
ನೀರ್ಚಾಲು: ಕುಂಟಿಕ್ಕಾನ ಉರುಳಿತ್ತಡ್ಕ ನಿವಾಸಿ ದಿ| ಸುಂದರ ಎಂಬವರ ಪುತ್ರ ರಾಮ ಕೆ. (56) ನಿಧನ ಹೊಂದಿದರು. ಕೂಲಿ ಕಾರ್ಮಿಕ ನಾಗಿದ್ದ ಇವರು 3 ವರ್ಷಗಳಿಂದ ಅಸೌಖ್ಯ ಬಾಧಿಸಿ ಚಿಕಿತ್ಸೆಯಲ್ಲಿದ್ದರು. ಮೃತರು ತಾಯಿ ದೇವಕಿ, ಪತ್ನಿ ಗೀತ, ಮಕ್ಕಳಾದ ಚಂದ್ರಶೇಖರ, ವನಜ ಕುಮಾರಿ, ಸುರೇಶ್ ಕುಮಾರ್, ಅಳಿಯ ಗಂಗಾಧರ, ಸೊಸೆ ಶೀಬಾ ಮೋಳ್, ಸಹೋದರ ಸಹೋದರಿಯರಾದ ಸುಕುಮಾರ, ವೇಣುಗೋಪಾಲ, ಶೋಭಾ, ಜಾನಕಿ, ಶಾಂತಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ಪಾಲಕ್ಕಾಡ್: 25ರ ಹರೆಯದ ಸೇಲಂ ನಿವಾಸಿ ಬಾಡಿಗೆ ಮನೆಯಲ್ಲಿ ನಿಗೂಢ ರೀತಿಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಆತೂರು ಪೋತನಾಯಕನ್ ಪಾಳಯಂ ಪುದುಕೋತ್ತಂಪಡಿ ನಿವಾಸಿ ಕೃಷ್ಣವೇಣಿಯ ಮೃತದೇಹ ಈ ರೀತಿಯಲ್ಲಿ ಪತ್ತೆಯಾಗಿದೆ. ತೆನ್ನಾಡಿ ಬಜಾರ್ ವಿವೇಕಾನಂದ ರಸ್ತೆಯ ಬಾಡಿಗೆ ಮನೆಯಲ್ಲಿ ನಿನ್ನೆ ರಾತ್ರಿ ಕೃಷ್ಣವೇಣಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. 10 ವರ್ಷಗಳಿಂದ ಒಟ್ಟೆಪ್ಪಾಲಂ ಹಾಗೂ ಪರಿಸರದಲ್ಲಿ ಇವರು ಬಾಡಿಗೆಗೆ ವಾಸಮಾಡುತ್ತಿದ್ದರು. ಪತಿ ಆತೂರು ನಿವಾಸಿ ಮಣಿಕಂಠನ್ ನಿರಂತರ ಮದ್ಯಪಾನ ಗೈದು ಮನೆಯಲ್ಲಿ ಗಲಾಟೆ ನಡೆಸುತ್ತಿದ್ದುದು ಸಾಮಾನ್ಯವಾಗಿತ್ತೆಂದು ನೆರೆಮನೆ ನಿವಾಸಿಗಳು …
Read more “ಬಾಡಿಗೆ ಮನೆಯಲ್ಲಿ ನಿಗೂಢ ರೀತಿಯಲ್ಲಿ ಯುವತಿಯ ಮೃತದೇಹ: ಪತಿ ಕಸ್ಟಡಿಗೆ”
ಕಾಸರಗೋಡು: ಕೇರಳ- ಕರ್ನಾಟಕ ಗಡಿ ಗ್ರಾಮವಾದ ಚವರ್ಕಾಡ್ನಲ್ಲಿ ಹೊಸ ಅಂಚೆ ಕಚೇರಿ ಮಂಜೂರು ಮಾಡಬೇಕೆಂಬ ಬೇಡಿಕೆ ಮೂಡಿಬಂದಿದೆ. ಎಣ್ಮಕಜೆ ಪಂಚಾಯತ್ನ 1,2 ವಾರ್ಡ್ಗಳು ಒಳಗೊಂಡ ಈ ಪ್ರದೇಶದಲ್ಲಿ ಸುಮಾರು 4೦೦೦ಕ್ಕೂ ಅಧಿಕ ವಿಳಾಸಗಳ ಜನರು

ಕಾಸರಗೋಡು: ಅಬೋಟ್ ಫಾರ್ಮಾಸ್ಯೂಟಿಕಲ್ ಕಂಪೆನಿಯಲ್ಲಿ ಮೆಡಿಕಲ್ ರೆಪ್ರೆಂಸೆಂಟೇಟಿವ್ ಆಗಿ ಕೆಲಸ ಮಾಡುತ್ತಿದ್ದ ತಿರುವನಂತಪುರ ನಿವಾಸಿ ಮಿಥುನ್ರ ಸಾವಿಗೆ ಸಂಬಂಧಿಸಿ ಸಮಗ್ರ ಹಾಗೂ ನಿಷ್ಪಕ್ಷವಾದ ತನಿಖೆ ನಡೆಸಬೇಕೆಂದು ಬಿಎಂಎಸ್ಆರ್ಎ ರಾಜ್ಯ ಪ್ರಧಾನ ಕಾರ್ಯದರ್ಶಿ ಉಪೇಂ ದ್ರನ್

ಕಾಸರಗೋಡು: ರಾಣಿಪುರಂ ರಸ್ತೆಯ ನೆಲ್ಲಿತ್ತೋಡ್ ಭಾಗದಲ್ಲಿ ಕಾರುಗಳು ಮಗುಚಿ ಬಿದ್ದು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅರ್ಧ ಗಂಟೆಯ ಮಧ್ಯಂತರದಲ್ಲಿ ಎರಡು ಅಪಘಾತಗಳು ಸಂಭವಿಸಿವೆ. ನಿನ್ನೆ ಮಧ್ಯಾಹ್ನ ೩ ಗಂಟೆಗೆ ಮೊದಲ ಅಪಘಾತ ನಡೆದಿದ್ದು, ಕಾಞಂಗಾಡ್ ನಿವಾಸಿಗಳಾದ

ಕುಂಬಳೆ: ವಿನಾಯಕ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಶ್ರಮಾದಾನದ ಮೂಲಕ ಮುಳಿಯಡ್ಕ- ನಾಯ್ಕಾಪು ರಸ್ತೆಯನ್ನು ಶುಚಿಗೊಳಿಸಲಾ ಯಿತು. ಕಾಡುಪೊದೆಗಳು ತುಂಬಿ ಅಪಾಯ ಒಡ್ಡುತ್ತಿದ್ದ ಈ ರಸ್ತೆಯನ್ನು ಕ್ಲಬ್ ಕಾರ್ಯಕರ್ತರು ಶುಚಿಗೊಳಿಸಿದರು. ಕಾಲ್ನಡೆ ಪ್ರಯಾಣಿಕರು
ಕಾಸರಗೋಡು: ಕೇರಳ- ಕರ್ನಾಟಕ ಗಡಿ ಗ್ರಾಮವಾದ ಚವರ್ಕಾಡ್ನಲ್ಲಿ ಹೊಸ ಅಂಚೆ ಕಚೇರಿ ಮಂಜೂರು ಮಾಡಬೇಕೆಂಬ ಬೇಡಿಕೆ ಮೂಡಿಬಂದಿದೆ. ಎಣ್ಮಕಜೆ ಪಂಚಾಯತ್ನ 1,2 ವಾರ್ಡ್ಗಳು ಒಳಗೊಂಡ ಈ ಪ್ರದೇಶದಲ್ಲಿ ಸುಮಾರು 4೦೦೦ಕ್ಕೂ ಅಧಿಕ ವಿಳಾಸಗಳ ಜನರು

ತಿರುವನಂತಪುರ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ತಿರುವಿದಾಂಕೂರ್ ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ರನ್ನು ವಿಶೇಷ ತನಿಖಾ ತಂಡ ಇಂದು ಬೆಳಿಗ್ಗೆ ವಶಕ್ಕೆ ತೆಗೆದುಕೊಂಡಿದೆ. ಮಾತ್ರವಲ್ಲ ಅವರನ್ನು ತಿರುವನಂತಪುರದಲ್ಲಿರುವ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page