
ಮುಳ್ಳೇರಿಯ: ಅಡೂರು ಪಾಂಡಿಯಲ್ಲಿ ಪ್ಲಸ್ಟು ವಿದ್ಯಾರ್ಥಿ ನೇಣು ಬಿಗಿದು ಸಾವಿಗೀಡಾದ ಘಟನೆ ಯಿಂದ ನಾಡಿನಲ್ಲಿ ಶೋಕಸಾಗರ ಸೃಷ್ಟಿಸಿದೆ. ಪಾಂಡಿ ಬಳಿಯ ಬೆಳ್ಳಚ್ಚೇರಿ ನಿವಾಸಿ ಶಶಿ ಎಂಬವರ ಪುತ್ರ ಗೋಕುಲ್ (17) ಮೃತಪಟ್ಟ ಬಾಲಕನಾಗಿದ್ದಾನೆ. ಈತ ಪಾಂಡಿ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ಟು ವಿದ್ಯಾರ್ಥಿಯಾಗಿದ್ದಾನೆ. ಮೊನ್ನೆ ರಾತ್ರಿ 10.30ರ ವೇಳೆ ಗೋಕುಲ್ ಮನೆಯ ಬೆಡ್ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದನು. ಕೂಡಲೇ ಆತನನ್ನು ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಘಟನೆ ವೇಳೆ ತಾಯಿ ಧನ್ಯ ಹಾಗೂ ಗೋಕುಲ್ …
Read more “ಅಡೂರು: ಪ್ಲಸ್ಟು ವಿದ್ಯಾರ್ಥಿ ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ; ಶೋಕಸಾಗರ”
ಕಾಸರಗೋಡು: ಪುಲ್ಲೂರು ಪೆರಿಯ ಪಂಚಾಯತ್ನ ಕುಣಿಯದಲ್ಲಿ ಬೀದಿ ನಾಯಿಗಳ ಉಪಟಳ ತೀವ್ರಗೊಂಡಿದೆ ಎಂದು ದೂರಲಾಗಿದೆ. ಶಾಲೆ, ಮದ್ರಸ ವಿದ್ಯಾರ್ಥಿಗಳು ಭೀತಿಯೊಂದಿಗೆ ಪ್ರಯಾಣಿಸುತ್ತಿದ್ದಾರೆ. ಈ ಮಧ್ಯೆ ಪುಣಿಯ ತೆಕ್ಕೇಕುನ್ನ ನಾಸರ್ರ ಮನೆಯಂಗಳದಲ್ಲಿ ಕೋಳಿಗೂಡನ್ನು ಹಾನಿಗೊಳಿಸಿದ ಬೀದಿನಾಯಿಗಳ ಹಿಂಡು 18 ಕೋಳಿಗಳನ್ನು ತಿಂದಿದೆ. ನಾಲ್ಕು ಕೋಳಿಗಳನ್ನು ಬೀದಿನಾಯಿಗಳು ಕಚ್ಚಿಕೊಂಡು ಹೋಗಿರುವುದಾಗಿಯೂ ಮನೆ ಮಂದಿ ತಿಳಿಸಿದ್ದಾರೆ. ಇಂದು ಬೆಳಿಗ್ಗೆ ನಾಯಿಗಳ ಉಪಟಳ ತೀವ್ರಗೊಂಡಿ ರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.





ಕಾಸರಗೋಡು: ಓಣಂ ಆಚರಣೆ ಕಾರ್ಯಕ್ರಮಕ್ಕೆ ತೆರಳಿದ್ದ 15ರ ಹರೆಯದ ಬಾಲಕ ಪಾಳುಬಾವಿಗೆ ಬಿದ್ದ ಘಟನೆ ನಡೆದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ತಲುಪಿದ ಚೀಮೇನಿ ಅಗ್ನಿಶಾಮದಳ ಬಾಲಕನನ್ನು ಮೇಲೆತ್ತಿ ಆಸ್ಪತ್ರೆಗೆ ತಲುಪಿಸಿದೆ. ಪುಲ್ಲಾಂಞಿಪ್ಪಾರ ನಿವಾಸಿಯಾದ ಸನೂಪ್

ಕಾಸರಗೋಡು: ಬ್ರಹ್ಮಶ್ರೀ ನಾರಾಯಣಗುರು ಜಯಂತಿಯಂಗ ವಾಗಿ ನೆಲ್ಲಿಕುಂಜೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿವಿಧ ಕಾರ್ಯ ಕ್ರಮಕ್ಕೆ ಚಾಲನೆ ನೀಡಲಾಯಿತು. ಧ್ವಜಾರೋ ಹಣ, ಗುರುಪೂಜೆ ಜರಗಿತು. ಸಂಘದ ಅಧ್ಯಕ್ಷ ಎನ್. ಸತೀಶ್ ಧ್ವಜಾರೋಹಣ ಗೈದರು. ಮುಕುಂದನ್

ಕಾಸರಗೋಡು: ರೈಲಿನಲ್ಲಿ ಪ್ರಯಾಣಿಕನ ಐಪ್ಯಾಡ್, ಮೊಬೈಲ್ ಫೋನ್ ಇತ್ಯಾದಿ ಸಾಮಗ್ರಿಗಳನ್ನು ಕಳವುಗೈದ ಆರೋಪಿಯನ್ನು ಘಟನೆ ನಡೆದ 24 ತಾಸುಗಳೊಳಗಾಗಿ ಬಂಧಿಸುವಲ್ಲಿ ಕಾಸರಗೋಡು ರೈಲ್ವೇ ಪೊಲೀಸರು ಯಶಸ್ವಿಯಾಗಿದ್ದಾರೆ. ಮಧ್ಯಪ್ರದೇಶ ನಿವಾಸಿ ಬರೇದ್ರ ರಾವುತ್ತರ್ (37) ಬಂಧಿತ

ಕಾಸರಗೋಡು: ಪೊಲೀಸ್ ಠಾಣೆಯಲ್ಲಿ ಆರೋಪಿಗಳನ್ನು ಭೇಟಿಯಾಗಲು ತಲುಪಿದ ಸಂಬಂಧಿಕರೊಂದಿಗೆ ಅನುಚಿತವಾಗಿ ವರ್ತಿಸಿ, ಅವರ ಮೊಬೈಲ್ ಫೋನ್ ವಶಪಡಿಸಿ ನಾಶಗೊಳಿಸಿದ ಘಟನೆಗೆ ಸಂಬಂಧಿಸಿ ಕಾಸರಗೋಡು ನಗರ ಪೊಲೀಸ್ ಠಾಣೆಯ ಎಸ್.ಐ ಸೈಫುದ್ದೀನ್ರನ್ನು ತನಿಖಾ ವಿಧೇಯವಾಗಿ ಸೇವೆಯಿಂದ

ಕಾಸರಗೋಡು: ಓಣಂ ಆಚರಣೆ ಕಾರ್ಯಕ್ರಮಕ್ಕೆ ತೆರಳಿದ್ದ 15ರ ಹರೆಯದ ಬಾಲಕ ಪಾಳುಬಾವಿಗೆ ಬಿದ್ದ ಘಟನೆ ನಡೆದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ತಲುಪಿದ ಚೀಮೇನಿ ಅಗ್ನಿಶಾಮದಳ ಬಾಲಕನನ್ನು ಮೇಲೆತ್ತಿ ಆಸ್ಪತ್ರೆಗೆ ತಲುಪಿಸಿದೆ. ಪುಲ್ಲಾಂಞಿಪ್ಪಾರ ನಿವಾಸಿಯಾದ ಸನೂಪ್

ತಿರುವನಂತಪುರ: ಉಳ್ಳಾಲದಿಂದ ಮಂಗಳೂರು ತನಕದ ರೈಲು ನಿಲ್ದಾಣಗಳನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗದಿಂದ ಬೇರ್ಪಡಿಸಿ ನೈರುತ್ಯ ವಲಯದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿದ ರೈಲ್ವೇ ಇಲಾಖೆಯ ತೀರ್ಮಾನದ ವಿರುದ್ಧ ಕೇರಳ ತೀವ್ರ ಪ್ರತಿಭಟನೆಯೊಂದಿಗೆ ರಂಗಕ್ಕಿಳಿದಿದೆ. ಇಂತಹ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page