ ಇಲ್ಲವೆಂದು ದೂರಿನಲ್ಲಿ ತಿಳಿಸಲಾಗಿದೆ. ಇದೇ ವೇಳೆ ಉಮೇಶ್ರ …
ಪೈವಳಿಕೆ: ಮಾಜಿ ಪ್ರಧಾನಿ, ಇಂಡಿಯನ್ ನೇಶನಲ್ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ದಿವಂಗತ ರಾಜೀವ್ ಗಾಂಧಿಯವರ ೩೬ನೇ ಪುಣ್ಯತಿಥಿಯನ್ನು ಪೈವಳಿಕೆ ಮಂಡಲ ಕಾಂಗ್ರೆಸ್ ಸಮಿತಿ ವತಿಯಿಂದ ಆಚರಿಸಲಾಯಿತು. ಮಂಡಲ ಅಧ್ಯಕ್ಷÀ ವಸಂತ ಕುಮಾರ್ ಉದ್ಘಾಟಿಸಿದರು. ಉಪಾಧ್ಯಕ್ಷ ಚನಿಯಪ್ಪ ಮಾಸ್ತರ್ ಅಧ್ಯಕ್ಷತೆ ವಹಿಸಿದ್ದರು. ಪೈವಳಿಕೆ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜೀವ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸಲಾಯಿತು. ನಾರಾಯಣ ಏದಾರ್, ಸಚ್ಚಿದಾನಂದ ರೈ, ಗಂಗಾಧರ ನಾಯಕ್, ಎಡ್ವರ್ಡ್ ಡಿ ಸೋಜ, ಅಬ್ದುಲ್ಲ ಶಾ ಉಪಸ್ಥಿತರಿದ್ದರು. ಶಿವರಾಮ ಶೆಟ್ಟಿ ಸ್ವಾಗತಿಸಿ, ರಸಾಕ್ ಪಟ್ಲ …
ಕಲ್ಲಿಕೋಟೆ: ಖಾಸಗಿ ಬಸ್ ಚಾಲಕ ಬಸ್ನ ಒಳಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೇರಾಂಬ್ರದಲ್ಲಿ ನಿಲುಗಡೆಗೊಳಿಸಿದ್ದ ಪೇರಾಂಬ್ರ- ವಡಗರ ರೂಟ್ನಲ್ಲಿ ಸಂಚರಿಸುವ ಬಸ್ನಲ್ಲಿ ಚಾಲಕ ಹರೀಶ್ (4೦) ನೇಣು ಬಿಗಿದ ಸ್ಥಿತಿಯಲ್ಲಿ ಕಂಡು

ಕಾಸರಗೋಡು: ಕೇಂದ್ರ ಸರಕಾರದ ಯೋಜನೆಯಾದ ಸ್ಟ್ರೀಟ್ ವೆಂಡರ್ ಸೆಂಟ್ರಲೈಸ್ಡ್ ರಿಹಾಬಿಲಿಟೇಶನ್ನಂಗವಾಗಿ ಹೊಸ ಬಸ್ ನಿಲ್ದಾಣದಲ್ಲಿ ನಿರ್ಮಿಸಿದ ಅಂಗಡಿ ಸಮುಚ್ಚಯದ ದುರುಪಯೋಗ ನಡೆಯುತ್ತಿರುವ ಬಗ್ಗೆ ಸಮಗ್ರ ತನಿಖೆ ನಡೆಸಬೇಕು, ಅರ್ಹರಾದವರಿಗೆ ಮಾತ್ರವೇ ಅಂಗಡಿ ಲಭ್ಯಗೊಳಿಸಬೇಕು, ಅನರ್ಹವಾಗಿ

ಕಾಸರಗೋಡು: ಕಾರಡ್ಕ ನಿವಾಸಿ ಯುವತಿ ಆವರಣಗೋಡೆಯಿಲ್ಲದ ಬಾವಿಗೆ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ ಯಾಗಿದ್ದಾರೆ. ಮಡಿಕೈ ಚಾಳಕಡವ್ ಆಯುರ್ವೇದ ಆಸ್ಪತ್ರೆ ಸಮೀಪದ ನಿವಾಸಿ ಆಟೋ ಚಾಲಕ ಸುರೇಂದ್ರರ ಪತ್ನಿ ಸರಳ (46) ಮೃತಪಟ್ಟ ಯುವತಿ.

ಪೈವಳಿಕೆ: ವಿಪರೀತ ಮಳೆಯಿಂ ದಾಗಿ ಪ್ರಾಕೃತಿಕ ವಿಕೋಪಗಳು ಸಂs ವಿಸಿದ್ದು, ಇಂತಹ ಸಂದರ್ಭಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಾಗರೂ ಕತೆಯಿಂದ ಜನರಿಗೆ ಅಗತ್ಯಗಳಿಗೆ ಸ್ಪಂದಿಸಲು ಸಿದ್ಧರಾಗಿರಬೇಕೆಂದು ಜಿಲ್ಲಾ ಪಂಚಾಯತ್ ಸದಸ್ಯ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಸೋಮಶೇಖರ
ಕಲ್ಲಿಕೋಟೆ: ಖಾಸಗಿ ಬಸ್ ಚಾಲಕ ಬಸ್ನ ಒಳಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೇರಾಂಬ್ರದಲ್ಲಿ ನಿಲುಗಡೆಗೊಳಿಸಿದ್ದ ಪೇರಾಂಬ್ರ- ವಡಗರ ರೂಟ್ನಲ್ಲಿ ಸಂಚರಿಸುವ ಬಸ್ನಲ್ಲಿ ಚಾಲಕ ಹರೀಶ್ (4೦) ನೇಣು ಬಿಗಿದ ಸ್ಥಿತಿಯಲ್ಲಿ ಕಂಡು

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page