
ಕಾಸರಗೋಡು: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಂಗವಾಗಿ ಚಟ್ಟಂಚಾಲ್- ಚೆರ್ಕಳ ರಸ್ತೆಯನ್ನು ಎರಡು ವಾರಕ್ಕೆ ಮುಚ್ಚುಗಡೆಗೊಳಿಸಲು ನಿರ್ಧರಿಸಲಾಗಿದೆ. ಇದರಂತೆ ನಾಳೆಯಿಂದ ಎರಡು ವಾರಕ್ಕೆ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿಯಂತ್ರಣ ಹೇರಲಾಗುವುದು. ಆದರೆ ರಂಜಾನ್ ಪರಿಗಣಿಸಿ ಎರಡು ದಿನಕ್ಕೆ ನಿರ್ಧಾರವನ್ನು ಮುಂದೂಡಲು ಸಾಧ್ಯತೆ ಇದೆ ಎಂಬ ಸೂಚನೆಯಿದೆ. ಪ್ರಸ್ತುತ ಕೈಗೊಂಡ ತೀರ್ಮಾನ ಪ್ರಕಾರ ಕಣ್ಣೂರು ಭಾಗದಿಂದ ಬರುವ ವಾಹನಗಳು ಚಟ್ಟಂಚಾಲ್ ಮೇಲ್ಸೇತುವೆಗೆ ಪ್ರವೇಶಿಸದೆ ಸರ್ವೀಸ್ ರಸ್ತೆ ಮೂಲಕ ಚಟ್ಟಂಚಾಲ್- ಪರವನಡ್ಕ ರಸ್ತೆಯ ಮೂಲಕ ಸಂಚರಿಸಿ ಕೆಎಸ್ಟಿಪಿ ರಸ್ತೆಯಲ್ಲಿ ಕಾಸರಗೋಡಿಗೆ ತೆರಳಬೇಕು. …
ಮುಳ್ಳೇರಿಯ: ಮುಳ್ಳೇರಿಯದ ಖ್ಯಾತ ದಂತ ವೈದ್ಯರಾದ ಡಾ|ಮನೋಹರ್ ಮುಳ್ಳಂಕೊಚ್ಚಿ ಮತ್ತು ಡಾ| ಅನುಪಮಾ ಮನೋಹರ್ ದಂಪತಿಗೆ ಭಾರತೀಯ ದಂತ ವೈದ್ಯಕೀಯ ಸಂಘ (ಐಡಿಎ)ದ ಕೇರಳ ರಾಜ್ಯ ಘಟಕ ನೀಡುವ ಪ್ರತಿಷ್ಠಿತ ಐಡಿಎ ಎಕ್ಸಲೆನ್ಸ್ ಅವಾರ್ಡ್ 2026 ಪ್ರದಾನ ಮಾಡಲಾಯಿತು. ವೈದ್ಯಕೀಯ ರಂಗದಲ್ಲಿ ಈ ದಂಪತಿ ನಡೆಸುತ್ತಿರುವ ಸ್ತುತ್ಯರ್ಹ ಸೇವೆಯನ್ನು ಪರಿಗಣಿಸಿ ಇವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇತ್ತೀಚೆಗೆ ಕಲ್ಲಿಕೋಟೆಯ ಆಸ್ಟಿನ್ ಕೋರ್ಟ್ ಯಾರ್ಡ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಕ್ಯಾನ್ಸರ್ ತಜ್ಞ ಡಾ| ವಿ.ಪಿ. ಗಂಗಾಧರನ್ ಮತ್ತು …
Read more “ಮುಳ್ಳೇರಿಯ: ಡಾ| ಮನೋಹರ್ ದಂಪತಿಗೆ ಐಡಿಎ ಎಕ್ಸಲೆನ್ಸ್ ಅವಾರ್ಡ್”

ಕುಂಬಳೆ: ನಿಲ್ಲಿಸಿದ್ದ ಲಾರಿ ಗಳಿಂದ ಬ್ಯಾಟರಿ ಕಳವು ನಡೆಸಿದ ಪ್ರಕರಣದಲ್ಲಿ ಓರ್ವ ಆರೋಪಿ ಯನ್ನು ಕುಂಬಳೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ. ಇತರ ಮೂವರು ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ. ಆಲಂಪಾಡಿ ತೈವಳಪ್ಪು ನಿವಾಸಿಯಾದ ಶಮೀರ್

ತಿರುವನಂತಪುರ: ಮುಖ್ಯಮಂತ್ರಿ ವಿ.ಡಿ. ಸತೀಶನ್ ಮತ್ತು ಕುಟುಂಬಕ್ಕೆ ಫೋನ್ ಮೂಲಕ ಕೊಲೆ ಬೆದರಿಕೆಯೊಡ್ಡಲಾಗಿದೆ. ತಿರುವನಂತಪುರ ಸಿಟಿ ಪೊಲೀಸ್ ಕಮಾಂಡಿಂಗ್ ಸೆಂಟರಿನ ಅಧಿಕೃತ ಫೋನ್ ಸೆಂಟರಿಗೆ ಈ ಬೆದರಿಕೆ ಫೋನ್ ಕರೆ ಮಾಡಲಾಗಿದೆ. ಆ ಫೋನ್

ಕುಂಬಳೆ: ಪೆರ್ಮುದೆಯಲ್ಲಿ ನಿನ್ನೆ ಸಂಜೆ ಆಟೋ ರಿಕ್ಷಾಕ್ಕೆ ಕಾರು ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಆಟೋ ಚಾಲಕ ಹಾಗೂ ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಆಟೋ ಚಾಲಕ ಕಯ್ಯಾರು ದೊಡ್ಡಮೂಲೆಯ ಉದಯ ಕುಮಾರ್ (45), ಪ್ರಯಾಣಿಕರಾದ

ಬದಿಯಡ್ಕ: ಕೇರಳ ಪ್ರವಾಸೋದ್ಯಮ ಇಲಾಖೆಯಲ್ಲಿ ಅಸಿಸ್ಟೆಂಟ್ ಮೆನೇಜರ್ ಹುದ್ದೆ ನೇಮಕಾತಿಗೊಳಿಸುವುದಾಗಿ ನಂಬಿಸಿ 13 ಲಕ್ಷ ರೂ. ಪಡೆದು ನಂತರ ಉದ್ಯೋಗ ಕೊಡಿಸದೆ ಹಾಗೂ ನೀಡಿದ ಹಣವನ್ನು ಹಿಂತಿರುಗಿಸದ ಬಗ್ಗೆ ನೀಡಲಾದ ದೂರಿನಂತೆ ಬದಿಯಡ್ಕ ಪೊಲೀಸರು

ಕುಂಬಳೆ: ನಿಲ್ಲಿಸಿದ್ದ ಲಾರಿ ಗಳಿಂದ ಬ್ಯಾಟರಿ ಕಳವು ನಡೆಸಿದ ಪ್ರಕರಣದಲ್ಲಿ ಓರ್ವ ಆರೋಪಿ ಯನ್ನು ಕುಂಬಳೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ. ಇತರ ಮೂವರು ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ. ಆಲಂಪಾಡಿ ತೈವಳಪ್ಪು ನಿವಾಸಿಯಾದ ಶಮೀರ್

ತಿರುವನಂತಪುರ: ಮುಖ್ಯಮಂತ್ರಿ ವಿ.ಡಿ. ಸತೀಶನ್ ಮತ್ತು ಕುಟುಂಬಕ್ಕೆ ಫೋನ್ ಮೂಲಕ ಕೊಲೆ ಬೆದರಿಕೆಯೊಡ್ಡಲಾಗಿದೆ. ತಿರುವನಂತಪುರ ಸಿಟಿ ಪೊಲೀಸ್ ಕಮಾಂಡಿಂಗ್ ಸೆಂಟರಿನ ಅಧಿಕೃತ ಫೋನ್ ಸೆಂಟರಿಗೆ ಈ ಬೆದರಿಕೆ ಫೋನ್ ಕರೆ ಮಾಡಲಾಗಿದೆ. ಆ ಫೋನ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page